Headlines

ದಕ್ಷಿಣ ಚಿತ್ರರಂಗದ ಬಗ್ಗೆ ಅಸಮಾಧಾನ ಹೊರಹಾಕಿದ ತಮನ್ನಾ ಭಾಟಿಯಾ? – Kannada News | Tamannaah Slams South Cinema: Patriarchy and Objectification of Female Artists

ಖ್ಯಾತ ನಟಿ ತಮನ್ನಾ ಭಾಟಿಯಾ ಅವರು (Tamannah Bhatia) ಬಾಲಿವುಡ್ ಹಾಗೂ ದಕ್ಷಿಣ ಭಾರತ ಎರಡರಲ್ಲೂ ಕೆಲಸ ಮಾಡಿದ್ದಾರೆ. ಎರಡೂ ಕಡೆಗಳಲ್ಲಿ ಅವರಿಗೆ ಸಾಕಷ್ಟು ಅನುಭವ ಇದೆ. ಅವರು ಈಗ ಚಲನಚಿತ್ರ ರಂಗಗಳ ನಡುವಿನ ವ್ಯತ್ಯಾಸಗಳು ಮತ್ತು ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲುಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. ತಮ್ಮ ಸುದೀರ್ಘ ಸಿನಿ ಪಯಣದ ಅನುಭವಗಳನ್ನು ಹಂಚಿಕೊಂಡಿರುವ ಅವರು, ದಕ್ಷಿಣ ಚಿತ್ರರಂಗದ ಕೆಲವು ಕಹಿ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಇದರಿಂದ ಅವರಿಗೆ ದಕ್ಷಿಣದ ಬಗ್ಗೆ ಬೇಸರ ಇದೆಯೇ ಎನ್ನುವ…

Read More

ವಾರ ಭವಿಷ್ಯ: ಯಾವ ರಾಶಿಗೆ ಧನಲಾಭ, ಯಾರಿಗೆ ಶನಿಯ ವಕ್ರದೃಷ್ಟಿ? – Kannada News | Weekly Horoscope, July 26–August 1: Career, Finance and Health Predictions for All Zodiac Signs

​ಮೇಷ ರಾಶಿ: ​ಉದ್ಯೋಗ ಹಾಗೂ ವೃತ್ತಿ ಕ್ಷೇತ್ರದಲ್ಲಿ ಪ್ರಗತಿ ಕಂಡುಬರುತ್ತದೆ. ಹೊಸ ಹೂಡಿಕೆಗಳಿಗೆ ಸೂಕ್ತ ಸಮಯ ಹಾಗೂ ಆರ್ಥಿಕವಾಗಿ ಶುಭ ಫಲಗಳು ದೊರೆಯಲಿವೆ. ಕೋಪ ಮತ್ತು ಅವಸರದ ನಿರ್ಧಾರಗಳಿಂದ ಕುಟುಂಬದಲ್ಲಿ ಮನಸ್ತಾಪಗಳು ಉಂಟಾಗಬಹುದು. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ. ​ ವೃಷಭ ರಾಶಿ: ​ಕೆಲಸದ ಸ್ಥಳದಲ್ಲಿ ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯುತ್ತದೆ. ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಸಿಗಲಿದ್ದು, ಆಸ್ತಿ ಖರೀದಿಗೆ ಯೋಗವಿದೆ. ಅನಗತ್ಯ ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇದೆ. ಪ್ರಯಾಣದ ಸಮಯದಲ್ಲಿ ಎಚ್ಚರಿಕೆ ವಹಿಸಿ. ​ಮಿಥುನ ರಾಶಿ:…

Read More

ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತವಾಗಿ 41 ಜನ ಮೃತಪಟ್ಟಿದ್ದ ಕರೂರ್​​ನಲ್ಲಿ ಗೆಲ್ಲೋದು ಯಾರು? – Kannada News | Who is winning in Karur Assembly the constituency 41 dead after Vijay rally stampede last year

ಕರೂರ್, ಮೇ 4: ತಮಿಳುನಾಡಿನ ಕರೂರ್​​ನಲ್ಲಿ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ (Vijay) ಚುನಾವಣಾ ಪ್ರಚಾರ ನಡೆಸುವಾಗ ನಿರೀಕ್ಷೆಗೂ ಮೀರಿದ ಜನರು ಸೇರಿದ್ದರು. ಇದರಿಂದ ಕಾಲ್ತುಳಿತ ಉಂಟಾಗಿ 41 ಜನರು ಪ್ರಾಣ ಕಳೆದುಕೊಂಡರು. ಕಳೆದ ವರ್ಷ ಈ ಘಟನೆ ನಡೆದಿತ್ತು. ವಿಜಯ್ ಅವರ ರ‍್ಯಾಲಿಯಿಂದ ಕಾಲ್ತುಳಿತ ಉಂಟಾಗಿದ್ದ ಕರೂರಿನಲ್ಲಿ ತಮಿಳುನಾಡು ವಿಕ್ಟರಿ ಪಾರ್ಟಿ (ಟಿವಿಕೆ) ಹಿನ್ನಡೆ ಸಾಧಿಸಿದೆ. ಈ ಕ್ಷೇತ್ರದಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಹೊಸದಾಗಿ ರಾಜಕೀಯ ಪಕ್ಷವನ್ನು ಘೋಷಿಸಿದ್ದ…

Read More

ಟ್ರಂಪ್ ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ – Kannada News | Trump’s Air Force One Glitch: Technical Snag Delays Davos Trip to Switzerland

ವಾಷಿಂಗ್ಟನ್, ಜನವರಿ 21: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ಏರ್ ಫೋರ್ಸ್ ಒನ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಾಷಿಂಗ್ಟನ್‌ಗೆ ಮರಳಿದೆ. ವಿಮಾನದಲ್ಲಿ ಸಿಬ್ಬಂದಿಗೆ ಸಣ್ಣ ವಿದ್ಯುತ್ ಸಮಸ್ಯೆ ಕಂಡುಬಂದಿತ್ತು. ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ವಿಶ್ವದ ಅನೇಕ ನಾಯಕರನ್ನು ಭೇಟಿಯಾಗಲು ಅಧ್ಯಕ್ಷರು ಹೊರಟಿದ್ದರು. ವಿಮಾನ ಹಾರಾಟ ಆರಂಭಿಸಿದ ಬಳಿಕ AF1 ಸಿಬ್ಬಂದಿ ಸಣ್ಣ ವಿದ್ಯುತ್ ಸಮಸ್ಯೆಯನ್ನು ಪತ್ತೆ ಹಚ್ಚಿದ್ದರು. ಅಧ್ಯಕ್ಷರು…

Read More

ಗಿಲ್ಲಿಗೆ ಬಂಪರ್; 50 ಲಕ್ಷದ ಜೊತೆ ಐಷಾರಾಮಿ ಕಾರು, ಸುದೀಪ್ ಕಡೆಯಿಂದ ಬಿಗ್ ಅಮೌಂಟ್

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರಿಗೆ ಅಭೂತಪೂರ್ವ ಗೆಲುವು ಸಿಕ್ಕಿದೆ. 24 ಸ್ಪರ್ಧಿಗಳನ್ನು ಹಿಂದಿಕ್ಕಿ ಗೆಲುವನ್ನು ಕಂಡರು. ರನ್ನರ್ ಅಪ್ ಸ್ಥಾನಕ್ಕೆ ರಕ್ಷಿತಾ ಶೆಟ್ಟಿ ಖುಷಿಪಟ್ಟಿದ್ದಾರೆ. ಗಿಲ್ಲಿ ನಟ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಫ್ಯಾನ್​ ಬೇಸ್ ಸಿಕ್ಕಿದೆ. ಇದು ಅವರಿಗೆ ವೋಟ್ ಆಗಿಯೂ ಬದಲಾಗಿದೆ. 40 ಕೋಟಿಗೂ ಅಧಿಕ ವೋಟ್ ಅವರು ಪಡೆದಿದ್ದಾರೆ ಎಂಬುದೇ ಇದಕ್ಕೆ ಸಾಕ್ಷಿ. ಗಿಲ್ಲಿ ನಟಗೆ ವಿನ್ನಿಂಗ್ ಅಮೌಂಟ್ ಆಗಿ 50…

Read More

ಸಿಎಂ ಕುರ್ಚಿ ಕದನ: ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು – Kannada News | Don’t We Have the Right to Express Our Opinion on Who Should Be CM: Pranavananda Swamiji

ದೆಹಲಿ, ಡಿಸೆಂಬರ್​​ 23: ವೋಟ್‌ಗೆ ನಾವು ಬೇಕು, ಸಿಎಂ ಯಾರಾಗಬೇಕು ಎನ್ನುವ ಅಭಿಪ್ರಾಯ ಹೇಳಬಾರ್ದಾ? ರಾಜಕೀಯ ವಿಷಯಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಭಾರತದ ಸಂವಿಧಾನ ಸ್ವಾಮೀಜಿಗಳಿಗೆ ಹಕ್ಕು ನೀಡಿದೆ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ದೆಹಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಭಾರತೀಯ ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ರಾಜಕಾರಣಿ. ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಡಿಕೆ ಶಿವಕುಮಾರ್​ರನ್ನು ಸಿಎಂ ಮಾಡುವಂತೆ ಒತ್ತಾಯಿಸಲಾಗುವುದು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಟೈಫಾಯ್ಡ್ ಪ್ರಕರಣಗಳ ಹೆಚ್ಚಳ: ಮಕ್ಕಳಲ್ಲಿ ಈ ಲಕ್ಷಣ ಕಂಡುಬಂದ್ರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ – Kannada News | Typhoid Care For Kids: Treatment, Diet, and Recovery Timeline

ಬದಲಾಗುತ್ತಿರುವ ಹವಾಮಾನದಲ್ಲಿ, ಮಕ್ಕಳಲ್ಲಿ ಟೈಫಾಯ್ಡ್ (Typhoid) ಜ್ವರದ ಅಪಾಯ ಗಮನಾರ್ಹವಾಗಿ ಹೆಚ್ಚಾಗುತ್ತದೆ. ಆದರೆ ಅನೇಕ ಸಂದರ್ಭಗಳಲ್ಲಿ, ಪೋಷಕರಿಗೆ ತಮ್ಮ ಮಗುವಿಗೆ ಈ ಜ್ವರವಿದೆ ಎಂದು ಆರಂಭದಲ್ಲಿ ತಿಳಿಯುವುದಿಲ್ಲ. ಇದರಿಂದ ಆರೋಗ್ಯ ಸಮಸ್ಯೆ ಮತ್ತಷ್ಟು ಅಪಾಯಕಾರಿಯಾಗಬಹುದು. ಹಾಗಾಗಿ ಈ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವುದರಿಂದ ಸಾಧ್ಯವಾದಷ್ಟು ಈ ಜ್ವರವನ್ನು ನಿಯಂತ್ರಿಸಬಹುದಾಗಿದೆ. ಡಾ. ವಿಪಿನ್‌ಚಂದ್ರ ಉಪಾಧ್ಯಾಯ ಅವರು ಹೇಳುವ ಪ್ರಕಾರ, ಟೈಫಾಯ್ಡ್ ಒಂದು ಬ್ಯಾಕ್ಟೀರಿಯಾ ಸೋಂಕು. ಇದು ಕಲುಷಿತ ನೀರು ಮತ್ತು ಅಶುದ್ಧ ಆಹಾರದ ಮೂಲಕ ಹರಡುತ್ತದೆ. ಮಕ್ಕಳ ರೋಗನಿರೋಧಕ ಶಕ್ತಿ…

Read More

IND vs ENG: ಲಾರ್ಡ್ಸ್‌ನಲ್ಲಿ ಈ ಸಾಧನೆ ಮಾಡಿದ ಏಕೈಕ ಬ್ಯಾಟರ್ ಹರ್ಮನ್‌ಪ್ರೀತ್ ಕೌರ್

ಭಾರತ ಹಾಗೂ ಇಂಗ್ಲೆಂಡ್‌ ಮಹಿಳಾ ತಂಡಗಳ ನಡುವಿನ ಏಕೈಕ ಟೆಸ್ಟ್ ಪಂದ್ಯ ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ನಡೆಯುತ್ತಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಮಹಿಳಾ ತಂಡ 285 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ತಂಡದ ಪರ ಸ್ಮೃತಿ ಮಂಧಾನ, ಹರ್ಮನ್​ಪ್ರೀತ್ ಕೌರ್ ಹಾಗೂ ದೀಪ್ತಿ ಶರ್ಮಾ ಅರ್ಧಶತಕದ ಇನ್ನಿಂಗ್ಸ್ ಆಡಿದರು (PC-BCCI Women x). ನಾಯಕಿ ಹರ್ಮನ್​ಪ್ರೀತ್ ಕೌರ್ ಲಾರ್ಡ್ಸ್ ಮೈದಾನದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದರು….

Read More

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಜೋಡಿಯ 1250 ಕೋಟಿ ರೂಪಾಯಿ ಸಾಮ್ರಾಜ್ಯ – Kannada News | Power Couple: Priyanka Chopra and Nick Jonas Massive 1250 RS Crore Global Empire

ಹಾಲಿವುಡ್ ಮತ್ತು ಬಾಲಿವುಡ್‌ನ ಅತ್ಯಂತ ಪ್ರಭಾವಶಾಲಿ ಜೋಡಿಗಳಲ್ಲಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್ ಪ್ರಮುಖರು. ಇಬ್ಬರೂ ತಮ್ಮ ಕಠಿಣ ಪರಿಶ್ರಮದಿಂದ ಜಾಗತಿಕ ಮಟ್ಟದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ ಈ ದಂಪತಿಯ ಒಟ್ಟು ಸಂಪತ್ತು ಸುಮಾರು 1250 ಕೋಟಿ ರೂಪಾಯಿ ಆಗಿದೆ. ಇಂದು (ಜುಲೈ 18) ಪ್ರಿಯಾಂಕಾ ಜನ್ಮದಿನ. ಅವರ ಜರ್ನಿ ಬಗ್ಗೆ ಇಲ್ಲಿದೆ ವಿವರ. ಪ್ರಿಯಾಂಕಾ ಚೋಪ್ರಾ ಅವರ ಸಿನಿಮಾ ಗಳಿಕೆ ಪ್ರಿಯಾಂಕಾ ಚೋಪ್ರಾ ಅವರ ನಟನಾ ಪ್ರಯಾಣ 2002ರಲ್ಲಿ ತಮಿಳು…

Read More

ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು – Kannada News | Karnataka MLC Election: Congress Confident of Winning Five Seats Amid Cross Voting Allegations

ಬೆಂಗಳೂರು, ಜೂನ್​ 18: ಪರಿಷತ್​ನ 7 ಸ್ಥಾನ ಗಳಿಗೆ ನಡೆದ ಚುನಾವಣೆ ಮುಕ್ತಾಯಗೊಂಡಿದೆ. 222 ಮತ ಚಲಾವಣೆ ಆಗುವ ಮೂಲಕ ಶೇ.100ರಷ್ಟು ಮತದಾನ ಆಗಿದೆ. ಕೆಲವೇ ಹೊತ್ತಿನಲ್ಲಿ ಮತ ಎಣಿಕೆ ಕಾರ್ಯ ಕೂಡ ಆರಂಭಗೊಳ್ಳಲಿದೆ. ಈ ಮಧ್ಯೆ ಕಾಂಗ್ರೆಸ್​ ನಾಯಕರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮಗೆ ಯಾವುದೇ ಅಡ್ಡಮತದಾನ ಭಯವಿಲ್ಲ. ಕಾಂಗ್ರೆಸ್​​​ನ ಐವರು ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಐಕ್ಯತೆಯನ್ನು ಎತ್ತಿ ಹಿಡಿದು ನಾಯಕತ್ವದಲ್ಲಿ ಪಕ್ಷವು ಒಗ್ಗಟ್ಟನ್ನು ಪ್ರದರ್ಶಿಸಿದೆ. ಸಿಎಲ್‌ಪಿ ಶಾಸಕಾಂಗ ಸಭೆಗಳಲ್ಲಿ…

Read More