IPL 2026: RCB ಪರ ಇಬ್ಬರು ಪಾದಾರ್ಪಣೆ ಸಾಧ್ಯತೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರ ಮೊದಲ ಪಂದ್ಯದಲ್ಲೇ ಕಣಕ್ಕಿಳಿಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಅಭಿಯಾನ ಶುರು ಮಾಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.8) ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ಆರ್​ಸಿಬಿ ಪರ ಇಬ್ಬರು ಆಟಗಾರರು ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗಿದ್ದಾರೆ. ಇಲ್ಲಿ ಜೋಶ್ ಹೇಝಲ್​ವುಡ್ ಫಿಟ್​ನೆಸ್ ಕಾರಣದಿಂದಾಗಿ…

Read More

ಹುಷಾರಿಲ್ಲ ಅಂತಾ ಆಸ್ಪತ್ರೆಗೆ ಹೋದ್ರೆ ಡಾಕ್ಟರ್ ನಾಲಿಗೆ ತೋರಿಸಿ ಎನ್ನುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Tongue Colors & What They Mean: Vitamin Deficiency Signs

ನೀವು ಗಮನಿಸಿರಬಹುದು, ಆರೋಗ್ಯ ಸಮಸ್ಯೆ ಎಂದು ಆಸ್ಪತ್ರೆಗೆ ಹೋದರೆ, ವೈದ್ಯರು ಮೊದಲು ನಾಲಿಗೆ ತೋರಿಸಲು ಹೇಳುತ್ತಾರೆ. ಆದರೆ ನಮ್ಮ ಆರೋಗ್ಯಕ್ಕೂ ಇದಕ್ಕೂ ಏನು ಸಂಬಂಧ ಎಂದು ಎಂದಾದರೂ ಯೋಚಿಸಿದ್ದೀರಾ… ಏಕೆಂದರೆ ನಾಲಿಗೆ (Tongue) ಆರೋಗ್ಯಕ್ಕೆ ಹಿಡಿದ ಕೈ ಗನ್ನಡಿಯಂತೆ ಕಾರ್ಯನಿರ್ವಹಿಸುತ್ತದೆ, ನಮ್ಮ ದೇಹದ ಆಂತರಿಕ ಆರೋಗ್ಯ ಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಸಾಮಾನ್ಯವಾಗಿ, ಆರೋಗ್ಯಕರ ನಾಲಿಗೆ ಗುಲಾಬಿ ಬಣ್ಣದಲ್ಲಿದ್ದು ಸ್ವಲ್ಪ ತೇವವಾಗಿರುತ್ತದೆ. ಈ ಬಣ್ಣದಲ್ಲಿನ ಸ್ವಲ್ಪ ಬದಲಾವಣೆ ಕೂಡ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದಾಗಿದೆ. ಹಾಗಾದರೆ ಯಾವ ಬಣ್ಣ ಯಾವ…

Read More

ಪರೀಕ್ಷೆ ಮೌಲ್ಯಮಾಪನಕ್ಕೂ AI ತಂತ್ರಜ್ಞಾನ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಕರೆಕ್ಷನ್‌! – Kannada News | Karnataka Education Department Plan introduce AI for Students Exam answer sheet Evaluation

ಬೆಂಗಳೂರು, (ಜುಲೈ 05): ಕರ್ನಾಟಕದ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ತಂತ್ರಜ್ಞಾನ ಆವರಿಸಿದ್ದು, ಇದರ ಮುಂದುವರೆದ ಭಾಗವಾಗಿ ಇದೀಗ ಸರ್ಕಾರಿ ಶಾಲೆಗಳಲ್ಲಿ ಉತ್ತರ ಪ್ರತಿಕೆ ಮೌಲ್ಯಮಾಪನ ಪ್ರಕ್ರಿಯೆಯನ್ನು ಇನ್ನಷ್ಟು ಸುಲಭ ಹಾಗೂ ವೇಗಗೊಳಿಸಲು ಎಐ (Artificial Intelligence (AI)) ತಂತ್ರಜ್ಞಾನ ಬಳಕೆ ಮಾಡಲು ಶಿಕ್ಷಣ ಇಲಾಖೆ (Karnataka Education Department) ಸಿದ್ದತೆ ನಡೆಸಿದೆ. ಹೌದು… ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಕ್ಷೇತ್ರ ಮತ್ತೊಂದು ಡಿಜಿಟಲ್ ಹೆಜ್ಜೆ ಇಡುತ್ತಿದೆ. ಸ್ಮಾರ್ಟ್ ಕ್ಲಾಸ್‌, ಆನ್‌ಲೈನ್‌ ಬೋಧನೆಯ ನಂತರ ಇದೀಗ ವಿದ್ಯಾರ್ಥಿಗಳ ಉತ್ತರ…

Read More

ಎಐ ಬಳಕೆಯಿಂದ ಟ್ರೋಲ್ ಆದ ವರುಣ್ ಧವನ್ ಹೊಸ ಸಿನಿಮಾ ಟೀಸರ್ – Kannada News | Varun Dhawan new film Hai Jawani Toh Ishq Hona Hai teaser gets trolled for using AI

ಬಾಲಿವುಡ್‌ನ ಖ್ಯಾತ ಕಾಮಿಡಿ ಚಿತ್ರಗಳ ನಿರ್ದೇಶಕ ಡೇವಿಡ್ ಧವನ್ ಮತ್ತು ವರುಣ್ ಧವನ್ (Varun Dhawan) ಜೋಡಿಯ ಬಹುನಿರೀಕ್ಷಿತ ಸಿನಿಮಾ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ (Hai Jawani Toh Ishq Hona Hai) ಚಿತ್ರದ ಟೀಸರ್ ಕೊನೆಗೂ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ವರುಣ್ ಧವನ್ ಜೊತೆ ಸೌತ್ ಸುಂದರಿ ಪೂಜಾ ಹೆಗ್ಡೆ ಮತ್ತು ಮೃಣಾಲ್ ಠಾಕೂರ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟೀಸರ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆಯುತ್ತಿದೆ. ಎಐ…

Read More

Vastu Plants: ಮನೆಯ ಮುಖ್ಯ ದ್ವಾರದ ಬಳಿ ಈ ಗಿಡಗಳನ್ನು ಇಡಲೇಬೇಡಿ; ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Vastu Plants for Main Door: Attract Wealth and Positive Energy to Your Home

ಮನೆಯ ಮುಖ್ಯ ದ್ವಾರವು ಕೇವಲ ನಾವು ಒಳಗೆ ಹೋಗುವ ದಾರಿಯಲ್ಲ, ಬದಲಿಗೆ ಅದು ಮನೆಗೆ ಸಕಾರಾತ್ಮಕ ಶಕ್ತಿ ಮತ್ತು ಲಕ್ಷ್ಮಿ ದೇವಿಯು ಪ್ರವೇಶಿಸುವ ಪ್ರಮುಖ ಜಾಗವಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಮುಖ್ಯ ದ್ವಾರದ ಸುತ್ತಮುತ್ತಲಿನ ವಾತಾವರಣವು ಶುದ್ಧ ಹಾಗೂ ಮಂಗಳಕರವಾಗಿರುವುದು ಅತ್ಯಗತ್ಯ. ಅನೇಕರು ಮನೆಯ ಮುಂಭಾಗವನ್ನು ಸುಂದರಗೊಳಿಸಲು ವಿವಿಧ ರೀತಿಯ ಗಿಡ-ಮರಗಳನ್ನು ನೆಡುತ್ತಾರೆ. ಆದರೆ, ವಾಸ್ತು ನಿಯಮಗಳ ಪ್ರಕಾರ, ಮುಖ್ಯ ದ್ವಾರದಲ್ಲಿ ಕೆಲವು ಗಿಡಗಳನ್ನು ಇಡುವುದು ಮನೆಗೆ ಅದೃಷ್ಟ ತಂದರೆ, ಇನ್ನು ಕೆಲವು ಗಿಡಗಳನ್ನು ಇಡುವುದು ವಾಸ್ತು…

Read More

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ – Kannada News | Kedarnath Temple Opens To devotees choas after people Jumping Barricades

ಕೇದಾರನಾಥ, ಏಪ್ರಿಲ್ 24: ಈ ವರ್ಷದ ಚಾರ್ ಧಾಮ್ ಯಾತ್ರೆ (Char Dham Yatra) ಉತ್ತರಾಖಂಡದಲ್ಲಿ ಅಧಿಕೃತವಾಗಿ ಪ್ರಾರಂಭವಾಗಿದೆ. ಕೇದಾರನಾಥ (Kedarnath) ದೇವಾಲಯದ ಬಾಗಿಲುಗಳು ಏಪ್ರಿಲ್ 22ರಂದು ಭಕ್ತರಿಗೆ ತೆರೆಯಲ್ಪಟ್ಟವು. ಗರ್ವಾಲ್ ಹಿಮಾಲಯದಲ್ಲಿ ಎತ್ತರದಲ್ಲಿರುವ ಈ ದೇವಾಲಯವು 22 ಕಿಲೋಮೀಟರ್ ಕಷ್ಟಕರವಾದ ಚಾರಣ ಮತ್ತು ಸೀಮಿತ ಹೆಲಿಕಾಪ್ಟರ್ ಪ್ರವೇಶದ ಹೊರತಾಗಿಯೂ ಮೊದಲ ದಿನವೇ ಅಗಾಧವಾದ ಜನಸಾಗರವನ್ನು ಕಂಡಿತು. ಸಾವಿರಾರು ಜನರು ಏಕಕಾಲದಲ್ಲಿ ಆಗಮಿಸಿದ್ದರಿಂದ ದೇವಾಲಯದ ಸುತ್ತಮುತ್ತಲಿನ ಹಲವಾರು ಪ್ರದೇಶಗಳಲ್ಲಿ ನೂಕುನುಗ್ಗಲು ಉಂಟಾಯಿತು. ಇದರಿಂದ ಕಾಲ್ತುಳಿತವೂ ಉಂಟಾಯಿತು. ಇನ್ನಷ್ಟು…

Read More

IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

2008 ರಿಂದ ಆರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಶ್ರೀಮಂತ ಲೀಗ್. ಯುವ ಪ್ರತಿಭೆಗಳನ್ನು ಸ್ಟಾರ್‌ ಆಟಗಾರರನ್ನಾಗಿ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಕೂಡ ಐಪಿಎಲ್​ಗೆ ಸಲ್ಲಬೇಕು. ಅನೇಕ ಆಟಗಾರರು ಐಪಿಎಲ್​ ಮೂಲಕವೇ ರಾಷ್ಟ್ರೀಯ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೇ ಕಾರಣದಿಂದಾಗಿ ಯುವ ಆಟಗಾರರು ಕೂಡ ಐಪಿಎಲ್​ನಲ್ಲಿ ಭಾಗವಹಿಸುವುದನ್ನು ಎದುರು ನೋಡುತ್ತಿರುತ್ತಾರೆ. ಅದರಂತೆ ಐಸಿಸಿ ಸ್ಥಾನಮಾನ ಹೊಂದಿರುವ ಬಹುತೇಕ ರಾಷ್ಟ್ರಗಳ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಪಾಕಿಸ್ತಾನದ 11 ಸ್ಟಾರ್ ಆಟಗಾರರು 2008ರ…

Read More

ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಔಷಧಗಳ ಬೆಲೆಯೂ ಏರಿಕೆ!

ಬೆಂಗಳೂರು, ಮೇ 17: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜನ ಸಾಮಾನ್ಯರಿಗೆ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಈಗ ಬಿಪಿ, ಶುಗರ್ ಸೇರಿದಂತೆ ದಿನಬಳಕೆಯ ಔಷಧಿಗಳ ಬೆಲೆಯೂ ಶೇ 15 ರಿಂದ 20 ರಷ್ಟು ದುಬಾರಿಯಾಗುವ ಆತಂಕ ಎದುರಾಗಿದೆ . ಮಾತ್ರೆಗಳ ಫಾಯಿಲ್ಸ್ ತಯಾರಿಕೆಗೆ ಪೆಟ್ರೋ ಕೆಮಿಕಲ್ ಅತ್ಯಗತ್ಯವಾಗಿದ್ದು, ಜಾಗತಿಕ ಯುದ್ಧದ ಹಿನ್ನೆಲೆಯಲ್ಲಿ ಇದರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಸದ್ಯಕ್ಕೆ ಹಳೆಯ ಎಂಆರ್‌ಪಿ ದರದಲ್ಲೇ ಔಷಧಿಗಳು ಸಿಗುತ್ತಿದ್ದರೂ, ಮುಂದಿನ ದಿನಗಳಲ್ಲಿ ಕಚ್ಚಾ ವಸ್ತುಗಳ ಕೊರತೆಯಿಂದ…

Read More

ಜಗನ್ ಹುಟ್ಟುಹಬ್ಬದಂದು ಪಟಾಕಿ ಹೊಡಿಬೇಡಿ ಎಂದಿದ್ದಕ್ಕೆ ಗರ್ಭಿಣಿ ಹೊಟ್ಟೆಗೆ ಒದ್ದ ವ್ಯಕ್ತಿ – Kannada News | Pregnant Woman Allegedly Assaulted After Objecting to Fireworks at Birthday Event

ಆಂಧ್ರಪ್ರದೇಶ, ಡಿಸೆಂಬರ್ 24: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್ ಜಗನ್​ಮೋಹನ್ ರೆಡ್ಡಿ ಹುಟ್ಟುಹಬ್ಬದ ದಿನ ತಾನು ಗರ್ಭಿಣಿ(Pregnant) ದಯವಿಟ್ಟು ಹೆಚ್ಚು ಪಟಾಕಿ ಹೊಡೆಯಬೇಡಿ ಎಂದು ಕೇಳಿಕೊಂಡಿದ್ದಕ್ಕೆ ವೈಎಸ್​ಆರ್ ಕಾಂಗ್ರೆಸ್​ನ ಕಾರ್ಯಕರ್ತ ಅಜಯ್ ದೇವ್ ಎಂಬಾತ ಮಹಿಳೆಯ ಒದ್ದಿರುವ ಘಟನೆ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ಸಾರ್ವಜನಿಕರ ಆಕ್ರೋಶದ ನಂತರ ಬಲವಾದ ಕ್ರಮವಾಗಿ, ಆಂಧ್ರಪ್ರದೇಶದಲ್ಲಿ ಪೊಲೀಸರು ಮಂಗಳವಾರ ಗರ್ಭಿಣಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಮೆರವಣಿಗೆ ಮಾಡಿದರು. ಡಿಸೆಂಬರ್ 21 ರಂದು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್…

Read More

ಅಜ್ಜನ ಕ್ಷೇತ್ರದಿಂದ ಗೆದ್ದು ಅವರ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್​ – Kannada News | Samarth takes Oath as MLA On His grandfather Shamanur shivashankarappa Name

ಬೆಂಗಳೂರು, (ಮೇ 14): ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ ಗೆದ್ದಿರುವ ಕಾಂಗ್ರೆಸ್​​ನ (Congress) ಉಮೇಶ್ ಮೇಟಿ ಮತ್ತು ದಾವಣಗೆರೆ (Davanagere) ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸಮರ್ಥ್ ಮಲ್ಲಿಕಾರ್ಜುನ್ ಇಂದು(ಮೇ 14) ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಮೇಶ್ ಮೇಟಿ ಮತ್ತು ಸಮರ್ಥ ಮಲ್ಲಿಕಾರ್ಜುನ್ ಅವರಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಇನ್ನು ಸಮರ್ಥ್​, ಮೃತ ತಮ್ಮ ಅಜ್ಜ…

Read More