Headlines

ಟೆಂಟ್ ಹಾಕಿ ಮಲಗಬಹುದು; ಹೈಲಕ್ಸ್ ಖರೀದಿಸಿ ಮಾಡಿಫಿಕೇಷನ್​ ಮಾಡಿಸಿದ ಪ್ರಕಾಶ್ ರಾಜ್ – Kannada News | Prakash Raj’s Modified Toyota Hilux: Camping Ready Pickup Truck Transformation

ಪ್ರಕಾಶ್ ರಾಜ್Image Credit source: 𝗪𝗿𝗮𝗽𝗭𝗶𝗹𝗹𝗮 Instagram ಪ್ರಕಾಶ್ ರಾಜ್ (Prakash Raj) ಅವರು ತಮ್ಮ ಸಿದ್ಧಾಂತಗಳ ಮೂಲಕ ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಅವರು ನಟನೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಈಗ ಅವರು ಟೊಯಾಟೋ ಹೈಲಕ್ಸ ಪಿಕಪ್ ಕಾರು ಖರೀದಿ ಮಾಡಿದ್ದಾರೆ. ಅಷ್ಟೇ ಅಲ್ಲ, ಅದರಲ್ಲಿ ಸಾಕಷ್ಟು ಬದಲಾವಣೆಗಳನ್ನು ಕೂಡ ಮಾಡಿಸಿದ್ದಾರೆ. ವಿಶೇಷ ಎಂದರೆ ಈ ವಾಹನದಲ್ಲಿ ಕ್ಯಾಪಿಂಗ್ ಮಾಡೋ ವ್ಯವಸ್ಥೆ ಕೂಡ ಇದೆ ಎಂದು ಹೇಳಲಾಗುತ್ತಾ ಇದೆ. ಈ ವಿಡಿಯೋ ವೈರಲ್ ಆಗಿ ಗಮನ…

Read More

ಐಎಎಸ್ ಅಧಿಕಾರಿಗೆ ಹೈಕೋರ್ಟ್ ಶಾಕ್; ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ – Kannada News | Rohini Sindhuri Defamation Case: High Court Rejects Plea, D. Roopa’s Complaint to Proceed

ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ ಬೆಂಗಳೂರು, ಫೆಬ್ರವರಿ 21: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಮಾನನಷ್ಟ ಪ್ರಕರಣದಲ್ಲಿ ಹಿನ್ನಡೆ ಉಂಟಾಗಿದೆ. ರೋಹಿಣಿ ಮಾಧ್ಯಮಗಳ ಮುಂದೆ ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡಿದ್ದಾರೆ ಎಂದು ರೂಪಾ ಮೌದ್ಗಿಲ್ ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಖಾಸಗಿ ದೂರು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಐಎಎಸ್ ಅಧಿಕಾರಿಯ ಅರ್ಜಿಯನ್ನು ನ್ಯಾಯಮೂರ್ತಿ…

Read More

ನೆಟ್‌ಫ್ಲಿಕ್ಸ್‌ನಲ್ಲಿ ‘ಪೆದ್ದಿ’ ಬಿಡುಗಡೆ: ಜಾನ್ವಿ ಕಪೂರ್ ನಟನೆಯ ವಿವಾದಾತ್ಮಕ ದೃಶ್ಯಕ್ಕೆ ಕತ್ತರಿ – Kannada News | Netflix corrects Ram Charan Janhvi Kapoor Peddi Movie Trolled Scene in OTT Release

‘ಮೆಗಾ ಪವರ್ ಸ್ಟಾರ್’ ರಾಮ್ ಚರಣ್ ಮತ್ತು ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ (Janhvi Kapoor) ನಟನೆಯ, ಬುಚ್ಚಿ ಬಾಬು ಸನಾ ನಿರ್ದೇಶನದ ಕ್ರೀಡಾ ಆಧಾರಿತ ಆ್ಯಕ್ಷನ್ ಸಿನಿಮಾ ‘ಪೆದ್ದಿ’ (Peddi) ಈಗ ಒಟಿಟಿಗೆ ಕಾಲಿಟ್ಟಿದೆ. ಹೌದು, ಈ ಸಿನಿಮಾ ಈಗ ನೆಟ್‌ಫ್ಲಿಕ್ಸ್‌ನಲ್ಲಿ (Netflix) ಪ್ರಸಾರ ಆಗುತ್ತಿದೆ. ಒಟಿಟಿಯಲ್ಲಿ ಬಿಡುಗಡೆಯಾದ ಬೆನ್ನಲ್ಲೇ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ವಿಶೇಷವಾಗಿ ಜಾನ್ವಿ ಕಪೂರ್ ಅವರ ಪಾತ್ರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಕಾರಾತ್ಮಕ ಚರ್ಚೆಗಳು ಆರಂಭವಾಗಿವೆ. ನೆಟ್‌ಫ್ಲಿಕ್ಸ್…

Read More

Video: ಜಮ್ಮು-ಕಾಶ್ಮೀರದ ಗಡಿಯಲ್ಲಿ ಐದು ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಶ್ರೀನಗರ, ಜನವರಿ 12: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಹಾಗೂ ನಿಯಂತ್ರಣ ರೇಖೆಯ ಬಳಿ ಡ್ರೋನ್ ಚಟುವಟಿಕೆ ಹೆಚ್ಚುತ್ತಿದೆ. ಗಣರಾಜ್ಯೋತ್ಸವಕ್ಕೂ ಮುನ್ನ ಪಾಕಿಸ್ತಾನ ಭಾರತದ ಗಡಿಗಳ ಬಳಿ ಡ್ರೋನ್ ಚಟುವಟಿಕೆಯನ್ನು ಹೆಚ್ಚಿಸಿದ್ದು, ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರವಹಿಸಿವೆ. ಭದ್ರತಾ ಸಂಸ್ಥೆಗಳ ಪ್ರಕಾರ, ಅಂತಾರಾಷ್ಟ್ರೀಯ ಗಡಿ ಮತ್ತು ಎಲ್‌ಒಸಿಯ ವಿವಿಧ ಪ್ರದೇಶಗಳಲ್ಲಿ ಒಟ್ಟು ಐದು ಡ್ರೋನ್‌ಗಳು ಪತ್ತೆಯಾಗಿವೆ. ಪೂಂಚ್, ನೌಶೇರಾ, ಧರ್ಮಶಾಲಾ, ರಾಮಗಢ ಮತ್ತು ಪರಾಖ್ ಪ್ರದೇಶಗಳಲ್ಲಿ ಡ್ರೋನ್ ಕಾಣಿಸಿಕೊಂಡ ವರದಿಯಾಗಿದೆ. ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ…

Read More

ದೃಷ್ಟಿ ಕಳೆದುಕೊಂಡ ಇಮ್ರಾನ್ ಖಾನ್: ಸೂಕ್ತ ಚಿಕಿತ್ಸೆ ನೀಡುವಂತೆ ಪಾಕ್ ಸರ್ಕಾರಕ್ಕೆ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಮನವಿ – Kannada News | Imran Khan’s Failing Eyesight in Jail: Cricket Legends Appeal Pakistan Govt for Treatment

ಇಮ್ರಾನ್ ಖಾನ್-ಕಪಿಲ್ ದೇವ್ Image Credit source: India Today ಇಸ್ಲಾಮಾಬಾದ್, ಫೆಬ್ರವರಿ 17: ಭ್ರಷ್ಟಾಚಾರ ಆರೋಪದಲ್ಲಿ ಅಡಿಯಾಲ ಜೈಲಿನಲ್ಲಿರುವ ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್(Imran Khan)​ಗೆ ಸೂಕ್ತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಪಾಕ್ ಸರ್ಕಾರಕ್ಕೆ ವಿಶ್ವ ಕ್ರಿಕೆಟ್​​ನ 14 ಮಾಜಿ ನಾಯಕರು ಪತ್ರ ಬರೆದಿದ್ದಾರೆ. ಇಮ್ರಾನ್ ಖಾನ್ ದೃಷ್ಟಿ ಕಳೆದುಕೊಂಡಿದ್ದು, ಸಮರ್ಪಕ ಚಿಕಿತ್ಸೆ ಒದಗಿಸುವಂತೆ ಕೋರಿ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಸೇರಿ ಕ್ರಿಕೆಟ್ ತಂಡಗಳ ಹಲವು ಮಾಜಿ ನಾಯಕರು ಪತ್ರ ಬರೆದಿದ್ದಾರೆ. ಅಕ್ಟೋಬರ್…

Read More

ಈ ವಾರ ಒಟಿಟಿಗೆ ಬಂದಿವೆ ಭರ್ಜರಿ ಸಿನಿಮಾಗಳು, ಎಲ್ಲಿ ನೋಡಬಹುದು?

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಇನ್ನೂ ಒಳ್ಳೆಯ ಪ್ರದರ್ಶನ ಕಾಣುತ್ತಿರುವಾಗಲೇ ಸಿನಿಮಾ ಒಟಿಟಿಗೆ ಕಾಲಿರಿಸಿದೆ. ‘ಮಾರ್ಕ್’ ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ. ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿ, ಅರ್ಜುನ್ ಜನ್ಯ ನಿರ್ದೇಶನ ಮಾಡಿರುವ ‘45’ ಸಿನಿಮಾ ಚಿತ್ರಮಂದಿರದಲ್ಲೂ ‘ಮಾರ್ಕ್’ ಜೊತೆಗೆ ಬಿಡುಗಡೆ ಆಗಿತ್ತು. ಈಗ ಒಟಿಟಿಗೂ ‘ಮಾರ್ಕ್’ ಜೊತೆಗೆ ಬಂದಿದೆ. ಈ ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ. ಜಗದ್ವಿಖ್ಯಾತ ‘ಗೇಮ್ ಆಫ್…

Read More

ರಾಜಾ ರಘುವಂಶಿ ಕೊಲೆ ಪ್ರಕರಣ: ಪತ್ನಿ ಸೋನಮ್ ಜಾಮೀನಿಗೆ ತಡೆ ನೀಡಲು ಸುಪ್ರೀಂ ನಕಾರ – Kannada News | Supreme Court Refuses to Stay Sonam Raghuvanshi’s Bail in Raja Raghuvanshi death case

ನವದೆಹಲಿ, ಜುಲೈ 03: ಕಳೆದ ವರ್ಷ ಮೇಘಾಲಯದ ಪ್ರವಾಸಿ ತಾಣ ಸೊಹ್ರಾದಲ್ಲಿ ನಡೆದ ಇಂದೋರ್ ಮೂಲದ ರಾಜಾ ರಘುವಂಶಿ(Raja Raghuvanshi) ಕೊಲೆ ಪ್ರಕರಣದ ಪ್ರಮುಖ ಆರೋಪಿ, ಅವರ ಪತ್ನಿ ಸೋನಮ್​ಗೆ ಸಿಕ್ಕಿರುವ ಜಾಮೀನಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮೇಘಾಲಯ ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಶೀಲ್ ನಾಗು ಅವರ ಪೀಠವು ಈ ಆದೇಶ ನೀಡಿದೆ. ಆರೋಪಿ ಈಗಾಗಲೇ ಜೈಲಿನಿಂದ ಬಿಡುಗಡೆಯಾಗಿರುವುದರಿಂದ…

Read More

ಭಾರತದ ಕಾಫಿ ರುಚಿಗೆ ಮರುಳಾದ ಸುಂದರ್ ಪಿಚ್ಚೈ; ಎಐ ಶೃಂಗಭೆಯಲ್ಲಿ ಮಲಬಾರ್ ಕಾಫಿ ಸವಿದ ಗೂಗಲ್ ಸಿಇಒ – Kannada News | Google CEO Sundar Pichai enjoys Bharat GI coffee Malabar Arabica at AI Impact Summit 2026

ನವದೆಹಲಿ, ಫೆಬ್ರವರಿ 19: ದೆಹಲಿಯಲ್ಲಿ ನಡೆಯುತ್ತಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಜಗತ್ತಿನ ಹಲವು ದೇಶಗಳ ನಾಯಕರು ಪಾಲ್ಗೊಂಡಿದ್ದಾರೆ. ಅಷ್ಟೇ ಅಲ್ಲದೆ ವಿವಿಧ ಉದ್ಯಮಿಗಳು ಕೂಡ ಆಗಮಿಸಿದ್ದಾರೆ. ಗೂಗಲ್ ಸಿಇಒ ಸುಂದರ್ ಪಿಚ್ಚೈ ಕೂಡ ಎಐ ಶೃಂಗಸಭೆಗೆ ಆಗಮಿಸಿದ್ದು, ಈ ವೇಳೆ ದೆಹಲಿಯ ಭಾರತ್ ಮಂಟಪದಲ್ಲಿ ಹಾಕಲಾಗಿದ್ದ ‘ಭಾರತ್ GI’ ಕಾಫಿಯನ್ನು (Bharat GI Coffee) ಸವಿದಿದ್ದಾರೆ. ಇಲ್ಲಿ ಭಾರತದಲ್ಲಿ ಬೆಳೆಯಲಾಗುವ ಉತ್ಕೃಷ್ಟ ಗುಣಮಟ್ಟದ ಕಾಫಿ ಬೀಜಗಳಿಂದ ತಯಾರಾದ ಜಿಐ ಟ್ಯಾಗ್ ಇರುವ ಕಾಫಿ…

Read More

ರಾಜ್ಯದಲ್ಲಿವೆ 6,675 ಏಕೋಪಾಧ್ಯಾಯ ಶಾಲೆಗಳು, 188 ಸ್ಕೂಲ್​​ಗಳಲ್ಲಿ ಶೂನ್ಯ ದಾಖಲಾತಿ – Kannada News | Karnataka Education Crisis: 6,675 Single Teacher Schools, 188 with Zero Admissions

ಬೆಂಗಳೂರು, ಡಿಸೆಂಬರ್​​ 25: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 6,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಕೇವಲ ಒಬ್ಬರೇ ಶಿಕ್ಷಕರಿದ್ದಾರೆ. ಹಿಂದಿನ ಶೈಕ್ಷಣಿಕ ವರ್ಷಕ್ಕೆ ಹೋಲಿಸಿದರೆ ಇಂತಹ ಶಾಲೆಗಳ ಸಂಖ್ಯೆ ಸುಮಾರು 1,200ರಷ್ಟು ಹೆಚ್ಚಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. 2024–25ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 5,412 ಏಕ ಶಿಕ್ಷಕ ಶಾಲೆಗಳಿದ್ದರೆ, ಈ ಬಾರಿ ಆ ಸಂಖ್ಯೆ 6,675ಕ್ಕೆ ಏರಿಕೆಯಾಗಿದೆ. ಅಂದರೆ ಏಕೋಪಾಧ್ಯಾಯ ಶಾಲೆಗಳ ಸಂಖ್ಯೆ 1,263 ಹೆಚ್ಚಳವಾಗಿವೆ. ರಾಜ್ಯದಲ್ಲಿ ಸುಮಾರು 49,000 ಸರ್ಕಾರಿ ಶಾಲೆಗಳಿದ್ದು, ಅಂಕಿ ಅಂಶಗಳ…

Read More

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದ ಕೋರ್ಟ್ – Kannada News | Yogeesh Gowda Case: Karnataka High Court Adjourns Bail Hearing of Ex Cop Chennakeshav Tingrikar

ಹೈಕೋರ್ಟ್, ಚನ್ನಕೇಶವ ಟಿಂಗರಿಕರ್Image Credit source: google ಧಾರವಾಡ, ಮೇ 14: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda murder case) 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ (chennakeshava tingrikar), ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು ಮಾಡುವಂತೆ ಅವರ ಪರ ವಕೀಲರು ಮನವಿ ಮಾಡಿದ್ದು, ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದಿರುವ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಮತ್ತು…

Read More