Headlines

ಲಂಚ ಪಡೆದು ಜೈಲುಪಾಲಾಗಿದ್ದ ಬಿಜೆಪಿ ಶಾಸಕನಿಗೆ ಬಿಗ್ ರಿಲೀಫ್

ಬೆಂಗಳೂರು, ಮಾರ್ಚ್​ 11: ಗುತ್ತಿಗೆದಾರನಿಂದ ಐದು ಲಕ್ಷ ರೂ ಲಂಚ‌ ಸ್ವೀಕರಿಸಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ‌ ಡಾ. ಚಂದ್ರು ಲಮಾಣಿಗೆ (MLA Chandru Lamani) ಜಾಮೀನು ಮಂಜೂರಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಆ ಮೂಲಕ ಬಿಜೆಪಿ ಶಾಸಕನಿಗೆ ಬಿಗ್​ ರಿಲೀಫ್​ ಸಿಕ್ಕಿದೆ. ಲೋಕಾಯುಕ್ತ ಪೊಲೀಸರಿಂದ ಲಂಚ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಗೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…

Read More

Gold Rate Today: 16,000 ರೂ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ – Kannada News | Gold Price Today on 23rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 23: ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯಾಗಿವೆ. ವಾರಾಂತ್ಯದಲ್ಲಿ ಗ್ರಾಮ್​ಗೆ 285 ರೂನಷ್ಟು ಏರಿದ್ದ ಚಿನ್ನದ ಬೆಲೆ ಸೋಮವಾರ 190 ರೂ ಹೆಚ್ಚಳಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) ಮತ್ತೆ 16,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಭರ್ಜರಿ ಏರಿಕೆಯಾಗಿದೆ. ಇಂದು ಒಂದೇ ದಿನ ಗ್ರಾಮ್​ಗೆ 25 ರೂನಷ್ಟು ಏರಿ 300 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ…

Read More

ಸರ್ಕಾರಿ ವಸತಿ ಕಾಲೇಜ್​ ವಿದ್ಯಾರ್ಥಿಗಳಿಗೆ ಗುಡ್​​​ ನ್ಯೂಸ್​​: ಸಚಿವ ಮಹದೇವಪ್ಪ ಮಹತ್ವದ ಘೋಷಣೆ

ಬೆಂಗಳೂರು, ಏಪ್ರಿಲ್ 10: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ (2nd PUC Result) ಏಪ್ರಿಲ್​ 09ರಂದು ಪ್ರಕಟವಾಗಿದ್ದು, ಈ ಬಾರಿ ಶೇಕಡಾ 86ರಷ್ಟು ಮಕ್ಕಳು ಪಾಸ್​ ಆಗುವ ಮೂಲಕ ಫಲಿತಾಂಶ ದಾಖಲೆ ಮಟ್ಟಕ್ಕೆ ಏರಿಕೆ ಆಗಿದೆ. ಇನ್ನು ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಆ ಮೂಲಕ ವಸತಿ ಶಾಲೆಗಳಲ್ಲೂ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. 72 ವಸತಿ ಕಾಲೇಜುಗಳಲ್ಲಿ ಜಿಇಇ, ಎಸ್​​ಇಇಟಿ ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ…

Read More

ಜೀವನದ ಕಠಿಣ ಕ್ಷಣ: ಚರ್ಚ್ ಸ್ಟ್ರೀಟ್​​ನಲ್ಲಿ ಕಂಡ ಅದ್ಭುತ ದೃಶ್ಯ, ಕಲಿಕೆಗಾಗಿ ಈ ಹುಡುಗಿಯ ಹೋರಾಟ ನೋಡಿ – Kannada News | Viral: Bengaluru Student Sells Christmas Items and Studies, Inspiring Hard Work

ಬೆಂಗಳೂರು, ಡಿ.29; ಬೆಂಗಳೂರಿನಲ್ಲೊಂದು ಹೃದಯಸ್ಪರ್ಶಿ ಘಟನೊಂದು ನಡೆದಿದೆ. ಇದೀಗ ಸೋಶಿಯಲ್​​​ ಮೀಡಿಯಾದಲ್ಲಿ ಈ ಪೋಸ್ಟ್​​ ಭಾರೀ ಸದ್ದು ಮಾಡುತ್ತಿದೆ. ವಿದ್ಯೆ ಎಂಬುದಕ್ಕೆ ಶ್ರೀಮಂತ, ಬಡವ, ಮನೆ, ಶಾಲೆ ಎಂಬ ತಾರತಮ್ಯವಿಲ್ಲ. ಶ್ರಮ, ಪ್ರಯತ್ನ, ಛಲ ಇದ್ದರೆ ಸಾಕು, ಯಾರು ಬೇಕಾದರೂ ಕಲಿಯಬಹುದು. ಇದೀಗ ಇಲ್ಲಿ ವೈರಲ್​ ಆಗಿರುವ ಪೋಸ್ಟ್​​ ಇದೇ ನೀತಿ ಪಾಠವನ್ನು ಹೇಳುತ್ತದೆ. ಬೆಂಗಳೂರಿನ ಜನನಿಬಿಡ ಪ್ರದೇಶವಾದ ಚರ್ಚ್ ಸ್ಟ್ರೀಟ್‌ನಲ್ಲಿ (Bengaluru Church Street) ಕ್ರಿಸ್‌ಮಸ್ ವಸ್ತುಗಳನ್ನು ಮಾರಾಟ ಮಾಡುತ್ತ, ಓದುತ್ತಿರುವ ಫೋಟೋ ಭಾರೀ ವೈರಲ್​​…

Read More

G-RAM-G: ಜಿ ರಾಮ್‌ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ – Kannada News | How Viksit Bharat G RAM G act can empower rural community

ಕಳೆದ ಕೆಲ ದಿನಗಳಿಂದ ಸಾಕಷ್ಟು ಸದ್ದು ಮಾಡುತ್ತಿರುವ ಕಾಯಿದೆಗಳಲ್ಲಿ ಒಂದು ಜಿ ರಾಮ್‌ ಜಿ. ಇದರ ಪೂರ್ತಿ ಹೆಸರು ವಿಬಿ-ಜಿ-ರಾಮ್‌-ಜಿ ಅಂದರೆ ವಿಕಸಿತ ಭಾರತ- ರೋಜಗಾರ ಮತ್ತು ಆಜೀವಿಕ ಮಿಷನ್‌ (ಗ್ರಾಮೀಣ) Viksit Bharat – Guaratee Rozgar Azeevika Mission (Gramin) (VB-G-RAM-G) ಎಂಬುದಾಗಿದೆ. ಈ ಕಾಯ್ದೆಯು ಗ್ರಾಮೀಣ ಉದ್ಯೋಗ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸುವ ಗುರಿ ಹೊಂದಿದೆ. ಇದು ರೈತರು ಹಾಗೂ ಕಾರ್ಮಿಕರ ಘನತೆಗೆ, ಪಾರದರ್ಶಕತೆ ಹಾಗೂ ನಿಜವಾದ ಗ್ರಾಮೀಣ ಸಬಲೀಕರಣಕ್ಕೆ ಒತ್ತು ನೀಡುತ್ತದೆ. 60…

Read More

ಸೆನ್ಸೆಕ್ಸ್ 1,400 ಅಂಕ ಏರಿಕೆ; ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ ಲಾಭದ ಹಿಗ್ಗು; ಷೇರುಪೇಟೆ ಖುಷಿಯಲ್ಲಿರುವುದು ಯಾಕೆ? – Kannada News | Stock market sensex nifty rise on wednesday possible reasons behind this surge

ನವದೆಹಲಿ, ಏಪ್ರಿಲ್ 15: ಭಾರತದ ಷೇರು ಮಾರುಕಟ್ಟೆ (stock market) ಇವತ್ತು ಒಟ್ಟಾರೆಯಾಗಿ ಭರ್ಜರಿ ಓಟದಲ್ಲಿದೆ. ಬಿಎಸ್​ಇ ಮತ್ತು ಎನ್​ಎಸ್​ಇನ ಸೆನ್ಸೆಕ್ಸ್ ಮತ್ತು ನಿಫ್ಟಿ ಸೇರಿ ಹೆಚ್ಚಿನ ಸೂಚ್ಯಂಕಗಳು ಪಾಸಿಟಿವ್ ಇವೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಇವತ್ತು ಶೇ. 2ರವರೆಗೆ ಹಿಗ್ಗಿವೆ. ಬಿಎಸ್​ಇ ಸೆನ್ಸೆಕ್ಸ್ ಇವತ್ತು ಒಂದು ಹಂತದಲ್ಲಿ 1,400 ಅಂಕಗಳಷ್ಟು ಏರಿಕೆ ಕಂಡಿತ್ತು. ನಿಫ್ಟಿ 400 ಅಂಕಗಳು ಜಿಗಿದಿತ್ತು. 24,280ರ ಮಟ್ಟಕ್ಕೆ ಹೋಗಿತ್ತು. ಸದ್ಯ 384 ಅಂಕಗಳ ಹೆಚ್ಚಳದೊಂದಿಗೆ 24,163ರ ಮಟ್ಟದಲ್ಲಿದೆ. ಬಿಎಸ್​ಇನಲ್ಲಿ…

Read More

RCB ಫ್ರಾಂಚೈಸಿಗೆ ಗಡುವು ನೀಡಿದ BCCI

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿರ್ಬಂಧ. ಐಪಿಎಲ್ 2025ರ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರ್ಘಟನೆಯ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ನಿಷೇಧಕ್ಕೊಳಪಡಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯವಾಡಲು ಕರ್ನಾಟಕ ಸರ್ಕಾರ ಕೆಲ ಷರತ್ತುಗಳೊಂದಿಗೆ ಗ್ರೀನ್ ಸಿಗ್ನಲ್…

Read More

ಸೌತ್ ಆಫ್ರಿಕಾದಲ್ಲಿ ಭೀಕರ ಶೂಟೌಟ್; ಒಂಬತ್ತು ಮಂದಿ ಬಲಿ, 10 ಜನರಿಗೆ ಗಾಯ – Kannada News | South Africa, gunmen kills several people near Johannesburg

ಜೋಹಾನ್ಸ್​ಬರ್ಗ್, ಡಿಸೆಂಬರ್ 21: ಜಗತ್ತಿನ ವಿವಿಧೆಡೆ ಭಯೋತ್ಪಾದನೆ ಮತ್ತು ಅಪರಾಧ ದಾಳಿಗಳು ಹೆಚ್ಚುತ್ತಲೇ ಇವೆ. ಆಸ್ಟ್ರೇಲಿಯಾದಲ್ಲಿ ಉಗ್ರರು ಸಾರ್ವಜನಿಕರ ಮೇಲೆ ಗುಂಡಿನ ದಾಳಿ ಎಸಗಿದ ಘಟನೆ ಮರೆಯಾಗುವ ಮುನ್ನವೇ ಸೌತ್ ಆಫ್ರಿಕಾದಲ್ಲಿ ಬಂದೂಕುದಾರಿಗಳಿಂದ ಭೀಕರ ದಾಳಿಯಾಗಿದೆ. ಜೋಹಾನ್ಸ್​ಬರ್ಗ್​ನ ಹೊರವಲಯದ ಚಿನ್ನದ ಗಣಿ ಸಮೀಪ ಇರುವ ಬೆಕ್ಕೆರ್ಸ್​ಡನ್ ಟೌನ್​ಶಿಪ್ ಬಳಿ ಆಗಂತುಕ ಬಂದೂಕುದಾರಿಗಳು ಸಾರ್ವಜನಿಕರ ಮೇಲೆ ದಾಳಿ (gunmen attack) ಎಸಗಿದ್ದಾರೆ. ಈ ಘಟನೆಯಲ್ಲಿ 9 ಮಂದಿ ಬಲಿಯಾಗಿದ್ದಾರೆ. ಹತ್ತು ಜನರು ಗಾಯಗೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಬೆಕ್ಕೆರ್ಸ್ಡಲ್…

Read More

ಲಿಫ್ಟ್​ ಕೊಡುವುದಾಗಿ ಹತ್ತಿಸಿಕೊಂಡು ಕಾರಿನಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Faridabad:woman physically assaulted after being offered lift in car, 2 arrested

ಫರೀದಾಬಾದ್, ಡಿಸೆಂಬರ್ 31: ಲಿಫ್ಟ್​ ಕೊಡುವುದಾಗಿ ಹತ್ತಿಕೊಂಡು ಕಾರಿನಲ್ಲೇ ಇಬ್ಬರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ(Rape)ವೆಸಗಿರುವ ಘಟನೆ ಫರೀದಾಬಾದಿನಲ್ಲಿ ನಡೆದಿದೆ. ದೂರಿನ ನಂತರ ಪೊಲೀಸರು ಕ್ರಮ ಕೈಗೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಆರಂಭಿಸಲಾಗಿದೆ. ವರದಿಗಳ ಪ್ರಕಾರ, ಮಹಿಳೆಯ ಕುಟುಂಬವು ಡಿ. 30 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಪೊಲೀಸರಿಗೆ ದೂರು ನೀಡಿದೆ. ದೂರಿನ ಪ್ರಕಾರ, ಮಹಿಳೆ ತನ್ನ ಪತಿಯಿಂದ ಬೇರ್ಪಟ್ಟ ನಂತರ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು. ಡಿಸೆಂಬರ್ 29 ರ ರಾತ್ರಿ, ರಾತ್ರಿ 8.30…

Read More

ತಮ್ಮದೇ ಸಿನಿಮಾ ಪ್ರಚಾರಕ್ಕೆ ಗಿಲ್ಲಿ ನಟ ಯಾಕೆ ಹೋಗಿಲ್ಲ? ಕೊನೆಗೂ ಸಿಕ್ತು ಉತ್ತರ – Kannada News | Gilli Nata reaction to Sarkari Shale H8 movie complaint against him in KFCC

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಿಂದ ಗಿಲ್ಲಿ ನಟ ಪಡೆದ ಜನಪ್ರಿಯತೆ ಅಪಾರ. ಆ ರಿಯಾಲಿಟಿ ಶೋಗೆ ಹೋಗುವುದಕ್ಕೂ ಮುನ್ನವೇ ಗಿಲ್ಲಿ ಅವರು ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಈಗ ಆ ಸಿನಿಮಾಗಳ ಬಗ್ಗೆ ಟಾಕ್ ಶುರು ಆಗಿದೆ. ಗಿಲ್ಲಿ ನಟ (Gilli Nata) ಅಭಿನಯದ ‘ಸರ್ಕಾರಿ ಶಾಲೆ ಹೆಚ್​8’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆ ಚಿತ್ರದಲ್ಲಿ ಗಿಲ್ಲಿ ಅವರಿಗೆ ಒಂದು ಪಾತ್ರವಿದೆ. ಆದರೆ ಸಿನಿಮಾದ ಪ್ರಚಾರಕ್ಕೆ ಗಿಲ್ಲಿ ನಟ ಬಂದಿಲ್ಲ ಎಂದು…

Read More