ಮೌತ್ ಕಾಂಡೋಮ್‌ ಎಂದರೇನು? ಇದು ಓರಲ್ ಕ್ಯಾನ್ಸರ್‌ನಿಂದ ರಕ್ಷಣೆ ನೀಡುತ್ತದೆಯೇ?

ನೀವು ಎಂದಾದರೂ ಮೌತ್ ಕೊಂಡೋಮ್ (Mouth Condoms) ಅಥವಾ ಡೆಂಟಲ್ ಡ್ಯಾಮ್ ಬಗ್ಗೆ ಕೇಳಿದ್ದೀರಾ… ಸಾಮಾನ್ಯವಾಗಿ ಈ ಬಗ್ಗೆ ಜನರಿಗೆ ಅಷ್ಟಾಗಿ ತಿಳಿದಿಲ್ಲ. ಆದರೆ ಇತ್ತೀಚಿಗೆ ಇವುಗಳಿಂದ ಸಿಗುವ ಪ್ರಯೋಜನಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು ಹಾಗಾಗಿ ಈ ಬಗ್ಗೆ ತಿಳಿಯುವುದು ಬಹಳ ಉತ್ತಮವಾಗಿದೆ. ಇದೊಂದು ಲೇಟೆಕ್ಸ್‌ನಿಂದ ತಯಾರಿಸಲಾದ ತೆಳ್ಳಗಿನ ಮತ್ತು ಲವಚಿಕ ಶೀಟ್ ಆಗಿದೆ. ಇದನ್ನು ಓರಲ್ ಸಂಪರ್ಕದ ವೇಳೆ ಬಳಸಲಾಗುತ್ತದೆ, ಇದರಿಂದ ಬಾಯಿ ಮತ್ತು ಚರ್ಮದ ನಡುವೆ ನೇರ ಸಂಪರ್ಕವಾಗುವುದನ್ನು ತಡೆಯಬಹುದು. ಇದರ ಮುಖ್ಯ ಉದ್ದೇಶ…

Read More

ದೇಹದಲ್ಲಿರುವ ಮಚ್ಚೆಗಳಲ್ಲಿ ಈ ಬದಲಾವಣೆ ಆದ್ರೆ ನಿರ್ಲಕ್ಷ್ಯ ಮಾಡಬೇಡಿ – Kannada News | New Moles: Check Causes & Risks

ದೇಹದಲ್ಲಿ ಮಚ್ಚೆಗಳು ಹೆಚ್ಚಾಗಲು ಕಾರಣImage Credit source: Getty Images ದೇಹದ ಮೇಲೆ ಹುಟ್ಟುಮಚ್ಚೆಗಳು (Moles) ಇರುವುದು ಸಾಮಾನ್ಯ. ಕೆಲವರಿಗೆ ಅವು ಸೌಂದರ್ಯದ ಪ್ರತಿಕವಾಗಿರಬಹುದು, ಇನ್ನು ಕೆಲವರಿಗೆ ಅಸಹ್ಯ ಎನಿಸಿರಬಹುದು. ಆದರೆ ಹೊಸ ಮಚ್ಚೆಗಳು ಇದ್ದಕ್ಕಿದ್ದಂತೆ ಕಾಣಿಸಿಕೊಂಡಾಗ ಅಥವಾ ಹುಟ್ಟಿನಿಂದ ಬಂದ ಮಚ್ಛೆಗಳು ಗಾತ್ರದಲ್ಲಿ ದೊಡ್ಡದಾದಾಗ ಭಯವಾಗುತ್ತದೆ. ಇದು ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದೇ ಎಂದು ಆಶ್ಚರ್ಯವಾಗುತ್ತದೆ. ಆದರೆ ಮಚ್ಚೆಗಳು ಬೆಳೆಯುವುದಕ್ಕೆ ಕಾರಣವೇನು, ಯಾವ ಸಮಯದಲ್ಲಿ ವೈದ್ಯರ ಸಂಪರ್ಕ ಮಾಡಬೇಕು ಎಂದು ಎಂದಾದರೂ ಯೋಚಿಸಿದ್ದೀರಾ… ಕೆಲವೊಮ್ಮೆ ಚಿಕ್ಕ ಮಚ್ಚೆಗಳಿಂದ…

Read More

ಭಾರತ ಶೇ 7.8, ಅಮೆರಿಕ ಶೇ. 0.5; ಆರ್ಥಿಕ ಬೆಳವಣಿಗೆ ವೇಗದಲ್ಲಿ ಅಜಗಜಾಂತರ

ವಾಷಿಂಗ್ಟನ್, ಏಪ್ರಿಲ್ 9: ಟ್ಯಾರಿಫ್​ಗಳ ಬರೆ ಎಳೆದು ಜಗತ್ತನ್ನು ಅಲುಗಾಡಿಸಿದ್ದ ಅಮೆರಿಕದ ಆರ್ಥಿಕತೆ (US economy) ಮಂದಗೊಂಡಿದೆ. 2025ರ ಕ್ಯಾಲಂಡರ್ ವರ್ಷದ ಕೊನೆಯ ಕ್ವಾರ್ಟರ್​ನಲ್ಲಿ (ಅಕ್ಟೋಬರ್-ಡಿಸೆಂಬರ್) ಅಮೆರಿಕದ ಜಿಡಿಪಿ ಶೇ. 0.50ರಷ್ಟು ಮಾತ್ರ ಹೆಚ್ಚಿದೆ. ಅಮೆರಿಕದ ವಾಣಿಜ್ಯ ಇಲಾಖೆ ನಿರೀಕ್ಷಿಸಿದುದಕ್ಕಿಂತಲೂ ಕಡಿಮೆ ವೇಗದಲ್ಲಿ ಆರ್ಥಿಕ ಬೆಳವಣಿಗೆ ದಾಖಲಾಗಿದೆ. ಇಲಾಖೆಯು ಈ ಅವಧಿಯಲ್ಲಿ ಶೇ. 0.7ರಷ್ಟು ಜಿಡಿಪಿ ದರದ ನಿರೀಕ್ಷೆ ಮಾಡಿತ್ತು. ಭಾರತದ ಆರ್ಥಿಕತೆಯು ಇದೇ ಅವಧಿಯಲ್ಲಿ (ಅಕ್ಟೋಬರ್-ಡಿಸೆಂಬರ್) ಶೇ. 7.8ರಷ್ಟು ಬೆಳವಣಿಗೆ ಹೊಂದಿದ್ದು ಗಮನಾರ್ಹ. ಹಣಕಾಸು ವರ್ಷದ…

Read More

Karnataka Weather Forecast: ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣನ ಆರ್ಭಟ: ಯೆಲ್ಲೋ ಅಲರ್ಟ್ ಘೋಷಣೆ! – Kannada News | Karnataka Weather Forecast: Heavy Rain Alert for Coastal and North Interior Districts, Yellow Alert Issued

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮಳೆ ಬೆಂಗಳೂರು, ಜೂನ್ 21: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಮುಖ್ಯಾಂಶಗಳು ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ. ದಕ್ಷಿಣ ಕನ್ನಡ,…

Read More

Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದರೂ ಹಲವೆಡೆ 5 ದಿನ ಮಳೆ ಮುನ್ಸೂಚನೆ – Kannada News | Weak monsoon In Some Places at Karnataka: intermittent rain in southern districts upcoming 5 days

ಬೆಂಗಳೂರು, (ಜೂನ್ 14): ಕರ್ನಾಟಕದಲ್ಲಿ (Karnataka) ಮುಂದಿನ ಇಂದಿನಿಂದ ಅಂದರೆ ಜೂನ್ 14ರಿಂದ ಐದು ದಿನಗಳವರೆಗೆ ಕೆಲವೆಡೆ ವರುಣಾರ್ಭಟ (Monson Rain)) ಮುಂದುವರಿಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಂಗಳವಾರದಿಂದ ಮಳೆ ಕ್ಷೀಣಿಸಲಿದೆ. ಹೌದು…ಉತ್ತರ ಒಳನಾಡಿನಲ್ಲಿ ಪ್ರಸ್ತುತ…

Read More

‘ಟಾಕ್ಸಿಕ್’ಗಾಗಿ ಒಂದಾದ ‘ಕೆಜಿಎಫ್’ ಜೋಡಿ: ಉತ್ತರದ ಹಕ್ಕು ಭಾರಿ ಮೊತ್ತಕ್ಕೆ ಡೀಲ್ – Kannada News | Toxic movie North India distribution right sold to AA Films

ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಇದೀಗ ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ವಿತರಣೆ ಹಕ್ಕುಗಳ ಮಾರಾಟದಲ್ಲಿ ಸಿನಿಮಾದ ಸಹ ನಿರ್ಮಾಪಕ ಯಶ್ ಮತ್ತು ಮತ್ತೊಬ್ಬ ನಿರ್ಮಾಪಕ ಕೆವಿಎನ್ ಅವರು ತೊಡಗಿಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಆಂಧ್ರ ಮತ್ತು ತೆಲಂಗಾಣ ವಿತರಣೆ ಹಕ್ಕು ದಾಖಲೆಯ ಮೊತ್ತಕ್ಕೆ ಮಾರಾಟ ಆಗಿದೆ. ಇದೀಗ ಬಹು ಮುಖ್ಯವಾದ ಉತ್ತರ ಭಾರತದ ಹಕ್ಕು ಮಾರಾಟ ಪ್ರಕ್ರಿಯೆ ನಡೆದಿದ್ದು, ಯಶ್ ತಮ್ಮ ಹಳೆಯ…

Read More

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿರುವ ಪ್ರಸಂಗ ನಡೆದಿದೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸಲ್ಲ ಎಂದು ಕಲಾಪ ಮೊಟಕು ಮಾಡಿ ಪೀಠದಿಂದ ತೆರಳಿದ್ದಾರೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ….

Read More

ಹುಬ್ಬಳ್ಳಿ ಏರ್‌ಪೋರ್ಟ್‌ಗೆ ಬಂತು ಹೈಟೆಕ್ ‘ಮೂವಿಂಗ್ ಆಫೀಸ್’: ನೆಟ್‌ವರ್ಕ್ ಇಲ್ಲದಿದ್ದರೂ ಕೆಲಸ ಮಾಡುತ್ತೆ ಈ ಸ್ಯಾಟಲೈಟ್ ವಾಹನ! – Kannada News | Hubballi Airport Gets Karnataka’s First Mobile Command Post Vehicle For Emergency And Hijack Crisis Management

‘ಮೊಬೈಲ್ ಕಮಾಂಡ್ ಪೋಸ್ಟ್’ ವಾಹನImage Credit source: Times of India ಹುಬ್ಬಳ್ಳಿ, ಮೇ 19: ವಿಮಾನ ನಿಲ್ದಾಣಗಳಲ್ಲಿ ಸಂಭವಿಸಬಹುದಾದ ತುರ್ತು ಪರಿಸ್ಥಿತಿಗಳು ಹಾಗೂ ಬಿಕ್ಕಟ್ಟುಗಳನ್ನು ಕ್ಷಿಪ್ರವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ (Hubballi) ವಿಮಾನ ನಿಲ್ದಾಣವು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ಭದ್ರತಾ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುವ ಅತ್ಯಾಧುನಿಕ ‘ಮೊಬೈಲ್ ಕಮಾಂಡ್ ಪೋಸ್ಟ್’ (MCP) ಅಥವಾ ಮೊಬೈಲ್ ಕ್ರಿಸಿಸ್ ಕಮಾಂಡ್ ವಾಹನವನ್ನು ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ನಿಯೋಜಿಸಲಾಗಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (AAI)…

Read More

‘ನಿಮ್ಮ ತಮ್ಮ ಮಾತನಾಡಿದ್ದು ಸರಿಯಲ್ಲ, ನಿಮ್ಮನ್ನು ಹೊರಗೆ ಏಕೆ ಕಳಿಸಿಲ್ಲ?’; ಕಾವ್ಯಾಗೆ ಸುದೀಪ್ ಪ್ರಶ್ನೆ – Kannada News | Kavya Shaiva And Her Brother Karthik did Wrong Says Kichcha Sudeep

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫ್ಯಾಮಿಲಿ ವೀಕ್​​ನಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದವು. ಅದರಲ್ಲಿ ಕಾವ್ಯಾ ಕುಟುಂಬ ಹಾಗೂ ಅವರ ಸಹೋದರ ಕಾರ್ತಿಕ್ ಮಾಡಿದ ಎಡವಟ್ಟು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಕಾವ್ಯಾಗೆ ಹೊರಗಿನ ವಿಷಯಗಳನ್ನು ಹೇಳಿದ್ದರು ಅವರ ಸಹೋದರ. ಈ ಕಾರಣಕ್ಕೆ ಅವರ ಕುಟುಂಬದವರನ್ನು ಹೊರಕ್ಕೆ ಕಳುಹಿಸಲಾಯಿತು. ಅವರ ಕುಟುಂಬ ಮಾತನಾಡಿದ್ದು ಸರಿ ಅಲ್ಲ ಎಂದು ಬಿಗ್ ಬಾಸ್ ಅಭಿಪ್ರಾಯಪಟ್ಟರು. ಸುದೀಪ್ ಕೂಡ ಹೀಗೆಯೇ ಅಂದರು. ಕಳೆದ ವಾರ ಸುದೀಪ್ ಅವರು ‘ಮಾರ್ಕ್​’ ಸಿನಿಮಾದ ರಿಲೀಸ್ ಕಾರಣಕ್ಕೆ…

Read More

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು? – Kannada News | Mumbai parents celebrates sons 55 per cent result with marksheet cake watch viral video

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ. Read More Source link

Read More