ಬೆಂಗಳೂರು ಏರ್​ಪೋರ್ಟಲ್ಲಿ ಭರ್ಜರಿ ಕಾರ್ಯಾಚರಣೆ: ಬ್ಯಾಂಕಾಕ್, ಹಾಂಕಾಂಗ್​ನಿಂದ ಬರ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್ ವಶ – Kannada News | Massive Drug Bust at Bengaluru Airport: Hydroponic Ganja Worth Rs 3.1 Crore Seized, MDMA Haul in Ramanagara

ದೇವನಹಳ್ಳಿ/ರಾಮನಗರ: ಕರ್ನಾಟಕದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿದಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್‌ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಭಾರೀ ಪ್ರಮಾಣದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಸುಮಾರು 8 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು,…

Read More

ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಮೈಸೂರು ಪೊಲೀಸರು – Kannada News | Mysuru SP Team Nabs Illegal Kerala Lottery Sellers in Periyapatna Raids

ಮೈಸೂರು, ಫೆ.12: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ವಿಶೇಷ ತಂಡ ಪತ್ತೆಹಚ್ಚಿ ಭರ್ಜರಿ ಕಾರ್ಯಾಚರಣೆ ನಡೆಸಿದೆ.ಪಿರಿಯಾಪಟ್ಟಣದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಅರುಣ್ ಕುಮಾರ್ ಹಾಗೂ ಸ್ವಾಮಿ ಎಂದು ಹೇಳಲಾಗಿದೆ. ಅರುಣ್ ಕುಮಾರ್ ಪಿರಿಯಾಪಟ್ಟಣದ ವೆಂಕಟೇಶ್ವರ ವೇ ಬ್ರಿಡ್ಜ್ (Weigh Bridge) ಬಳಿ ಅಕ್ರಮವಾಗಿ ಲಾಟರಿ ಮಾರಾಟ ಮಾಡುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ. ಸ್ವಾಮಿಯನ್ನು ಪಿರಿಯಾಪಟ್ಟಣದ ಸಿಂಚನ ಹೋಟೆಲ್‌ನಲ್ಲಿ…

Read More

ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ದೇವೇಗೌಡರ ಅಚ್ಚರಿಯ ಹೇಳಿಕೆ: ಜೆಡಿಎಸ್​​ ಮುಂದಿನ ನಡೆ ಏನು? – Kannada News | H.D. Deve Gowda Favors Contesting All Upcoming Elections Along with NDA

ಬೆಂಗಳೂರು, ಫೆಬ್ರವರಿ 25: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯ ಕುರಿತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಬೆಂಗಳೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಎನ್​ಡಿಎ ಮೈತ್ರಿಕೂಟದ ಭಾಗವಾಗಿರುವುದರಿಂದ, ಮುಂಬರುವ ಕಾರ್ಪೊರೇಷನ್, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಎನ್​ಡಿಎ ಜೊತೆಗೇ ಎದುರಿಸಲು ತಮ್ಮ ಪಕ್ಷಕ್ಕೆ ಆಕಾಂಕ್ಷೆ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದು ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಮತ್ತು ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ನಡುವಿನ ನಿರ್ಧಾರವಾಗಿದ್ದು, ಅಂತಿಮ ತೀರ್ಮಾನವನ್ನು ಬಿಜೆಪಿ ತೆಗೆದುಕೊಳ್ಳಬೇಕು. ಬಿಜೆಪಿಯವರು ಯಾವ…

Read More

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ

ರಾಯಚೂರು, ಮಾರ್ಚ್​ 27: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ (death) ಹೊಂದಿರುವಂತಹ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಬಳಿ ನಡೆದಿದೆ. ಉಮಾವತಿ(35), ರತ್ನ(24), ಮಹೇಶ್(28) ಮತ್ತು ಶಿವಾನಂದ(24) ಮೃತ ದುರ್ದೈವಿಗಳು. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಕೋಸಗಿ ಆಸ್ಪತ್ರೆಗೆ ಶವಗಳ ಸ್ಥಳಾಂತರ ಮಾಡಲಾಗಿದೆ. ನಡೆದಿದ್ದೇನು? ಒಂದೇ ಕುಟುಂಬದವರು ಆಂಧ್ರಪ್ರದೇಶದ ಕೋಸಗಿ ತಾಲೂಕಿನ ರಾಜಲಬಂಡ ಅಣೆಕಟ್ಟಿನ ಕೊನೆ ಭಾಗದಲ್ಲಿರುವ ಸಾತುನೂರು ಗ್ರಾಮದ ಬಳಿಯ ತುಂಗಭದ್ರಾ ನದಿಗೆ ಮಧ್ಯಾಹ್ನ ಸ್ನಾನಕ್ಕೆ ತೆರಳಿದ್ದರು….

Read More

T20 World Cup: ಆ ಅವಮಾನಕರ ಸೋಲಿಗೆ 610 ದಿನಗಳ ನಂತರ ಸೇಡು ತೀರಿಸಿಕೊಂಡ ಕಿವೀಸ್ – Kannada News | T20 World Cup 2026: New Zealand Chases 182 to Beat Afghanistan, Seifert Shines

2026 ರ ಟಿ20 ವಿಶ್ವಕಪ್​ನ (T20 World Cup 2026) ಎರಡನೇ ದಿನದ ಮೊದಲ ಪಂದ್ಯದಂದು ಅಫ್ಘಾನಿಸ್ತಾನ ಹಾಗೂ ನ್ಯೂಜಿಲೆಂಡ್ (New Zealand vs Afghanistan) ತಂಡಗಳು ಮುಖಾಮುಖಿಯಾಗಿದ್ದವು. ಕಳೆದ ಕೆಲವು ವರ್ಷಗಳಿಂದ ಅಫ್ಘನ್ ತಂಡ ಕೂಡ ಬಲಿಷ್ಠ ತಂಡಗಳನ್ನು ಮಣಿಸುವ ಸಾಮರ್ಥ್ಯವನ್ನು ತೋರಿಸಿರುವುದರಿಂದ ಈ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು. ಇದರ ಜೊತೆಗೆ ಕಳೆದ ವಿಶ್ವಕಪ್​ನಲ್ಲಿ ಇದೇ ನ್ಯೂಜಿಲೆಂಡ್ ತಂಡವನ್ನು ಭಾರಿ ಅಂತರದಿಂದ ಅಫ್ಘಾನಿಸ್ತಾನ ಮಣಿಸಿತ್ತು. ಅಂತಿಮವಾಗಿ ಈ ಸೇಡಿನ ಸಮರದಲ್ಲಿ ಗೆದ್ದು ಬೀಗುವುದರಲ್ಲಿ ನ್ಯೂಜಿಲೆಂಡ್…

Read More

Love Mocktail 3 Review: ನಗಿಸುತ್ತಾ ಅಳಿಸುವ ತಂದೆ-ಮಗಳ ಎಮೋಷನಲ್ ಕಹಾನಿ

ಡಾರ್ಲಿಂಗ್ ಕೃಷ್ಣ ಅವರು ನಟಿಸಿ, ನಿರ್ದೇಶನ ಮಾಡಿದ ‘ಲವ್ ಮಾಕ್ಟೇಲ್’ ಚಿತ್ರಕ್ಕೆ ಪ್ರತ್ಯೇಕ ಫ್ಯಾನ್ ಬೇಸ್ ಇದೆ. ಇದರ ಮೂರನೇ ಇನ್​ಸ್ಟಾಲ್​ಮೆಂಟ್ ಈಗ ಬಿಡುಗಡೆ ಆಗಿದೆ. ಹೌದು, ಮಾರ್ಚ್ 19ರಂದು ‘ಲವ್ ಮಾಕ್ಟೇಲ್ 3’ (Love Mocktail 3) ತೆರೆಕಂಡಿದೆ. ಟ್ರೇಲರ್​​ನಲ್ಲಿ ಕಥೆಯ ಬಗ್ಗೆ ಹೆಚ್ಚೇನೂ ಬಿಟ್ಟುಕೊಟ್ಟಿರಲಿಲ್ಲ. ಚಿತ್ರಮಂದಿರಕ್ಕೆ ಬಂದ ಪ್ರೇಕ್ಷಕರಿಗೆ ಅಪ್ಪ-ಮಗಳ ಎಮೋಷನಲ್ ಕಹಾನಿ ಕಾಣಿಸುತ್ತದೆ. ಎಮೋಷನಲ್ ದೃಶ್ಯಗಳ ಜೊತೆಗೆ ಕಾಮಿಡಿಗೂ ಕೊರತೆ ಮಾಡಿಲ್ಲ. ‘ಲವ್ ಮಾಕ್ಟೇಲ್ 3’ ವಿಮರ್ಶೆ (Love Mocktail 3 Movie…

Read More

Horoscope Today 05 January: ಇಂದು ಈ ರಾಶಿಯವರ ಮನೆಯಲ್ಲಿ ಕಲಹ!

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 05, ಸೋಮವಾರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಬಿದಿಗೆ, ಪುಷ್ಯ ನಕ್ಷತ್ರ, ವಿಶ್ಕಂಭ ಯೋಗ, ಗರಜ ಕರಣ ಇರತಕ್ಕಂತಹ ಪರ್ವ ದಿನವಾಗಿದೆ. ರಾಹು ಕಾಲವು ಬೆಳಿಗ್ಗೆ 8 ಗಂಟೆ 6 ನಿಮಿಷದಿಂದ 9 ಗಂಟೆ 2 ನಿಮಿಷದ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭ ಕಾಲವು ಬೆಳಿಗ್ಗೆ 9 ಗಂಟೆ 34 ನಿಮಿಷದಿಂದ 10…

Read More

ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ – Kannada News | Action on zameer ahmed khan Like naseer ahmed And Jabbar Says BJP Leader MP Renukacharya

ದಾವಣಗೆರೆ, (ಏಪ್ರಿಲ್ 14): ದಾವಣಗೆರೆ ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡದ ಕಾಂಗ್ರೆಸ್ ಮುಸ್ಲಿಂ ನಾಯಕರಿಗೆ ಹೈಕಮಾಂಡ್ ಬಿಸಿ ಮುಟ್ಟಿಸಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಪರಿಷತ್ ಸದಸ್ಯ ಜಬ್ಬರ್ ಅವರಿಂದ ರಾಜೀನಾಮೆ ಪಡೆದುಕೊಂಡಿದೆ. ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್ ಅಹ್ಮದ್​ ಅವರನ್ನ ಸಹ ತಲೆದಂಡ ಮಾಡಲಾಗಿದೆ. ಇದೀಗ ಜಮೀರ್ ಅಹಮ್ಮದ್ ಖಾನ್ ಸಚಿವ ಸ್ಥಾನಕ್ಕೆ ಕುತ್ತು ಬಂದಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ…

Read More

ಕಥೆ ಕದ್ದ ಆರೋಪ: ಆದಿತ್ಯ ಧರ್ ಬಗ್ಗೆ ಹೇಳಿಕೆ ನೀಡದಂತೆ ಸಂತೋಷ್​ ಕುಮಾರ್​ಗೆ ಕೋರ್ಟ್ ಆದೇಶ

ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಅವರ ‘ಧುರಂಧರ್’ (Dhurandhar) ಚಿತ್ರದ ಕಥೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಸಂತೋಷ್ ಕುಮಾರ್ ಆರ್‌ಎಸ್‌ (Santosh Kumar RS) ಅವರಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆದಿತ್ಯ ಧರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರಿಫ್ ಎಸ್. ಡಾಕ್ಟರ್ ಅವರ ಪೀಠವು ಈ ಆದೇಶ ಹೊರಡಿಸಿದೆ. ಇದರಿಂದಾಗಿ ಆದಿತ್ಯ ಧರ್ (Aditya Dhar) ಅವರಿಗೆ ಕಾನೂನು ಹೋರಾಟದಲ್ಲಿ ಮೊದಲ ಹಂತದ ಜಯ ಸಿಕ್ಕಂತೆ ಆಗಿದೆ….

Read More

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 7, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಷಷ್ಠೀ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.      …

Read More