ದೆಹಲಿ: ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Delhi Police Detain Three Youths Over Assault on Six Year Old Girl

ನವದೆಹಲಿ, ಜನವರಿ 28: ಆರು ವರ್ಷದ ಬಾಲಕಿ(Girl) ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಈ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮೂರನೆಯವನು ಪರಾರಿಯಾಗಿದ್ದಾನೆ. ಮೂರನೇ ಆರೋಪಿಯ ಕುಟುಂಬ ಕೂಡ ನಾಪತ್ತೆಯಾಗಿದೆ. ಈ ಘಟನೆ ಜನವರಿ 18 ರ ಮಂಗಳವಾರ ನಡೆದಿರುವುದಾಗಿ ಪೊಲೀಸ್…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ! – Kannada News | Lunar Eclipse 2026: Astrological Predictions for Virgo by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಕೇತುಗ್ರಸ್ತ ಚಂದ್ರಗ್ರಹಣದ ಕನ್ಯಾ ರಾಶಿಯವರ ಮೇಲೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಕನ್ಯಾ ರಾಶ್ಯಾಧಿಪತಿ ಬುಧ ಗ್ರಹಣವನ್ನು ವೀಕ್ಷಿಸುತ್ತಿದ್ದಾನೆ. ಉತ್ತರ, ಹಸ್ತಾ, ಚಿತ್ತಾ ನಕ್ಷತ್ರದವರಿಗೆ ಇದು ಅನ್ವಯಿಸುತ್ತದೆ. ಗ್ರಹಣವು 12ನೇ ಮನೆ, ದುಃಸ್ಥಾನದಲ್ಲಿ ಸಂಭವಿಸುವುದರಿಂದ ಕನ್ಯಾ ರಾಶಿಯವರು ಬಹಳಷ್ಟು ಜಾಗ್ರತೆಯಿಂದ ಇರಬೇಕು. ಅಧಿಕ ಖರ್ಚು, ಕಣ್ಣಿನ ಸಮಸ್ಯೆ, ರಕ್ತದೊತ್ತಡದ ಸಮಸ್ಯೆ, ನಿದ್ರಾಹೀನತೆ, ಆತಂಕ, ಮತ್ತು ಆತುರದ ನಿರ್ಧಾರಗಳಿಂದ ದೂರವಿರುವುದು…

Read More

ಸುಡುವ ಬಿಸಿಲಿನ ನಡುವೆ ಎಲ್ ನಿನೋ ಆತಂಕ: ಮುಂಗಾರು ಮಳೆಗೆ ಕಂಟಕ, ದೇಶಾದ್ಯಂತ ಬರಗಾಲದ ಭೀತಿ! – Kannada News | El Nino Threat in Karnataka, India: IMD Warns of Drought and Monsoon Failure Amid Rising Temperatures

ಬೆಂಗಳೂರು, ಏಪ್ರಿಲ್ 22: ಕರ್ನಾಟಕದಲ್ಲಿ (Karnataka) ಸೂರ್ಯನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂತಹ ಸಮಯದಲ್ಲಿ ಹವಾಮಾನ ಇಲಾಖೆಯು ‘ಎಲ್ ನಿನೋ (El Nino)’ ಸುಳಿವು ನೀಡಿದ್ದು, ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಪೆಸಿಫಿಕ್ ಸಾಗರದ ಉಷ್ಣಾಂಶದಲ್ಲಿನ ಏರಿಕೆಯಿಂದ ಉಂಟಾಗುವ ಈ ಹವಾಮಾನ ವೈಪರೀತ್ಯವು ಭಾರತದ ಮುಂಗಾರು ಮಳೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಎಲ್ ನಿನೋ ಎಂದರೇನು? ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣಾಂಶವು ವಾಡಿಕೆಗಿಂತ ಹೆಚ್ಚಾಗುವುದನ್ನೇ ‘ಎಲ್…

Read More

ಡಾ. ರಾಜ್​ಕುಮಾರ್ ಪುಣ್ಯಸ್ಮರಣೆ: ಅಣ್ಣಾವ್ರು ನಿಧನರಾಗಿ ಕಳೆಯಿತು 20 ವರ್ಷ

ಏಪ್ರಿಲ್ 12 ಎಂದರೆ ಡಾ. ರಾಜ್​ಕುಮಾರ್ (Dr. Rajkumar) ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಕರಾಳ ದಿನ. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವವಾಗಿದ್ದ ಅಣ್ಣಾವ್ರು ಕೊನೆಯುಸಿರು ಎಳೆದ ದಿನವಿದು. ಡಾ. ರಾಜ್​ಕುಮಾರ್ ಅವರು ನಿಧನರಾಗಿದ್ದು 2006ರ ಏಪ್ರಿಲ್ 12ರಂದು. ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲಿದೇ ಈಗ 20 ವರ್ಷಗಳು ಕಳೆದಿವೆ. ಎಷ್ಟೇ ವರ್ಷ ಉರುಳಿದರೂ ಮೇರುನಟನ ಮೇಲಿನ ಅಭಿಮಾನ ಕಡಿಮೆ ಆಗಿಲ್ಲ. ಹಳೇ ಕಾಲದ ಮಂದಿ ಮಾತ್ರವಲ್ಲದೇ ಈಗ ಕಾಲದ ಜೆನ್-ಜಿ ಪ್ರೇಕ್ಷಕರು ಕೂಡ ಡಾ. ರಾಜ್…

Read More

ಹೊಸ ವರ್ಷಾಚರಣೆಗೆ ಗೋಕರ್ಣ, ಹೊನ್ನಾವರ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡು, ಕಠಿಣ ರೂಲ್ಸ್​​ ಮಾಡಿದ ಜಿಲ್ಲಾಡಳಿತ – Kannada News | Gokarna, Murudeshwar New Year: Tourist Boom, Police Vigil and Homestay Price Surge

ಉತ್ತರ ಕನ್ನಡ, ಡಿ.30: ಹೊಸ ವರ್ಷಾಚರಣೆಗೆ ಎಲ್ಲಿಗಾದರೂ ಹೋಗಬೇಕು ಎಂದು ಪ್ಲಾನ್​​ ಮಾಡಿಕೊಂಡು ಪ್ರವಾಸಿಗರು ಉತ್ತರ ಕನ್ನಡದ (Uttara Kannada) ಹಲವಾರು ರಮಣೀಯ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಇದೀಗ ಉತ್ತರ ಕನ್ನಡ ಜಿಲ್ಲೆಯತ್ತ ಪ್ರವಾಸಿಗರು ಬರುತ್ತಿದ್ದು, ಕ್ರಿಸ್ಮಸ್​​​ ದಿನದಿಂದಲೇ ಪ್ರವಾಸಿಗರು ಉತ್ತರ ಕನ್ನಡದ ಹಲವು ಭಾಗಗಳಿಗೆ ಬರುತ್ತಿದ್ದಾರೆ. ಡಿ.25ರಿಂದ ಗೋಕರ್ಣ, ಹೊನ್ನಾವರ ಹೋಂ ಸ್ಟೇ, ರೆಸಾರ್ಟ್​​ಗಳು ತುಂಬಿದೆ. ಇನ್ನು ಈ ಪ್ರದೇಶದಲ್ಲಿ ಬೀಚ್​​​ ಹಾಗೂ ಹೆಚ್ಚಿನ ಪ್ರವಾಸಿ ತಾಣಗಳು ಇರುವ ಕಾರಣ ಈ ಭಾಗವನ್ನೇ ಹೆಚ್ಚು ಆಯ್ಕೆ…

Read More

ಮಂಡ್ಯದಲ್ಲಿ ಜನರ ನಿದ್ದೆಗೆಡಿಸಿದ ಚಿರತೆ ಕೊನೆಗೂ ಸೆರೆ: ಬೋನಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ

ಮಂಡ್ಯ, ಮಾರ್ಚ್ 20: ಮಂಡ್ಯ ಜಿಲ್ಲೆಯಾದ್ಯಂತ ಚಿರತೆ ಹಾವಳಿ ಹೆಚ್ಚಾಗಿದ್ದು, ಅದರಲ್ಲೂ ಮಂಡ್ಯ ಹೊರವಲಯದ ಭೂತನ ಹೊಸೂರು ಗ್ರಾಮದಲ್ಲಿ ಜನರಲ್ಲಿ ಆತಂಕ ಮನೆ ಮಾಡಿತ್ತು. ಕಬ್ಬಿನ ಗದ್ದೆಯಲ್ಲಿ ಇತ್ತೀಚೆಗೆ ಮೂರು ಚಿರತೆ ಮರಿಗಳು ಕಾಣಿಸಿದ ನಂತರ, ತಾಯಿ ಚಿರತೆಯ ಹಾವಳಿ ಹೆಚ್ಚಾಗಿತ್ತು. ಇದರಿಂದ ಗ್ರಾಮಸ್ಥರಿಗೆ ಜಮೀನುಗಳಿಗೆ ಹೋಗಲು ಭಯ ಕಾಡುತ್ತಿತ್ತು, ಅಲ್ಲದೆ ಸಾಕುಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿತ್ತು. ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ಎರಡು ದಿನಗಳಿಂದ ಬೋನು ಇರಿಸಿದ್ದರು. ಈಗ ಮರಿಗಳನ್ನು ಹುಡುಕಿಕೊಂಡು…

Read More

RailTel Recruitment 2026: ಕೇಂದ್ರ ಸರ್ಕಾರಿ ಸ್ವಾಮ್ಯದ ರೈಲ್‌ಟೆಲ್‌ನಲ್ಲಿ ನೇಮಕಾತಿ; ಹಿಂದಿ ಅನುವಾದಕ ಹುದ್ದೆಗೆ ಅರ್ಜಿ ಆಹ್ವಾನ

ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಜೂನಿಯರ್ ಹಿಂದಿ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳು ಹೈದರಾಬಾದ್ (ತೆಲಂಗಾಣ) ಅಥವಾ ಮುಂಬೈ (ಮಹಾರಾಷ್ಟ್ರ) ನಗರಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ…

Read More

T20 World Cup 2026: ಗೆಲ್ಲುವ ಸಾಧ್ಯತೆ ಶೇ. 10; ಚಾಂಪಿಯನ್ ತಂಡವನ್ನು ಹೆಸರಿಸಿದ ಎಬಿ ಡಿವಿಲಿಯರ್ಸ್

2026 ರ ಟಿ20 ವಿಶ್ವಕಪ್‌ನ ಫೈನಲ್ (T20 World Cup Final 2026) ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯುಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ಮುಖಾಮುಖಿಯಾಗುತ್ತಿವೆ. ಆದಾಗ್ಯೂ ಈ ಪಂದ್ಯ ನಡೆಯುವುದಕ್ಕೂ ಮುನ್ನವೇ ವಿಶ್ವ ಕ್ರಿಕೆಟ್​ನ ದಿಗ್ಗಜರು ಹಾಗೂ ಮಾಜಿ ಆಟಗಾರರು ಯಾರು ಚಾಂಪಿಯನ್ ಆಗಲಿದ್ದಾರೆ ಎಂಬುದನ್ನು ತಮ್ಮದೇ ವಿವರಣೆಯ ಮೂಲಕ ಹೇಳಲಾರಂಭಿಸಿದ್ದಾರೆ. ಅವರುಗಳಲ್ಲಿ ಹೆಚ್ಚಿನವರು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಹಳೆಯ ಹಣವು ಅನಿರೀಕ್ಷಿತವಾಗಿ ಕೈಸೇರಲಿದೆ – Kannada News | January 12 Numerology: Birth Numbers 7, 8, 9 Daily Prediction and Forecast

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಹೊಸಬರ ಜೊತೆ ಒಪ್ಪಂದ ಮಾಡಿಕೊಳ್ಳುವಾಗ ಅವರ ಆರ್ಥಿಕ ಹಿನ್ನೆಲೆಗಿಂತ ಅವರ ವಿಶ್ವಾಸಾರ್ಹತೆಗೆ ಹೆಚ್ಚು ಒತ್ತು ನೀಡಿ. ಮಾರ್ಕೆಟಿಂಗ್ ಮತ್ತು ದಲ್ಲಾಳಿ ವೃತ್ತಿಯಲ್ಲಿ ಇರುವವರಿಗೆ ನಿರೀಕ್ಷೆಗೂ ಮೀರಿದ ಲಾಭದ ಜೊತೆಗೆ ಹೊಸ ಜವಾಬ್ದಾರಿಯೊಂದು ಹೆಗಲೇರಲಿದೆ. ನೀವು ಹೂಡಿಕೆ ಮಾಡಿರುವ ಷೇರುಗಳು ಅಥವಾ ಮ್ಯೂಚುವಲ್ ಫಂಡ್‌ಗಳ ಮೌಲ್ಯ ಏರಿಕೆಯಾಗುವ ಲಕ್ಷಣಗಳಿವೆ, ಆದರೆ ತಕ್ಷಣದ ಲಾಭಕ್ಕಾಗಿ ಅವಸರದ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಕಂಫರ್ಟ್ ಝೋನ್…

Read More

ಟ್ರಾಫಿಕ್ ಪೊಲೀಸರ ಎಐ ಕ್ಯಾಮರಾಗಳ ಕಣ್ಣುತಪ್ಪಿಸ್ತಿವೆ ಈ ನಂಬರ್ ಪ್ಲೇಟ್​ಗಳು! – Kannada News | Bengaluru AI Cameras Blinded by Defective Plates

ಟ್ರಾಫಿಕ್ ಪೊಲೀಸರ ಎಐ ಕ್ಯಾಮರಾಗಳ ಕಣ್ಣುತಪ್ಪಿಸ್ತಿವೆ ಈ ನಂಬರ್ ಪ್ಲೇಟ್​ಗಳು! ಬೆಂಗಳೂರು, ಜನವರಿ 14: ಸಂಚಾರ ನಿಯಂತ್ರಣ ಮತ್ತು ಕಾನೂನು ಜಾರಿಗೆ ನಿಗಾ ಕ್ಯಾಮೆರಾಗಳ ಅವಲಂಬನೆ ಹೆಚ್ಚುತ್ತಿರುವ ನಡುವೆಯೇ, ದೋಷವಿರುವ ಹಾಗೂ ಫ್ಯಾನ್ಸಿ ನಂಬರ್ ಪ್ಲೇಟ್​ಗಳು ಬೆಂಗಳೂರು ಸಂಚಾರ ಪೊಲೀಸರಿಗೆ (BTP) ದೊಡ್ಡ ಸವಾಲಾಗಿ ಪರಿಣಮಿಸಿವೆ. ಇಂತಹ ನಂಬರ್ ಪ್ಲೇಟ್​ಗಳನ್ನು ಆಟೋಮ್ಯಾಟಿಕ್ ನಂಬರ್ ಪ್ಲೇಟ್ ರೆಕಗ್ನಿಶನ್ (ANPR) ಕ್ಯಾಮೆರಾಗಳು ಪತ್ತೆಹಚ್ಚಲು ವಿಫಲವಾಗುತ್ತಿದ್ದು, ಇದರಿಂದ ಕಾನೂನು ಜಾರಿ ಹಾಗೂ ಅಪರಾಧ ತನಿಖೆಗೆ ಅಡ್ಡಿಯಾಗುತ್ತಿದೆ. ಡಿಫೆಕ್ಟಿವ್ ನಂಬರ್ ಪ್ಲೇಟ್​ಗಳಿಂದ ಅಪರಾಧ…

Read More