ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಪ್ರಕ್ರಿಯೆ ಚುರುಕು, ಮಹತ್ವದ ಬದಲಾವಣೆಯ ಸುಳಿವು ಕೊಟ್ಟ ಉಸ್ತುವಾರಿ – Kannada News | Karnataka BJP in charge radha mohan das Agarwal Hints Major Change In State Party, here Is Details of What happening

ಬೆಂಗಳೂರು, (ಮೇ 21): ಕರ್ನಾಟಕದಲ್ಲಿ (karnataka) ಮತ್ತೆ ಉಪಚುನಾವಣೆ ಮತ್ತು ಜಿಬಿಎ ಚುನಾವಣೆ ಎದುರಾಗುತ್ತಿರುವ ಹೊತ್ತಿನಲ್ಲೇ ರಾಜ್ಯ ನಾಯಕತ್ವ ವಿಚಾರದಲ್ಲಿ ಸ್ಪಷ್ಟತೆ ನೀಡಲು ಬಿಜೆಪಿ (BJP) ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಘೋಷಣೆಗೆ ಅಂತಿಮ ಪ್ರಕ್ರಿಯೆ ‌ಶುರುವಾಗಿದೆ. ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಆಯ್ದ ಪ್ರಮುಖರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮೊದಲು ಸಭೆ ನಡೆಸಿದ ಶಿವಪ್ರಕಾಶ್ ಮತ್ತು ಪಾಂಡಾ…

Read More

ಉಡುಪಿ: ಮಳೆಗಾಲ ಬಂದ್ರೆ ಕಡ್ಕೆ ಗ್ರಾಮಸ್ಥರಿಗೆ ‘ಜೀವಭಯ’; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜನ – Kannada News | Kadke Village Neglect: Byndoor Faces Monsoon Connectivity Crisis, Students Risk Lives

ಬೈಂದೂರು ಜು.2: ಕರಾವಳಿಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗುತ್ತಿದ್ದಂತೆ ಗ್ರಾಮೀಣ ಭಾಗದ ಜನರ ಬದುಕು ಮತ್ತಷ್ಟು ದುಸ್ತರವಾಗಿದೆ. ಬೈಂದೂರು ಸಮೀಪದ ಯಡ್ತರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡ್ಕೆ ಗ್ರಾಮದ ನಿವಾಸಿಗಳು ದಶಕಗಳಿಂದ ಮೂಲಸೌಕರ್ಯ ವಂಚಿತರಾಗಿ, ಪ್ರತಿ ವರ್ಷದ ಮಳೆಗಾಲದಲ್ಲೂ ಜೀವದ ಹಂಗು ತೊರೆದು ಸಂಚರಿಸುವ ಭೀಕರ ಪರಿಸ್ಥಿತಿ ಎದುರಾಗಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ತೀವ್ರ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಈಗ ಅಕ್ರೋಶ ಹೊರಹಾಕಿದ್ದಾರೆ. ಕಡ್ಕೆ ಗ್ರಾಮದಲ್ಲಿ ಸುಮಾರು 50ಕ್ಕೂ ಅಧಿಕ ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿ ಪರಿಶಿಷ್ಟ ಪಂಗಡದ…

Read More

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ ಪ್ರಕರಣ: ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದ ರಾಷ್ಟ್ರೀಯ ಮಹಿಳಾ ಆಯೋಗ – Kannada News | BJP Worker Disrobed by Police: NCW Orders Action, Seeks Report in 5 Days

ಹುಬ್ಬಳ್ಳಿ, ಜ.8: ಬಿಜೆಪಿ ಕಾರ್ಯಕರ್ತೆಯನ್ನ (BJP Worker) ಬಟ್ಟೆಬಿಚ್ಚಿ ಪೊಲೀಸರು ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಈ ಬಗ್ಗೆ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಕೂಡ ಬರೆದಿದೆ. ಹುಬ್ಬಳ್ಳಿಯಲ್ಲಿ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದಿರುವ ಆಕ್ಷೇಪಾರ್ಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ…

Read More

ಭಾರತೀಯರು ಬೇರೆಯವರಿಗೆ ಸೇವೆ ಸಲ್ಲಿಸಿದ್ದೇ ಆಯ್ತು, ಸ್ವಂತದ್ದೇನೂ ಸಾಧಿಸಲಿಲ್ಲ: ಸ್ಯಾಮ್ ಪಿತ್ರೋಡಾ – Kannada News | Sam Pitroda says Indian talent is used for serving others

ನವದೆಹಲಿ, ಫೆಬ್ರುವರಿ 22: ಭಾರತ ಸಾಕಷ್ಟು ಯುವ ಪ್ರತಿಭೆಗಳನ್ನು ಸೃಷ್ಟಿಸಿದೆ. ಆದರೆ, ಅವರು ಇತರರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಒಂದೇ ಒಂದು ಜಾಗತಿಕ ಮಟ್ಟದ ತಂತ್ರಜ್ಞಾನ ಉತ್ಪನ್ನಗಳನ್ನು ಭಾರತೀಯರು ಸೃಷ್ಟಿಸಲಿಲ್ಲ. 150 ಕೋಟಿ ಜನಸಂಖ್ಯೆ ಇರುವ ದೇಶಕ್ಕೆ ಇದು ನಾಚಿಕೆಗೇಡಿತನದ ಸಂಗತಿ. ಹೀಗಂದವರು ಕಾಂಗ್ರೆಸ್​ನ ವಿದೇಶೀ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ (Sam Pitroda). ಯೂಟ್ಯೂಬ್ ವಾಹಿನಿಯೊಂದರಲ್ಲಿ ಸಂದರ್ಶನದಲ್ಲಿ ಪಾಲ್ಗೊಂಡು ಅವರು ಈ ಮಾತುಗಳನ್ನಾಡಿದ್ದಾರೆ. ‘ನಾವು ಬಹಳ ಸಂಖ್ಯೆಯಲ್ಲಿ ಯುವ ಪ್ರತಿಭೆಗಳನ್ನು ಸೃಷ್ಟಿಸಿದ್ದೇವೆ. ಆದರೆ ಅವರೆಲ್ಲರೂ ಕಚ್ಚಾ ಪ್ರತಿಭೆಗಳು….

Read More

Free Bus Pass For All Students: ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ – Kannada News | Free Bus Pass Karnataka: Apply Now and Get Refund for Paid Student Passes

ಬೆಂಗಳೂರು, ಜೂನ್ 29: ಕರ್ನಾಟಕದಲ್ಲಿ ಪ್ರಸ್ತುತ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಇಂದಿನಿಂದಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಶಾಲಾ ಕಾಲೇಜುಗಳು ಈಗಾಗಲೇ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ, ಉಚಿತ ಬಸ್ ಪಾಸ್ ಘೋಷಣೆಗೂ ಮುನ್ನ ಬಸ್ ಪಾಸ್ ಪಡೆದುಕೊಂಡು ಶುಲ್ಕ ಪಾವತಿಸಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಸರ್ಕಾರವು ಹಣ ಮರುಪಾವತಿಸುವ ನಿರ್ಧಾರ ಕೈಗೊಂಡಿದೆ. ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವಾಗ ಪಾವತಿಸಿದ್ದ ಶುಲ್ಕವನ್ನು ಮರಳಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…

Read More

IPL 2026: ಆರ್​​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಲಕ್ನೋ ತಂಡಕ್ಕೆ ಡೇಂಜರಸ್ ಬ್ಯಾಟರ್​​ ಆಗಮನ – Kannada News | IPL 2026: Josh Inglis Joins LSG! Can He Revive Lucknow’s Poor Performance?

ವಾಸ್ತವವಾಗಿ ಆಸ್ಟ್ರೇಲಿಯಾದ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಶ್ ಇಂಗ್ಲಿಸ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ವಾಸ್ತವವಾಗಿ ಇಂಗ್ಲಿಸ್ ಐಪಿಎಲ್ ಹರಾಜಿಗೂ ಮುನ್ನ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಹೀಗಾಗಿ ಅವರು ಐಪಿಎಲ್​ಗೆ ತಮ್ಮ ಲಭ್ಯತೆಯ ಬಗ್ಗೆ ಮೊದಲೇ ತಿಳಿಸಿದ್ದರು. ಅದರಂತೆ ಇಂಗ್ಲಿಸ್ ಈಗ ಲಕ್ನೋ ತಂಡವನ್ನು ಸೇರಿಕೊಂಡಿದ್ದು, ಮೇ 4 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. Source link

Read More

ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ – Kannada News | Bengaluru Rain Update: Heavy Monsoon Rains Lash City; Electronic City and Silk Board Roads Waterlogged

ಬೆಂಗಳೂರು, ಜೂನ್ 13: ಬೆಂಗಳೂರಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಶುಕ್ರವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನಗರದ ಹಲವೆಡೆ ಸಾರ್ವಜನಿಕ ಜೀವನ ಅಸ್ತವ್ಯಸ್ತಗೊಂಡಿದೆ. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ಸಂಕಷ್ಟ ಎದುರಿಸುವಂತಾಯಿತು. ನಗರದ ಪ್ರಮುಖ ಭಾಗಗಳಾದ ಶಾಂತಿನಗರ, ಕಂಟೋನ್ಮೆಂಟ್, ವಸಂತನಗರ, ಸದಾಶಿವನಗರ, ಶೇಷಾದ್ರಿಪುರಂ, ಮಲ್ಲೇಶ್ವರಂ, ಮತ್ತಿಕೆರೆ, ದೊಮ್ಮಲೂರು, ಇಂದಿರಾನಗರ, ಹೆಬ್ಬಾಳ, ಕುಮಾರಸ್ವಾಮಿ ಲೇಔಟ್ ಹಾಗೂ ಉತ್ತರಹಳ್ಳಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ತಗ್ಗು…

Read More

ಹೆಡ್ ಕೋಚ್ ಹುದ್ದೆಯಿಂದ ಗಂಭೀರ್ ತಲೆದಂಡ? ಸ್ಪಷ್ಟನೆ ನೀಡಿದ ಬಿಸಿಸಿಐ – Kannada News | Gautam Gambhir Test Coach Future: BCCI Denies Laxman Rumors Amidst Poor Performance

ಗೌತಮ್ ಗಂಭೀರ್ (Gautam Gambhir) ಟೀಂ ಇಂಡಿಯಾ ಮುಖ್ಯ ಕೋಚ್ ಆದ ಬಳಿಕ ತಂಡದ ಪ್ರದರ್ಶನದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಟಿ20 ಹಾಗೂ ಏಕದಿನ ಮಾದರಿಯಲ್ಲಿ ತಂಡದ ಪ್ರದರ್ಶನ ಉತ್ತಮವಾಗಿದ್ದರೂ, ಟೆಸ್ಟ್​ನಲ್ಲಿ ಮಾತ್ರ ತಂಡದ ಪ್ರದರ್ಶನ ಕಳಪೆಯಾಗಿದೆ. ಅದರಲ್ಲೂ ತವರಿನಲ್ಲೇ ಕ್ಲೀನ್ ಸ್ವೀಪ್ ಮುಜುಗರಕ್ಕೆ ಒಳಗಾಗುವಷ್ಟು ಮಟ್ಟಕ್ಕೆ ತಂಡದ ಪ್ರದರ್ಶನ ಕುಸಿದಿದೆ. ಹೀಗಾಗಿ ಗಂಭೀರ್ ಅವರನ್ನು ಟೆಸ್ಟ್ ತಂಡದಿಂದ ಮುಖ್ಯ ಕೋಚ್ ಹುದ್ದೆಯಿಂದ ಹೊರಗಿಡಬೇಕು ಎಂಬ ಕೂಗು ಜೋರಾಗಿದೆ. ಇದೆಲ್ಲದರ ನಡುವೆ, ಗಂಭೀರ್ ಅವರನ್ನು ಟೆಸ್ಟ್…

Read More

ಒಂದೇ ವರ್ಷದಲ್ಲಿ ಮೂರು ಸಿನಿಮಾಗಳ ಬಿಡುಗಡೆಗೆ ರೆಡಿಯಾದ ನಟ ಪ್ರಭಾಸ್? – Kannada News | Pan India Superstar Prabhas Triple Treat for fans in next 12 months

ಪ್ಯಾನ್-ಇಂಡಿಯಾ ಸೂಪರ್‌ಸ್ಟಾರ್ ಪ್ರಭಾಸ್ (Prabhas) ಸದ್ಯ ಸಾಲು ಸಾಲು ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ಕೈಯಲ್ಲಿ ಸದ್ಯ ಮೂರ್ನಾಲ್ಕು ದೊಡ್ಡ ಸಿನಿಮಾಗಳಿದ್ದು, ಅವುಗಳ ಬಿಡುಗಡೆಯ ಬಗ್ಗೆ ಸಿನಿಮಾ ವಲಯದಲ್ಲಿ ಒಂದು ಲೆಕ್ಕಾಚಾರ ಶುರುವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕೇವಲ ಒಂದು ವರ್ಷದ ಅಂತರದಲ್ಲಿ ಪ್ರಭಾಸ್ ಅವರ 3 ಮೆಗಾ ಸಿನಿಮಾಗಳು (Prabhas Upcoming Movies) ಥಿಯೇಟರ್​ನಲ್ಲಿ ತೆರೆಕಾಣಲಿವೆ. ಒಂದು ವೇಳೆ ಆ ರೀತಿ ಆಗಿದ್ದೇ ಹೌದಾದರೆ ಪ್ರಭಾಸ್ ಅವರ ಅಭಿಮಾನಿಗಳಿಗೆ ಹಬ್ಬ ಆಗಲಿದೆ. ಬ್ಯಾಕ್ ಟು ಬ್ಯಾಕ್ ಮನರಂಜನೆ…

Read More

IPL 2026: ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್; ವಿಡಿಯೋ ನೋಡಿ – Kannada News | Virat Kohli Shines with 81 as RCB Beats GT in IPL 2026; Bags MoM, Smart TV and Phone!

ಐಪಿಎಲ್ 2026 ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಈ ಆವೃತ್ತಿಯ ಐದನೇ ಗೆಲುವು ದಾಖಲಿಸಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 81 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. ಹೀಗಾಗಿ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಇದರ ಜೊತೆಗೆ ಅವರಿಗೆ ವಿಶೇಷ ಬಹುಮಾನ ನೀಡಲಾಗಿದೆ. ವಾಸ್ತವವಾಗಿ ಪಂದ್ಯ ಶ್ರೇಷ್ಠ ವಿರಾಟ್ ಕೊಹ್ಲಿಗೆ ಆರ್‌ಸಿಬಿ ಡ್ರೆಸ್ಸಿಂಗ್…

Read More