Daily Devotional: ಪೂಜೆಯ ಫಲ ಸಿಗಬೇಕೆ? ಹಾಗಾದರೆ ಮಡಿ ಮತ್ತು ಶಿಸ್ತಿನ ಈ ರಹಸ್ಯಗಳನ್ನು ತಿಳಿಯಿರಿ
ನಮ್ಮ ಜೀವನ ನಿರ್ವಹಣೆಯಲ್ಲಿ ಭಗವಂತನ ಆಶ್ರಯವನ್ನು ಪಡೆಯುವುದು ಅತ್ಯಗತ್ಯ. ಇದಕ್ಕಾಗಿ ಪೂಜೆ, ಪುನಸ್ಕಾರ, ಹವನ, ಯಜ್ಞ, ಯಾಗಾದಿಗಳು, ಮತ್ತು ಜಪ-ತಪಗಳಂತಹ ವಿವಿಧ ಪೂಜಾ ವಿಧಾನಗಳನ್ನು ಅನುಸರಿಸುತ್ತೇವೆ. ಯದ್ಭಾವಂ ತದ್ಭವತಿ ಎಂಬಂತೆ ನಮ್ಮ ಭಾವನೆಗಳಿಗೆ ಅನುಗುಣವಾಗಿ ಭಗವಂತನನ್ನು ಆರಾಧಿಸುತ್ತೇವೆ. ಭಗವಂತನು ಸರ್ವಾಂತರ್ಯಾಮಿ, ಸರ್ವವ್ಯಾಪಿ ಮತ್ತು ಸರ್ವಶಕ್ತನಾಗಿರುತ್ತಾನೆ. ಆದರೆ, ಇಂತಹ ಆರಾಧನೆಯಲ್ಲಿ ಮಡಿಯ ಅಗತ್ಯವಿದೆಯೇ ಎಂಬ ಪ್ರಶ್ನೆ ಹಲವು ಬಾರಿ ಉದ್ಭವಿಸುತ್ತದೆ. ಮಡಿಯಿಂದಲೇ ಪೂಜೆ ಮಾಡಬೇಕಾ ಎಂಬುದು ಹಲವರ ಅನುಮಾನ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ…