Headlines

Video: ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಇಂದು ಸಂಜೆಯಿಂದ ಈ ರಸ್ತೆ ಬಂದ್ – Kannada News | Bengaluru: Electronic City Flyover Closed Tonight for New Year Safety

ಬೆಂಗಳೂರು, ಡಿ. 31: ಬೆಂಗಳೂರಿನ ಅತಿ ಉದ್ದದ ಪ್ಲೈ ಓವರ್ ಆಗಿರುವ ಎಲೆಕ್ಟ್ರಾನಿಕ್ ಸಿಟಿ ಪ್ಲೈ ಓವರ್ ಇಂದು ಬಂದ್​​​ ಆಗಲಿದೆ. ಸಿಲ್ಕ್ ಬೋರ್ಡ್​​​ನಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಇರುವ 9 ಕಿ.ಲೋ ಮೀಟರ್​​​​ ಉದ್ದವಾಗಿರುವ ಈ ಪ್ಲೈ ಓವರ್ ಹೊಸ ವರ್ಷದ ಪ್ರಯುಕ್ತ ಕ್ಲೋಸ್​​​ ಮಾಡಲಾಗುವುದು. ಇಂದು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಈ ಪ್ಲೈ ಓವರ್ ಬಂದ್​​​​ ಮಾಡಲಾಗುವುದು ಎಂದು ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗ ಪೊಲೀಸರು ಮನವಿ ಮಾಡಿದ್ದಾರೆ. ಬೈಕ್, ಕಾರು, ಬಸ್…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಜೂನ್‌ನಿಂದ ಈ ರಾಶಿಗೆ ರಾಜಯೋಗ ಆರಂಭ

ಮಕರ ರಾಶಿಯವರಿಗೆ ಯುಗಾದಿ 2026 ಶುಭಕರವಾಗಿದ್ದು, ಕಳೆದ ಎಂಟು ವರ್ಷಗಳಿಂದ ಅನುಭವಿಸಿದ ತೊಂದರೆಗಳಿಗೆ ಪರಿಹಾರ ದೊರೆಯಲಿದೆ. ಜೂನ್‌ನಿಂದ ಮಕರ ರಾಶಿಯವರಿಗೆ ರಾಜಯೋಗ ಆರಂಭವಾಗಲಿದೆ ಎಂದು ಜ್ಯೋತಿಷಿ ಕೆ ವೆಂಕಟೇಶ್ ಶರ್ಮಾ ಭವಿಷ್ಯ ನುಡಿದಿದ್ದಾರೆ. ವ್ಯಾಪಾರದಲ್ಲಿ ನಿಧಾನಗತಿಯ ಬೆಳವಣಿಗೆ ಕಂಡುಬರಲಿದ್ದು, ಹಣಕಾಸು ಉಳಿತಾಯ ಉತ್ತಮವಾಗಲಿದೆ. ಕುಟುಂಬದಲ್ಲಿ ಜವಾಬ್ದಾರಿಗಳು ಹೆಚ್ಚಾಗಬಹುದು. ಆರೋಗ್ಯದ ವಿಚಾರದಲ್ಲಿ ಸಂಧಿ ನೋವುಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಜೂನ್ ಎರಡರಂದು ಗುರು ಉಚ್ಚ ಸ್ಥಾನಕ್ಕೆ ಬರುವುದರಿಂದ ಹಣಕಾಸು, ಮದುವೆ ಆಗದವರಿಗೆ, ವಿದ್ಯಾರ್ಥಿಗಳಿಗೆ, ಹೊಸ ಕೆಲಸ ಹುಡುಕುವವರಿಗೆ ಇದು…

Read More

TV9 ಬಿಗ್ ಇಂಪ್ಯಾಕ್ಟ್: ಮುಚ್ಚಿದ್ದ ಕಾಳಜಿ ಕೇಂದ್ರ 24 ಗಂಟೆಯಲ್ಲೇ ರೀ-ಓಪನ್! – Kannada News | Gadag Flood Victims Get Aid as Admin Reopens Care Center After TV9 News Report

ಗದಗ, ಮೇ.23: ಗದಗ ನಗರದ ಗಂಗಿಮಡಿ ಭಾಗದ ಸಂತ್ರಸ್ತರ ಪರವಾಗಿ ಟಿವಿ೯ (TV9) ಸುದ್ದಿ ಸಂಸ್ಥೆ ಬಿತ್ತರಿಸಿದ ವಿಸ್ತೃತ ವರದಿಗೆ ಕೊನೆಗೂ ಭರ್ಜರಿ ಜಯ ಸಿಕ್ಕಿದೆ. ನಿನ್ನೆ ಮಧ್ಯಾಹ್ನ ಸಂತ್ರಸ್ತರನ್ನು ಹೊರಹಾಕಿ ದಿಢೀರನೆ ಬಂದ್ ಮಾಡಲಾಗಿದ್ದ ಕಾಳಜಿ ಕೇಂದ್ರವನ್ನು, ವರದಿ ಪ್ರಸಾರವಾದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತವು ಇಂದು ಮಧ್ಯಾಹ್ನವೇ ಪುನರಾರಂಭಿಸಿದೆ. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ನೆಮ್ಮದಿಯ ನಿಟ್ಟುಸಿರು ಬಿಟ್ಟಿರುವ ಸಂತ್ರಸ್ತರು, “ಟಿವಿ9 ವರದಿಯಿಂದಲೇ ಇಂದು ನಮ್ಮ ಹೊಟ್ಟೆಗೆ ಅನ್ನ ಮತ್ತು ತಲೆಗೊಂದು ಆಸರೆ ಸಿಕ್ಕಿದೆ” ಎಂದು ಭಾವುಕರಾಗಿ…

Read More

ಕರ್ನಾಟಕ, ಬಿಹಾರ ಸೇರಿ ಹಲವು ರಾಜ್ಯಗಳ ವಿರೋಧದ ನಡುವೆ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸುಪ್ರೀಂ ಮಹತ್ವದ ತೀರ್ಪು – Kannada News | Supreme Court Says SIR Strengthens Democratic Framework and Constitutional Values

ನವದೆಹಲಿ, ಮೇ 27: ಕರ್ನಾಟಕ, ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕುರಿತು ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಸುಪ್ರೀಂಕೋರ್ಟ್​ ನೀಡಿರುವ ತೀರ್ಪು ಅಚ್ಚರಿ ಮೂಡಿಸಿದೆ. ಬಿಹಾರದಲ್ಲಿ ಭಾರತೀಯ ಚುನಾವಣಾ ಆಯೋಗ (ECI) ನಡೆಸಿದ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಸಂಪೂರ್ಣವಾಗಿ ಸಾಂವಿಧಾನಿಕ ಮತ್ತು ಕಾನೂನುಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಶೇಷ ಪರಿಷ್ಕರಣೆ ನಡೆಸುವ ಸಂಪೂರ್ಣ ಅಧಿಕಾರ…

Read More

ಅಬಕಾರಿ ಸುಂಕ 10 ರೂ ಇಳಿಕೆ; ಪೆಟ್ರೋಲ್, ಡೀಸಲ್ ಬೆಲೆ ಎಷ್ಟು ಇಳಿಯುತ್ತೆ?

ನವದೆಹಲಿ, ಮಾರ್ಚ್ 27: ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಇಳಿಸಿದೆ. ಒಂದು ಲೀಟರ್​ಗೆ ಬರೋಬ್ಬರಿ 10 ರೂಷ್ಟು ತಗ್ಗಿಸಲಾಗಿದೆ. ಇದರೊಂದಿಗೆ, ಪೆಟ್ರೋಲ್ (Petrol) ಮೇಲಿನ ಅಬಕಾರಿ ಸುಂಕವು (Excise Duty) 13 ರೂ ಇದ್ದದ್ದು 3 ರೂಗೆ ಇಳಿದಿದೆ. ಡೀಸಲ್ ಮೇಲಿನ ಅಬಕಾರಿ ಸುಂಕವು 10 ರೂ ಇದ್ದದ್ದು ಸೊನ್ನೆಗೆ ಇಳಿದಿದೆ. ಜಾಗತಿಕವಾಗಿ ಕಚ್ಛಾ ತೈಲ (Crude oil) ಬೆಲೆ ಸಿಕ್ಕಾಪಟ್ಟೆ ಏರಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಪೆಟ್ರೋಲ್,…

Read More

ವಿಚ್ಛೇದನದ ಬಳಿಕ ಮೌನಿ ರಾಯ್​​​ಗೆ ಸಿಕ್ಕ ಜೀವನಾಂಶ ಎಷ್ಟು? ಮಾಜಿ ಪತಿ ಹೇಳಿದ್ದಿಷ್ಟು – Kannada News | Mouni Roy Divorce: Suraj Nambiar Denies Alimony, Third Party Rumors and Confirms Separation

ಭಾರತ ಮೂಲದ ದುಬೈ ಉದ್ಯಮಿ ಸೂರಜ್ ನಂಬಿಯಾರ್ ಹಾಗೂ ಬಾಲಿವುಡ್ ನಟಿ ಮೌನಿ ರಾಯ್ ಇಬ್ಬರೂ ಡಿವೋರ್ಸ್ ಪಡೆದಿದ್ದಾರೆ. ಇಬ್ಬರ ಮಧ್ಯೆ ಮೂರನೇ ವ್ಯಕ್ತಿ ಎಂಟ್ರಿ ಆಗಿರುವುದೇ ಡಿವೋರ್ಸ್​​ಗೆ ಕಾರಣ ಎಂಬ ವದಂತಿ ಸೃಷ್ಟಿ ಆಗಿತ್ತು. ಅಲ್ಲದೆ, ನಟಿಗೆ ಸಾಕಷ್ಟು ಜೀವನಾಂಶ ಸಿಕ್ಕಿದೆ ಎಂದು ಕೂಡ ಹೇಳಲಾಗಿತ್ತು. ಈ ಎಲ್ಲಾ ವದಂತಿಗೆ ಸೂರಜ್ ನಂಬಿಯಾರ್ ಸ್ಪಷ್ಟನೆ ನೀಡಿದ್ದಾರೆ. ತಮ್ಮಿಬ್ಬರ ವಿಚ್ಛೇದನದ ಕುರಿತು ವರದಿಯಾಗುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು, ಆಧಾರರಹಿತ ಮತ್ತು ದುರುದ್ದೇಶಪೂರಿತ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪರಸ್ಪರ…

Read More

ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಎಲ್ಲವನ್ನೂ ಹೇಳಿದ ಮಲ್ಲಿಕಾರ್ಜುನ್ – Kannada News | Darshan Ex Manager Mallikarjun reveals why he absconded

ನಟ ದರ್ಶನ್ (Darshan) ಅವರಿಗೆ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ್ ಹಲವು ವರ್ಷಗಳಿಂದ ನಾಪತ್ತೆ ಆಗಿದ್ದರು. ಅವರು ಬದುಕಿಲ್ಲ ಎಂಬ ಅಭಿಪ್ರಾಯ ಕೂಡ ಕೆಲವರಿಗೆ ಇತ್ತು. ಆದರೆ ಈಗ ಮಲ್ಲಿಕಾರ್ಜುನ್ ಅವರು ಏಕಾಏಕಿ ಪ್ರತ್ಯಕ್ಷ ಆಗಿದ್ದಾರೆ. ತಾವು ಊರು ಬಿಟ್ಟು ಹೋಗಿ ಕಣ್ಮರೆ ಆಗಲು ಕಾರಣ ಏನು ಎಂಬುದನ್ನು ಅವರು ಈಗ ವಿವರಿಸಿದ್ದಾರೆ. ‘ತುಂಬಾ ಸಾಲ ಮಾಡಿಕೊಂಡಿದ್ದೆ. ಹಲವಾರು ಬಿಸ್ನೆಸ್​ನಲ್ಲಿ ದುಡ್ಡು ಹಾಕಿ ಕಳೆದುಕೊಂಡಿದ್ದೆ. ತುಂಬ ಸಾಲ ಆಗಿತ್ತು. ಅದನ್ನು ಎದುರಿಸಲು ಸಾಧ್ಯವಾಗದೇ ನಾನು ಊರು ಬಿಡಬೇಕಾಯಿತು. ಇದೆಲ್ಲವೂ…

Read More

Bengaluru Air Quality: ಬೆಳಗಾವಿ ಸೇರಿದಂತೆ ವಿಜಯಪುರದ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! – Kannada News | Bangalore Air Pollution Crisis: Belagavi and Vijayapura Air Quality is better than most cities

ಬೆಳಗಾವಿ ಸೇರಿದಂತೆ ವಿಜಯಪುರದ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! ಬೆಂಗಳೂರು, ಮೇ 01: ರಾಜ್ಯದಲ್ಲಿ ಬೆಳಗಾವಿ, ವಿಜಯಪುರ ಏರ್ ಕ್ವಾಲಿಟಿ (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಳಗಾವಿಯ ಏರ್…

Read More

ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್: ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ? – Kannada News | Bmtc launches ac bus service to channapatna from bengaluru here is stops and ticket price details

ರಾಮನಗರ, (ಮೇ 08): ಅದು ಬೊಂಬೆನಗರಿ ಚನ್ನಪಟ್ಟಣ (Channapatna) ಜನರ ಬಹುದಿನದ ಕನಸು. ನಮ್ಮ ತಾಲೂಕಿಗೂ ಬಿಎಮ್ ಟಿಸಿ ಬಸ್ (BMTC Bus) ಸೌಲಭ್ಯ ಓದಗಿಸಿ ಎಂದು ಕೇಳುತ್ತಿದ್ದರು. ಇದೀಗ ಕೊನೆಗೂ ಸಾರ್ವಜನಿಕರ ಬಹುದಿನದ ಕನಸು ನನಸಾಗಿದೆ. ಹೌದು…ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಮತ್ತು ಬೊಂಬೆಗಳ ನಾಡು ಚನ್ನಪಟ್ಟಣದ ನಡುವೆ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ (BMTC) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಎಸಿ ಬಸ್ ಸೇವೆಗೆ ಇಂದು ಅಧಿಕೃತವಾಗಿ ಚಾಲನೆ…

Read More

ವೈಭವ್ ಸೂರ್ಯವಂಶಿಗೆ ಬ್ಯಾನ್ ಭೀತಿ..! – Kannada News | Vaibhav Sooryavanshi Faces Match Ban After On Field Clash

ಭಾರತ ಎ ಮತ್ತು ಶ್ರೀಲಂಕಾ ಎ ತಂಡಗಳ ನಡುವಣ ಪಂದ್ಯದ ಬಳಿಕ ನಡೆದ ದೈಹಿಕ ಘರ್ಷಣೆ ಹಿನ್ನಲೆ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿ ವಿರುದ್ಧ ಐಸಿಸಿ ಕಠಿಣ ಶಿಸ್ತು ಕ್ರಮ ಕೈಗೊಳ್ಳಲು ಸಾಧ್ಯತೆಯಿದೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡ 50 ಓವರ್​ಗಳಲ್ಲಿ 265 ರನ್​ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿದ್ದರು. ಆ ಬಳಿಕ ನಡೆದ…

Read More