IND vs SA: ಒಂದೇ ಒಂದು ಅರ್ಧಶತಕವಿಲ್ಲದೆ ವರ್ಷ ಮುಗಿಸಿದ ಸೂರ್ಯಕುಮಾರ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಐದನೇ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಇದು ಸರಣಿಯ ಕೊನೆಯ ಪಂದ್ಯ ಹಾಗೂ ಸರಣಿ ನಿರ್ಧಾರಕ ಪಂದ್ಯವಾಗಿದ್ದರಿಂದ ಉಭಯ ತಂಡಗಳ ಮೇಲೆ ಸಾಕಷ್ಟು ಒತ್ತಡವಿತ್ತು. ಅದರಲ್ಲೂ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್​ಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಈ ಪಂದ್ಯದಲ್ಲೂ ಸೂರ್ಯ ಮಿಂಚಲಿಲ್ಲ. ಎಲ್ಲರಿಗೂ ತಿಳಿದಿರುವಂತೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗದೆ ಇದ್ದಿದ್ದರೆ ಅವರಿಗೆ ಯಾವತ್ತೋ ತಂಡದಿಂದ…

Read More

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು: ಆದ್ರೂ ಅರ್ಭಟ ಹೇಗಿದೆ ನೋಡಿ – Kannada News | Finally Mysuru forest department officials Success in caught leopard in Sriranga rajapura Village

ಮೈಸೂರು, (ಡಿಸೆಂಬರ್ 19): ಜಾನುವಾರುಗಳ ಮೇಲೆ ದಾಳಿ ಮಾಡಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಮೈಸೂರಿ ಶ್ರೀರಂಗರಾಜಪುರ ಗ್ರಾಮದ ಬಳಿ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಇದರಿಂದ ಗ್ರಾಮದ ಜನರು ನಿಟ್ಟುಸಿರುಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಇದರಿಂದ ಜನರು ಆತಂಕಗೊಂಡಿದ್ದುಮ ಚಿರತೆಯನ್ನು ಸೆರೆ ಹಿಡಿಯುವಂತೆ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಕಾರ್ಯವ್ರವೃತರಾದ ಅರಣ್ಯ ಇಲಾಖೆ ಸಿಬ್ಬಂದಿ, ಮಲ್ಲೇಶ್ ಎಂಬುವರ ಜಮೀನಿನಲ್ಲಿ ಬೋನು ಇಟ್ಟಿದ್ದರು. Source…

Read More

ಬಿಗ್ ಬಾಸ್ ಕ್ಯಾಪ್ಟನ್ ಆದ ಕಾವ್ಯಾ; ಗಿಲ್ಲಿ ಬಿಟ್ಟು ಆಡಲು ಇದು ಅಗ್ನಿ ಪರೀಕ್ಷೆ – Kannada News | Kavya Shaiva became captain in Bigg Boss Kannada Season 12 this week

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಇನ್ನೇನು ಕೆಲವೇ ವಾರಗಳಲ್ಲಿ ಮುಕ್ತಾಯ ಆಗಲಿದೆ. ಈ ಸೀಸನ್ ಆರಂಭ ಆದಾಗಿನಿಂದ ಗಿಲ್ಲಿ ನಟ (Gilli Nata) ಮತ್ತು ಕಾವ್ಯ ಶೈವ ಅವರು ಜೊತೆಯಾಗಿಯೇ ಇದ್ದಾರೆ. ಅವರಿಬ್ಬರ ನಡುವೆ ಜಗಳ ಬಂದಿದ್ದು ಕಡಿಮೆ. ಇದೇ ಕಾರಣಕ್ಕೆ ಅವರಿಬ್ಬರನ್ನು ಕೆಲವರು ಟೀಕೆ ಮಾಡಿದ್ದು ಕೂಡ ಇದೆ. ಕಾವ್ಯಾ ಅವರು ಯಾವಾಗಲೂ ಗಿಲ್ಲಿಯ ನೆರಳಲ್ಲಿ ಇರುತ್ತಾರೆ ಎಂಬುದು ಅನೇಕರು ಅಭಿಪ್ರಾಯ. ಆದರೆ ಈ ವಾರ ಕಾವ್ಯ ಶೈವ (Kavya Shaiva)…

Read More

IND vs SA: ಸತತ 19ನೇ ಟಿ20 ಸರಣಿ ಗೆಲುವಿನೊಂದಿಗೆ 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ – Kannada News | Ind vs SA T20 Final:India Beats South Africa by 30 Runs, Clinches Series 3 1

ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ 30 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಈ ಐದು ಪಂದ್ಯಗಳ ಟಿ20 ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಹಾರ್ದಿಕ್ ಹಾಗೂ ತಿಲಕ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 231 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್​ಗಳ ಅಂತ್ಯಕ್ಕೆ…

Read More

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ: ಹೇಗೆ ನಡೆದಿದೆ ನೋಡಿ – Kannada News | Koppal: Tungabhadra Dam crest gate replacement work finally begins; see video

ಕೊಪ್ಪಳ, ಡಿಸೆಂಬರ್​ 19: ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್​​ನ್ನು ಒಂದು ವರ್ಷದ ಬಳಿಕ ಅವಳಡಿಸಲಾಗುತ್ತಿದ್ದು, ಗೇಟ್​​ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಸರ್ಕಾರ ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಜಲಾಶಯದ 33 ಗೇಟ್​ಗಳ ಬದಲಾವಣೆಗೆ ಮುಂದಾಗಿದೆ. ಈಗಾಗಲೇ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 33 ಗೇಟ್​ಗಳನ್ನ 10 ಅಡಿಯಷ್ಟು ತೆರವು ಮಾಡಲಾಗಿದೆ. ಗುಜರಾತ್ ಮೂಲದ ಕಂಪನಿ, ತುಂಗಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್​ಗಳನ್ನ ತೆರವು ಮಾಡಿದ್ದು, ಹೊಸ ಗೇಟ್​ಗಳನ್ನ ಅಳವಡಿಸಲು…

Read More

ಬಿಹಾರದ ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು – Kannada News | Thieves stolen gold crown worth 50 lakh Rs in Bihar Thawe Durga Temple

ಪಾಟ್ನಾ, ಡಿಸೆಂಬರ್ 19: ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಥಾವೆ ದೇವಸ್ಥಾನ ಸೇರಿದಂತೆ ಬಿಹಾರದ (Bihar) 2 ಹಿಂದೂ ದೇವಾಲಯಗಳಿಂದ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಹಾಗೂ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಥಾವೆ ವಾಲಿ ಮಾತಾ’ ಎಂದು ಕರೆಯಲ್ಪಡುವ ದುರ್ಗಾ ದೇವಿಗೆ ಸಮರ್ಪಿತವಾದ ಥಾವೆ ದೇವಸ್ಥಾನದಿಂದ ಸುಮಾರು 500 ಗ್ರಾಂ ತೂಕದ ವಿಗ್ರಹದ ಚಿನ್ನದ ಕಿರೀಟ, ಹಾರ ಮತ್ತು ಇನ್ನೊಂದು ಆಭರಣದೊಂದಿಗೆ ಇಬ್ಬರು ಮುಸುಕುಧಾರಿಗಳು ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಗಳಲ್ಲಿ…

Read More

Pandava Sera Valley: ಪಾಂಡವರು ತಂಗಿದ್ದ ಈ ಜಾಗದಲ್ಲಿ ಇಂದಿಗೂ ಕೂಡ ಭತ್ತ ನೈಸರ್ಗಿಕವಾಗಿ ಬೆಳೆಯುತ್ತಿವೆ! – Kannada News | Pandava Sera Valley: Unveiling Himalayan Mythology and Trekking in Uttarakhand

ಪಾಂಡವ ಸೆರಾ ಕಣಿವೆಯು ಉತ್ತರಾಖಂಡ ರಾಜ್ಯದ ಹಿಮಾಲಯ ಪರ್ವತಶ್ರೇಣಿಗಳ ಮಧ್ಯದಲ್ಲಿರುವ ಒಂದು ಅತ್ಯಂತ ಸುಂದರ ಹಾಗೂ ಪೌರಾಣಿಕ ಮಹತ್ವ ಹೊಂದಿರುವ ಕಣಿವೆಯಾಗಿದೆ. ಹಿಂದೂ ಮಹಾಕಾವ್ಯ ಮಹಾಭಾರತದ ಪ್ರಕಾರ, ಪಾಂಡವರು ವನವಾಸದ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ಕೆಲಕಾಲ ತಂಗಿದ್ದರು ಎಂಬ ನಂಬಿಕೆ ಇದೆ. “ಸೆರಾ” ಎಂದರೆ ತಂಗುದಾಣ ಅಥವಾ ವಾಸಸ್ಥಳ ಎಂಬ ಅರ್ಥ ಬರುತ್ತದೆ. ಆದ್ದರಿಂದ ಪಾಂಡವರು ವಾಸಿಸಿದ್ದ ಸ್ಥಳವೆಂದು ಇದನ್ನು ಪಾಂಡವ ಸೆರಾ ಎಂದು ಕರೆಯಲಾಗಿದೆ. ಧಾರ್ಮಿಕ ಹಾಗೂ ಆಧ್ಯಾತ್ಮಿಕ ಮಹತ್ವ: ಪಾಂಡವ ಸೆರಾ ಕಣಿವೆ ಸುತ್ತಮುತ್ತ…

Read More

150 ಕೋಟಿ ರೂ ಮೌಲ್ಯದ ಸರ್ಕಾರಿ ಭೂಮಿ ದಾಖಲೆ ಫೋರ್ಜರಿ: ಅಧಿಕಾರಿಗಳ ವಿರುದ್ಧ FIR ದಾಖಲಾದ್ರೂ ಕ್ರಮವಿಲ್ಲ – Kannada News | Anekal: 150 crore government land document forgery alleged; no action despite FIR against officials

ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಆನೇಕಲ್, ಡಿಸೆಂಬರ್​​ 19: 150 ಕೋಟಿ ರೂ. ಮೌಲ್ಯದ ಸರ್ಕಾರಿ ಗೋಮಾಳ ಜಮೀನು (land) ದಾಖಲೆಗಳನ್ನು ತಿದ್ದಿದ್ದ ಪ್ರಕರಣಕ್ಕೆ ಸಂಬಂಧ ಆರೋಪಿತ ಅಧಿಕಾರಿಗಳು ಮತ್ತು ಅವರ ಜೊತೆ ಶಾಮೀಲಾಗಿರುವ ಭೂಗಳ್ಳರನ್ನು ತಿಂಗಳಾದರೂ ಬಂಧಿಸಿಲ್ಲ ಎಂದು ವಕೀಲರು ಸೇರಿದಂತೆ ಸಾರ್ವಜನಿಕರು ತಾಲೂಕು ಕಚೇರಿ ಎದುರು ಪ್ರತಿಭಟನೆ (protest) ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕಚೇರಿ ಮುಂಭಾಗ ಸಂವಿಧಾನ ರಕ್ಷಣಾ ವೇದಿಕೆ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಆನೇಕಲ್ ಪೊಲೀಸ್…

Read More

ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು – Kannada News | Russian Devotees Offer Prayers at Tirupati Srikalahasti Temple Follows Traditional Rahu Ketu Puja

ತಿರುಪತಿ, ಡಿಸೆಂಬರ್ 19: ಆಂಧ್ರಪ್ರದೇಶದ ಶ್ರೀ ಕಾಳಹಸ್ತಿ ದೇವಸ್ಥಾನದಲ್ಲಿ (Srikalahasti Temple) ಡಜನ್​​ಗಟ್ಟಲೆ ರಷ್ಯನ್ನರು ರಾಹು ಕೇತು ಪೂಜೆಯನ್ನು ಮಾಡಿದ್ದಾರೆ. ಈ ವೇಳೆ ರಷ್ಯಾದ ಭಕ್ತರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ದೇವಾಲಯದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ್ದಾರೆ. ಶಿಲ್ಪಗಳಿಂದ ಅಲಂಕರಿಸಲ್ಪಟ್ಟ ಐತಿಹಾಸಿಕ ಕಲಾಕೃತಿಗಳನ್ನು ನೋಡಿ ಅವರು ಸಂತೋಷಗೊಂಡಿದ್ದಾರೆ. ಪುರೋಹಿತರಿಂದ ದೇವಾಲಯದ ವಿಶಿಷ್ಟತೆಯ ಬಗ್ಗೆ ತಿಳಿದುಕೊಂಡ ನಂತರ ದೇವರ ಮೇಲಿನ ಅವರ ಭಕ್ತಿ ಮತ್ತು ನಂಬಿಕೆ ಹೆಚ್ಚಾಯಿತು. ರಷ್ಯಾದಿಂದ ಬಂದ ಸುಮಾರು 40 ಭಕ್ತರು ಶಿಲ್ಪಗಳಿಂದ ನಿರ್ಮಿಸಲಾದ…

Read More

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆಯ ಗಂಭೀರ ಆರೋಪ

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಚೈತ್ರಾ ಕುಂದಾಪುರ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಿ ಆಟ ಆಡುತ್ತಿದ್ದಾರೆ. ಇತ್ತೀಚಿನ ಸಂಚಿಕೆಯಲ್ಲಿ ಅವರು ತಮ್ಮ ಪತಿ ಶ್ರೀಕಾಂತ್ ಬಗ್ಗೆ ಮಾತನಾಡಿದ್ದರು. ಮೊದಲಿನಿಂದಲೂ ಶ್ರೀಕಾಂತ್ ಅವರು ತಮ್ಮ ಬದುಕಿಗೆ ಬೆಂಬಲವಾಗಿ ನಿಂತಿದ್ದರು ಎಂದು ಚೈತ್ರಾ (Chaithra Kundapura) ಹೇಳಿದ್ದರು. ಆದರೆ ಅವರು ಹೇಳಿದ್ದು ಸುಳ್ಳು ಎಂದು ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಹೇಳಿದ್ದಾರೆ. ‘ಶ್ರೀಕಾಂತನೇ ತನ್ನ ವಿದ್ಯಾಭ್ಯಾಸಕ್ಕೆ…

Read More