‘ಟ್ರಾಫಿಕ್​​​ ಕಾರಣದಿಂದ ನಾನು ಹುಟ್ಟಿ ಬೆಳೆದ ಬೆಂಗಳೂರನ್ನು ಬಿಡುತ್ತಿದ್ದೇನೆ’: ಮಂಗಳೂರಿಗೆ ಹೋಗುವ ನಿರ್ಧಾರ ಮಾಡಿದ ಉದ್ಯಮಿ – Kannada News | Bangalore’s Decline: Traffic, Pollution Drive Residents Away. Is It Time to Leave?

ಬೆಂಗಳೂರು, ಜ.24: ಬೆಂಗಳೂರು (Bangalore) ಜೀವನದಿಂದ ಹೊರಗೆ ಬರುವುದು ಸುಲಭದ ಮಾತಲ್ಲ, ಅಲ್ಲಿನ ಜೀವನಕ್ಕೆ ಹೊಂದಿಕೊಂಡ ನಂತರ, ಬೇರೊಂದು ಕಡೆ ಸುಲಭವಾಗಿ ಜೀವನ ನಡೆಸಲು ತಕ್ಷಣದಲ್ಲಿ ಸಾಧ್ಯವಿಲ್ಲ. ಅದರಲ್ಲೂ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದವರಿಗೆ ಈ ನಗರವನ್ನು ಬಿಟ್ಟು ಹೋಗಲು ಸಾಧ್ಯವಿಲ್ಲ, ಆದರೆ ಇಂದಿನ ಬೆಂಗಳೂರಿನ ಪರಿಸ್ಥಿತಿಯನ್ನು ನೋಡಿ. ಅನೇಕರು ಬೆಂಗಳೂರು ತೊರೆಯುವ ಮಾತುಗಳನ್ನು ಹಾಡುತ್ತಿದ್ದಾರೆ. ಇದಕ್ಕೆ ಕಾರಣ, ಇಲ್ಲಿನ ಕೆಟ್ಟ ವಾತಾವರಣ ಹಾಗೂ ಟ್ರಾಫಿಕ್​, ಜನರು ಈ ಟ್ರಾಫಿಕ್​​ಗೆ ಹೈರಾಣು ಆಗಿದ್ದಾರೆ. ಈ ಕಾರಣಕ್ಕೆ ಜಗತ್ತಿನ ಅತ್ಯಂತ…

Read More

ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆ ಲೀಕ್ ! ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ – Kannada News | Belagavi SSLC Exam Paper Leak: Social Science Subject Goes Viral online

ಸೋರಿಕೆಯಾದ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಬೆಳಗಾವಿ, ಜನವರಿ 10: 2026ರ ರಾಜ್ಯಮಟ್ಟದ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ–1ಕ್ಕೆ ಸಂಬಂಧಿಸಿದ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇಂದು ನಡೆಯುತ್ತಿರುವ ಪೂರ್ವಭಾವಿ ಪರೀಕ್ಷೆಯ ವೇಳೆ ಬೆಳಗಾವಿ ಕೇಂದ್ರದಿಂದ ಪ್ರಶ್ನೆಪತ್ರಿಕೆ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು ಆತಂಕ ಮೂಡಿಸಿದೆ. Delta SSLC ಇನ್‌ಸ್ಟಾಗ್ರಾಮ್ ಖಾತೆಯಿಂದ ಪ್ರಶ್ನೆಪತ್ರಿಕೆ ಲೀಕ್ ಸಮಾಜ ವಿಜ್ಞಾನ ಪರೀಕ್ಷೆಯ ಪ್ರಶ್ನೆಪತ್ರಿಕೆ ಪರೀಕ್ಷೆ ಆರಂಭಕ್ಕೂ ಮುನ್ನವೇ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿದ್ಯಾರ್ಥಿಗಳು…

Read More

666 ಆಪರೇಷನ್ ಡ್ರೀಮ್ ಥಿಯೇಟರ್: ಏಜೆಂಟ್ ಕಾವೇರಿ ಪಾತ್ರದಲ್ಲಿ ಅದಿತಿ ಬಾಲನ್

‘666 ಆಪರೇಷನ್ ಡ್ರೀಮ್ ಥಿಯೇಟರ್’ (666 Operation Dream Theatre) ಸಿನಿಮಾದ ಪ್ರತಿ ಪಾತ್ರಗಳು ಕೂಡ ಕೌತುಕ ಮೂಡಿಸಿವೆ. ಶಿವರಾಜ್​ಕುಮಾರ್, ಡಾಲಿ ಧನಂಜಯ, ಪ್ರಿಯಾಂಕಾ ಮೋಹನ್, ಅದಿತಿ ಬಾಲನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೇಮಂತ್ ರಾವ್ ಅವರು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಅದಿತಿ ಬಾಲನ್ (Aditi Balan) ಅವರು ಏಜೆಂಟ್ ಕಾವೇರಿ ಎಂಬ ಪಾತ್ರ ಮಾಡುತ್ತಿದ್ದಾರೆ ಎಂಬ ಚಿತ್ರತಂಡ ಮಾಹಿತಿ ನೀಡಿದೆ. ಈ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ…

Read More

ರಾಜ್ಯದೆಲ್ಲೆಡೆ ಮಹಾ ಶಿವರಾತ್ರಿಯ ಸಂಭ್ರಮ; ಇಲ್ಲಿವೆ ಶಿವರಾತ್ರಿಯ ವೈಭವದ ಅಪರೂಪದ ಕ್ಷಣಗಳು – Kannada News | Maha Shivaratri 2026: Grand Celebrations Across Karnataka

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಅಂಗವಾಗಿ ಲಕ್ಷಾಂತರ ಭಕ್ತರು ಸೇರಿ ಜಾಗರಣೆ ನೆರವೇರಿಸಿದರು. ರಾತ್ರಿ ಮಲೆಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ಸಲ್ಲಿಸಲಾಯಿತು. ಭಜನೆ, ಓಂ ನಮ ಶಿವಾಯ ಮಂತ್ರಪಠಣದೊಂದಿಗೆ ಶಿವನಾಮಸ್ಮರಣೆಯಲ್ಲಿ ಭಕ್ತಿಭಾವದ ವಾತಾವರಣದಲ್ಲಿ ಭಕ್ತರು ಮಿಂದೆದ್ದರು. Source link

Read More

Goddess saraswati: ಸರಸ್ವತಿ ದೇವಿಯನ್ನು ಜ್ಞಾನದ ದೇವತೆ ಎಂದು ಏಕೆ ಕರೆಯಲಾಗುತ್ತದೆ? – Kannada News | Saraswati: Unveiling True Knowledge and Wisdom in Indian Culture’s Ancient Philosophy

ಭಾರತೀಯ ಸಂಸ್ಕೃತಿಯಲ್ಲಿ ಜ್ಞಾನ ಎಂದರೆ ಕೇವಲ ಪುಸ್ತಕದ ಮಾಹಿತಿ ಅಥವಾ ಪರೀಕ್ಷಾ ಅಂಕಗಳು ಅಲ್ಲ. ಅದು ತಿಳುವಳಿಕೆ, ಆತ್ಮಪರಿಶೀಲನೆ ಮತ್ತು ಜೀವನದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಬುದ್ಧಿವಂತಿಕೆ. ಈ ಆಳವಾದ ಅರ್ಥವನ್ನೇ ಪ್ರತಿನಿಧಿಸುವ ದೇವತೆಯಾಗಿ ಸರಸ್ವತಿಯನ್ನು ಪೂಜಿಸಲಾಗುತ್ತದೆ. ಲಕ್ಷ್ಮಿ ಸಮೃದ್ಧಿಯ ಸಂಕೇತ, ದುರ್ಗಾ ಶಕ್ತಿಯ ರೂಪವಾಗಿದ್ದರೆ, ಸರಸ್ವತಿಯನ್ನು ಮಾತ್ರ ಜ್ಞಾನದ ದೇವತೆಯೆಂದು ಏಕೆ ಕರೆಯಲಾಗುತ್ತದೆ ಎಂಬ ಪ್ರಶ್ನೆ ಅನೇಕರಿಗೆ ಮೂಡುತ್ತದೆ. ಇದರ ಉತ್ತರ ಪ್ರಾಚೀನ ವೇದಗಳು, ಭಾಷಾಶಾಸ್ತ್ರ ಮತ್ತು ಆಧುನಿಕ ಮನೋವಿಜ್ಞಾನದಲ್ಲಿದೆ. ‘ಸರಸ್ವತಿ’ ಎಂಬ ಹೆಸರಿನ ಅರ್ಥವೇನು?…

Read More

ಬೆಳಗ್ಗೆ ಬ್ಯೂಟಿ ಪಾರ್ಲರ್ ಓನರ್, ಸಂಜೆ ಮೇಡಂ ಜೆಹರ್, ದೆಹಲಿಯ ಲೇಡಿ ಡಾನ್ ಬಂಧನ – Kannada News | Delhi’s Lady Don Arrested: Beauty Parlor Owner by Day, Gangster by Night

ನವದೆಹಲಿ, ಫೆಬ್ರವರಿ 20: ಲಾರೆನ್ಸ್ ಮತ್ತು ಹಾಶಿಮ್ ಬಾಬಾ ಗ್ಯಾಂಗ್‌ಗಳೊಂದಿಗೆ ಸಂಬಂಧ ಹೊಂದಿರುವ ಲೇಡಿ ಡಾನ್ ನೇಹಾಳನ್ನು ಪೊಲೀಸರು ಬಂಧಿಸಿದ್ದಾರೆ. ಆಕೆಯ ಪ್ರಿಯಕರ ಗ್ಯಾಂಗ್​ಸ್ಟರ್(Gangster) ಮೆಹ್ಫೂಜ್ ಅಲಿಯಾಸ್ ಬಾಬಿ ಕಬೂತರ್​ನನ್ನು ಕೂಡ ಹರಿಯಾಣದ ಗುರುಗ್ರಾಮ್ ಪಕ್ಕದಲ್ಲಿರುವ ಮಹಿಪಾಲ್‌ಪುರದಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸ್ ವಿಶೇಷ ದಳದಿಂದ ಬಂಧಿಸಲ್ಪಟ್ಟ ನೇಹಾಳನ್ನು ಖುಸ್ನುಮಾ ಅನ್ಸಾರಿ ಎಂದು ಕರೆಯಲಾಗುತ್ತದೆ. ಬಾಬಿ ಕಬೂತರ್ ಗ್ಯಾಂಗ್‌ನಲ್ಲಿ ಆಕೆಯನ್ನು ಮೇಡಂ ಜೆಹರ್ ಎಂದು ಕರೆಯಲಾಗುತ್ತದೆ. ಇವರಿಬ್ಬರ ಜೊತೆಗೆ, ಬಾಬಿ ಕಬೂತರ್​​ನ ಇಬ್ಬರು ಸಹಚರರಾದ ಮೊಹಮ್ಮದ್ ರಾಜಿ ಖಾನ್…

Read More

ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ; ಮಾಮೂಲಿ ಪೆಟ್ರೋಲ್ ದರದಲ್ಲಿ ಇಲ್ಲ ಬದಲಾವಣೆ

ನವದೆಹಲಿ, ಮಾರ್ಚ್ 20: ಭಾರತದಲ್ಲಿ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಲಾಗಿದೆ. ವರದಿಗಳ ಪ್ರಕಾರ, ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್​ಗೆ 2.30 ರೂನಷ್ಟು ಹೆಚ್ಚಳ ಮಾಡಲಾಗಿದೆ. ಜಾಗತಿಕವಾಗಿ ತೈಲ ಸರಬರಾಜು ವ್ಯತ್ಯಯಗೊಂಡಿರುವ ಪರಿಣಾಮ ಈ ಏರಿಕೆ ಆಗಿರಬಹುದು. ಆದರೆ, ಅಧಿಕೃತವಾಗಿ ಯಾವ ಕಾರಣವನ್ನೂ ಕೊಡಲಾಗಿಲ್ಲ. ಆದರೆ, ಮಾಮೂಲಿಯ ಅನ್​ಲೆಡೆಡ್ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಪ್ರೀಮಿಯಮ್ ಪೆಟ್ರೋಲ್ ಹೈ ಆಕ್ಟೇನ್ ಪೆಟ್ರೋಲ್ ಆಗಿದೆ. ಇದು ಎಂಜಿನ್ ಕಾರ್ಯಕ್ಷಮತೆ ಹೆಚ್ಚಿಸಿ, ಮೈಲೇಜನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ಬೆಲೆ…

Read More

ಬಿಸಿಲಿನ ಬೇಗೆಗೆ ಕಬಿನಿ ನೀರಿನಲ್ಲಿ ‘ಯಂಗ್ ಟೈಗರ್’ ಕೂಲ್ ಕೂಲ್!

ಮೈಸೂರು, ಏ.6: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಿದ್ದು, ಕೇವಲ ಮನುಷ್ಯರಿಗಷ್ಟೇ ಅಲ್ಲದೆ ಪ್ರಾಣಿಗಳಿಗೂ ಬಿಸಿಲ ಬೇಗೆ ತಟ್ಟಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲ್ಲೂಕಿನ ಪ್ರಸಿದ್ಧ ಕಬಿನಿ ಹಿನ್ನೀರಿನಲ್ಲಿ ಯಂಗ್ ಟೈಗರ್ (Young Tiger) ಒಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಬಿನಿ ಹಿನ್ನೀರಿನಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಈ ಅದ್ಭುತ ದೃಶ್ಯ ಕಂಡುಬಂದಿದೆ. ಕೆಂಡದಂತಹ ಬಿಸಿಲಿನಿಂದ ಪಾರಾಗಲು ಈ ಯುವ ಹುಲಿಯು…

Read More

ಕಳೆದ ದಶಕದಲ್ಲಿ PRAGATIಯಿಂದ 85 ಲಕ್ಷ ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳು ವೇಗಗೊಂಡಿದೆ; ಪ್ರಧಾನಿ ಮೋದಿ – Kannada News | PM Modi says PRAGATI led ecosystem has helped accelerate projects worth more than 85 lakh crore

ನವದೆಹಲಿ, ಡಿಸೆಂಬರ್ 31: ಕಳೆದ ದಶಕದಲ್ಲಿ ಪ್ರಗತಿ (PRAGATI) ನೇತೃತ್ವದ ಪರಿಸರ ವ್ಯವಸ್ಥೆಯು 85 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚು ಮೌಲ್ಯದ ಯೋಜನೆಗಳನ್ನು ವೇಗಗೊಳಿಸಲು ಸಹಾಯ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಹೇಳಿದ್ದಾರೆ. ಸುಧಾರಣೆಯ ಆವೇಗವನ್ನು ಉಳಿಸಿಕೊಳ್ಳಲು ಮತ್ತು ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಪ್ರಗತಿ ಅತ್ಯಗತ್ಯ ಎಂದು ಅವರು ಒತ್ತಿ ಹೇಳಿದ್ದಾರೆ. ಪ್ರಗತಿಯಂತಹ ಕಾರ್ಯವಿಧಾನಗಳನ್ನು ಸಾಂಸ್ಥಿಕಗೊಳಿಸುವಂತೆ ಅವರು ರಾಜ್ಯಗಳಿಗೆ ಕರೆ ನೀಡಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗಾಗಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಯೋಜನೆಗಳನ್ನು ಇದೀಗ ಪೂರ್ಣಗೊಳಿಸಲಾಗಿದೆ ಎಂದು…

Read More

ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ; ಕ್ವಿಂಟಾಲ್​​ಗೆ ರೇಟ್​​ ಎಷ್ಟು ಗೊತ್ತಾ?

ಬೆಂಗಳೂರು, ಏಪ್ರಿಲ್​​ 10: ಕೊಬ್ಬರಿ ಬೆಲೆ ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿದ್ದು, ಒಂದು ಕ್ವಿಂಟಾಲ್ ಕೊಬ್ಬರಿ ದರ ಸುಮಾರು 32 ಸಾವಿರ ರೂಪಾಯಿಗೆ ತಲುಪಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿ ಕ್ವಿಂಟಾಲ್‌ಗೆ 8 ರಿಂದ 10 ರೂಪಾಯಿ ಹೆಚ್ಚಳವಾಗಿದೆ. ನುಸಿಪೀಡೆ ಮತ್ತು ವಿವಿಧ ರೋಗಗಳಿಂದ ತೀವ್ರ ತೊಂದರೆ ಅನುಭವಿಸಿದ್ದ ರೈತರಿಗೆ ಈ ಬೆಲೆ ಏರಿಕೆ ಸಂತಸ ತಂದಿದೆ. ಪ್ರಸ್ತುತ ಕೊಬ್ಬರಿ ದಾಸ್ತಾನು ಯಾರ ಬಳಿ ಇದೆ ಎಂಬುದು ಒಂದು ಪ್ರಶ್ನೆಯಾಗಿದ್ದು, ಸಣ್ಣ ರೈತರು ತಮ್ಮ ಉತ್ಪನ್ನವನ್ನು ಬೇಗನೆ ಮಾರಾಟ…

Read More