Headlines

ಮಳೆಗಾಲದಲ್ಲಿ ಕೀಲು ನೋವು, ಬಿಗಿತ ಹೆಚ್ಚಾಗಲು ಕಾರಣವೇನು? ತಡೆಗಟ್ಟುವ ಸರಳ ಮಾರ್ಗಗಳು ಇಲ್ಲಿವೆ – Kannada News | Rainy Season Joint Pain: Causes, Risk Factors and Ways to Find Relief

ಮಳೆಗಾಲ ಆರಂಭವಾದ ಕೂಡಲೇ ಮೊಣಕಾಲು ನೋವು, ಸೊಂಟ ನೋವು, ಭುಜ ನೋವು, ಕೀಲುಗಳಲ್ಲಿ ಬಿಗಿತ (Joint Stiffness) ಹೆಚ್ಚಾಗುತ್ತದೆ ಎಂದು ಅನೇಕರು ಹೇಳುತ್ತಾರೆ. ಇದು ಕೇವಲ ವಯಸ್ಸಾದವರ ಸಮಸ್ಯೆಯಲ್ಲ, ಈಗಾಗಲೇ ಆಸ್ಟಿಯೋಆರ್ಥ್ರೈಟಿಸ್ (Osteoarthritis), ರುಮಟಾಯ್ಡ್ ಆರ್ಥ್ರೈಟಿಸ್ (Rheumatoid Arthritis) ಅಥವಾ ಹಳೆಯ ಗಾಯಗಳಿಂದ ಬಳಲುತ್ತಿರುವವರಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತದೆ. ಹಲವರು ಇದನ್ನು ಕೇವಲ “ಮಳೆಗಾಲದ ಪರಿಣಾಮ” ಎಂದು ನಿರ್ಲಕ್ಷಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಇದರ ಹಿಂದೆ ವೈಜ್ಞಾನಿಕ ಕಾರಣಗಳಿವೆ. ಇಂದು ರಾಷ್ಟ್ರೀಯ ಮೂಳೆ ಮತ್ತು ಕೀಲುಗಳ…

Read More

ಹೆಬ್ಬಾಳ ಜಂಕ್ಷನ್​​ನಲ್ಲಿ ಟ್ರಾಫಿಕ್​​ ಸಮಸ್ಯೆಗೆ ಮುಕ್ತಿ ನೀಡಲು ಮುಂದಾದ ಬಿಡಿಎ: ಟ್ವಿನ್ ಟನಲ್ ಯೋಜನೆಗೆ ಚಾಲನೆ – Kannada News | BDA Launches Twin Tunnel Project to Ease Traffic at Bengaluru’s Hebbal Junction

ಬೆಂಗಳೂರು, ಆಗಸ್ಟ್​​ 04: ಬೆಂಗಳೂರಿನ (Bangaluru) ಹೆಬ್ಬಾಳ ಜಂಕ್ಷನ್‌ನಲ್ಲಿ ಪ್ರತಿದಿನ ಎದುರಾಗುವ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಬಿಡಿಎ (BDA) ಮಹತ್ವದ ಯೋಜನೆಗೆ ಚಾಲನೆ ನೀಡಿದೆ. ಹೆಬ್ಬಾಳ ಜಂಕ್ಷನ್‌ನಿಂದ ಕೆವಿಎಎಫ್‌ಎಸ್‌ಯು ಕ್ಯಾಂಪಸ್‌ವರೆಗೆ ನಿರ್ಮಿಸಲು ಉದ್ದೇಶಿಸಿರುವ ಟ್ವಿನ್ ಟನಲ್ ಸುರಂಗ ಮಾರ್ಗದ ಕಾಮಗಾರಿಗಳಿಗೆ ಪ್ರಾಥಮಿಕ ಚಾಲನೆ ಸಿಕ್ಕಿದೆ. ಮುಂದಿನ 2 ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಬಿಡಿಎ ಹೊಂದಿದೆ. 2.2 ಕಿ.ಮೀ ಉದ್ದ: 1,130 ಕೋಟಿ ರೂ ಅಧಿಕ ವೆಚ್ಚ ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆಗೆ ಶಾಶ್ವತ…

Read More

ಶಾಸಕ ಎಸ್​ಎನ್​​ ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ಕೈತಪ್ಪಿದಕ್ಕೆ ಭುಗಿಲೆದ್ದ ಆಕ್ರೋಶ: ನಾಳೆ 3 ತಾಲೂಕುಗಳ ಬಂದ್‌ಗೆ ಕರೆ! – Kannada News | Cabinet Expansion; Protests Erupt as SN Subba Reddy Misses Ministerial Post; Three Taluks to Observe Bandh

ಶಾಸಕ ಎಸ್.ಎನ್.ಸುಬ್ಬಾರೆಡ್ಡಿImage Credit source: tv9 kannada ಚಿಕ್ಕಬಳ್ಳಾಪುರ, ಆಗಸ್ಟ್​​ 04: ಸಚಿವ ಸಂಪುಟ ವಿಸ್ತರಣೆಯಲ್ಲಿ (Cabinet Expansion) ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ (MLA Subbareddy) ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಾವಿರಾರು ಕಾರ್ಯಕರ್ತರು ಶಾಸಕರ ಮನೆ ಮುಂದೆ ಜಮಾಯಿಸಿ, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ನಾಳೆ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ಮೂರು ತಾಲೂಕುಗಳ ಬಂದ್‌ಗೆ ಕರೆ ನೀಡಲಾಗಿದೆ. ಮತ್ತೊಂದೆಡೆ ಪಕ್ಷದ…

Read More

ಉದಯನಿಧಿ ಸ್ಟಾಲಿನ್‌ ಬಂಧಿಸಿದ್ದು ಉತ್ತಮ ನಿರ್ಧಾರ: ಖಡಕ್ ಆಗಿ ಹೇಳಿದ ಕಂಗನಾ ರಣಾವತ್‌ – Kannada News | Kangana Ranaut reacts to Udhayanidhi Stalin detention over Trisha Krishnan remarks

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್‌ (Trisha Krishnan) ಕುರಿತು ಸಾರ್ವಜನಿಕ ಸಭೆಯಲ್ಲಿ ಅಸಭ್ಯ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್‌ (Udhayanidhi Stalin) ಅವರನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದರು. ಈ ಘಟನೆ ತಮಿಳುನಾಡು ರಾಜಕೀಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದ್ದು, ಇದೀಗ ಬಾಲಿವುಡ್‌ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್‌ (Kangana Ranaut) ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಬರೆದುಕೊಂಡಿರುವ…

Read More

ಶೇಖ್ ಹಸೀನಾ ಅವರ ನಾಳೆಯ ಸುದ್ದಿಗೋಷ್ಠಿಗೂ ನಮಗೂ ಸಂಬಂಧವಿಲ್ಲ; ಭಾರತ ಸ್ಪಷ್ಟನೆ – Kannada News | Organised by private media India distances itself from Sheikh Hasina’s August 5 press conference

ನವದೆಹಲಿ, ಆಗಸ್ಟ್ 4: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಆಗಸ್ಟ್ 5ರಂದು ನಡೆಸಲಿರುವ ಮಾಧ್ಯಮ ಸಂವಾದಕ್ಕೂ ತನಗೂ ಯಾವುದೇ ಸಂಬಂಧವಿಲ್ಲವೆಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಸ್ಪಷ್ಟಪಡಿಸಿದೆ. 2024ರಲ್ಲಿ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಯ ನಂತರ ಅಧಿಕಾರ ಕಳೆದುಕೊಂಡು ದೇಶ ತೊರೆದಿದ್ದ ಶೇಖ್ ಹಸೀನಾ ದೆಹಲಿಯಲ್ಲಿ ಆಶ್ರಯ ಪಡೆದಿದ್ದರು. ಅದಾದ ಬಳಿಕ ಅವರ ಮೊದಲ ಮಾಧ್ಯಮ ಗೋಷ್ಠಿ ಇದಾಗಿದೆ. ಈ ಕಾರ್ಯಕ್ರಮವನ್ನು ಖಾಸಗಿ ಮಾಧ್ಯಮ ಸಂಸ್ಥೆಯೊಂದು ಆಯೋಜಿಸುತ್ತಿದ್ದು, ಇದರಲ್ಲಿ ವ್ಯಕ್ತವಾಗುವ ಯಾವುದೇ ಅಭಿಪ್ರಾಯಗಳನ್ನು…

Read More

Better Sleep Tips: ಮಲಗುವ ಮುನ್ನ ಈ ಕೆಲಸ ಮಾಡಿದ್ರೆ, ರಾತ್ರಿ ನೆಮ್ಮದಿಯಿಂದ ನಿದ್ರೆ ಮಾಡಬಹುದು – Kannada News | Here are some tips to get good sleep

ಉತ್ತಮ ಆರೋಗ್ಯಕ್ಕೆ ಸಮತೋಲಿತ ಆಹಾರ, ನೀರು ಎಷ್ಟು ಮುಖ್ಯವೋ ಅದೇ ರೀತಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಚೆನ್ನಾಗಿರಲು ನಿತ್ಯ 7 ರಿಂದ 8 ಗಂಟೆಗಳ ಕಾಲ ಉತ್ತಮ ನಿದ್ರೆ (good sleep) ಪಡೆಯುವುದು ಸಹ ಅಷ್ಟೇ ಮುಖ್ಯ. ಹೌದು ನಿದ್ರೆಯು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು, ಮನಸ್ಥಿತಿಯನ್ನು ಚೆನ್ನಾಗಿಡಲು, ಹಾರ್ಮೋನುಗಳನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ. ಆದರೆ ಇಂದಿನ ಒತ್ತಡದ ಹಾಗೂ ಅನಾರೋಗ್ಯಕರ ಜೀವನಶೈಲಿಯ ಕಾರಣ ಅನೇಕರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ರೀತಿ ನಿಮಗೂ ಕೂಡ ರಾತ್ರಿ…

Read More

NWKRTC ಕೈ ಸುಡುತ್ತಿರುವ ಚಿಗರಿ ಬಸ್​​ಗಳು: ಸಂಸ್ಥೆಗೆ ಪ್ರತಿ ತಿಂಗಳು ಎರಡೂವರೆ ಕೋಟಿ ನಷ್ಟ! – Kannada News | Financial Crisis: NWKRTC Suffers 2.5 Crore Monthly Loss Operating Hubballi Dharwad Chigari BRTS Buses

ಹುಬ್ಬಳ್ಳಿ, ಆಗಸ್ಟ್​​ 04: ದಕ್ಷಿಣ ಭಾರತದಲ್ಲಿಯೇ ಮೊದಲ ಯೋಜನೆ ಅನ್ನೋ ಖ್ಯಾತಿಯನ್ನು ಪಡೆದಿರುವ ಬಿಆರ್​​ಟಿಎಸ್​​ ಅಡಿ ಹುಬ್ಬಳ್ಳಿ-ಧಾರವಾಡ ನಡುವೆ ಸಂಚರಿಸುವ ಚಿಗರಿ ಬಸ್​​ಗಳಲ್ಲಿ ಪ್ರತಿನಿತ್ಯ ಸಾವಿರಾರು ಮಂದಿ ಪ್ರಯಾಣ ಮಾಡುತ್ತಾರೆ. ಹುಬ್ಬಳ್ಳಿ ರೈಲ್ವೇ ನಿಲ್ದಾಣದಿಂದ ಧಾರವಾಡ ಹೊಸ ಬಸ್ ನಿಲ್ದಾಣದ ವರಗೆ ಸಂಪರ್ಕ ಕಲ್ಲಿಸುವ ಈ ಬಸ್​​ಗೆ ಬರೋಬ್ಬರಿ 22.5 ಕಿ.ಮೀ. ಪ್ರತ್ಯೇಕ ರಸ್ತೆ ಕೂಡ ಕಲ್ಪಿಸಲಾಗಿದೆ. ಆದರೆ ಇದೇ BRTS ಚಿಗರಿ ಬಸ್​​ಗಳಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಪ್ರತಿ ತಿಂಗಳು ಎರಡೂವರೆ ಕೋಟಿ…

Read More

ಜಾಗತಿಕ ಅನಿಶ್ಚಿತತೆಯ ಸ್ಥಿತಿ ಮುಂದುವರಿಕೆಯಲ್ಲಿ ಆರ್​ಬಿಐ ಎಂಪಿಸಿ ಸಭೆ ಬಡ್ಡಿ ದರ ಪರಿಷ್ಕರಿಸುತ್ತಾ? – Kannada News | RBI MPC meeting, policy decision announcement, repo rate, gdp, inflation estimates and other details

ನವದೆಹಲಿ, ಆಗಸ್ಟ್ 4: ಭಾರತೀಯ ರಿಸರ್ವ್ ಬ್ಯಾಂಕ್​ನ (RBI) ಆರು ಸದಸ್ಯರ ಹಣಕಾಸು ನೀತಿ ಸಮಿತಿಯ (MPC) ಮೂರು ದಿನಗಳ ಪ್ರಮುಖ ಸಭೆ ನಡೆದಿದ್ದು, ನಾಳೆ ಅಂದರೆ ಆಗಸ್ಟ್ 5, ಬುಧವಾರದಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಆರ್ಥಿಕ ನೀತಿ ನಿರ್ಧಾರಗಳನ್ನು ಪ್ರಕಟಿಸಲಿದ್ದಾರೆ. ಜಾಗತಿಕ ಅನಿಶ್ಚಿತತೆ ಮುಂದುವರಿಯುತ್ತಿರುವುದು, ಹಣದುಬ್ಬರ ಏರುಗತಿಯಲ್ಲಿರುವುದು ಇತ್ಯಾದಿ ಪರಿಸ್ಥಿತಿ ಹಿನ್ನೆಲೆಯಲ್ಲಿ, ಗೃಹ ಸಾಲದ ಗ್ರಾಹಕರು, ಹೂಡಿಕೆದಾರರು ಹಾಗೂ ಮಾರುಕಟ್ಟೆ ತಜ್ಞರಲ್ಲಿ ಎಂಪಿಸಿ ಸಭೆ ನಿರ್ಧಾರದ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ. ರೆಪೋ…

Read More

ಬಸ್​ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದು ದರ್ಪ: ಬಿಎಂಟಿಸಿ ಕಂಡಕ್ಟರ್ ಸಸ್ಪೆಂಡ್! – Kannada News | Nelamangala: BMTC Conductor Suspended for Kicking Beggar Trying to Board Bus

ಬಸ್​​ ಕಂಡಕ್ಟರ್ ಸಸ್ಪೆಂಡ್Image Credit source: tv9 kannada ನೆಲಮಂಗಲ, ಆಗಸ್ಟ್​​ 04: ಬಸ್ ಹತ್ತಲು ಬಂದಿದ್ದ ಭಿಕ್ಷುಕ ನನ್ನು ಕಾಲಿನಿಂದ ಒದ್ದು ದರ್ಪ ಮೆರೆದಿದ್ದ ಕಂಡಕ್ಟರ್​​ ಕೃಷ್ಣಮೂರ್ತಿಯನ್ನು ಅಮಾನತು (Suspension) ಮಾಡಿ ಬಿಎಂಟಿಸಿ (BMTC) ಮಂಗಳವಾರ ಆದೇಶ ಹೊರಡಿಸಿದೆ. ಈ ಘಟನೆ ಕುರಿತಾಗಿ ಟಿವಿ9 ವರದಿ ಪ್ರಸಾರ ಮಾಡಿತ್ತು. ಈ ಬೆನ್ನಲ್ಲೇ ಇದೀಗ ಬಿಎಂಟಿಸಿ ಆಡಳಿತ ಮಂಡಳಿಯು ತಕ್ಷಣವೇ ಈ ಕಠಿಣ ಕ್ರಮಕೈಗೊಂಡಿದೆ. ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ? ಈ ಕುರಿತಾಗಿ ಬಿಎಂಟಿಸಿ ಸಂಸ್ಥೆಯು ಅಧಿಕೃತ ಮಾಧ್ಯಮ…

Read More

‘ಸುನೇತ್ರಾ ಪವಾರ್​​ ಮೂಕ ಗೊಂಬೆ’; ಕಾಂಗ್ರೆಸ್​ ಇಂದಿರಾ ಗಾಂಧಿಯನ್ನು ನೆನಪಿಸಿದ ಎನ್​ಸಿಪಿ – Kannada News | Congress Gungi Gudiya remark on Sunetra Pawar sparks political row in Maharashtra NCP reminds Indira Gandhi

ಮುಂಬೈ, ಆಗಸ್ಟ್ 4: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ (Sunetra Pawar) ಅವರ ಸಾರ್ವಜನಿಕ ಭೇಟಿಗಳು ಹಾಗೂ ನಡವಳಿಕೆಯನ್ನು ವಿಮರ್ಶಿಸುವ ವೇಳೆ ಮಹಾರಾಷ್ಟ್ರ ಕಾಂಗ್ರೆಸ್ ಅವರನ್ನು “ಗೂಂಗಿ ಗುಡಿಯಾ” (ಮೂಕ ಬೊಂಬೆ) ಎಂದು ಟೀಕಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ವಿವಾದ ಹುಟ್ಟುಹಾಕಿದೆ. ಈ ಹೇಳಿಕೆಗೆ ಎನ್​ಸಿಪಿ ಅಜಿತ್ ಪವಾರ್ ಬಣ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ, ಕಾಂಗ್ರೆಸ್ ಮಹಿಳೆಯರಿಗೆ ಅವಮಾನ ಮಾಡುತ್ತಿದೆ ಎಂದು ಆರೋಪಿಸಿದೆ. ಮಹಾರಾಷ್ಟ್ರ ಕಾಂಗ್ರೆಸ್ ಸುನೇತ್ರಾ ಪವಾರ್ ಅವರ ಇತ್ತೀಚಿನ ಪತ್ರಿಕಾಗೋಷ್ಠಿಯನ್ನು ಲೇವಡಿ ಮಾಡಿದ್ದ…

Read More