Headlines

Karun Nair: ಕರುಣ್ ನಾಯರ್​ನಿಂದ ಒಂದಲ್ಲ ಎರಡು ಕ್ಯಾಚ್ ಡ್ರಾಪ್: ಕೆಎಲ್ ರಾಹುಲ್ ಸ್ಫೋಟಕ ಆಟ ವ್ಯರ್ಥ – Kannada News | Karun Nair dropped two catches of Shreyas Iyer KL Rahul’s explosive batting wasted

ಬೆಂಗಳೂರು (ಏ. 26): ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 35ನೇ ಪಂದ್ಯ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ಪಂಜಾಬ್ ಕಿಂಗ್ಸ್ ತಂಡವು 265 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿತು, ಆದರೆ ಈ ಸೋಲು ಡೆಲ್ಲಿ ಕ್ಯಾಪಿಟಲ್ಸ್‌ನ ಗಾಯಗಳಿಗೆ ಉಪ್ಪು ಸವರಿತು. ಇಲ್ಲಿ ಇಡೀ ಪಂದ್ಯದ ಗತಿಯನ್ನು ಬದಲಾಯಿಸಿದ್ದು ಬ್ಯಾಟಿಂಗ್ ಅಲ್ಲ, ಡೆಲ್ಲಿಯ ಕಳಪೆ ಫೀಲ್ಡಿಂಗ್. ಕರುಣ್ ನಾಯರ್ (Karun Nair) ಈ ಪಂದ್ಯದಲ್ಲಿ ಎರಡು ದೊಡ್ಡ…

Read More

RR vs DC IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ – Kannada News | Rajasthan Royals vs Delhi Capitals IPL 2026 Live Cricket Score RR vs DC Match on 1st May latest news in Kannada

01 May 2026 07:14 PM (IST) RR vs DC IPL 2026: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI ಕೆಎಲ್ ರಾಹುಲ್ (ವಾಕ್), ಪಾತುಮ್ ನಿಸ್ಸಾಂಕ, ನಿತೀಶ್ ರಾಣಾ, ಸಮೀರ್ ರಿಜ್ವಿ, ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ಕೈಲ್ ಜೇಮಿಸನ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಟಿ ನಟರಾಜನ್. 01 May 2026 07:13 PM (IST) RR vs DC IPL 2026: ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI ಯಶಸ್ವಿ…

Read More

ನಮ್ಮ ಮೆಟ್ರೋ ರೆಡ್ ಲೈನ್ ವೆಚ್ಚ ಕಡಿತಕ್ಕೆ ಒಂದು ಸ್ಟೇಷನನ್ನೇ ಕೈಬಿಡಲು ನಿರ್ಧರಿಸಿದ ಬಿಎಂಆರ್​ಸಿಎಲ್! – Kannada News | Bengaluru Metro Red Line: BMRCL Drops One Underground Station to Cut Costs by Rs 2,920 Crore for Central Approval

ರೆಡ್ ಲೈನ್ ಮೆಟ್ರೋ ಮಾರ್ಗImage Credit source: tv9 ಬೆಂಗಳೂರು, ಜೂನ್ 19: ಬೆಂಗಳೂರಿನ ಸಂಚಾರ ದಟ್ಟಣೆಗೆ ದೊಡ್ಡ ಮಟ್ಟದ ಪರಿಹಾರ ನೀಡಲಿರುವ ಬಹುನಿರೀಕ್ಷಿತ ಸರ್ಜಾಪುರ-ಹೆಬ್ಬಾಳ ಮೆಟ್ರೋ ‘ರೆಡ್ ಲೈನ್’ (Red Line Metro) ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ಪಡೆದುಕೊಳ್ಳಲು ಬಿಎಂಆರ್‌ಸಿಎಲ್ (BMRCL) ಮಹತ್ವದ ಹೆಜ್ಜೆ ಇಟ್ಟಿದೆ. ಈ ಕಾರಿಡಾರ್‌ನ ವಿಸ್ತೃತ ಯೋಜನಾ ವರದಿಯ (DPR) ಅಂದಾಜು ವೆಚ್ಚ ಅತಿ ಹೆಚ್ಚಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಎರಡು ಬಾರಿ ಆಕ್ಷೇಪ…

Read More

Video: ಗುರಗಾಂವ್‌ನಿಂದ ಬೆಂಗಳೂರಿಗೆ ಸ್ಥಳಾಂತರ; ಹೊಸ ಬಾಡಿಗೆ ಮನೆಯ ಬಗ್ಗೆ ಮಹಿಳೆ ಹೇಳಿದ್ದೇನು ಗೊತ್ತಾ? – Kannada News

ಬದುಕು ನಿಂತ ನೀರಲ್ಲ, ಸದಾ ಹರಿಯುತ್ತಿರಬೇಕು. ಶಿಕ್ಷಣ, ಉದ್ಯೋಗ ಹುಟ್ಟೂರಿನಿಂದ ಅಪರಿಚಿತ ಊರಿಗೆ ತೆರಳುವುದು ಅನಿರ್ವಾಯವಾಗುತ್ತದೆ. ಆದರೆ ದಿನ ಕಳೆದಂತೆ ಅಪರಿಚಿತ ಊರು, ಅಲ್ಲಿನ ಜನರು ನಮ್ಮವರಾಗಿ ಬಿಡುತ್ತಾರೆ. ಇದೀಗ ಮಹಿಳೆಯೊಬ್ಬರು ಗುರಗಾಂವ್‌ನಿಂದ (Gurgaon) ಬೆಂಗಳೂರಿಗೆ (Bengaluru) ಸ್ಥಳಾಂತರಗೊಂಡಿದ್ದಾರೆ. ಬೆಂಗಳೂರಿನಲ್ಲಿರುವ ತನ್ನ ಹೊಸ ಅಪಾರ್ಟ್‌ಮೆಂಟ್‌ನನ್ನು ಆರಾಮದಾಯಕ ಸ್ಥಳವನ್ನಾಗಿ ಹೇಗೆ ಪರಿವರ್ತಿಸಿಕೊಂಡಿದ್ದಾರೆ ಎಂದು ರಿವೀಲ್ ಮಾಡಿದ್ದಾರೆ. ಈ ಕ್ಲಿಪಿಂಗ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. karishma.koul.kakroo ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕರಿಷ್ಮಾ ಕೌಲ್ ಎಂಬ ಮಹಿಳೆ ವಿಡಿಯೋವನ್ನು…

Read More

ಸೋಮನಾಥಪುರದಲ್ಲಿ ಪ್ರಧಾನಿ ಮೋದಿ ಶೌರ್ಯಯಾತ್ರೆ; 13ನೇ ಶತಮಾನದ ಹುತಾತ್ಮಕರಿಗೆ ಗೌರವ; ಡೋಲು ಡಮರುಗ ಸದ್ದು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಗುಜರಾತ್ ಭೇಟಿಯ ಎರಡನೇ ದಿನವಾದ ಭಾನುವಾರ “ಶೌರ್ಯ ಯಾತ್ರೆ”ಯ ನೇತೃತ್ವ ವಹಿಸಿದ್ದರು. ಸೋಮನಾಥ ಸ್ವಾಭಿಮಾನ್ ಪರ್ವ್‌ನ ಭಾಗವಾಗಿ ಆಯೋಜಿಸಲಾದ ಈ ಮೆರವಣಿಗೆಯಲ್ಲಿ ಶೌರ್ಯ ಮತ್ತು ತ್ಯಾಗವನ್ನು ಸಂಕೇತಿಸುವ 108 ಕುದುರೆಗಳ ಮೆರವಣಿಗೆ ಇತ್ತು. ಕ್ರಿ.ಶ. 1299 ರಲ್ಲಿ ದೆಹಲಿ ಸುಲ್ತಾನರ ಸೈನ್ಯದ ದಾಳಿಯ ವಿರುದ್ಧ ಸೋಮನಾಥ ದೇವಾಲಯವನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಹಮೀರ್​ಜಿ ಗೋಹಿಲ್ ಮತ್ತು ವೇಗಡ್​ಜಿ ಭಿಲ್ ಅವರಿಗೆ ಪ್ರಧಾನ ಮಂತ್ರಿಯವರು ಈ ಸಂದರ್ಭದಲ್ಲಿ ಗೌರವ ಸಲ್ಲಿಸಿದರು….

Read More

ದಿನ ಭವಿಷ್ಯ: ಇಂದು ಈ ರಾಶಿಯವರಲ್ಲಿ ಸಂಕಟದ ಅನಾವರಣ, ಅಲ್ಪ ಸ್ಪಂದನೆ – Kannada News | Horoscope Today, May 23, 2026: Saturday Dina Rashi Bhavishya; Check Your Zodiac Predictions Here

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಮಘಾ, ಯೋಗ : ವೃದ್ಧಿ, ಕರಣ : ಭದ್ರ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ – Kannada News | Ashwini Gowda Ask Fans to Watch Hayagriva Movie

ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಗೌಡ ಅವರು ಈಗ ಅಭಿಮಾನಿಗಳ ಬಳಿ ಒಂದು ವಿಶೇಷ ಮನವಿ ಇಟ್ಟಿದ್ದಾರೆ. ಅಷ್ಟಕ್ಕೂ ಏನದು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಅಶ್ವಿನಿ ಗೌಡ, ಧನ್ವೀರ್, ಸುನೀಲ್ ಮೊದಲಾದವರು ನಟಿಸಿರುವ ‘ಹಯಗ್ರೀವ’ ಹೆಸರಿನ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರ ಆರಂಭಿಸಿದೆ. ಈ ಚಿತ್ರವನ್ನು ನೋಡುವಂತೆ ಅವರು ಅಭಿಮಾನಿಗಳಲ್ಲಿ ಕೋರಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅಶ್ವಿನಿ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

DRDO NMRL Paid Internship: ದೇಶದ ರಕ್ಷಣಾ ಸಂಶೋಧನಾ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್​​ಗೆ ಸುವರ್ಣಾವಕಾಶ – Kannada News | DRDO NMRL Paid Internship: Naval Materials Research Lab Opportunities for Students

ಇಂಟರ್ನ್‌ಶಿಪ್​​ಗೆ ಸುವರ್ಣಾವಕಾಶ ದೇಶದ ರಕ್ಷಣಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವ ಯುವ ವಿಜ್ಞಾನಿಗಳು ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅತ್ಯುತ್ತಮ ಅವಕಾಶವೊಂದನ್ನು ತಂದಿದೆ. DRDO ಅಡಿಯಲ್ಲಿ ಕಾರ್ಯನಿರ್ವಹಿಸುವ ಮಹಾರಾಷ್ಟ್ರದ ಅಂಬರ್‌ನಾಥ್‌ನಲ್ಲಿರುವ ಪ್ರತಿಷ್ಠಿತ ‘ನೇವಲ್ ಮೆಟೀರಿಯಲ್ಸ್ ರಿಸರ್ಚ್ ಲ್ಯಾಬೊರೇಟರಿ’ (NMRL) ಪ್ರಸ್ತುತ ಸಾಲಿನ ಪಾವತಿಸಿದ (Paid) ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಅಧಿಕೃತವಾಗಿ ಪ್ರಕಟಿಸಿದೆ. ರಕ್ಷಣಾ ಸಂಶೋಧನೆಯಲ್ಲಿ ಪ್ರಾಯೋಗಿಕ ಅನುಭವವನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಈ ತರಬೇತಿಯು ಒಂದು ವಿಶಿಷ್ಟ ವೇದಿಕೆಯಾಗಲಿದ್ದು, ಇಂಟರ್ನ್‌ಶಿಪ್ ಅವಧಿಯಲ್ಲಿ…

Read More

ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್; ವಿಡಿಯೋ ವೈರಲ್

2026 ರ ಟಿ20 ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಟ್ರೋಫಿ ಗೆದ್ದ ತಕ್ಷಣವೇ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಬಳಿಯ ಹನುಮಾನ್ ತೇಕ್ರಿ ದೇವಸ್ಥಾನಕ್ಕೆ ಟ್ರೋಫಿಯೊಂದಿಗೆ ಭೇಟಿ ನೀಡಿದ್ದರು. ಟ್ರೋಫಿಯನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಿದ್ದು ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್, ಬಿಸಿಸಿಐನ…

Read More

ಅಮೆರಿಕದ ಎಫ್-18 ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್

ನವದೆಹಲಿ, ಮಾರ್ಚ್ 26: ಇರಾನ್ ಅಮೆರಿಕದ (Iran-US War) ಎಫ್-35 ಲೈಟ್ನಿಂಗ್ II ಫೈಟರ್ ಜೆಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿರುವುದಾಗಿ ಹೇಳಿತ್ತು. ಅದಾದ ಕೆಲವು ದಿನಗಳ ನಂತರ ಇರಾನ್ ಈಗ ಚಾಬಹಾರ್ ಬಳಿ ಎಫ್-18 ಯುದ್ಧವಿಮಾನಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಹೇಳಿಕೊಂಡಿದೆ. ಅಲ್ಲದೆ, ತಮ್ಮ ಕಾರ್ಯಾಚರಣೆಯ ವಿಡಿಯೋವನ್ನು ಕೂಡ ಇರಾನ್ ಹಂಚಿಕೊಂಡಿದೆ. ರಕ್ಷಣಾ ಖರೀದಿ ಮಾತುಕತೆಯ ಭಾಗವಾಗಿ ಭಾರತಕ್ಕೆ ಈ ಹಿಂದೆ ನೀಡಲಾಗಿದ್ದ ಜೆಟ್‌ಗಳಲ್ಲಿ ಎಫ್​ಎ-18 ಕೂಡ ಒಂದು. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source…

Read More