Headlines

Riyan Parag: ಯಾರು ಏನು ಬೇಕಾದ್ರೂ ಹೇಳಲಿ, ಕ್ಯಾರೇ ಮಾಡಲ್ಲ..! – Kannada News | IPL 2026: RR Captain Riyan Parag Hits Back At Critics

ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 222 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 19.2 ಓವರ್​ಗಳಲ್ಲಿ 228 ರನ್​ ಗಳಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್, ಈ…

Read More

ಬಾಲಿವುಡ್ ಅನ್ನು ಕೊಳಕಿಗೆ ಹೋಲಿಸಿದ ಪ್ರಿಯಾಂಕಾ ಚೋಪ್ರಾ: ಹೇಳಿದ್ದೇನು?

ಪ್ರಿಯಾಂಕಾ ಚೋಪ್ರಾ (Priyanka Chopra) ಈಗ ಹಾಲಿವುಡ್ ನಟಿ. ಬಾಲಿವುಡ್​​ನಲ್ಲಿ ಹಲವು ವರ್ಷ ಸ್ಟಾರ್ ನಟಿಯಾಗಿ ಮೆರೆದ ಬಳಿಕ 2015 ರ ಸುಮಾರಿಗೆ ಅವರು ಹಾಲಿವುಡ್​​ಗೆ ಎಂಟ್ರಿ ನೀಡಿದರು. ಆಗಿನಿಂದ ಅವರು ಬಾಲಿವುಡ್ ಜೊತೆಗೆ ಸಂಪರ್ಕನ್ನೇ ಕಡಿದುಕೊಂಡರು. 2019 ರಲ್ಲಿ ಒಂದು ಹಿಂದಿ ಸಿನಿಮಾನಲ್ಲಿ ನಟಿಸಿದ್ದು ಬಿಟ್ಟರೆ ಅದಾದ ಬಳಿಕ ಅವರು ಯಾವೊಂದು ಹಿಂದಿ ಸಿನಿಮಾನಲ್ಲಿಯೂ ನಟಿಸಿಲ್ಲ. ಇದೀಗ ಅವರು ತೆಲುಗಿನ ‘ವಾರಣಾಸಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರ ನಟನೆಯ ‘ದಿ ಬ್ಲಫ್’ ಹೆಸರಿನ ಸಿನಿಮಾ ಬಿಡುಗಡೆ…

Read More

ಭಾರತದ ಈ ರೈಲು ನಿಲ್ದಾಣಗಳಿಂದ ನೇರವಾಗಿ ಫಾರಿನ್​ಗೆ ಹೋಗಬಹುದು ಗೊತ್ತೇ!

ನೇಪಾಳಕ್ಕೆ ಹೋಗುವ ರೈಲುಗಳು ಮುಖ್ಯವಾಗಿ ಜಯನಗರ ರೈಲು ನಿಲ್ದಾಣದಿಂದ ಹೊರಡುತ್ತವೆ. ಇದು ಬಿಹಾರದ ಮಧುಬನಿ ಜಿಲ್ಲೆಯ ಗಡಿ ಭಾಗದಲ್ಲಿರುವ ಪ್ರಮುಖ ನಿಲ್ದಾಣ. ಇಲ್ಲಿಂದ ನೇಪಾಳದ ಜನಕಪುರಕ್ಕೆ ನೇರ ರೈಲು ಸೇವೆ ಲಭ್ಯವಿದೆ. ಗಡಿಯಾಚೆ ನೇಪಾಳದ ನಿಲ್ದಾಣವಿದೆ. ಬಿಹಾರ–ನೇಪಾಳ ಗಡಿಯಲ್ಲಿರುವ ರಕ್ಸೌಲ್ ಜಂಕ್ಷನ್ ಕೂಡ ನೇಪಾಳ ಪ್ರವೇಶದ ಪ್ರಮುಖ ದ್ವಾರವಾಗಿ ಪರಿಗಣಿಸಲಾಗುತ್ತದೆ. ಭಾರತದ ವಿವಿಧ ಭಾಗಗಳಿಂದ ಇಲ್ಲಿಗೆ ಬರುವ ರೈಲುಗಳು ನೇಪಾಳದತ್ತ ಸಂಪರ್ಕ ಒದಗಿಸುತ್ತವೆ. ನೇಪಾಳಕ್ಕೆ ಭಾರತದಿಂದ ಮುಕ್ತ ಸಾರಿಗೆ ಸಂಪರ್ಕ ಇರುವುದರಿಂದ ರೈಲು ಸಂಪರ್ಕ ಕೂಡ ಸಾಮಾನ್ಯವಾಗಿದೆ….

Read More

ಚೈತ್ರಾ ಡಿಬಾರ್ ಆಗಿದ್ದಳು: ಮಗಳ ಕಿರುಕುಳಕ್ಕೆ ನೊಂದು ಎಲ್ಲ ವಿಷಯ ಹೇಳಿದ ಬಾಲಕೃಷ್ಣ – Kannada News | Chaithra Kundapura was debarred in 1st PUC says her Father Balakrishna Naik

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಸ್ಪರ್ಧಿ ಚೈತ್ರಾ ಕುಂದಾಪುರ ಅವರ ವಿರುದ್ಧ ನ್ಯಾಯಾಲಯ ಆದೇಶ ನೀಡಿದೆ. ತಂದೆ ಬಾಲಕೃಷ್ಣ ನಾಯ್ಕ್ ಅವರು ಚೈತ್ರಾ ಮೇಲೆ ಕೇಸ್ ಹಾಕಿದ್ದರು. ಕೋರ್ಟ್ ಆದೇಶದ ಬಳಿಕ ಬಾಲಕೃಷ್ಣ ನಾಯ್ಕ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಚೈತ್ರಾ (Chaithra Kundapura) ಅವರ ಇತಿಹಾಸವನ್ನು ಅವರು ತೆರೆದಿಟ್ಟಿದ್ದಾರೆ. ‘ನನಗೆ ನ್ಯಾಯಾಲಯದ ರಕ್ಷಣೆ ಸಿಕ್ಕಿದ್ದು ತುಂಬ ಅನುಕೂಲ ಆಗಿದೆ. ಇನ್ಮುಂದೆ ನನಗೆ ಮಕ್ಕಳಿಂದ, ಹೆಂಡತಿಯಿಂದ ತೊಂದರೆ ಆಗಬಾರದು. ವಿದ್ಯಾಭ್ಯಾಸ ಮಾಡುವಾಗಲೇ ಚೈತ್ರಾ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಂದೋ ಮಾಡಿದ‌ ಕಾರ್ಯಕ್ಕೆ ಪ್ರಶಂಸೆ – Kannada News | Horoscope 06 February 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮಗೆ ಇಂದು ವೃತ್ತಿ ಕ್ಷೇತ್ರದಲ್ಲಿ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸಲು ಜೊತೆಗಾರರ ಬೆಂಬಲ ಸಿಗುವುದು. ಭೂಮಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ಸುಮ್ಮನೆ ಕುಳಿತಿರುವುದು ನಿಮಗೆ ಆಗದ ಸಂಗತಿ. ಎಲ್ಲರ ಜೊತೆ ಬೆರೆಯುವುದೂ ಆಗದು. ವೃಷಭ ರಾಶಿ: ಇಂದು ನಿರ್ಧಾರ ತೆಗೆದುಕೊಳ್ಳುವಾಗ ಆತ್ಮಸಾಕ್ಷಿಯೂ ಅದಕ್ಕೆ ಬೆಂಬಲಿಸಬಹುದು. ಒಡಹುಟ್ಟಿದವರ ಜೊತೆ ಸಂಬಂಧದಲ್ಲಿ ಸವಿಯನ್ನು ಕಾಪಾಡಿಕೊಳ್ಳಿ. ಯಾವುದೇ ರೀತಿಯ ದೂರ ಪ್ರಯಾಣ…

Read More

ಬಿಜೆಪಿ ಅಭ್ಯರ್ಥಿ ಪರ ಉಚ್ಚಾಟಿತ ಶಾಸಕ ಯತ್ನಾಳ್​ರನ್ನು ಪ್ರಚಾರಕ್ಕೆ ಕರೆದರಾ ವಿಜಯೇಂದ್ರ! ಹೇಳಿದ್ದೇನು ನೋಡಿ

ಬಾಗಲಕೋಟೆ, ಮಾರ್ಚ್ 30: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಬಿವೈ ವಿಜಯೇಂದ್ರ, ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದವರೇ ಕೆಲವರು ಒಳಗೊಳಗೆ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡುತ್ತಿದ್ದಾರೆ. ಯಾರೇ ಬಿಜೆಪಿ ಅಭ್ಯರ್ಥಿ ಪರ…

Read More

2 ಪಂದ್ಯಗಳು ಬಾಕಿ ಇರುವಾಗಲೇ ಪಾಕ್ ತಂಡದ ವಿಶ್ವಕಪ್ ಕನಸು ನುಚ್ಚುನೂರು! – Kannada News | Pakistan Eliminated From Women’s T20 World Cup 2026

ಮಹಿಳಾ ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡವು ಅಧಿಕೃತವಾಗಿ ಹೊರಬಿದ್ದಿದೆ. ಸೌತಾಂಪ್ಟನ್‌ನ ಆ್ಯಜಿಯಾಸ್ ಬೌಲ್ ಮೈದಾನದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ 23 ರನ್​ಗಳ ಆಘಾತಕಾರಿ ಸೋಲಿನೊಂದಿಗೆ ಪಾಕ್ ಪಡೆಯ ವಿಶ್ವಕಪ್ ಕನಸು ನುಚ್ಚುನೂರಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಮೊದಲ ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 123 ರನ್​ಗಳು ಮಾತ್ರ. 124 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡ 20 ಓವರ್​ಗಳಲ್ಲಿ ಕೇವಲ…

Read More

LPG Cylinder Price: ವಾಣಿಜ್ಯ ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ! ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್ – Kannada News | Commercial LPG Cylinder Prices Slashed by Rs 183.50; Check Revised Rates Here

ವಾಣಿಜ್ಯ ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ!Image Credit source: PTI ಬೆಂಗಳೂರು, ಜುಲೈ 01: ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧದ ಬಳಿಕ ಪೆಟ್ರೋಲ್ (Petrol), ಡೀಸೆಲ್ ಸೇರಿದಂತೆ ವಾಣಿಜ್ಯ ಮತ್ತು ಗೃಹಬಳಕೆ ಸಿಲಿಂಡರ್ ಬೆಲೆಗಳಲ್ಲಿ ಸತತವಾಗಿ ಏರಿಕೆ ಕಂಡುಬಂದಿತ್ತು. ಆದರೆ ಇಂದಿನಿಂದ (ಜು.01) ವಾಣಿಜ್ಯ ಬಳಕೆಯ (19 ಕೆಜಿ) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 183.50 ರೂಪಾಯಿಗಳಷ್ಟು ಕಡಿತಗೊಳಿಸಲಾಗಿದ್ದು, ವ್ಯಾಪಾರಿಗಳು ಮತ್ತು ಹೋಟೆಲ್ ಮಾಲೀಕರಿಗೆ ಭಾರಿ ಗುಡ್ ನ್ಯೂಸ್ ಸಿಕ್ಕಿದೆ. ಹೋಟೆಲ್ ಅಸೋಸಿಯೇಷನ್ ಮಾಹಿತಿ…

Read More

ಟೀಕೆಗಳ ಬೆನ್ನಲ್ಲೇ ಟೀಮ್ ಇಂಡಿಯಾಗೆ ನಬಿ ಎಂಟ್ರಿ..! – Kannada News

ದೇಶಿಯ ಕ್ರಿಕೆಟ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ ಭಾರತ ತಂಡಕ್ಕೆ ಆಯ್ಕೆಯಾಗದ ಜಮ್ಮು ಮತ್ತು ಕಾಶ್ಮೀರದ ಸ್ಟಾರ್ ವೇಗಿ ಆಖಿಬ್ ನಬಿ ಅವರಿಗೆ ಕೊನೆಗೂ ಟೀಮ್ ಇಂಡಿಯಾದಿಂದ ಬುಲಾವ್ ಬಂದಿದೆ. ಆದರೆ ಆಟಗಾರನಾಗಿ ಅಲ್ಲ. ಬದಲಾಗಿ ಟೀಮ್ ಇಂಡಿಯಾದ ನೆಟ್​ ಬೌಲರ್ ಆಗಿ ಎಂಬುದು ವಿಶೇಷ. ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಸಿದ್ಧತೆಗಾಗಿ ಬಿಸಿಸಿಐ ಆಖಿಬ್ ನಬಿ ಅವರನ್ನು ಅಧಿಕೃತ ನೆಟ್ ಬೌಲರ್ ಹಾಗೂ ಸ್ಟ್ಯಾಂಡ್‌ಬೈ ಆಟಗಾರನಾಗಿ ಆಯ್ಕೆ ಮಾಡಿದೆ. ಅದರಂತೆ ಇದೀಗ ಅವರು ಮುಲ್ಲನ್‌ಪುರದಲ್ಲಿ ಟೀಮ್ ಇಂಡಿಯಾ…

Read More

ನಾದಿನಿಗೆ ಚಾಕುವಿನಿಂದ ಇರಿದು ಬಳಿಕ 16ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಟೆಕ್ಕಿ – Kannada News | High Rise Tragedy in Noida: Engineer Attacks Sister in Law, Dies After Fatal Jump

ಗ್ರೇಟರ್​ ನೋಯ್ಡಾ, ಜನವರಿ 28: ಟೆಕ್ಕಿಯೊಬ್ಬ ನಾದಿನಿಗೆ ಚಾಕುವಿನಿಂದ ಇರಿದು, ಬಳಿಕ ತಾನು 16ನೇ ಮಹಡಿಯಿಂದ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಬಿಸ್ರಾಖ್ ಪ್ರದೇಶದ ಪ್ಯಾರಾಮೌಂಟ್ ಎಮೋಷನ್ಸ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಬಿಹಾರದ ಪಾಟ್ನಾ ಮೂಲದ ಶತ್ರುಘ್ನ ಸಿನ್ಹಾ (38) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸಿನ್ಹಾ ತನ್ನ ಪತ್ನಿಯೊಂದಿಗೆ ತೀವ್ರ ವಾಗ್ವಾದ ನಡೆಸಿದ್ದ, ನಂತರ ಆಕೆಯ ಮೇಲೆ ಹಲ್ಲೆಗೆ ಯತ್ನಿಸಿದ್ದ. ಆತನ ನಾದಿನಿ ಮಧ್ಯಪ್ರವೇಶಿಸಿದಾಗ, ತರಕಾರಿ ಚಾಕುವಿನಿಂದ ಆಕೆಯ…

Read More