Headlines

ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಹೇಗೆ? ಇಲ್ಲಿದೆ ಲೆಕ್ಕಾಚಾರ – Kannada News | How Can Team India Qualify For Women’s T20 World Cup 2026 Semifinal

ಮಹಿಳಾ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಮ್ಯಾಚೆಂಸ್ಟರ್​ನ ಓಲ್ಡ್​ ಟ್ರಾಫೋರ್ಡ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 158 ರನ್​ಗಳು ಮಾತ್ರ. ಈ ಗುರಿಯನ್ನು ಸೌತ್ ಆಫ್ರಿಕಾ ತಂಡ 19.1 ಓವರ್​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ಟೀಮ್ ಇಂಡಿಯಾದ…

Read More

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO: ಎಗ್ಗಿಲ್ಲದೆ ಬಸ್​​ಗಳಲ್ಲಿ ಗೂಡ್ಸ್ ಸಾಗಾಟ – Kannada News | Chitradruga Bus Incident: private buses continued Transports goods material to various places From Bengaluru

ಬೆಂಗಳೂರು, (ಡಿಸೆಂಬರ್ 27): ಚಿತ್ರದುರ್ಗದ ಗೊರ್ಲುತ್ತು ಕ್ರಾಸ್ ಬಳಿ ಸೀ ಬರ್ಡ್ ಬಸ್ ದುರಂತ ಪ್ರಕರಣ (Chitradruga Bus Incident) ಪ್ರಯಾಣಿಕರನ್ನೇ ಬೆಚ್ಚಿ ಬೀಳಿಸಿದೆ. ಆದ್ರೆ ಇಷ್ಟೆಲ್ಲ ಅವಾಂತರವಾದ್ರೂ ಇನ್ನೂ ಕೂಡ ಆರ್ ಟಿ ಓ ಅಧಿಕಾರಿಗಳು ಎಚ್ಚೆತ್ತುಕೊಳ್ತಿಲ್ಲ. ಬೆಂಗಳೂರಿನಿಂದ ಬೇರೆ ಬೇರೆ ಸ್ಥಳಗಳಿಗೆ ಹೋಗುವಂತಹ ಖಾಸಗಿ ಬಸ್ ಗಳಲ್ಲಿ (private buses) ಪರ್ಮಿಷನ್ ಇಲ್ಲದೆ ಗೂಡ್ಸ್ ಮೆಟಿರಿಯಲ್ ಸಾಗಾಟ ಮಾಡಲಾಗ್ತಿದೆ. ಬಸ್ ಗಳ ಟಾಪ್ ಹಾಗೂ ಲಗೇಜ್ ಬಾಕ್ಸ್ ಗಳಲ್ಲಿ ಎಲ್ಲಿ ನೋಡಿದ್ರೂ ಕೂಡ ಗೂಡ್ಸ್…

Read More

ಬಿಗ್ ಬಾಸ್: ವೋಟ್ ಮಾಡಲು ಭಾನುವಾರದವರೆಗೆ ಅವಕಾಶ; ಗಮನಿಸಬೇಕಾದ ವಿಷಯಗಳಿವು – Kannada News | Bigg Boss Kannada 12 Finale Voting: How to Vote, Last Date, Winner and Finalists Guide

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ಭಾನುವಾರ (ಜನವರಿ 18) ಒಬ್ಬರು ಕಪ್ ಎತ್ತಲಿದ್ದಾರೆ. ಈ ಸೀಸನ್ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಭಾನುವಾರದವರೆಗೆ ವೋಟ್ ಮಾಡಲು ಅವಕಾಶ ಇದೆ. ವೋಟ್ ಮಾಡೋದು ಹೇಗೆ? ಎಲ್ಲಿಯವರೆಗೆ ಇದಕ್ಕೆ ಅವಕಾಶ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬಿಗ್ ಬಾಸ್ ಫಿನಾಲೆಯಲ್ಲಿ ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ, ರಘು, ಧನುಶ್ ಇದ್ದಾರೆ. ಇವರ ಪೈಕಿ ಒಬ್ಬರಿಗೆ ವಿಜಯಲಕ್ಷ್ಮೀ…

Read More

CSK ಹೆಸರಿಗೆ ವಿಶ್ವ ದಾಖಲೆ… RCB ಪಾಲಿಗೆ ಹೀನಾಯ ದಾಖಲೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಬರೋಬ್ಬರಿ 30 ಸಿಕ್ಸರ್​ಗಳು ಮೂಡಿಬಂದಿವೆ. ಈ ಮೂವತ್ತು ಸಿಕ್ಸರ್​ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 19 ಸಿಕ್ಸ್ ಬಾರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ (CSK) ಕೇವಲ 11 ಸಿಕ್ಸ್ ಸಿಡಿಸಿದ್ದರು. ಇದಾಗ್ಯೂ ಸಿಎಸ್​ಕೆ ತಂಡದ ಹೆಸರಿಗೆ ವಿಶೇಷ ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ 9 ಬ್ಯಾಟರ್​ಗಳು ಸಿಕ್ಸ್​ ಸಿಡಿಸಿದ ವಿಶ್ವ ದಾಖಲೆಯೊಂದನ್ನು ಚೆನ್ನೈ ಸೂಪರ್ ಕಿಂಗ್ಸ್ ತನ್ನದಾಗಿಸಿಕೊಂಡಿದೆ. ಅಂದರೆ ಆರ್​ಸಿಬಿ…

Read More

IND vs ZIM: ಜಿಂಬಾಬ್ವೆ ತೆರಳಲಿದೆ ಟೀಮ್ ಇಂಡಿಯಾ: ಬಿಸಿಸಿಐಯಿಂದ ಟಿ20 ಸರಣಿಯ ವೇಳಾಪಟ್ಟಿ ಪ್ರಕಟ

ಬೆಂಗಳೂರು (ಏ. 01): ಭಾರತ ಕ್ರಿಕೆಟ್ ತಂಡದ (Indian Cricket Team) ಆಟಗಾರರು ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಬಿಸಿಸಿಐ, ಭಾರತ ತಂಡವು ಜುಲೈ 2026 ರಲ್ಲಿ ಮೂರು ಪಂದ್ಯಗಳ ಟಿ20ಐ ಸರಣಿಗಾಗಿ ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಲಿದೆ ಎಂದು ಘೋಷಿಸಿದೆ. ಇದು 2024 ರಲ್ಲಿ ಐದು ಪಂದ್ಯಗಳನ್ನು ಆಡಿದ ನಂತರ ಅವರ ಮೊದಲ ಭೇಟಿಯಾಗಿದೆ. ಸರಣಿಯು ಜುಲೈ 23 ರ ಗುರುವಾರ ಹರಾರೆಯಲ್ಲಿ ಮೊದಲ ಟಿ20 ಯೊಂದಿಗೆ ಆರಂಭಗೊಳ್ಳಲಿದೆ. ಜುಲೈ 19 ರಂದು…

Read More

ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ: ಮತ್ತೊಂದು ಹಂತಕ್ಕೆ ಹೋದ ಕಿತ್ತಾಟ – Kannada News | Once Again BJP MLA SR Vishwanath Hits out at Chikkaballapur MP Dr K Sudhakar

ಬೆಂಗಳೂರು, (ಜೂನ್ 27): ಬಿಜೆಪಿ ನಾಯಕರಾದ ಸಂಸದ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್​​ಆರ್ ವಿಶ್ವನಾಥ್ ನಡುವೆ ಮತ್ತೆ ಮಾತಿನ ಸಮರ ಶುರುವಅಗಿದ್ದು, ಇದು ಇದೀಗ ಮತ್ತೊಂದು ಹಂತಕ್ಕೆ ಹೋಗಿದೆ. ನಿನ್ನೆ (ಜೂನ್ 26) ಅಷ್ಟೇ ಸುಧಾಕರ್​​​ಗೆ ಎಚ್ಚರಿಕೆ ಜೊತೆಗೆ ಸವಾಲು ಹಾಕಿದ್ದ ವಿಶ್ವನಾಥ್ ಇಂದೂ ಸಹ ವಾಗ್ದಾಳಿ ಮುಂದುವರೆಸಿದ್ದಾರೆ. ಇನ್ನು ಚಿಕ್ಕಬಳ್ಳಾಪುರಕ್ಕೆ ಸ್ವಾಗತ ಎಂದಿರುವ ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ವಿಶ್ವನಾಥ್,ಬೆಣ್ಣೆ ಮಾತು ಇಲ್ಲಿ ನಡೆಯೋದಿಲ್ಲ .ನೀನು ಪಕ್ಷೇತರ ಅಭ್ಯರ್ಥಿ ಅಥವಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಾ….

Read More

World Theatre Day 2026: ಮಾರ್ಚ್‌ 27 ರಂದೇ ವಿಶ್ವ ರಂಗಭೂಮಿ ದಿನವನ್ನು ಆಚರಿಸುವುದೇಕೆ?

ರಂಗಭೂಮಿ (Theatre) ಕಲಾವಿದರಿಗೆ ಬದುಕು ಕಟ್ಟಿಕೊಟ್ಟಿದೆ. ಹೀಗಾಗಿ ಈ ರಂಗಭೂಮಿಯಿಂದ ಕಿರುತೆರೆ ಹಾಗೂ ಹಿರಿತೆರೆಗೆ ಹೋದ ಅದೆಷ್ಟೋ ಕಲಾವಿದರು ಇದ್ದಾರೆ. ಪ್ರಾಚೀನ ಕಾಲದ ಕಲಾ ಪ್ರಕಾರಗಳಲ್ಲಿ ಒಂದಾದ ಈ ರಂಗಭೂಮಿ  ಹಿಂದಿನಿಂದಲೂ ಗಂಭೀರ ವಿಷಯಗಳತ್ತ ಬೆಳಕು ಚೆಲ್ಲಿದೆ. ಈ ಹಿನ್ನಲೆಯಲ್ಲಿ ರಂಗಭೂಮಿಗಾಗಿ ಒಂದು ದಿನವನ್ನು ಮೀಸಲಿಡಲಾಗಿದೆ. ಅದುವೇ ಮಾರ್ಚ್ 27. ಈ ದಿನದಂದು ವಿಶ್ವ ರಂಗಭೂಮಿ ದಿನವನ್ನು (World Theatre Day) ಆಚರಿಸಿಕೊಂಡು ಬರಲಾಗುತ್ತಿದೆ. ವಿಶ್ವ ರಂಗಭೂಮಿ ದಿನದ ಇತಿಹಾಸವೇನು? ವಿಶ್ವ ರಂಗಭೂಮಿ ದಿನದ ಇತಿಹಾಸದತ್ತ ಕಣ್ಣಾಯಿಸಿದರೆ…

Read More

ಆಧಾರ್ ಅಪ್​ಡೇಟ್ ಮಾಡದಿರುವವರ ಗಮನಕ್ಕೆ; ಉಚಿತ ಅಪ್​ಡೇಟ್ ಅವಕಾಶ ಮತ್ತೆ 1 ವರ್ಷ ವಿಸ್ತರಣೆ – Kannada News | Free Aadhaar Update Deadline Extended for One Year: Available upto 2027 June 14th

ನವದೆಹಲಿ, ಮೇ 18: ಕೋಟಿಗಟ್ಟಲೆ ಆಧಾರ್ ಕಾರ್ಡ್ (Aadhaar) ಬಳಕೆದಾರರಿಗೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ಭರ್ಜರಿ ಸಿಹಿ ಸುದ್ದಿ ನೀಡಿದೆ. ಮೈಆಧಾರ್ (myAadhaar) ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಉಚಿತವಾಗಿ ಆಧಾರ್ ದಾಖಲೆಗಳನ್ನು ನವೀಕರಿಸಲು (Document Update) ನೀಡಲಾಗಿದ್ದ ಕೊನೆಯ ದಿನಾಂಕವನ್ನು ಯುಐಡಿಎಐ ಮತ್ತೆ ಒಂದು ವರ್ಷದ ಅವಧಿಗೆ ವಿಸ್ತರಿಸಿದೆ. ಕಳೆದ ಕೆಲ ವರ್ಷಗಳಿಂದ ಈ ಅವಕಾಶವನ್ನು ವಿಸ್ತರಿಸುತ್ತಲೇ ಬರಲಾಗುತ್ತಿದೆ. ಈ ಸುದ್ದಿಯ ಮುಖ್ಯಾಂಶಗಳು ಈ ಹಿಂದೆ ನಿಗದಿಪಡಿಸಲಾಗಿದ್ದ ಉಚಿತ ಆಧಾರ್ ಅಪ್‌ಡೇಟ್ ಗಡುವನ್ನು ಈಗ…

Read More

ಬೆಂಗಳೂರು ಮೂಲದ ಸ್ಟಾರ್ಟಪ್​ನಲ್ಲಿ ಮೆಟಾ ಭಾರೀ ಹೂಡಿಕೆ; ವಾಟ್ಸಪ್​ಗೆ ಕುನಾಲ್ ಶಾ ಹೊಸ ಬಾಸ್ – Kannada News | Kunal Shah to be new boss of WhatsApp as Meta investing 900 million USD in Cred

ಬೆಂಗಳೂರು, ಜೂನ್ 22: ಜಾಗತಿಕ ತಂತ್ರಜ್ಞಾನ ದೈತ್ಯ ಸಂಸ್ಥೆಯಾದ ಮೆಟಾ (Meta), ಭಾರತದ ಜನಪ್ರಿಯ ಫಿನ್‌ಟೆಕ್ ಸ್ಟಾರ್ಟ್‌ಅಪ್ ‘ಕ್ರೆಡ್’ (CRED) ಮೇಲೆ ಭಾರಿ ಹೂಡಿಕೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಈ ಕಾರ್ಯತಂತ್ರದ ಭಾಗವಾಗಿ ಕ್ರೆಡ್ ಸಂಸ್ಥೆಯ ಸ್ಥಾಪಕರಾದ ಕುನಾಲ್ ಶಾ (Kunal Shah) ಅವರು ಇನ್ನು ಮುಂದೆ ವಾಟ್ಸಾಪ್ (WhatsApp) ಪ್ಲಾಟ್‌ಫಾರ್ಮ್‌ನ ನೇತೃತ್ವವನ್ನು ವಹಿಸಲಿದ್ದಾರೆ. ಫೇಸ್​ಬುಕ್, ವಾಟ್ಸಪ್, ಇನ್​ಸ್ಟಾಗ್ರಾಮ್ ಪ್ಲಾಟ್​ಫಾರ್ಮ್​ಗಳನ್ನು ನಿರ್ವಹಿಸುವ ಮೆಟಾ ಸಂಸ್ಥೆಯು ಬೆಂಗಳೂರು ಮೂಲದ ಕ್ರೆಡ್ (CRED) ಕಂಪನಿಯಲ್ಲಿ 900…

Read More

ಹಾವು ಕಚ್ಚಿದರೆ ಜೀವ ಉಳಿಸಲು ಮೊದಲು ಏನು ಮಾಡಬೇಕು? ಏನು ಮಾಡಬಾರದು? – Kannada News | What is the first thing to do to save a life if a snake bites? What should not be done?

ನವದೆಹಲಿ, ಮೇ 22: ನಮ್ಮ ದೇಶದಲ್ಲಿ, ವಿಶೇಷವಾಗಿ ಬೇಸಿಗೆ ಮತ್ತು ಮಳೆಗಾಲದಲ್ಲಿ ಹಾವು ಕಡಿತದ (Snake Bite) ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತವೆ. ಹಾವುಗಳ ವಿಷಯಕ್ಕೆ ಬಂದರೆ, ಹಲವರಿಗೆ ಮೊದಲು ನೆನಪಿಗೆ ಬರುವುದು ವಿಪರೀತ ಭಯ. ಆದರೆ, ಎಲ್ಲಾ ಹಾವುಗಳು ವಿಷಕಾರಿಯಲ್ಲ. ಹೆಚ್ಚಿನ ಜನರು ಅರಿವಿನ ಕೊರತೆ ಮತ್ತು ಸರಿಯಾದ ಸಮಯದಲ್ಲಿ ಪ್ರಥಮ ಚಿಕಿತ್ಸೆ ಪಡೆಯದ ಕಾರಣ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ಹಾವು ಕಚ್ಚಿದರೆ ತಕ್ಷಣ ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಮತ್ತು ಏನು ಮಾಡಬಾರದು? ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು….

Read More