Headlines

Video: ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು

ನವದೆಹಲಿ, ಮಾರ್ಚ್​ 25: ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಹುಷಾರ್, ಹೋಗುವಾಗ, ಮನೆಗೆ ಬರುವಾಗ ನೀವು ಅವರೊಂದಿಗಿದ್ದಿರೆ ಒಳಿತು. ಆಟೋ ಚಾಲಕನೊಬ್ಬ ಮಕ್ಕಳನ್ನು ಅಪಹರಿಸಲು ಯತ್ನಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. @/rider_akhil.1 ಎಂಬುವವರು ಒಂದು ವಿಡಿಯೋವನ್ನು ಸೆರೆಹಿಡಿದಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ. ಇ-ರಿಕ್ಷಾ ಚಾಲಕನೊಬ್ಬ ಮಕ್ಕಳನ್ನು ಅಪಹರಿಸಲು ಯತ್ನಿಸಿದ್ದಾನೆ, ಆಟೋ ಚಾಲಕನನ್ನು ಬೈಕ್ ಸವಾರರು ಬೆನ್ನಟ್ಟಿದ್ದಾರೆ, ಆತ ವೇಗವಾಗಿ ಹೋಗಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಮಕ್ಕಳು ತಮ್ಮ ಪ್ರಾಣ ಉಳಿಸಿಕೊಳ್ಳಲು ಚಲಿಸುತ್ತಿರುವ ಆಟೋದಿಂದ ಕೆಳಗೆ ಹಾರಿದ್ದಾರೆ. ರಸ್ತೆಯ ಮೇಲೆ…

Read More

ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲಾ! – Kannada News | Jammu and Kashmir CM Omar Abdullah refuses to Cut Tricolour Ribbon

ಶ್ರೀನಗರ, ಏಪ್ರಿಲ್ 15: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಕಾರ್ಯಕ್ರಮವೊಂದರಲ್ಲಿ, ತ್ರಿವರ್ಣದ ರಿಬ್ಬನ್‌ ಅನ್ನು ಕತ್ತರಿಯಿಂದ ಕಟ್ ಮಾಡಲು ನಿರಾಕರಿಸಿದ್ದಾರೆ. ಭಾರತದ ಧ್ವಜವಿರುವ ರಿಬ್ಬನ್ ಅನ್ನು ನಾನು ಕತ್ತರಿಸುವುದಿಲ್ಲ ಎಂದು ಹೇಳಿರುವ ಅವರು ಕಾರ್ಯಕ್ರಮದ ಆಯೋಜಕರಿಗೆ ಆ ರಿಬ್ಬನ್ ಅನ್ನು ಬಿಚ್ಚಿ ಸುತ್ತಿಡಲು ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಈ ನಿಲುವು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಕಾರ್ಯಕ್ರಮದ ಉದ್ಘಾಟನೆ ವೇಳೆ ತಾವು ಕತ್ತರಿಸಬೇಕಾಗಿದ್ದ ರಿಬ್ಬನ್‌ನಲ್ಲಿ ಕೇಸರಿ, ಬಿಳಿ ಮತ್ತು ಹಸಿರು ಪಟ್ಟೆಗಳನ್ನು ಗಮನಿಸಿದ ಸಿಎಂ…

Read More

ನನ್ನನ್ನು ಕೊಲೆ ಮಾಡಿದ್ರೆ, ಇರಾನ್​ ಅನ್ನು ವಿಶ್ವದ ಭೂಪಟದಿಂದಲೇ ಅಮೆರಿಕ ಅಳಿಸಿ ಹಾಕುತ್ತೆ: ಟ್ರಂಪ್ – Kannada News | Trump Warns Iran: Assassinate Me, US Erases You From World Map

ವಾಷಿಂಗ್ಟನ್, ಜನವರಿ 21: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತೊಮ್ಮೆ ಇರಾನ್​ಗೆ ಬಲವಾದ ಎಚ್ಚರಿಕೆ ನೀಡಿದ್ದಾರೆ. ಇರಾನ್ ತನ್ನನ್ನು ಕೊಲ್ಲಲು ಪ್ರಯತ್ನಿಸಿದರೆ, ಅಮೆರಿಕ ಇರಾನ್ ಅನ್ನು ವಿಶ್ವ ಭೂಪಟದಿಂದ ಅಳಿಸಿಹಾಕುತ್ತದೆ ಎಂದು ಡ್ರಂಪ್ ಹೇಳಿದ್ದಾರೆ. ನ್ಯೂಸ್ ನೇಷನ್ ನ ‘ಕೇಟೀ ಪಾವ್ಲಿಚ್ ಟುನೈಟ್’ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ.ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಟ್ರಂಪ್ ಅವರ ಈ ಹೇಳಿಕೆ ಬಂದಿದೆ. ಟ್ರಂಪ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಇರಾನ್ ಮಿಲಿಟರಿ ವಕ್ತಾರ ಜನರಲ್…

Read More

ಸಿದ್ದರಾಮಯ್ಯ ಇಲಿಗಳನ್ನು ಹೊಡೆದರೆ ಡಿಕೆಶಿ ಹುಲಿಗಳನ್ನೇ ಹುಡುಕಿ ಹುಡುಕಿ ಹೊಡೆಯುತ್ತಿದ್ದಾರೆ: ಅಶೋಕ್ ಹೀಗಂದಿದ್ಯಾಕೆ ನೋಡಿ! – Kannada News | R Ashoka Slams Congress: Siddaramaiah Hunts Rats, while DK Shivakumar Targets Tigers Amid Karnataka CM Power Tussle

ಬೆಂಗಳೂರು, ಏಪ್ರಿಲ್ 18: ಸಿಎಂ ಸಿದ್ದರಾಮಯ್ಯ ರಾಜ್ಯದ ಪಾಲಿಗೆ ಕುತಂತ್ರಿಯಾಗಿದ್ದು, ಸದ್ದಿಲ್ಲದೆ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಬಿಎ ಚುನಾವಣೆ ಬರುವುದರೊಳಗೆ ಇನ್ನಷ್ಟು ತೆರಿಗೆ ಏರಿಕೆಗೆ ಸಿದ್ಧತೆ ನಡೆದಿದೆ, ಮಾರಿಹಬ್ಬ ಕಾದಿದೆ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷ ಒಳಜಗಳದಿಂದ ಬಡವಾಗಿದೆ. ನಾಯಕತ್ವವೇ ಇಲ್ಲದೆ ಸೊರಗಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಆಂತರಿಕ ಸಂಘರ್ಷ ತೀವ್ರಗೊಂಡಿದೆ….

Read More

ದೇಹದ ಮೇಲೆ ಗಾಯಗಳು, ಒಳ ಉಡುಪುಗಳು ನಾಪತ್ತೆ, ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Woman Accuses Udaipur CEO of Physical Assault, Police Record Complaint

ಜೈಪುರ, ಡಿಸೆಂಬರ್ 28: ಮಹಿಳೆಯ ದೇಹದ ಮೇಲೆ ಹತ್ತಾರು ಗಾಯಗಳು, ಒಳ ಉಡುಪುಗಳು ಕೂಡ ನಾಪತ್ತೆಯಾಗಿದ್ದವು, ಐಟಿ ಸಂಸ್ಥೆಯ ಉದ್ಯೋಗಿ ಮೇಲೆ ನಡೆದ ಅತ್ಯಾಚಾರ(Rape) ತೀರಾ ಭಯಾನಕವಾಗಿತ್ತು. ರಾಜಸ್ಥಾನದ ಉದಯಪುರದಲ್ಲಿ ಕಾರಿನಲ್ಲಿ ಈ ಘಟನೆ ನಡೆದಿತ್ತು. ಘಟನೆ ಡಿಸೆಂಬರ್ 20 ರಂದು ನಡೆದಿತ್ತು. ಜಿಕೆಎಂ ಐಟಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಜಿತೇಶ್ ಪ್ರಕಾಶ್ ಸಿಸೋಡಿಯಾ ಹಾಗೂ ಇನ್ನಿಬ್ಬರು ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಜಿತೇಶ್, ಗೌರವ್ ಸರದಿಯಂತೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ…

Read More

ಭರ್ಜರಿ ಟಿಆರ್​​ಪಿ ಪಡೆದ ‘ಬಿಗ್ ಬಾಸ್ ಫಿನಾಲೆ’ ಎಪಿಸೋಡ್; ಕಲರ್ಸ್ ನಂಬರ್ 1 – Kannada News | Big Boss Kannada Finale Shatters TRP Records; Colors Kannada Dominates Number 1 Spot

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆ ನಡೆದು ಕೆಲವು ದಿನಗಳು ಕಳೆದಿವೆ. ಆದರೆ, ಶೋನ ಬಗೆಗಿನ ಚರ್ಚೆಗಳು ಮಾತ್ರ ನಿಂತಿಲ್ಲ. ಈಗ ಬಿಗ್ ಬಾಸ್ ಫಿನಾಲೆಯ ಟಿಆರ್​​ಪಿ ಹೊರ ಬಿದ್ದಿದೆ. ಫಿನಾಲೆ ಎಪಿಸೋಡ್​​ಗೆ 16.8 ಟಿವಿಆರ್ ಸಿಕ್ಕಿದೆ. ವಾರಾಂತ್ಯಗಳಲ್ಲಿ ಬಿಗ್ ಬಾಸ್ ಎಪಿಸೋಡ್​​​ಗೆ 10-12 ಟಿವಿಆರ್ ಸಿಗುತ್ತಿತ್ತು. ಆದರೆ, ಫಿನಾಲೆ ಎಪಿಸೋಡ್ ಮಾತ್ರ ಭರ್ಜರಿ ಟಿಆರ್​​ಪಿ ಪಡೆದುಕೊಂಡು ಗಮನ ಸೆಳೆದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಕಳೆದ ವರ್ಷ ಸೆಪ್ಟೆಂಬರ್ 28ರಂದು…

Read More

Video: ಡಿವೈಡರ್​ಗೆ ಗುದ್ದಿ ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್, 4 ಮಂದಿ ಸಾವು

ಜಾರ್ಖಂಡ್, ಏಪ್ರಿಲ್ 09: ಕಲ್ಲಿದ್ದಲು ಟ್ರಕ್​ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಜಾರ್ಖಂಡ್​​ನ ದನ್ಬಾನ್​​ನಲ್ಲಿ ಕಲ್ಲಿದ್ದಲು ತುಂಬಿದ್ದ ಟ್ರಕ್ ಒಂದು ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಡಿಕ್ಕಿ ಹೊಡೆದು ಬಳಿಕ ವಿರುದ್ಧ ದಿಕ್ಕಿಗೆ ಬಂದು ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಟ್ರಕ್ ಕೂಡ ಮಗುಚಿ ಬಿದ್ದಿದ್ದು, ಕಲ್ಲಿದ್ದಲು ರಸ್ತೆ ತುಂಬಾ ಹರಡಿತ್ತು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿದ್ರೆ ಎಲ್ಲ ಗೊತ್ತಾಗತ್ತೆ: ವಿನಯ್ ಗೌಡ – Kannada News | Bigg Boss Kannada Ex contestant Vinay Gowda talks about Toxic Teaser controversy

‘ಬಲರಾಮನ ದಿನಗಳು’ ಸಿನಿಮಾದಲ್ಲಿ ವಿನಯ್ ಗೌಡ ಅವರು ನಟಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ‘ಟಾಕ್ಸಿಕ್’ (Toxic Teaser) ಚಿತ್ರದ ಟೀಸರ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಟಾಕ್ಸಿಕ್ ಟೀಸರ್ ಅಮೇಜಿಂಗ್ ಆಗಿದೆ. ಹಾಲಿವುಡ್ ಮಟ್ಟಕ್ಕೆ ನಮ್ಮ ಕನ್ನಡ ಸಿನಿಮಾ ಆಗುತ್ತಿದೆ. ಅದರ ಬಗ್ಗೆ ನಮಗೆ ಹೆಮ್ಮೆ ಇರಬೇಕು. ಅದನ್ನು ಗೇಲಿ ಮಾಡಬಾರದು. ಈಗ ಮಾತನಾಡೋರೆಲ್ಲ ಏನೂ ಮಾಡೇ ಇಲ್ಲವಾ? ಆ ರೀತಿಯದ್ದು ಏನೂ ನೋಡೇ ಇಲ್ಲವಾ? ಹೋಗಿ ಅವರ ಮೊಬೈಲ್​​ನಲ್ಲಿ ಗೂಗಲ್…

Read More

Optical Illusion: ಜಸ್ಟ್‌ 10 ಸೆಕೆಂಡುಗಳಲ್ಲಿ ಹೂವುಗಳ ನಡುವೆ ಇರುವ ಗಂಟೆಯನ್ನು ಕಂಡು ಹಿಡಿಯಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ (optical illusion) ಹಾಗೂ ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಹಾಗೆ. ಕ್ಷಣಾರ್ಧದಲ್ಲಿ ಈ ಒಗಟು ಬಿಡಿಸಿ ಉತ್ತರ ಕಂಡುಕೊಳ್ಳಲು ಅಸಾಧ್ಯ. ಹೆಚ್ಚಿನವರು ಇಂತಹ ಒಗಟಿನ ಆಟಗಳನ್ನು ಬಿಡಿಸಲು ಹೋಗಿ ಕೈ ಚೆಲ್ಲಿ ಕುಳಿತುಕೊಳ್ಳುತ್ತಾರೆ. ಆದರೆ ಈ ಟ್ರಿಕ್ಕಿ ಚಿತ್ರಗಳು ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಯೋಚನಾ ಸಾಮರ್ಥ್ಯ ಪರೀಕ್ಷಿಸಲು ಸಹಾಯ ಮಾಡುತ್ತವೆ. ಈ ಉದ್ಯಾನವನದಲ್ಲಿ ಹೂವುಗಳ ನಡುವೆ ಗಂಟೆಯೊಂದಿದೆ. ನೀವು ಒಗಟು ಬಿಡಿಸೋದ್ರಲ್ಲಿ ಪಂಟಾರಾಗಿದ್ರೆ ಕೇವಲ ಹತ್ತು ಒಳಗೆ ಈ ವಸ್ತುವನ್ನು ಪತ್ತೆ…

Read More

Vivo V70 FE: ಭಾರತದಲ್ಲಿ 7000mAh ಬ್ಯಾಟರಿ, 200MP ಕ್ಯಾಮೆರಾದ ಹೊಸ ವಿವೋ V70 FE ಸ್ಮಾರ್ಟ್​ಫೋನ್ ಬಿಡುಗಡೆ

ಬೆಂಗಳೂರು (ಏ. 02): ಪ್ರಸಿದ್ಧ ವಿವೋ (Vivo) ಕಂಪನಿ ಭಾರತೀಯ ಮಾರುಕಟ್ಟೆಗೆ ಆಕರ್ಷಕ ಫೀಚರ್ಸ್​ನ ಹೊಸ ಸ್ಮಾರ್ಟ್​ಫೋನ್ ಪರಿಚಯಿಸಿದೆ. ಇದರ ಹೆಸರು ವಿವೋ V70 FE. ಮಿಡ್‌ರೇಂಜ್ ಬೆಲೆಯಲ್ಲಿ ಈ ಫೋನ್ ಅನಾವರಣಗೊಂಡಿದ್ದು, ಇದರಲ್ಲಿ ಹೆಚ್ಚಿನ ರೆಸಲ್ಯೂಶನ್ 200-ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 7,000mAh ಬ್ಯಾಟರಿಯನ್ನು ನೀಡಲಾಗಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7360-ಟರ್ಬೊ ಚಿಪ್‌ಸೆಟ್ ಅನ್ನು ಬಳಸುತ್ತದೆ, AI ಇಮೇಜಿಂಗ್ ವೈಶಿಷ್ಟ್ಯಗಳನ್ನು ಸಹ ನೀಡುತ್ತದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?,…

Read More