‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ನಟಿ ಶ್ರುತಿ ಹರಿಹರನ್

ನಟಿ ಶ್ರುತಿ ಹರಿಹರನ್ (Sruthi Hariharan) ಅವರು ಸಿನಿಮಾಗಳ ಆಯ್ಕೆಯಲ್ಲಿ ಬಹಳ ಚ್ಯೂಸಿ. ವಯಸ್ಸು ಆಗುತ್ತಿದ್ದಂತೆಯೇ ಇನ್ನೂ ಉತ್ತಮವಾದ ಪಾತ್ರಗಳು ಸಿಗುತ್ತಿವೆ ಎಂಬ ಖುಷಿ ಅವರಿಗೆ ಇದೆ. ‘ಲೈಫ್ ಚೆನ್ನಾಗಿ ನಡೆಯುತ್ತಿದೆ. ಇನ್ನೊಂದು ಬಿಸ್ನೆಸ್ ಕೂಡ ಶುರು ಮಾಡಿದ್ದೇನೆ. ಮನೆ, ಮಗು, ಸಿನಿಮಾ ಜೊತೆ ಬ್ಯುಸಿ ಆಗಿದ್ದೇನೆ. ಎನ್​ಹೆಚ್​ 66 ಸಿನಿಮಾ ಕೂಡ ನನಗೆ ಚಾಲೆಂಜಿಂಗ್ ಆಗಿದೆ. 15 ವರ್ಷಗಳಲ್ಲಿ ಅಂದಾಜು 40 ಪಾತ್ರ ಮಾಡಿರುತ್ತೇನೆ. ಆದರೆ ಅವುಗಳಿಗಿಂತ ಡಿಫರೆಂಟ್ ಆಗಿರುವ ಪಾತ್ರ ಈ ಸಿನಿಮಾದಲ್ಲಿ ನನಗೆ…

Read More

ಭೀಕರ ಅಪಘಾತ: ಪ್ರಭಾಸ್ ನಟನೆಯ ‘ಫೌಜಿ’ ಚಿತ್ರತಂಡದ ಸದಸ್ಯ ಸಾವು; ಶೂಟಿಂಗ್ ಸ್ಥಗಿತ – Kannada News | Prabhas starrer Fauzi shooting halted after crew member dies in road accident

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಅಭಿನಯದ ಬಹುನಿರೀಕ್ಷಿತ ‘ಫೌಜಿ’ ಚಿತ್ರತಂಡದಲ್ಲಿ ಭಾರಿ ದುರಂತ ಸಂಭವಿಸಿದೆ. ಚಿತ್ರೀಕರಣಕ್ಕಾಗಿ ತೆರಳುತ್ತಿದ್ದ ಚಿತ್ರತಂಡದ ವಾಹನ ಅಪಘಾತಕ್ಕೀಡಾಗಿದ್ದು, ಓರ್ವ ಸದಸ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯಿಂದಾಗಿ ಚಿತ್ರತಂಡಕ್ಕೆ ವಿಘ್ನ ಎದುರಾದಂತೆ ಆಗಿದೆ. ವ್ಯಕ್ತಿ ಮೃತಪಟ್ಟ ಕಾರಣದಿಂದ ‘ಫೌಜಿ’ (Fauzi) ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ. ಹೈದರಾಬಾದ್‌ನ ಹೊರವಲಯದಲ್ಲಿರುವ ರಾಮೋಜಿ ಫಿಲ್ಮ್ ಸಿಟಿಗೆ ಚಿತ್ರೀಕರಣಕ್ಕಾಗಿ ತಂಡವು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅಬ್ದುಲ್ಲಾಪುರಮೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವಾಹನವು…

Read More

ವಿದೇಶದಿಂದ ಗುಟ್ಟಾಗಿ ಬಂದು ಅಮ್ಮನನ್ನೇ ಕೊಲೆ ಮಾಡಿದ ಮಗ! – Kannada News | Son returns from Abroad hides in cattle shed then kills his mother in Haryana

ನವದೆಹಲಿ, ಜನವರಿ 14: ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಮಹಿಳೆಯ ಕೊಲೆಯಾಗಿತ್ತು. ಈ ಕೊಲೆ (Murder Case) ಪ್ರಕರಣ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಏಕೆಂದರೆ ಎಷ್ಟೇ ತಲೆಕೆಡಿಸಿಕೊಂಡು ಹುಡುಕಾಟ ನಡೆಸಿದ್ದರೂ ಅವರಿಗೆ ಕೊಲೆಗಾರನ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ, ಕೊನೆಗೂ ಈ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಆದರೆ, ಆ ಮಹಿಳೆಯ ಕೊಲೆಗಾರ ಬೇರಾರೂ ಅಲ್ಲ, ಆಕೆಯ ಮಗನೇ ಎಂಬುದು ಅಚ್ಚರಿಯ ವಿಷಯ. ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಆ ಯುವಕ ಇದೀಗ ಕಂಬಿ ಎಣಿಸುತ್ತಿದ್ದಾನೆ. ಕೌಟುಂಬಿಕ ಉದ್ವಿಗ್ನತೆಯಿಂದಾಗಿ…

Read More

WITT Summit 2026: ಸ್ಟಾರ್ಟಪ್​ನಲ್ಲಿ ಮೌಲ್ಯ ಮತ್ತು ಮೌಲ್ಯಮಾಪನ ಸಂಬದ್ಧವಾಗಿರಬೇಕು ಎಂದ ತಜ್ಞರು

ನವದೆಹಲಿ, ಮಾರ್ಚ್ 14: ಟಿವಿ9 ನೆಟ್ವರ್ಕ್ ಆಯೋಜಿಸಿದ ನಾಲ್ಕನೇ ಆವೃತ್ತಿಯ ಡಬ್ಲ್ಯುಐಟಿಟಿ ಶೃಂಗಸಭೆಯಲ್ಲಿ (ವಾಟ್ ಇಂಡಿಯಾ ಥಿಂಕ್ಸ್ ಟುಡೇ ಸಮಿಟ್ 2026) ಉದ್ಯಮ ವಲಯದ ಪರಿಣಿತರು ಇಂದಿನ ಸ್ಟಾರ್ಟಪ್ ಲೋಕದ ಬಗ್ಗೆ ವಿಚಾರ ವಿನಿಮಯ ಮಾಡಿದರು. ಯಾವುದೇ ಕಂಪನಿ ಅಥವಾ ಸ್ಟಾರ್ಟಪ್​ಗೆ ಮೌಲ್ಯವೇ ಪ್ರಧಾನವಾಗಿರುತ್ತದೆ. ಮೌಲ್ಯದ ಮೇಲೆ ಗಮನ ಕೊಟ್ಟರೆ ಮೌಲ್ಯಮಾಪನ ತನ್ನಂತಾನೆ ಉತ್ತಮವಾಗಿರುತ್ತದ. ಇದು ಡಬ್ಲ್ಯುಐಟಿಟಿ ಸಮಿಟ್​ನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಾಲ್ವರು ಪರಿಣಿತರು ಒಮ್ಮತವಾಗಿ ವ್ಯಕ್ತಪಡಿಸಿದ ಅಭಿಪ್ರಾಯವಾಗಿತ್ತು. ಮೌಲ್ಯ ಮತ್ತು ಮೌಲ್ಯಮಾಪನ (Valuation) ವಿಚಾರ ಕುರಿತು…

Read More

ಚಿಕಿತ್ಸೆ ಪಡೆದ್ರೂ ಮಕ್ಕಳಾಗಿಲ್ಲ: ರಾಯಚೂರು ಖಾಸಗಿ ಐವಿಎಫ್ ಮಾಫಿಯಾ ಬಯಲು – Kannada News | IVF Hospital Scam: Patients Allege Fraud Over Unfulfilled Treatment Promises

ರಾಯಚೂರು, ಜುಲೈ 01: ಮಕ್ಕಳಾಗದ ದಂಪತಿ ಐವಿಎಫ್ (IVF) ಎಂಬ ತಂತ್ರಜ್ಞಾನ ದಡಿಯ ಚಿಕಿತ್ಸೆಗೆ ಹೋಗುವುದು ಮಾಮೂಲು. ಆದರೆ ಇದೇ ಐವಿಎಫ್​ನಿಂದ ಮಕ್ಕಳಾಗಿಲ್ಲ, ಸುಮ್ಮನೆ ಹಣ ಪೀಕುದ್ದಾರೆ ಅಂತ ಗಡಿ ಜಿಲ್ಲೆಯ ಖಾಸಗಿ ಆಸ್ಪತ್ರೆ ವಿರುದ್ಧ ಕೆಲ ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳಾಗುತ್ತವೆ ಅಂತಾ ನಾವು 100% ಗ್ಯಾರಂಟಿ ಕೊಟ್ಟಿಲ್ಲ. ಐವಿಎಫ್ ರಿಸಲ್ಟ್ ಇರುವುದು 40 ಪರ್ಸೆಂಟ್ ಮಾತ್ರ ಅಂತ ಆಸ್ಪತ್ರೆ ನೀಡಿರುವ ಹೇಳಿಕೆ ಶಾಕ್​ ಉಂಟುಮಾಡಿದೆ. ಮಕ್ಕಳಾಗುವ ಭರವಸೆ ಕೊಟ್ಟು ವಂಚನೆ ಒಂದು ಮಗುವಾದರೂ ಇರ್ಬೇಕು…

Read More

ಪರಮಾಣು ಕ್ಷೇತ್ರದಲ್ಲಿ ಭಾರತದ ನಿರ್ಣಾಯಕ ಹೆಜ್ಜೆ, ದೇಶಕ್ಕೆ ಇದು ಹೆಮ್ಮೆಯ ಕ್ಷಣ: ಪ್ರಧಾನಿ ಮೋದಿ

ನವದೆಹಲಿ, ಏಪ್ರಿಲ್ 07: ಇಂದು ಭಾರತವು ಪರಮಾಣು ಕ್ಷೇತ್ರದಲ್ಲಿ ನಿರ್ಣಾಯಕ ಹೆಜ್ಜೆಯನ್ನು ಇಟ್ಟಿದೆ. ತನ್ನ ಪರಮಾಣು ಕಾರ್ಯಕ್ರಮದ ಎರಡನೇ ಹಂತವನ್ನು ಪೂರೈಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಕಲ್ಪಾಕಂನಲ್ಲಿರುವ ಭಾರತದ 500 ಮೆಗಾವ್ಯಾಟ್ ಮಾದರಿ ಫಾಸ್ಟ್ ಬ್ರೀಡರ್ ರಿಯಾಕ್ಟರ್ (ಪಿಎಫ್‌ಬಿಆರ್) ಕಾರ್ಯಾರಂಭ ಮಾಡಿದೆ. ಇದು ದೇಶದ ನಾಗರಿಕ ಪರಮಾಣು ಕಾರ್ಯಕ್ರಮದ ಎರಡನೇ ಹಂತವನ್ನು ಮುನ್ನಡೆಸುವಲ್ಲಿ ನಿರ್ಣಾಯಕ ಹೆಜ್ಜೆ ಎಂದು ಕರೆದಿದ್ದಾರೆ. ಇಂದು ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಅವರು, ಕಲ್ಪಾಕಂನಲ್ಲಿರುವ ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ಮತ್ತು ನಿರ್ಮಿಸಲಾದ…

Read More

ತಮಿಳುನಾಡು: ಗೂಡ್ಸ್ ರೈಲು ಕಾಲೇಜು ಬಸ್​​ಗೆ ಡಿಕ್ಕಿ, 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಚೆನ್ನೈ, ಮಾರ್ಚ್​ 15: ಗೂಡ್ಸ್​ ರೈಲು(Train) ಎಂಜಿನಿಯರಿಂಗ್ ಕಾಲೇಜು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಗೊಂಡ ವಿದ್ಯಾರ್ಥಿಗಳನ್ನು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಸೆಂಥಿಲ್ ಬಾಲಾಜಿ ಭೇಟಿ ನೀಡಿದ್ದಾರೆ. ಮಾತನಾಡಿದ ಅವರು, ಶನಿವಾರ ಸಂಜೆ ಈ ಪ್ರದೇಶದ ವೀರರಕ್ಕಿಯಂ ಮತ್ತು ಪಾಲಯಂ ನಡುವಿನ ಮಾನವರಹಿತ ರೈಲ್ವೆ ಕ್ರಾಸಿಂಗ್ ಮೂಲಕ ಬಸ್ ಚಲಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹೇಳಿದರು….

Read More

ಜನವಸತಿ ಪ್ರದೇಶದ ಸಮೀಪವೇ ಅಕ್ರಮ ಗಣಿಗಾರಿಕೆ ಆರೋಪ: ಎಲ್ಲೆಂದರಲ್ಲಿ ಸಿಗುತ್ತಿವೆ ಬ್ಲಾಸ್ಟಿಂಗ್​​ ಪರಿಕರಗಳು! – Kannada News | Illegal Mining Havoc in Mangaluru: Detonators Found Openly in Residential Area

ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದೆ ಎನ್ನಲಾದ ಕ್ರಷರ್​​ Image Credit source: Tv9 Kannada ಮಂಗಳೂರು, ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಜೀರು ಕೊಪ್ಪಳ ಗ್ರಾಮದಲ್ಲಿ ಬ್ಲಾಸ್ಟಿಂಗ್ ನಡೆಯುತ್ತಿದ್ದು, ಸರ್ಕಾರಿ ಜಾಗದಲ್ಲಿ ಕಳೆದ 40 ವರ್ಷದಿಂದ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಸರ್ವೆ ನಂ 178, 179ರಲ್ಲಿ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದ್ದು, ಪಕ್ಕದಲ್ಲೇ ಬರೋಬ್ಬರಿ 25 ವರ್ಷಗಳಿಂದ ಕಾನೂನು ಬಾಹಿರವಾಗಿ ಕ್ರಷರ್​​ ಕಾರ್ಯನಿರ್ವಹಿಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಪ್ರದೇಶದಲ್ಲಿ ಹಗಲು-ರಾತ್ರಿ ಎನ್ನದೆ ಸ್ಫೋಟಕ ಬಳಸಿ…

Read More

ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದರ ಹಿಂದಿನ ಮಹತ್ವ – Kannada News | Ancestral Blessings: Understanding the Merit of Planting Saplings

ಪಿತೃ ಕಾರ್ಯಗಳು ಹಿಂದೂ ಸಂಪ್ರದಾಯದಲ್ಲಿ ಮಹತ್ವಪೂರ್ಣವಾಗಿವೆ. ಅಮಾವಾಸ್ಯೆ, ಮಹಾಲಯ ಅಮಾವಾಸ್ಯೆಗಳಂತಹ ದಿನಗಳಲ್ಲಿ ಪಿತೃಗಳಿಗೆ ಗೌರವ ಸಲ್ಲಿಸುವ ವಿವಿಧ ವಿಧಾನಗಳಿವೆ. ಇವುಗಳಲ್ಲಿ ಒಂದು ವಿಶೇಷ ವಿಧಾನವೆಂದರೆ ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದು ಅಥವಾ ವೃಕ್ಷಗಳನ್ನು ದಾನ ಮಾಡುವುದು. ಪದ್ಮ ಪುರಾಣದಲ್ಲಿ ವೇದ ವ್ಯಾಸರು ತಿಳಿಸಿರುವಂತೆ, ಪಿತೃಗಳ ಹೆಸರಿನಲ್ಲಿ ನೆಟ್ಟ ಗಿಡಗಳಿಗೆ ನೀರು ಬಿದ್ದಾಗ, ಅದರ ಎಲೆಗಳಿಂದ ಕೆಳಗೆ ಬೀಳುವ ಪ್ರತಿಯೊಂದು ಹನಿ ಆ ಪಿತೃಗಳಿಗೆ ಒಂದು ತರ್ಪಣವಾಗಿ ಸೇರುತ್ತದೆ. ಇದು ಆ ಆತ್ಮಗಳು ಎಲ್ಲಿದ್ದರೂ ಅವರಿಗೆ ಶುಭವನ್ನು ತಲುಪಿಸುತ್ತದೆ….

Read More

HAL Recruitment 2026: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​​ನಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು! – Kannada News | HAL Recruitment 2026: 151 Fireman and Diploma Technician Jobs in Karnataka

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಭಾರತದ ಪ್ರಮುಖ ಸಾರ್ವಜನಿಕ ವಲಯದ ರಕ್ಷಣಾ ಹಾಗೂ ಏರೋಸ್ಪೇಸ್ ಸಂಸ್ಥೆಯಾಗಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ. 2026ರ ಅಧಿಕೃತ ಅಧಿಸೂಚನೆಯ ಮೂಲಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಡಿಪ್ಲೊಮಾ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ವಲಯದಲ್ಲಿ ಸ್ಥಿರ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶವಾಗಿದೆ. ಆಸಕ್ತರು ಫೆಬ್ರವರಿ 25 ರೊಳಗೆ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿಯಡಿಯಲ್ಲಿ ಒಟ್ಟು…

Read More