ಗಂಡನ ಮನೆಯವರ ಕಿರುಕುಳಕ್ಕೆ ಜೀವಬಿಟ್ಟ 4 ತಿಂಗಳ ಗರ್ಭಿಣಿ: ಪತಿ ಮನೆಯವರಿಂದಲೇ ಕೊಲೆಯೆಂದು ಪೋಷಕರ ಆರೋಪ

ಶಿವಮೊಗ್ಗ, ಏಪ್ರಿಲ್​​ 03: ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದ 4 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಿಸದೆ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶ್ವೇತಾ(30) ಮೃತಳಾಗಿದ್ದು, ಮಾ.29ರಂದು ಹೊಡಬಟ್ಟೆಯಲ್ಲಿ ಇವರು ಆತ್ಮಹತ್ಯೆಗೆ ಯತ್ನಿಸಿದ್ದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆ ಪೋಷಕರು ಮಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರೀಗ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ನಾಲ್ವರ ಬಂಧನ ಸ್ಟಾಫ್​ ನರ್ಸ್ ಆಗಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದ ಶ್ವೇತಾ ಅತ್ತೆ ಮತ್ತು…

Read More

RCB vs SRH: 6,6,6,6.. ಅತಿ ವೇಗದ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ ಪಡೆದ ಆರ್​ಸಿಬಿ ಪರ ಅಬ್ಬರಿಸಿದ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ವಾಸ್ತವವಾಗಿ…

Read More

Naramukha Ganapathi: ಗಣೇಶನನ್ನು ಆತನ ಮಾನವ ಮುಖದೊಂದಿಗೆ ಪೂಜಿಸುವ ಏಕೈಕ ದೇವಾಲಯ ಎಲ್ಲಿದೆ ಗೊತ್ತಾ? – Kannada News | Naramukha Ganapathi: Human Faced Ganesha and Pitru Dosha Nivaran at Tilatarpanapuri

ನರಮುಖ ಬಾಲ ಗಣೇಶ ದೇವಸ್ಥಾನImage Credit source: Wikipedia ವಿಘ್ನನಿವಾರಕ, ಬುದ್ಧಿ-ಜ್ಞಾನದ ಅಧಿದೇವತೆಯಾದ ಶ್ರೀ ಗಣೇಶ ಎಂದರೆ ನಮಗೆ ತಕ್ಷಣ ನೆನಪಾಗುವುದು ದೊಡ್ಡ ಕಿವಿಗಳು ಮತ್ತು ಆನೆಯ ಸೊಂಡಿಲಿರುವ ಗಜಮುಖ. ಆದರೆ, ಭಾರತದ ಅತ್ಯಂತ ಪವಿತ್ರ ಹಾಗೂ ಅಪರೂಪದ ಕ್ಷೇತ್ರವೊಂದರಲ್ಲಿ ಗಣಪತಿಯು ಸಂಪೂರ್ಣ ಭಿನ್ನ ರೂಪದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾನೆ. ಇಲ್ಲಿ ಸ್ವಾಮಿಗೆ ಆನೆಯ ಸೊಂಡಿಲಿಲ್ಲ, ಬದಲಿಗೆ ಸಣ್ಣ ಬಾಲಕನ ರೂಪದಲ್ಲಿ, ಅತ್ಯಂತ ಪ್ರಶಾಂತವಾದ ಮಾನವ ಮುಖದೊಂದಿಗೆ ನೆಲೆ ನಿಂತಿರುವುದು ಈ ಆಲಯದ ವಿಶೇಷ. ಅದಕ್ಕಾಗಿಯೇ ಈ…

Read More

ಗುಟ್ಟಾಗಿ ಮದುವೆಯಾಗಿದ್ದಳಾ ಸಿಯಾ? ಕೇತನ್ ಕೊಲೆ ಪ್ರಕರಣದಲ್ಲಿ ಹೊಸ ರಹಸ್ಯ ಬಯಲು – Kannada News | Siya Goyal secretly married her Lover Chetan Chaudhary before Ketan Agarwals murder WhatsApp Chat revealed

ಪುಣೆ, ಜುಲೈ 7: ಆಕೆಯ ಹೆಸರು ಸಿಯಾ ಗೋಯಲ್ (Siya Goyal). ಆಗಷ್ಟೇ ಟೀನೇಜ್ ದಾಟಿ 20ನೇ ವಯಸ್ಸಿಗೆ ಕಾಲಿಟ್ಟಿದ್ದಳು. ಹೇಳಿಕೇಳಿ ಬಹಳ ಶ್ರೀಮಂತರ ಮನೆಯ ಮಗಳು. ಮೋಜು, ಮಸ್ತಿ, ಪಬ್, ಡೇಟಿಂಗ್ ಎಲ್ಲ ಆಕೆಗೆ ಮಾಮೂಲಾಗಿತ್ತು. ಆದರೆ, ಆಕೆಯ ಅಪ್ಪ ಆಕೆಗೆ ಬೇಗ ಮದುವೆ ಮಾಡುವ ತವಕದಲ್ಲಿದ್ದರು. ಹೀಗಾಗಿ, ಪುಣೆಯ 26 ವರ್ಷದ ಉದ್ಯಮಿ ಕೇತನ್ ಅಗರ್​ವಾಲ್ (Ketan Agarwal) ಜೊತೆ ಆಕೆಯ ಮದುವೆ ನಿಶ್ಚಯ ಮಾಡಿದ್ದರು. ಎರಡೂ ಜೋಡಿಹಕ್ಕಿಗಳು ಕೈ ಹಿಡಿದು ಸುತ್ತಾಡುತ್ತಾ, ಈ…

Read More

ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಮಂಡ್ಯ ಜಿಲ್ಲಾಡಳಿತ: ಕಾರಣ ಇಲ್ಲಿದೆ – Kannada News | Balamuri Edamuri: Mandya District Administration Restricts Tourist Entry Due to Drowning Incidents

ಮಂಡ್ಯ, ಏಪ್ರಿಲ್​​ 19: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಪ್ರದೇಶಗಳು ಮೃತ್ಯುಕೂಪವಾಗಿ ಮಾರ್ಪಟ್ಟಿದ್ದು, ನೀರಿನಲ್ಲಿ ಈಜಾಡಲು ಹೋಗಿ ಹಲವರು ಜೀವ ಕಳೆದುಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದಾರೆ. ಕಳೆದ ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಜನರು ಇಲ್ಲಿ ಜೀವ ಕಳೆದುಕೊಂಡಿದ್ದಾರೆ. ಈಗ ಬೇಸಿಗೆ ರಜೆ ಇರುವ ಕಾರಣ ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು…

Read More

ರಾಮ್ ಚರಣ್ ಹೊಸ ಬಾಡಿಗಾರ್ಡ್ ಯಾರು ಗೊತ್ತಾ? ದಿನದ ಸಂಬಳ ಎಷ್ಟು? – Kannada News | Ram Charan’s New Bodyguard: Meet Kevin Kounta, The MMA Champ Securing Peddi Promotions

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಬುಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ‘ಪೆಡ್ಡಿ’ ಸಿನಿಮಾ  ಜೂನ್ 04 ರಂದು ಬಿಡುಗಡೆಯಾಗಲಿದೆ. ಈ ಹಳ್ಳಿ ಕ್ರೀಡಾ ಆಧಾರಿತ ಅದ್ಭುತ ಚಿತ್ರದ ಪ್ರಚಾರ ಕಾರ್ಯಕ್ರಮಗಳು ಸದ್ಯ ದೇಶದಾದ್ಯಂತ ಭರ್ಜರಿಯಾಗಿ ನಡೆಯುತ್ತಿವೆ. ಮುಂಬೈನಲ್ಲಿ ನಡೆದ ಅದ್ಧೂರಿ ಟ್ರೇಲರ್ ಬಿಡುಗಡೆ ಸಮಾರಂಭದ ನಂತರ, ಭೋಪಾಲ್ ಹಾಗೂ ಬೆಂಗಳೂರಿನಲ್ಲೂ ಚಿತ್ರತಂಡ ಪ್ರಚಾರ ಕೈಗೊಂಡಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ರಾಮ್ ಚರಣ್ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಆದರೆ,…

Read More

ಯುಗಾದಿ ದಿನವೇ ಧಾರವಾಡದಲ್ಲಿ ರಕ್ತಪಾತ: ಆಸ್ತಿಗಾಗಿ ಒಡ ಹುಟ್ಟಿದ ತಂಗಿಯನ್ನೇ ಕೊಚ್ಚಿ ಕೊಂದ ಅಣ್ಣ!

ಧಾರವಾಡ, ಮಾರ್ಚ್​ 19: ಇಂದು ರಾಜ್ಯದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ. ನಾಡಿನ ಜನ ಬೇವು-ಬೆಲ್ಲ ಸವಿದು ಖುಷಿಪಟ್ಟರೆ, ಇತ್ತ ಧಾರವಾಡದಲ್ಲಿ ಯುಗಾದಿ ದಿನವೇ ರಕ್ತಪಾತವಾಗಿದೆ. ಆಸ್ತಿ ವಿಚಾರಕ್ಕೆ ಅಣ್ಣನಿಂದ ತಂಗಿಯ ಬರ್ಬರ ಕೊಲೆ (kill) ನಡೆದಿರುವಂತಹ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿಯಲ್ಲಿ ನಡೆದಿದೆ. ಶಿವಕ್ಕ(45) ಮೃತ ತಂಗಿ. ಹನುಮಂತ ಯಲಿವಾಳ ಹತ್ಯೆಗೈದ ಅಣ್ಣ. ಸದ್ಯ ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಹನುಮಂತ ಯಲಿವಾಳ ಮತ್ತು ಶಿವಕ್ಕ ಅಣ್ಣ-ತಂಗಿ. ತಂದೆಯ ಆಸ್ತಿಯಲ್ಲಿ ನನಗೂ ಪಾಲಿದೆ,…

Read More

ನಟನೆಯಲ್ಲಿ ಸೂಪರ್ ಓದಿನಲ್ಲಿ ಬಂಪರ್, ನಟಿ ಅಂಕಿತಾ ಪಿಯುಸಿ ಅಂಕವೆಷ್ಟು?

ಸಿನಿಮಾ (Cinema) ಅಥವಾ ಧಾರಾವಾಹಿ ನಟನೆಯಲ್ಲಿ ಬ್ಯುಸಿಯಾದವರು ಓದಿಗೆ ತಿಲಾಂಜಲಿ ಇಡುವವರೇ ಹೆಚ್ಚು. ಮೊದಲೆಲ್ಲ ನಟಿಯರು ಸಿನಿಮಾ ಅವಕಾಶ ಸಿಕ್ಕರೆ ಓದನ್ನೇ ನಿಲ್ಲಿಸಿಬಿಡುತ್ತಿದ್ದರು, ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಸಿನಿಮಾ ರಂಗದಲ್ಲಿ ಉತ್ತಮ ಶಿಕ್ಷಿತರು ಹೆಚ್ಚಾಗುತ್ತಿದ್ದಾರೆ, ಅದರಲ್ಲೂ ಶಿಕ್ಷಿತ ನಟಿಯರ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ (ಏಪ್ರಿಲ್ 09) ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಜನಪ್ರಿಯವಾಗಿರುವ ನಟಿ ಅಂಕಿತಾ ಜಯರಾಮ್, ತಮ್ಮ ದ್ವಿತೀಯ ಪಿಯುಸಿ ಅಂಕಗಳ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ಯುವರಾಜ’,…

Read More

ಬಿಕ್ಲು ಶಿವ ಕೊಲೆ ಕೇಸ್​​: ಶಾಸಕ ಬೈರತಿ ಬಸವರಾಜ್​​ ಫೆ.21ರವರೆಗೆ ಸಿಐಡಿ ಕಸ್ಟಡಿಗೆ – Kannada News | Biklu Shiva Murder Case: MLA Byrathi Basavaraj Remanded to CID Custody Till February 21

ಬೆಂಗಳೂರು, ಫೆಬ್ರವರಿ 15: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್​​ರನ್ನು ಫೆ.21ರವರೆಗೆ ಸಿಐಡಿ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ಕೋರ್ಟ್​ ಜಡ್ಜ್ ಆದೇಶಿಸಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ವಿವಿಧ ಪರೀಕ್ಷೆಗಳ ಬಳಿಕ ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ಕೋರ್ಟ್​ ಜಡ್ಜ್ ನಿವಾಸಕ್ಕೆ ಶಾಸಕರನ್ನು ಹಾಜರುಪಡಿಸಲಾಗಿತ್ತು. ಸಿಐಡಿ ಪೊಲೀಸರ ಪರ ಎಸ್​ಪಿಪಿ ಅಶೋಕ್ ನಾಯ್ಕ್ ಈ ವೇಳೆ ಹಾಜರಿದ್ದರು. ಶಾಸಕರು ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಹೃದ್ರೋಗ…

Read More

ಹೆಚ್ಚು ಬೆವರುತ್ತೀರಾ? ಈ ರೀತಿಯಾಗುವುದಕ್ಕೆ ಕಾರಣ ಏನ್ ಗೊತ್ತಾ? – Kannada News

ಬೆವರುವುದು (Excessive Sweating) ದೇಹದ ಸಹಜ ಪ್ರಕ್ರಿಯೆಯಾಗಿದೆ. ದೇಹದ ಉಷ್ಣತೆಯನ್ನು ನಿಯಂತ್ರಿಸಲು ಬೆವರು ಸಹಾಯ ಮಾಡುತ್ತದೆ. ಬಿಸಿಲು, ವ್ಯಾಯಾಮ ಅಥವಾ ಒತ್ತಡದ ಸಂದರ್ಭಗಳಲ್ಲಿ ಬೆವರು ಬರುವುದು ಸಾಮಾನ್ಯ. ಆದರೆ ಕೆಲವರಿಗೆ ಯಾವುದೇ ಹೆಚ್ಚು ಶಾರೀರಿಕ ಕೆಲಸವಿಲ್ಲದೇ ಹೆಚ್ಚು ಬೆವರು ಬರುವ ಸಮಸ್ಯೆ ಕಾಣಿಸಬಹುದು. ಇದನ್ನು ಸಾಮಾನ್ಯವೆಂದು ನಿರ್ಲಕ್ಷ್ಯ ಮಾಡಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೆಚ್ಚು ಬೆವರುವುದು ಕೆಲವೊಮ್ಮೆ ದೈನಂದಿನ ಜೀವನ, ಕೆಲಸದ ಸಾಮರ್ಥ್ಯ ಮತ್ತು ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರುತ್ತದೆ. ಕೆಲವು ಮಂದಿಗೆ ಕೈಗಳ ತಳಭಾಗ,…

Read More