Headlines

ಓಂ ಕಾಳಿನ ನೀರಿನ ಪ್ರಯೋಜನಗಳೇನು? ಯಾರು ಕುಡಿಯಬಾರದು? ವೈದ್ಯರು ತಿಳಿಸಿರುವ ಮಾಹಿತಿ – Kannada News | Ajwain Water: Health Benefits, How to Make It and Who Should Not Drink It

ಇತ್ತೀಚಿನ ದಿನಗಳಲ್ಲಿ ಅಜೀರ್ಣ, ಹೊಟ್ಟೆ ಉಬ್ಬರ, ಗ್ಯಾಸ್, ಆಸಿಡಿಟಿ ಸಮಸ್ಯೆಗಳು ಅನೇಕ ಮಂದಿಯನ್ನು ಕಾಡುತ್ತಿವೆ. ಅನಿಯಮಿತ ಆಹಾರ ಪದ್ಧತಿ, ಹೊರಗಿನ ಆಹಾರ, ಕಡಿಮೆ ದೈಹಿಕ ಚಟುವಟಿಕೆ ಮತ್ತು ಒತ್ತಡದ ಜೀವನಶೈಲಿ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತಿವೆ. ಇಂತಹ ಸಂದರ್ಭಗಳಲ್ಲಿ ಅನೇಕರು ಮನೆಮದ್ದಿನತ್ತ ಮುಖ ಮಾಡುತ್ತಾರೆ. ಅವುಗಳಲ್ಲಿ ಓಂ ಕಾಳು (Carom Seeds) ಅಥವಾ ಅಜ್ವೈನ್‌ (Ajwain) ನೀರು ಹೆಚ್ಚು ಜನಪ್ರಿಯವಾಗಿದೆ. ಆಯುರ್ವೇದದಲ್ಲಿ ಓಂ ಜೀರ್ಣಕ್ರಿಯೆಗೆ ಸಹಾಯಕವೆಂದು ಪರಿಗಣಿಸಲಾಗಿದೆ. ವಿಶೇಷವಾಗಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಓಂ ನೀರು ಸೇವಿಸಿದರೆ…

Read More

ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಎಷ್ಟು ಹಣ ಫಿಕ್ಸೆಡ್ ಡೆಪಾಸಿಟ್ ಇಡಬಹುದು? – Kannada News | Fixed Deposit: What is the amount an individual can place in a fixed deposit?

ಕೆಲವರು ತಮ್ಮ ದುಡಿಮೆ ಇಂತಿಷ್ಟು ಭಾಗವನ್ನು ಭವಿಷ್ಯಕ್ಕಾಗಿ ಎತ್ತಿಡುತ್ತಾರೆ. ಕೆಲವರು ಉಳಿತಾಯ ಖಾತೆಗೆ ಜಮಾ ಮಾಡಿದರೆ, ಇನ್ನು ಕೆಲವರು ಚಾಲ್ತಿ ಖಾತೆ, ಸ್ಥಿರ ಠೇವಣಿ ಮತ್ತು ಮರುಕಳಿಸುವ ಠೇವಣಿ ಹೀಗೆ ವಿವಿಧ ರೀತಿಯಲ್ಲಿ ಹಣವನ್ನು ಹೂಡಿಕೆ ಮಾಡುತ್ತಾರೆ. ಆದರೆ ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಎಷ್ಟು ರೂಪಾಯಿ ಫಿಕ್ಸೆಡ್ ಡೆಪಾಸಿಟ್ (fixed deposit) ಇಡಬಹುದೆಂದು ಯೋಚಿಸಿದ್ದೀರಾ. ಬ್ಯಾಂಕ್ ಈ ಫಿಕ್ಸೆಡ್ ಡೆಪಾಸಿಟ್ ಇಷ್ಟೇ ಇಡಬೇಕು ಅಥವಾ ಗರಿಷ್ಠ ಮಿತಿಯನ್ನು ಹಾಕಿಲ್ಲ. ಆದರೆ ನೀವೇನಾದ್ರೂ ಸ್ಥಿರ ಠೇವಣಿ ಇಡಬೇಕು…

Read More

ತೆರಿಗೆ ತಿದ್ದುಪಡಿ ಮಸೂದೆ ಮಂಡನೆ: ತೆರಿಗೆ, ವಿದೇಶಿ ಹೂಡಿಕೆ, ಯುಪಿಐ ಪಾವತಿ ಇತ್ಯಾದಿ ನಿಯಮಗಳ ಪರಿಷ್ಕರಣೆಗೆ ಪ್ರಸ್ತಾಪ – Kannada News | Govt tables taxation amendment bill 2026, know the proposed changes in rules

ನವದೆಹಲಿ, ಆಗಸ್ಟ್ 4: ದೇಶದಲ್ಲಿ ಜಾಗತಿಕ ಹೂಡಿಕೆಗಳನ್ನು ಹೆಚ್ಚಿಸಲು, ವಿದೇಶಿ ಹೂಡಿಕೆದಾರರಿಗೆ ತೆರಿಗೆ ವಿನಾಯಿತಿ ನೀಡಲು ಹಾಗೂ ದೇಶೀಯ ಉತ್ಪಾದನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ತೆರಿಗೆ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ, 2026’ (Taxation and Other Laws Amendment Bill, 2026) ಅನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಈ ಮಸೂದೆಯು ಆದಾಯ ತೆರಿಗೆ ಕಾಯ್ದೆ, ಹಣಕಾಸು ಕಾಯ್ದೆ 2026 ಹಾಗೂ ‘ಪಾವತಿ ಮತ್ತು ಇತ್ಯರ್ಥ ವ್ಯವಸ್ಥೆಗಳ ಕಾಯ್ದೆ…

Read More

ಹಾಲಿವುಡ್‌ ಸಿನಿಮಾಗಳಿಗೆ ಶಾರುಖ್‌ ಖಾನ್‌ ಪೈಪೋಟಿ: ಬದಲಾಗಲ್ಲ ‘ಕಿಂಗ್‌’ ರಿಲೀಸ್‌ ದಿನಾಂಕ – Kannada News | Shah Rukh Khan King Movie Release Date Box Office clash with Hollywood Movies in 2026 December

ಬಾಲಿವುಡ್‌ ನಟ ಶಾರುಖ್‌ ಖಾನ್‌ (Shah Rukh Khan) ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಮೂರು ವರ್ಷಗಳಿಂದ ಯಾವುದೇ ಸಿನಿಮಾ ತೆರೆಗೆ ಬರದ ಕಾರಣ, ಶಾರುಖ್‌ ಅವರ ಮುಂಬರುವ ‘ಕಿಂಗ್‌’ (King) ಚಿತ್ರಕ್ಕಾಗಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ಬಿಡುಗಡೆ 2027ಕ್ಕೆ ಮುಂದೂಡಲ್ಪಡಬಹುದು ಎಂಬ ವದಂತಿಗಳು ಇತ್ತೀಚೆಗೆ ಹರಿದಾಡಿದ್ದವು. ಆದರೆ, ಈ ವದಂತಿಗಳಿಗೆ ತೆರೆಬಿದ್ದಿದ್ದು, ಮೊದಲಿನ ಪ್ಲ್ಯಾನ್​ನಂತೆಯೇ 2026ರ ಡಿಸೆಂಬರ್ 24ರಂದು ‘ಕಿಂಗ್‌’ ಸಿನಿಮಾ ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಹಾಲಿವುಡ್‌ನ ದೈತ್ಯ…

Read More

Bengaluru Rain: ಬೆಂಗಳೂರಲ್ಲಿ ಧಾರಾಕಾರ ಮಳೆಗೆ ವಾಹನ ಸವಾರರು ಹೈರಾಣ, 7 ಜಿಲ್ಲೆಗಳಲ್ಲಿ ನಾಳೆ ಭಾರಿ ವರ್ಷಧಾರೆಯ ಮುನ್ಸೂಚನೆ – Kannada News | Bengaluru Rain: Sudden Downpour Snarls Traffic in City; IMD Issues Heavy Rain Alert for 7 Karnataka Districts

ಬೆಂಗಳೂರು, ಆಗಸ್ಟ್​​ 04: ಸಿಲಿಕಾನ್ ಸಿಟಿ ಬೆಂಗಳೂರಿಗೆ (Bengaluru) ಮಳೆರಾಯ ಸರ್ಪ್ರೈಸ್ ಎಂಟ್ರಿ ಕೊಟ್ಟಿದ್ದು, ಕೆ. ಆರ್. ಮಾರ್ಕೆಟ್, ಟೌನ್ ಹಾಲ್, ಕೆ. ಆರ್. ಸರ್ಕಲ್, ವಿಧಾನಸೌಧ, ಎಂ.ಜಿ. ರೋಡ್, ಶಾಂತಿನಗರ ಸುತ್ತಮುತ್ತ ಭಾರಿ ಮಳೆಯಾಗಿದೆ. ಕೆ.ಆರ್. ಮಾರ್ಕೆಟ್ ಸುತ್ತಮುತ್ತ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಆದ ಪರಿಣಾಮ ವಾಹನ ಸವಾರರು ತೀವ್ರ ಪರದಾಡಿದ್ದು, ಟ್ರಾಫಿಕ್​​ನಲ್ಲಿ ಸಿಲುಕಿ ಆಂಬುಲೆನ್ಸ್ ಕೂಡ ಸಿಲುಕಿಕೊಂಡ ಪ್ರಸಂಗ ನಡೆದಿದೆ. 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ #ಮಳೆ #ಮುನ್ನೆಚ್ಚರಿಕೆ :#Heavy…

Read More

‘ಬಿಗ್ ಬಾಸ್ ಹಿಂದಿ 20’ನೇ ಸೀಸನ್​ಗೆ ಶಾರುಖ್ ಕೋ ಹೋಸ್ಟ್? ದೊಡ್ಡ ಸುಳಿವು ನೀಡಿದ ಸಲ್ಮಾನ್ ಖಾನ್ – Kannada News | Bigg Boss 20 Teaser: Salman Khan Hints at ‘Karan Arjun’ Twist, SRK to Join as Co Host?

ಬಿಗ್ ಬಾಸ್ ವೀಕ್ಷಕರಿಗೆ ದೊಡ್ಡ ಒಂದಾದ ಮೇಲೆ ಒಂದರಂತೆ ಗುಡ್ ನ್ಯೂಸ್ ಸಿಗುತ್ತಿದೆ. ಬಿಗ್ ಬಾಸ್‌ನ ಎಲ್ಲಾ 6 ಭಾಷೆಗಳ ಆವೃತ್ತಿಗಳು ಒಂದೇ ಬಾರಿಗೆ ಪ್ರಸಾರವಾಗಲಿವೆ ಎನ್ನಲಾಗಿದೆ. ಇದಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ಕನ್ನಡದ ಟೀಸರ್ ರಿಲೀಸ್ ಆಗಿತ್ತು. ಈಗ ಹಿಂದಿ ಬಿಗ್ ಬಾಸ್ ಟೀಸರ್ ಸಮಯ. ಸಲ್ಮಾನ್ ಖಾನ್ ಮತ್ತೆ ನಿರೂಪಕರಾಗಿ ಕಾಣಿಸಿಕೊಂಡಿದ್ದಾರೆ. ಆದರೆ, ಈ ಪ್ರೋಮೋದಲ್ಲಿ ಅವರು ನೀಡಿದ ಒಂದು ರಹಸ್ಯ ಸುಳಿವು ಈಗ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ. ಟೀಸರ್‌ನಲ್ಲಿ ಸಲ್ಮಾನ್…

Read More

Positive Energy Plants for Home: ಸಕಾರಾತ್ಮಕತೆಯನ್ನು ಹರಡುವ ಈ ಗಿಡಗಳನ್ನು ಪ್ರತಿ ಮನೆಯಲ್ಲೂ ನೆಡಬೇಕು – Kannada News | Plant these plants to increase positivity at home

ಹಚ್ಚ  ಹಸಿರಿನ ಮರಗಿಡಗಳು ಶುದ್ಧ ಗಾಳಿಯನ್ನು ನೀಡುವುದು ಮಾತ್ರವಲ್ಲದೆ, ಮನಸ್ಸಿಗೆ ಖುಷಿಯನ್ನು ನೀಡುತ್ತವೆ. ಮನಸ್ಸಿನ ನೆಮ್ಮದಿಗಾಗಿ, ಮನೆಯ ಸೌಂದರ್ಯವನ್ನು ದುಪ್ಪಟ್ಟುಗೊಳಿಸಲು ಎಲ್ಲರೂ ತಮ್ಮ ಮನೆಗಳಲ್ಲಿ ಹಲವು ಬಗೆಯ ಗಿಡಗಳನ್ನು (plants) ನೆಡುತ್ತಾರೆ. ಇದರಲ್ಲಿ ಕೆಲವು ಸಸ್ಯಗಳನ್ನು ಸಕಾರಾತ್ಮಕ ಶಕ್ತಿ, ಸಂತೋಷ, ಸಮೃದ್ಧಿ ಮತ್ತು ಮಾನಸಿಕ ಶಾಂತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇಂತಹ ಸಸ್ಯಗಳನ್ನು ಮನೆಯೊಳಗೆ ಇಡುವುದರಿಂದ ಅಥವಾ ಅಂಗಳದಲ್ಲಿ ನೆಡುವುದರಿಂದ ಮನೆಯ ಅಂದ ಹೆಚ್ಚುವುದಲ್ಲದೆ ಮನೆಯ ತುಂಬೆಲ್ಲಾ ಧನಾತ್ಮಕ ಶಕ್ತಿಯನ್ನು ಹರಡುತ್ತವೆ, ವಾತಾವರಣವನ್ನೂ ಕೂಡ ರಿಫ್ರೆಶ್‌ ಮಾಡುತ್ತವೆ. ಹಾಗಿದ್ದರೆ…

Read More

ಸ್ನೇಹಿತರು, ಸಹೋದ್ಯೋಗಿಗಳು ಆಗಿದ್ದವರು ಈಗ ಬದ್ಧ ವೈರಿಗಳು – Kannada News | Once Udhayanidhi Stalin produced movie with Thalapathy Vijay and Trisha Krishnan

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಘಟನೆಯೊಂದು ಘಟಿಸಿದೆ. ನಟಿ ತ್ರಿಷಾ (Trisha Krishnan) ಕುರಿತು ಆಡಿದ ಡಬಲ್ ಮೀನಿಂಗ್ ಮಾತಿನಿಂದಾಗಿ ವಿಪಕ್ಷ ನಾಯಕ, ನಟ, ನಿರ್ಮಾಪಕ ಉದಯನಿಧಿ ಸ್ಟಾಲಿನ್ ಅನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ. ತಮಿಳುನಾಡು ಸಿಎಂ ವಿಜಯ್ ಮತ್ತು ತ್ರಿಷಾ ಅವರ ಅತ್ಯಾಪ್ತ ಸಂಬಂಧ ಗುಟ್ಟೇನೂ ಅಲ್ಲ. ವಿಜಯ್, ಪತ್ನಿ ಸಂಗೀತ ಅವರೊಟ್ಟಿಗೆ ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ. ಇತ್ತ ತ್ರಿಷಾ ಜೊತೆಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುತ್ತಾರೆ. ವಿಜಯ್ ಅವರು ತ್ರಿಷಾ ಜೊತೆಗೆ ಹೊಂದಿರುವ ಈ…

Read More

‘ಅಹಂಕಾರವೇ ವಿನಾಶಕ್ಕೆ ದಾರಿ’; ಉದಯನಿಧಿ ಬಿಡುಗಡೆ ಬಳಿಕ ಸಿಎಂ ವಿಜಯ್ ಸರ್ಕಾರದ ವಿರುದ್ಧ ಸ್ಟಾಲಿನ್ ವಾಗ್ದಾಳಿ – Kannada News | Arrogance Paves Way For Destruction DMK Chief MK Stalin big attack on CM Vijay over Udhayanidhi Stalin arrest

ಚೆನ್ನೈ, ಆಗಸ್ಟ್ 4: ನಟಿ ತ್ರಿಶಾ ಕುರಿತ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರನ್ನು ಬಂಧಿಸಿ, ವಿಚಾರಣೆ ನಂತರ ಬಿಡುಗಡೆ ಮಾಡಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ, ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್​ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸ್ಟಾಲಿನ್, “ಅಹಂಕಾರವೇ ವಿನಾಶಕ್ಕೆ ದಾರಿ. ನಿರಂತರ ಅಹಂಕಾರವು ವಿನಾಶವನ್ನು ಮತ್ತಷ್ಟು ಚುರುಕುಗೊಳಿಸುತ್ತದೆ!”…

Read More

‘ರಾಮಾಯಣ’ ಪಾತ್ರದ ವಸ್ತ್ರಗಳ ಬಗೆಗಿನ ಟೀಕೆಗೆ ಸ್ಪಷ್ಟನೆ ನೀಡಿದ ವಿನ್ಯಾಸಕರು

ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ಆ್ಯಕ್ಷನ್-ಕಟ್ ಹೇಳಿರುವ, ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಯಶ್ ನಟನೆಯ ‘ರಾಮಾಯಣ’ (Ramayana) ಸಿನಿಮಾದ ಟ್ರೇಲರ್ ಜಗತ್ತಿನಾದ್ಯಂತ ಭಾರೀ ನಿರೀಕ್ಷೆ ಮೂಡಿಸಿದೆ. ಆದರೆ ಈ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಸಿನಿಮಾದಲ್ಲಿನ ಪಾತ್ರಗಳ ವಸ್ತ್ರವಿನ್ಯಾಸದ (Costume Design) ಕುರಿತು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಟೀಕೆ ಹಾಗೂ ಚರ್ಚೆ ವ್ಯಕ್ತವಾಗಿತ್ತು. ಪೌರಾಣಿಕ ಸಿನಿಮಾಗಳ ವಿಚಾರದಲ್ಲಿ ಈ ರೀತಿಯ ಟೀಕೆಗಳು ಎದುರಾಗುವುದು ಸಹಜ. ಆ ಬಗ್ಗೆ ಚಿತ್ರತಂಡದವರು ಪ್ರತಿಕ್ರಿಯೆ ನೀಡಿದ್ದಾರೆ. ಸೀತೆಯ ಪಾತ್ರದಲ್ಲಿ…

Read More