‘ಕಲ್ಕಿ 2898 ಎಡಿ’ ಪಾರ್ಟ್ 2 ಪ್ರಭಾಸ್ ಸಿನಿಮಾ ಅಲ್ಲ, ಕಮಲ್ ಹಾಸನ್ ಸಿನಿಮಾ – Kannada News | Kalki 2898 AD Part 2 will be Kamal Haasan’s movie says fans

ಪ್ರಭಾಸ್ (Prabhas) ಮುಖ್ಯ ಪಾತ್ರದಲ್ಲಿ ನಟಿಸಿದ್ದ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿದೆ. 2898 ರ ಪ್ರಪಂಚದಲ್ಲಿ ಸಿನಿಮಾದ ಕತೆ ಸ್ಥಿತಗೊಂಡಿದೆ. ಸಿನಿಮಾನಲ್ಲಿ ಪ್ರಭಾಸ್ ಮಾತ್ರವಲ್ಲದೆ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ ಇನ್ನೂ ಕೆಲವು ಖ್ಯಾತನಾಮ ನಟರಿದ್ದರು. ಆದರೆ ಮುಖ್ಯ ಪಾತ್ರಗಳಿದ್ದಿದ್ದು ಪ್ರಭಾಸ್, ಅಮಿತಾಬ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ಮಾತ್ರವೇ. ಕಮಲ್ ಹಾಸನ್ ಅವರೂ ಸಿನಿಮಾನಲ್ಲಿದ್ದರಾದರೂ ಅವರ ಪಾತ್ರಕ್ಕೆ ಮೊದಲ ಭಾಗದಲ್ಲಿ ಹೆಚ್ಚು ಪ್ರಾಮುಖ್ಯತೆ ಇರಲಿಲ್ಲ. ಇದೀಗ ಸಿನಿಮಾದ…

Read More

ಮುರಿಯಿತು 34 ವರ್ಷಗಳ ಸ್ನೇಹ: ಎಆರ್ ರೆಹಮಾನ್ ಕೈಬಿಟ್ಟ ಮಣಿರತ್ನಂ

ಮಣಿರತ್ನಂ ಮತ್ತು ಎಆರ್ ರೆಹಮಾನ್ (AR Rahman) ಜೋಡಿ ಭಾರತದ ಅತ್ಯುತ್ತಮ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ಜೋಡಿ. ಈ ಜೋಡಿ ನೀಡಿರುವ ಸಿನಿಮಾ ಮತ್ತು ಹಾಡುಗಳು ಮೂರು ದಶಕಗಳ ಬಳಿಕ ಈಗಲೂ ಟ್ರೆಂಡಿಂಗ್​​ನನಲ್ಲಿವೆ. ಆದರೆ ಈಗ ಬರೋಬ್ಬರಿ 34 ವರ್ಷಗಳ ಬಳಿಕ ಈ ಸ್ನೇಹ ಮುರಿದಂತಿದೆ. 1992ರ ‘ರೋಜಾ’ ಸಿನಿಮಾದಿಂದ ಆರಂಭಿಸಿ ಇತ್ತೀಚೆಗಿನ ‘ಥಗ್ ಲೈಫ್’ ಸಿನಿಮಾದ ವರೆಗೆ ಮಣಿರತ್ನಂ ಅವರ ಎಲ್ಲ ಸಿನಿಮಾಗಳಿಗೆ ಎಆರ್ ರೆಹಮಾನ್ ಸಂಗೀತ ನೀಡಿದ್ದರು. ಆದರೆ ಇದೀಗ ಮಣಿರತ್ನಂ ತಮ್ಮ…

Read More

ನನ್ನ ಜೀವನದಲ್ಲಿ ನಾನು ನೋಡಿದ ಅತ್ಯುತ್ತಮ ಬ್ಯಾಟ್ಸ್‌ಮನ್ ಈತ; ಎಬಿ ಡಿವಿಲಿಯರ್ಸ್ – Kannada News | Virat Kohli is Best Ever: AB de Villiers Reveals Top 3 Batsmen and Kohli’s Chase Prowess

ನಿವೃತ್ತಿ ಘೋಷಿಸಿದ ಬಳಿಕ ಕಾಮೆಂಟಟರಿಯಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುವ ಡಿವಿಲಿಯರ್ಸ್, ತಮ್ಮ ಅಭಿಪ್ರಾಯದಲ್ಲಿ ವಿಶ್ವದ ಟಾಪ್ 3 ಬ್ಯಾಟ್ಸ್‌ಮನ್‌ಗಳು ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಅದರಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಜೀವನದಲ್ಲಿ ಕಂಡ ಅತ್ಯುತ್ತಮ ಬ್ಯಾಟ್ಸ್‌ಮನ್ ಎಂದು ಬಣ್ಣಿಸಿರುವ ಎಬಿ ಡಿವಿಲಿಯರ್ಸ್, ಕೊಹ್ಲಿಯ ಶಾಂತತೆ, ವಿಶೇಷವಾಗಿ ಒತ್ತಡದ ರನ್ ಚೇಸ್‌ಗಳಲ್ಲಿ, ಗುರಿಯನ್ನು ತಲುಪುವಲ್ಲಿ ಅವರ ಕೌಶಲ್ಯ ಮತ್ತು ಇನ್ನಿಂಗ್ಸ್ ಅನ್ನು ನಿಯಂತ್ರಿಸುವ ಅವರ ಸಾಮರ್ಥ್ಯವನ್ನು ಅಸಾಧಾರಣ ಎಂದು ಶ್ಲಾಘಿಸಿದ್ದಾರೆ (PC-PTI). Source link

Read More

Union Budget 2026: ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು – Kannada News | Union Budget 2026 Expectations: Women Programmes Expected To Remain In Focus

ಬೆಂಗಳೂರು, ಫೆಬ್ರುವರಿ 01: ಕೇಂದ್ರ ಬಜೆಟ್ 2026ಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರೀಕ್ಷೆಗಳು ಮೂಡಿವೆ. ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಈ ಬಜೆಟ್ ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶಗಳು ಮತ್ತು ಆರ್ಥಿಕ ಸುಧಾರಣೆಗಳ ಮೇಲೆ ಗಮನ ಕೇಂದ್ರೀಕರಿಸುವ ಸಾಧ್ಯತೆ ಇದೆ. ಮಹಿಳೆಯರ ಪಾತ್ರ ನೀತಿ ನಿರೂಪಣೆಯಲ್ಲಿ ಹೆಚ್ಚಾಗಿದ್ದು, ಈ ಬಜೆಟ್ ಅನ್ನು ಮಹಿಳೆಯರ ಪಾಲಿಗೆ “ಭಾಗ್ಯದ ಪೆಟ್ಟಿಗೆ” ಎಂದು ಹೇಳಲಾಗುತ್ತಿದೆ. ಜನಧನ್ ಖಾತೆದಾರ ಮಹಿಳೆಯರಿಗೆ ಬ್ಯಾಂಕ್ ಸಾಲ, ವಿಮಾ ಯೋಜನೆಗಳು, ಕಸ್ಟಮೈಸ್ಡ್ ಕ್ರೆಡಿಟ್ ಕಾರ್ಡ್‌ಗಳು ಹಾಗೂ ಗ್ರಾಮೀಣ ಉದ್ಯಮಗಳು…

Read More

ತುಂಗಭದ್ರಾ ಜಲಾಶಯದಲ್ಲಿ ಡೆಡ್ ಸ್ಟೋರೇಜ್ ಆತಂಕ: ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಭೀತಿ – Kannada News | Tungabhadra Dam Hits Dead Storage: Drinking Water Crisis Looms Over 4 Districts as Water Levels Drop to 10 TMC

ತುಂಗಭದ್ರಾ ಜಲಾಶಯದಲ್ಲಿ ಡೆಡ್ ಸ್ಟೋರೇಜ್ ಆತಂಕImage Credit source: tv9 ಹೊಸಪೇಟೆ, ಮೇ 6: ಕಲ್ಯಾಣ ಕರ್ನಾಟಕದ ಜೀವನಾಡಿ ಎಂದೇ ಕರೆಯಲ್ಪಡುವ ತುಂಗಭದ್ರಾ ಜಲಾಶಯದಲ್ಲಿ (TB Dam) ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಇದೀಗ ‘ಡೆಡ್ ಸ್ಟೋರೇಜ್’ ಹಂತಕ್ಕೆ ತಲುಪಿದೆ. ಜಲಾಶಯದಲ್ಲಿ ಪ್ರಸ್ತುತ ಕೇವಲ 10 ಟಿಎಂಸಿ ನೀರು ಮಾತ್ರ ಸಂಗ್ರಹವಿದ್ದು, ಮುಂಬರುವ ಮಳೆಗಾಲದವರೆಗೆ ಈ ನೀರನ್ನು ನಾಲ್ಕು ಜಿಲ್ಲೆಗಳಿಗೆ ಹಂಚಿಕೆ ಮಾಡುವುದು ತುಂಗಭದ್ರಾ ಮಂಡಳಿಗೆ (TB Board) ದೊಡ್ಡ ಸವಾಲಾಗಿ ಪರಿಣಮಿಸಿದೆ. ಮುಖ್ಯಾಂಶಗಳು 105…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 24ರ ದಿನಭವಿಷ್ಯ – Kannada News | Numerology Horoscope Jan 24: What’s in store for Janmasankhya 7, 8, 9 individuals?

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಏಕಾಗ್ರತೆ ಮುಖ್ಯವಾಗುತ್ತದೆ. ಒಂದು ಕೆಲಸ ಮಾಡುವಾಗ ಇತರ ಸಂಗತಿಗಳ ಬಗ್ಗೆಯೂ ಯೋಚನೆ ಮಾಡುತ್ತಾ ಮುಂದುವರಿಸಲ್ಲಿ ಏನಾದರೂ ಸಮಸ್ಯೆ ಆಗುತ್ತದೆ. ಇನ್ನು ಇದೇ ವೇಳೆ ಮನೆಯಲ್ಲಿನ ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಬಗ್ಗೆ ಜಾಗ್ರತೆಯಿಂದ ಇರಬೇಕು. ಮುಖ್ಯವಾಗಿ ಮೊಬೈಲ್…

Read More

ವಿವಾಹಿತೆ ಜೊತೆ ಓಡಿಹೋದ ಯುವಕನ ಮನೆ ಮೇಲೆ 30 ಜನರ ಗ್ಯಾಂಗ್ ದಾಳಿ: ಮಕ್ಕಳೂ ಸೇರಿ 10 ಜನ ಜಸ್ಟ್ ಮಿಸ್ – Kannada News | Belagavi Outrage: 30 Member Gang Attacks Youth’s House with Weapons After He Elopes with Married Woman in Bharamyanatti

ಬೆಳಗಾವಿ, ಜೂನ್ 30: ವಿವಾಹಿತ ಮಹಿಳೆಯೊಬ್ಬಳು ಪತಿಯ ಸ್ನೇಹಿತನ ಜೊತೆ ಓಡಿಹೋದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪತಿ ಹಾಗೂ ಆಕೆಯ ಪೋಷಕರ ಬೃಹತ್ ಗುಂಪೊಂದು ಯುವಕನ ಮನೆಗೆ ನುಗ್ಗಿ ಭಾರಿ ದಾಂಧಲೆ ನಡೆಸಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ವರದಿಯಾಗಿದೆ. ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ಸುಮಾರು 30ಕ್ಕೂ ಹೆಚ್ಚು ಜನರಿದ್ದ ಉದ್ರಿಕ್ತರ ಗುಂಪು ತಲ್ವಾರ್, ಜಂಬೆ, ಕುಡುಗೋಲು ಹಾಗೂ ಬಡಿಗೆಗಳ ಸಮೇತ ಯುವಕನ ಮನೆಗೆ ನುಗ್ಗಿ ಅಟ್ಟಹಾಸ ಮೆರೆದಿದೆ. ಈ ವೇಳೆ…

Read More

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಕೇಂದ್ರದ ಮಾದರಿಯಂತೆ ರಾಜ್ಯದಲ್ಲೂ ಆರೋಗ್ಯ ಭಾಗ್ಯ – Kannada News | Karnataka Governmnet Announces Annual Health Checkup for His above 40 Year Age employees

ಬೆಂಗಳೂರು, (ಜೂನ್.22): ಕೇಂದ್ರ ಸರ್ಕಾರದ ಮಾದರಿಯಂತೆ ಕರ್ನಾಟಕದಲ್ಲೂ ರಾಜ್ಯ ಸರ್ಕಾರಿ ನೌಕರರಿಗೆ (Karnataka Governmnet employees) ಉಚಿತ ಆರೋಗ್ಯ ತಪಾಸಣೆ ಸೌಲಭ್ಯ ಘೋಷಿಸಲಾಗಿದೆ. ಹೌದು…ಆರೋಗ್ಯ ಸಂಜೀವಿನಿ ಯೋಜನೆ (KASS) ಅಡಿಯಲ್ಲಿ 40 ವರ್ಷ ವಯಸ್ಸು ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಉಚಿತವಾಗಿ ವಾರ್ಷಿಕ ವೈದ್ಯಕೀಯ ತಪಾಸಣೆ (Annual Health Checkup) ಸೌಲಭ್ಯವನ್ನು ಮಂಜೂರು ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದಾಗಿ ನೌಕರರಲ್ಲಿ ಹೆಚ್ಚಾಗುತ್ತಿರುವ ಮಧುಮೇಹ, ರಕ್ತದೊತ್ತಡ ಹಾಗೂ ಹೃದಯಾಘಾತದಂತಹ ಗಂಭೀರ…

Read More

IPL 2026: ಈ ಐಪಿಎಲ್​ನಲ್ಲೂ ಈ 5 ದಾಖಲೆಗಳನ್ನು ಮುರಿಯಲಾಗಲಿಲ್ಲ..!

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದೊಂದಿಗೆ 2026 ರ ಐಪಿಎಲ್​ಗೂ ತೆರೆ ಬಿದ್ದಿತು. ಫೈನಲ್​ನಲ್ಲಿ ರಜತ್ ಪಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವ ಮೂಲಕ ಎರಡನೇ ಬಾರಿಗೆ ಟ್ರೋಫಿಯನ್ನು ಗೆದ್ದುಕೊಂಡಿತು. ಪ್ರತಿ ಬಾರಿಯಂತೆ ಈ ಬಾರಿಯೂ ಹಲವು ದಾಖಲೆಗಳು ಸೃಷ್ಟಿಯಾದವು. ಆದಾಗ್ಯೂ ಈ 5 ದಾಖಲೆಗಳನ್ನು ಮಾತ್ರ ಯಾರಿಗೂ ಮುರಿಯಲು ಸಾಧ್ಯವಾಗಲಿಲ್ಲ (PC- PTI). ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ಗಳಿಸಿದ ದಾಖಲೆ ಕ್ರಿಸ್ ಗೇಲ್ ಅವರ…

Read More

ಇಂಗ್ಲೆಂಡ್ ತಂಡ ನಮಗೋಸ್ಕರ ಗೆಲ್ತಾರೆ ಬಿಡಿ..! – Kannada News | England win for us says pakistan captain salman ali agha

T20 World Cup 2026: ಟಿ20 ವಿಶ್ವಕಪ್​ ಸೂಪರ್-8 ಸುತ್ತಿನ ಗ್ರೂಪ್-2 ರಿಂದ ಇಂಗ್ಲೆಂಡ್ ತಂಡವು ಸೆಮಿ ಫೈನಲ್​ಗೇರಿದರೆ, ಶ್ರೀಲಂಕಾ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ನಡುವೆ ಸೆಮಿ ಫೈನಲ್​ ಪೈಪೋಟಿ ಇದೆ. ಅಂದರೆ ಈ ಎರಡು ತಂಡಗಳಲ್ಲಿ ಒಂದು ಟೀಮ್ ಸೆಮಿ ಫೈನಲ್​ಗೇರಲಿದೆ. ಆದರೆ ಇಲ್ಲಿ ಪಾಕಿಸ್ತಾನ್ ತಂಡದ ಸೆಮಿ ಫೈನಲ್​ ಹಾದಿಯನ್ನು ನಿರ್ಧರಿಸುವುದು ಇಂಗ್ಲೆಂಡ್ ತಂಡ ಎಂಬುದು ವಿಶೇಷ. ಅಂದರೆ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ತಂಡ ಗೆದ್ದರೆ ಮಾತ್ರ ಸೆಮಿ…

Read More