Headlines

ಅಣ್ಣನಿಗೆ ಕೊನೆಯ ಕರೆ, ಕಿರುಚಾಟ, ಫೋನ್ ಕಟ್, ಮಹಿಳಾ ಪೊಲೀಸ್ ಅಧಿಕಾರಿಯ ಕೊನೇ ಕ್ಷಣ ಏನೇನಾಯ್ತು? – Kannada News | Delhi Cops Death: Husband Taken Into Custody After Confession

ನವದೆಹಲಿ, ಜನವರಿ 29: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಪತಿ ಲೋಹದ ಡಂಬಲ್​ನಿಂದ ಜಜ್ಜಿ ಕೊಲೆ(Murder) ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸಾಯುವ ಮುನ್ನ ಕಾಜಲ್ ಕೊನೆಯ ಕರೆಯನ್ನು ತನ್ನ ಸಹೋದರನಿಗೆ ಮಾಡಿದ್ದರು. ಕರೆ ಮಾಡಿದಾಗ ಆಕೆಯ ಕಿರುಚಾಟವೇ ಕೇಳುತ್ತಿತ್ತು. ಕೂಡಲೇ ಫೋನ್ ಸಂಪರ್ಕವೇ ಕಡಿತಗೊಂಡಿತ್ತು ಎಂದು ಆಕೆಯ ಸಹೋದರ ಮಾಹಿತಿ ನೀಡಿದ್ದಾರೆ. ಸ್ವ್ಯಾಟ್(SWAT) ಕಮಾಂಡೋ ಆಗಿ ನೇಮಕಗೊಂಡಿದ್ದ 27 ವರ್ಷದ ಅಧಿ ಮಂಗಳವಾರ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಪತಿ ಅವರ ಮೇಲೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು

ಮೇಷ ರಾಶಿ: ಧನಾರ್ಜನೆಗೆ ಹೆಚ್ಚು ಅವಕಾಶಗಳು ಲಭ್ಯವಾಗಿದ್ದು ಉತ್ತಮ ಆದಾಯದ್ದನ್ನು ಆಯ್ಕೆ ಮಾಡಿಕೊಳ್ಳುವಿರಿ. ಆದರೆ ಇದರಿಂದ ಕೆಲವು ರಿಸ್ಕ್ ಗಳನ್ನೂ ಎದುರಿಸಬೇಕಾಗುವುದು. ಆಪ್ತರ ಮೇಲಿನ ನಂಬಿಕೆ ಹುಸಿಯಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಬಂಧುಗಳು ಅನಿರೀಕ್ಷಿತ ಭೇಟಿಯಾಗಿ ಸಂತೋಷ ಕೊಡುವರು. ಹಲವು ದಿನದ ಮನಸ್ತಾಪವು ದೂರವಾಗಬಹುದು. ವೃಷಭ ರಾಶಿ: ನಿಮ್ಮ ನಕಾರಾತ್ಮಕ ಜನಪ್ರಿಯತೆಯು ನಿಮಗೆ ಬೇಸರ ಕೊಡುವುದು. ಮಿತ್ರರ ಸಹಕಾರವನ್ನು ಬಹಳ ದಿನಗಳ…

Read More

ಶಿಷ್ಯ ಆಯ್ತು ಗುರುವಿನ ಜೊತೆ ಸಿನಿಮಾಕ್ಕೆ ಕೈ ಹಾಕಿದ ರಾಮ್ ಚರಣ್ – Kannada News | Ram Charan acting in Sukumar’s next movie after Peddi

‘ಆರ್​​ಆರ್​ಆರ್’ (RRR) ಸಿನಿಮಾದ ಬಳಿಕ ರಾಮ್ ಚರಣ್ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಆ ಎರಡೂ ಸಿನಿಮಾಗಳು ಅಟ್ಟರ್ ಫ್ಲಾಪ್ ಆಗಿವೆ. ‘ಆರ್​​ಆರ್​​ಆರ್’ ಬಳಿಕ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಹೀನಾಯ ಸೋಲು ಕಂಡಿತು. ಅದಾದ ಬಳಿಕ ಶಂಕರ್ ನಿರ್ದೇಶನದ ‘ಗೇಮ್ ಚೇಂಜರ್’ ಬಿಡುಗಡೆ ಆಗಿ ಆ ಸಿನಿಮಾ ಸಹ ಸೋತಿತು. ಇದೀಗ ‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್ ಬ್ಯುಸಿಯಾಗಿದ್ದಾರೆ. ‘ಪೆದ್ದಿ’ ಬಳಿಕ ಹೊಸದೊಂದು ಸಿನಿಮಾನಲ್ಲಿ ನಟಿಸಲು ರಾಮ್ ಚರಣ್ ಒಪ್ಪಿಕೊಂಡಿದ್ದಾರೆ. ‘ಪೆದ್ದಿ’ ಸಿನಿಮಾವನ್ನು ಬುಚ್ಚಿಬಾಬು ಸನಾ…

Read More

SSLC After AI: SSLC ನಂತರ AI ಲೋಕಕ್ಕೆ ಎಂಟ್ರಿ ಕೊಡಬೇಕೇ? ಟಾಪ್ ಕೋರ್ಸ್‌ಗಳ ವಿವರ ಇಲ್ಲಿವೆ – Kannada News | SSLC After AI: Top Career Paths and Courses in Karnataka for Future Tech Pros

SSLC ನಂತರ ಕೃತಕ ಬುದ್ಧಿಮತ್ತೆImage Credit source: gemini ai ಹತ್ತನೇ ತರಗತಿಯ ಫಲಿತಾಂಶದ ನಂತರ ಮುಂದೇನು ಎಂಬ ಪ್ರಶ್ನೆ ಬಹುತೇಕ ವಿದ್ಯಾರ್ಥಿಗಳನ್ನು ಕಾಡುತ್ತಿರುತ್ತದೆ. ಸಾಂಪ್ರದಾಯಿಕ ಕೋರ್ಸ್‌ಗಳಿಗಿಂತ ಭಿನ್ನವಾಗಿ, ಭವಿಷ್ಯದ ತಂತ್ರಜ್ಞಾನವಾದ ಕೃತಕ ಬುದ್ಧಿಮತ್ತೆ (Artificial Intelligence – AI) ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಈಗ SSLC ನಂತರವೇ ಮುಕ್ತ ಅವಕಾಶಗಳಿವೆ. ತಂತ್ರಜ್ಞಾನ ಬೆಳೆದಂತೆಲ್ಲಾ AI ಇಂಜಿನಿಯರ್‌ಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಹತ್ತನೇ ತರಗತಿಯ ನಂತರ ನೀವು ಆಯ್ದುಕೊಳ್ಳಬಹುದಾದ ಪ್ರಮುಖ ದಾರಿಗಳು ಇಲ್ಲಿವೆ. ಡಿಪ್ಲೊಮಾ ಇನ್ AI ಆ್ಯಂಡ್…

Read More

ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು? – Kannada News | Actress Kavya Gowda says her relative threatens her

‘ರಾಧಾ ರಮಣ’ ಧಾರಾವಾಹಿ ನಟಿ ಕಾವ್ಯಾ ಗೌಡ (Kavya Gowda) ಹಾಗೂ ಅವರ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದ್ದು, ನಟಿ ಕಾವ್ಯಾಗೆ ಅತ್ಯಾಚಾರ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಮಾತನಾಡಿರುವ ನಟಿ ಕಾವ್ಯಾ, ‘ಇದು ಮೊದಲ ಬಾರಿ ಅಲ್ಲ ಎರಡನೇ ಬಾರಿ ಹೀಗೆ ಹಲ್ಲೆ ಆಗುತ್ತಿದೆ. ನನ್ನ ಪತಿಗೆ ಹಿಂದೆಯಿಂದ ಚಾಕು ಹಾಕಲಾಯ್ತು, ನನ್ನ ಮಗಳಿಗೂ ಹಲ್ಲೆ ಮಾಡಲಾಯ್ತು. ನನಗೆ ಅತ್ಯಾಚಾರ ಮಾಡುವುದಾಗಿ ನೇರವಾಗಿ ಬೆದರಿಕೆ ಹಾಕಲಾಗಿದೆ. ಹೀಗಿರುವಾಗ ನಾನು ಕಾನೂನಿನ ಮೊರೆ ಹೋಗಲೇ ಬೇಕಾಯ್ತು….

Read More

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರು ಶವವಾಗಿ ಪತ್ತೆ, ತಂದೆಯೇ ತಳ್ಳಿ ಕೊಂದಿರುವ ಶಂಕೆ

ಕಾಮರೆಡ್ಡಿ, ಮಾರ್ಚ್​ 08: ಮೂವರು ಬಾಲಕಿಯರು ನೀರಿನ ಟ್ಯಾಂಕಿನಲ್ಲಿ ಶವ(Dead Body)ವಾಗಿ ಪತ್ತೆಯಾಗಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ತಂದೆಯೇ ಅವರನ್ನು ನೀರಿಗೆ ತಳ್ಳಿರಬಹುದು ಎಂದು ಅನುಮಾನಿಸಲಾಗಿದೆ. ಬಾಲಕಿಯರು ಬೆಳಗ್ಗೆ ಆತನೊಂದಿಗೆ ಹೊರಗೆ ಹೋಗಿದ್ದರು ಮತ್ತು ಮನೆಗೆ ಹಿಂತಿರುಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು 8, 7 ಮತ್ತು 5 ವರ್ಷ ವಯಸ್ಸಿನವರಾಗಿದ್ದು, ಕಾಮರೆಡ್ಡಿ ನಿವಾಸಿಗಳಾಗಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ, ಮಕ್ಕಳು ತಮ್ಮ ತಂದೆಯೊಂದಿಗೆ ಹತ್ತಿರದ ದಿನಸಿ ಅಂಗಡಿಯಿಂದ ತಿಂಡಿ ಖರೀದಿಸಲು ಹೋಗಿದ್ದರು. ಅವರು ಹಲವಾರು ಗಂಟೆಗಳ…

Read More

ಮಳೆ ಬಂದರೆ ಆಫೀಸ್‌ಗೆ ಬರುವಂತಿಲ್ಲ! ಉದ್ಯೋಗಿಗಳಿಗೆ 7 ದಿನಗಳ ‘ರೈನ್‌ ಲೀವ್’ ನೀಡಿದ ಕಂಪನಿ, ಬೆಂಗಳೂರಿಗೂ ಈ ವ್ಯವಸ್ಥೆ ಬೇಕು – Kannada News | Unique ‘Rain Leave’ Policy in China: How This Company Prioritizes Staff Welfare

ಬೀಜಿಂಗ್, ಏ.22: ಸಾಮಾನ್ಯವಾಗಿ ಮಳೆ ಬಂದರೆ ಕೆಲಸಕ್ಕೆ ಹೋಗಲು ಕಿರಿಕಿರಿ ಎನಿಸುವುದು ಸಹಜ. ಆದರೆ ಚೀನಾದ ಹುನಾನ್ ಪ್ರಾಂತ್ಯದ ಸ್ನ್ಯಾಕ್ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಮಳೆಯ ದಿನಗಳಲ್ಲಿ ಮನೆಯಲ್ಲೇ ಇರಲು ‘ರೈನ್‌ ಲೀವ್’ (Rain Leave) ಆಫರ್ ನೀಡಿದೆ. ಲಾಟರಿ ಮೂಲಕ ಆಯ್ಕೆಯಾದ ಅದೃಷ್ಟವಂತ ಉದ್ಯೋಗಿಗೆ 7 ದಿನಗಳ ಕಾಲ ಈ ವಿಶೇಷ ರಜೆ ಸಿಕ್ಕಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದನ್ನು ನೋಡಿದ ಅನೇಕರ ಬೆಂಗಳೂರಿಗೂ ಬಿಸಿಲು ಜಾಸ್ತಿ ಇದ್ರೆ…

Read More

ಅಂದು ಲೇವಡಿ ಮಾಡಿ, ಇಂದು ತಲೆಬಾಗಿ ನಿಂತ ಸೂರ್ಯ..! – Kannada News | SuryaKumar Yadav bowing down to Sanju Sanson after his match winning innings

T20 World Cup 2026: ಟಿ20 ವಿಶ್ವಕಪ್​ನ 52ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಮರಣೀಯ ಇನಿಂಗ್ಸ್ ಆಡಿದ್ದಾರೆ. ಈ ಇನಿಂಗ್ಸ್​ನೊಂದಿಗೆ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವನ್ನೂ ಸಹ ತಂದು ಕೊಟ್ಟಿದ್ದಾರೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ಇಂಟ್ರೆಸ್ಟಿಂಗ್ ವಿಷಯ ಎಂದರೆ ಈ ಬಾರಿಯ ವಿಶ್ವಕಪ್​ನ ಆರಂಭಿಕ ಪಂದ್ಯಗಳಲ್ಲಿ ಸ್ಯಾಮ್ಸನ್​ಗೆ ಅವಕಾಶ ಸಿಕ್ಕಿರಲಿಲ್ಲ. ಅದರಲ್ಲೂ ನಮೀಬಿಯ ವಿರುದ್ಧದ ಪಂದ್ಯದಿಂದ ಅಭಿಷೇಕ್ ಶರ್ಮಾ ಹೊರಗುಳಿದಿದ್ದ ಕಾರಣ ಸ್ಯಾಮ್ಸನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್…

Read More

ಪಾರದರ್ಶಕತೆಯತ್ತ ಮತ್ತೊಂದು ಹೆಜ್ಜೆ ಇಟ್ಟ ಕೇಂದ್ರ : ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – Kannada News | Ration System Revamp: Central Govt Introduces Digital Currency for PDS Transparency

ನವದೆಹಲಿ, ಫೆಬ್ರವರಿ 16: ದೇಶದ ಪಡಿತರ( Ration)ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಡಿಜಟಲೀಕರಣಕ್ಕೆ ಒತ್ತು ನೀಡಿರುವ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರಲಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರ ದೂರದೃಷ್ಠಿಯಂತೆ ಈಗಾಗಲೇ ಒನ್ ನೇಷನ್ ಒನ್ ರೇಷನ್ ಕಾರ್ಡ್, ಅನುಷ್ಠಾನಕ್ಕಿಳಿದಿರುವ ಕೇಂದ್ರ ಸರ್ಕಾರ, ಇದೀಗ ಇದೇ ಮೊದಲ ಬಾರಿ ಸೆಂಟ್ರಲ್ ಬ್ಯಾಂಕ್ ಡಿಜಿಟಲ್…

Read More

ನಿವೃತ್ತಿ ಘೋಷಣೆಗೂ ಮೊದಲು ಅರಿಜಿತ್ ಮಾಡಿಕೊಂಡ ಆಸ್ತಿ ಎಷ್ಟು? – Kannada News | Arijit Singh Quits Playback Singing at 38: Discover His Income, Assets and Live Concert Fees

ಬಾಲಿವುಡ್‌ನ ಪ್ರಸಿದ್ಧ ಗಾಯಕ ಅರಿಜಿತ್ ಸಿಂಗ್ (Arijith Singh) ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದಾರೆ. ಅವರು ಅನೇಕ ಜನಪ್ರಿಯ ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಅವರಿಗೆ ಈಗಿನ್ನೂ 38 ವರ್ಷ. ಇನ್ನುಮುಂದೆ ಅವರು ಯಾವುದೇ ಹೊಸ ಹಾಡುಗಳನ್ನು ಹಾಡೋದಿಲ್ಲ. ಬದಲಿಗೆ ಹಳೆಯ ಹಾಡುಗಳನ್ನು ವೇದಿಕೆ ಮೇಲೆ ಹಾಡುತ್ತಾರೆ. ಅವರ ಸಂಪತ್ತು ಎಷ್ಟು? ಪ್ರತಿ ಹಾಡಿಗೆ ಚಾರ್ಜ್ ಮಾಡೋದು ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ. ಅರಿಜಿತ್ ಸಿಂಗ್ ಅವರ ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದು ಅವರ ಲಕ್ಷಾಂತರ ಅಭಿಮಾನಿಗಳ…

Read More