Headlines

VHT 2025-26: ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾದ ಬಳಿಕ ನಿಲ್ಲುತ್ತಿಲ್ಲ ರಿಂಕು ಸಿಂಗ್ ಅಬ್ಬರ – Kannada News | Rinku Singh Dominates Vijay Hazare: 3 Straight Fifties Boost T20 WC Hopes

ವಿಜಯ್ ಹಜಾರೆ ಟ್ರೋಫಿಯಲ್ಲಿ ರಿಂಕು ಸಿಂಗ್ ಅವರ ಅದ್ಭುತ ಪ್ರದರ್ಶನ ಸತತ ಮೂರನೇ ಪಂದ್ಯದಲ್ಲೂ ಮುಂದುವರೆದಿದೆ. ಟೀಂ ಇಂಡಿಯಾ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದರೂ, ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವುದರ ಬಗ್ಗೆ ಅನುಮಾನದಲ್ಲಿದ್ದ ರಿಂಕು ತಮ್ಮ ಅಮೋಘ ಪ್ರದರ್ಶನದ ಮೂಲಕ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ. Source link

Read More

ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

ಕಾರವಾರ, (ಮಾರ್ಚ್ 16): ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಪವಾಡ ಸದೃಶ್ಯವಾಗಿ ಬದುಕುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರ ಬಾ ನಗರದಲ್ಲಿ ನಡೆದಿದೆ. ಕಸ್ತೂರ ಬಾ ನಗರದ ಬಾಲೆ ಭುವಿ(2) ಬದಕುಳಿದ ಮಗು. ಆಟವಾಡುತ್ತ ಭುವಿ ಏಕಾಏಕಿ ನಾಪತ್ತೆಯಾಗಿದ್ದ. ಇದರಿಂದ ಆತಂಕಗೊಂಡು ಮನೆ ಸುತ್ತಮುತ್ತ ಹುಡುಕಿದರೂ ಪತ್ತೆಯಾಗಿಲ್ಲ. ಕೊನೆಗೆ ಮನೆಯ ಮುಂದಿನ ಬಾವಿಯಲ್ಲಿ ನೋಡಿದಾಗ ಮಗು ಅಳುವ ಶಬ್ದ ಕೇಳಿದೆ. ಕೂಡಲೇ ಬ್ಯಾಟರಿ ಬಿಟ್ಟು ನೋಡಿದಾಗ ಮಗು ಬಾವಿಯೊಳಗೆ ಪೈಪ್​​​ಗೆ ಸಿಲುಕಿರುವುದು ಕಂಡುಬಂದಿದ್ದು,…

Read More

68ನೇ ವಯಸ್ಸಿನಲ್ಲಿ 2ನೇ ಮದ್ವೆಯಾದ ವ್ಯಕ್ತಿಗೆ ಮಕ್ಕಳ ಕಾಟ, ಮಚ್ಚು ಹಿಡಿದ ಅಪ್ಪ: ಏನಿದು ವೃದ್ಧ ದಂಪತಿಯ ಸಂಘರ್ಷ? – Kannada News | A Hassan Man Second marred In 68 age at holenarasipura, but Children Opposed for asset

ಹಾಸನ, (ಡಿಸೆಂಬರ್ 21): ಆತನಿಗೆ 68, ಆಕೆಗೆ 58 ವರ್ಷ. ಬದುಕಿನ ಸಂಧ್ಯಾಕಾಲದಲ್ಲಿ ಅವರು ಒಂದಾಗಿದ್ದಾರೆ. ಒಂಟಿಯಾಗಿದ್ದ ಇಬ್ಬರು ಹೊಸಜೀವನ ಆರಂಭಿಸಿದ್ದಾರೆ.  ಹೌದು..ಹಾಸನ (Hassan) ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಾಳಿಪುರದ 68 ವರ್ಷದ ರಾಜಣ್ಣ ಅವರು ಕಿತ್ತಾನೆಗಡಿಯ 58 ವರ್ಷದ ಗೀತಾಳನ್ನ ಎರಡನೇ ಮದುವೆಯಾಗಿದ್ದಾರೆ (Second Marriage).  ಆದ್ರೆ, ವೃದ್ಧ ನವವಿವಾಹಿತರಿಗೆ ಮಕ್ಕಳೇ ಕಂಟಕವಾಗಿದ್ದು, ಇಳಿವಯಸ್ಸಿಯನಲ್ಲಿ ಎರಡನೇ ಮದುವೆ ಮಾಡಿಕೊಂಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ದಂಪತಿ ಇದೀಗ ರಕ್ಷಣೆಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಗನ ಕಾಟಕ್ಕೆ…

Read More

ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ, ಇರಾನ್​ಗೆ ಹೊಸ ಎಚ್ಚರಿಕೆ ಕೊಟ್ಟ ಡೊನಾಲ್ಡ್​ ಟ್ರಂಪ್ – Kannada News | Trump Warns Iran: US Military Deployment Escalates Tensions in Middle East

ವಾಷಿಂಗ್ಟನ್, ಜನವರಿ 23: ಇರಾನ್​ ಕಡೆಗೆ ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಹೊಸ ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಈ ಪ್ರದೇಶಕ್ಕೆ ಬೃಹತ್ ನೌಕಾಪಡೆಯನ್ನು ನಿಯೋಜಿಸಿದೆ, ಆದರೆ ಅದನ್ನು ಬಳಸುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಇತ್ತೀಚಿನ ಅಶಾಂತಿಯ ಸಂದರ್ಭದಲ್ಲಿ ಪ್ರತಿಭಟನಾಕಾರರ ಹತ್ಯೆಗೆ ಸಂಬಂಧಿಸಿದಂತೆ ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳುವುದಾಗಿ ಟ್ರಂಪ್ ಪದೇ ಪದೇ ಬೆದರಿಕೆ ಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರತಿಭಟನೆಗಳು…

Read More

ಅಹಿಂದ ಸಮಾವೇಶಕ್ಕೆ ವಾಹನ ನೀಡದಂತೆ ಹೇಳಿದ್ದಾರೆ: ಡಿಕೆಶಿ ವಿರುದ್ಧ ಗಂಭೀರ ಆರೋಪ – Kannada News | AHINDA Convention in Hubballi Backs Siddaramaiah Amidst Karnataka CM Change Talks

ಹುಬ್ಬಳ್ಳಿ, ಜ.21: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡುವೆ, ಅಹಿಂದ ಸಮ್ಮೇಳನ (AHINDA Rallies for Siddaramaiah) ನಡೆದಿದೆ. ಇದೀಗ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​​ ಬಣದ ನಡುವೆ ಮುಸುಕಿನ ಗುದ್ದಾಟ ಜೋರಾಗಿರುವಂತೆ ಕಾಣುತ್ತಿದೆ. ನವೆಂಬರ್​ ಕ್ರಾಂತಿ, ಡಿಸೆಂಬರ್​​ ಕ್ರಾಂತಿ ಎಂದೆಲ್ಲ ವಿರೋಧ ಪಕ್ಷದ ನಾಯಕರ ಜತೆಗೆ ಕಾಂಗ್ರೆಸ್​​​ನ ಕೆಲವು ನಾಯಕರು ಕೂಡ ಹೇಳಿಕೆಯನ್ನು ನೀಡುತ್ತಿದ್ದರು. ಇದೀಗ ಬಹಿರಂಗವಾಗಿ ಸಿಎಂ ಸಿದ್ಧರಾಮಯ್ಯ ಪರ ಅಹಿಂದ ನಾಯಕರು ನಿಂತಿದ್ದಾರೆ. ಸಿದ್ದರಾಮಯ್ಯನವರು ಎರಡನೇ ಬಾರಿಗೆ ಸಿಎಂ ಆಗಿ…

Read More

ಸಹಪಾಠಿ ಜತೆ ಗಲಾಟೆ: ಮನನೊಂದು ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿ – Kannada News | SSLC Student Commits Suicide By Jumping from DVS School building at chitradurga

ಚಿತ್ರದುರ್ಗ, (ಫೆಬ್ರವರಿ 16): ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ (Student) ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಭರಮಸಾಗರದ (Bharamasagara) ಡಿವಿಎಸ್ ಖಾಸಗಿ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹಣ್ಣು ಹಂಚುವ ವಿಚಾರದಲ್ಲಿ ಸಹಪಾಠಿ ಜತೆ ಗಲಾಟೆಯಾಗಿದ್ದು, ಇದರಿಂದ ಮನನೊಂದು ಕೊಟ್ರೇಶ್ 3ನೇ ಶಾಲೆಯ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ನಿನ್ನೆ(ಫೆಬ್ರವರಿ 16) ಶಿವರಾತ್ರಿ ಹಿನ್ನೆಲೆಯಲ್ಲಿ ಪೋಷಕರು, ಕೊಟ್ರೇಶ್​​ಗೆ…

Read More

ಕಾಂಗ್ರೆಸ್‌ನಲ್ಲಿ ದಾವಣಗೆರೆ ಉಪಕದನ ಕಿಚ್ಚು: ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಆಪ್ತರಿಂದಲೂ ಸಾಮೂಹಿಕ ರಾಜೀನಾಮೆ!

ದಾವಣಗೆರೆ/ಬೆಂಗಳೂರು, ಏಪ್ರಿಲ್ 13: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ (Davanagere By Election) ಟಿಕೆಟ್ ಹಂಚಿಕೆ ವಿಚಾರ ಈಗ ಕಾಂಗ್ರೆಸ್ (Congress) ಮನೆಯಲ್ಲಿ ಬೆಂಕಿ ಹೊತ್ತಿಸಿದೆ. ಅಲ್ಪಸಂಖ್ಯಾತ ನಾಯಕರ ನಡುವಿನ ಗುದ್ದಾಟ ಬೀದಿಗೆ ಬಂದಿದ್ದು, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ನೀಡಿದ್ದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಘಟಕದ 10ಕ್ಕೂ ಹೆಚ್ಚು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಪ್ರತಿಭಟಿಸಿದ್ದಾರೆ. ರಾಜೀನಾಮೆ ಪರ್ವ ಮತ್ತು ಆಕ್ರೋಶ…

Read More

ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಲು ಮನೆಯಲ್ಲಿ ಈ ಗಿಡಗಳನ್ನು ನೆಡಿ – Kannada News | Planting these plants can help you get rid of the menace of lizards

ಸೊಳ್ಳೆ, ಹಲ್ಲಿ (lizards), ಜಿರಳೆ, ಇಲಿ ಇವೆಲ್ಲವೂ ಪ್ರತಿ ಮನೆಗೂ ಕರೆಯದೆ ಬರುವ ಅತಿಥಿಗಳು ಅಂತಾನೇ ಹೇಳಬಹುದು. ಒಮ್ಮೆ ಮನೆಯೊಳಗೆ ನುಸುಳಿದರೆ ಸಾಕು ಇವು ಸಿಕ್ಕಾಪಟ್ಟೆ ಕಿರಿಕಿರಿ ಉಂಟು ಮಾಡುತ್ತವೆ. ಇವುಗಳನ್ನು ಓಡಿಸುವುದೇ ಬಹುದೊಡ್ಡ ಸಮಸ್ಯೆಯಾಗಿದೆ. ಅದರಲ್ಲೂ ಗೋಡೆಯ ಮೇಲೆ ಓಡಾಡುವ ಹಲ್ಲಿಗಳು ಯಾವಾಗ ಮೈ ಮೇಲೆ ಬೀಳುತ್ತವೋ, ತಯಾರಿಸಿಟ್ಟ ಆಹಾರದ ಮೇಲೆ ಬೀಳುತ್ತವೋ ಎಂಬ ಸಣ್ಣ ಭಯ ಎಲ್ಲರಲ್ಲೂ ಇದ್ದೇ ಇರುತ್ತದೆ.  ಅದಕ್ಕಾಗಿ ಇವುಗಳನ್ನು ಓಡಿಸಲು ಹಲವರು ಅನೇಕಾರು ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ನೀವು ಸಹ ಇದೇ…

Read More

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸರ ದಾಳಿ: ಷೇರು ಮಾರುಕಟ್ಟೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ! – Kannada News | Jayanagar Stock Market Fraud: High Returns Scam Call Center Busted by Cyber Police

ಬೆಂಗಳೂರು, ಫೆ.24: ಸ್ಟಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಸಾರ್ವಜನಿಕರ ಹಣಕ್ಕೆ ಕನ್ನ ಹಾಕುತ್ತಿದ್ದ ಹೈಟೆಕ್ ವಂಚಕರ ಜಾಲವನ್ನು ಕರ್ನಾಟಕ ಸೈಬರ್ ಕಮಾಂಡ್ ಪತ್ತೆಹಚ್ಚಿದೆ. ಜಯನಗರದಲ್ಲಿ ಕಾಲ್ ಸೆಂಟರ್ ರೂಪದಲ್ಲಿ (stock market scam) ಕಾರ್ಯನಿರ್ವಹಿಸುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಜಯನಗರದ 9ನೇ ಬ್ಲಾಕ್‌ನ ಅಂಜನಾದ್ರಿ ಅವೆನ್ಯೂನಲ್ಲಿರುವ ‘ಮಲ್ಟಿವೇವ್ ಬಿಸಿನೆಸ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್’ ಎಂಬ ಕಚೇರಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಸ್ಥೆಯು ಹೊರರಾಜ್ಯದ…

Read More

ಡ್ರಗ್ ಫ್ಯಾಕ್ಟರಿ ಪತ್ತೆ ಮಾಡಿದ ಮಹಾ ಪೊಲೀಸ್: ಬೆಂಗಳೂರಿನ ಮೂವರು ಇನ್ಸ್​​​ಪೆಕ್ಟರ್​​​ಗಳ ತಲೆದಂಡ – Kannada News | Maharashtra police bust three illegal drug manufacturing units in Bengaluru, 3 inspectors Suspended

ಬೆಂಗಳೂರು, (ಡಿಸೆಂಬರ್ 29): ಕರ್ನಾಟಕವನ್ನ ಡ್ರಗ್ಸ್ ಮುಕ್ತ ರಾಜ್ಯ ಮಾಡಬೇಕು ಎನ್ನುವ ಪೋಲಿಸರ ಕನಸು,ಸರ್ಕಾರದ ಯೋಜನೆಗೆ ಜನ ಶಬ್ಬಾಶ್ ಅಂದಿದ್ರು. ಆದರೆ, ಸಿಲಿಕಾನ್ ಸಿಟಿಯಲ್ಲೇ ಡ್ರಗ್ಸ್ ಫ್ಯಾಕ್ಟರಿ (drug manufacturing units) ಇರೋದನ್ನ ಪತ್ತೆ ಮಾಡಿದ್ದಾರೆ. ಹೌದು…ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿದ್ದ ಡ್ರಗ್ಸ್​ ಫ್ಯಾಕ್ಟರಿಯನ್ನು ಪತ್ತೆ ಮಾಡಿದ್ದು, ಈ ಸಂಬಂಧ ಇದೀಗ ಮೂವರು ಇನ್ಸ್​​ಪೆಕ್ಟರ್​ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಬೆಂಗಳೂರಿನ (Bengaluru) ಕೊತ್ತನೂರು, ಆವಲಹಳ್ಳಿ ಮತ್ತು ಬಾಗಲೂರು ಠಾಣೆಯ ಇನ್ಸ್​​ಪೆಕ್ಟರ್​​ಗಳನ್ನು ಅಮಾನತು ಮಾಡಿ ಕಮಿನಷರ್ ಆದೇಶ ಹೊರಡಿಸಿದ್ದಾರೆ. ಮೂರು ಠಾಣೆಯ…

Read More