Headlines

ಹೊಸ ವರ್ಷಕ್ಕೆ ಒಟಿಟಿಗೆ ಬಂದಿವೆ ಹೊಸ ಸಿನಿಮಾಗಳು: ಪಟ್ಟಿ ಇಲ್ಲಿದೆ

ಮಲಯಾಳಂನ ‘ಎಕೊ’ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗಿನಿಂದಲೂ ಸಖತ್ ಸದ್ದು ಮಾಡುತ್ತಿದೆ. ಈ ಹಿಂದೆ ಸೂಪರ್ ಹಿಟ್ ‘ಕಿಷ್ಕಿಂದಾ ಕಾಂಡಂ’ ಸಿನಿಮಾ ಮಾಡಿದ್ದ ತಂಡವೇ ‘ಎಕೊ’ ಹಿಂದೆಯೂ ಇದೆ. ಈ ಸಿನಿಮಾವನ್ನು ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಿಸಬಹುದಾಗಿದೆ. ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಕನ್ನಡ ಸಿನಿಮಾ ‘ಫುಲ್ ಮೀಲ್ಸ್’ ಇದೀಗ ಒಟಿಟಿಗೆ ಬಂದಿದೆ. ಖುಷಿ ರವಿ, ತೇಜಸ್ವಿನಿ ಶರ್ಮಾ ಮತ್ತು ಲಿಖಿತ್ ಶೆಟ್ಟಿ ನಟಿಸಿರುವ ಈ ಸಿನಿಮಾವನ್ನು ಲಿಖಿತ್ ಶೆಟ್ಟಿ ಅವರೇ ನಿರ್ದೇಶನ ಸಹ ಮಾಡಿದ್ದಾರೆ. ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ…

Read More

Viral Video: ಈ ನಾಯಿ ರೊಟ್ಟಿ ತಗೊಂಡು ಹೋಗ್ತಿರೋದು ಎಲ್ಲಿಗೆ ನೋಡಿ

ಮನುಷ್ಯರಿಗಿಂತ ಹೆಚ್ಚಾಗಿ ಪ್ರಾಣಿಗಳಿಗೇ ಮಾನವೀಯತೆ ಇರುತ್ತೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಸಾಮಾನ್ಯವಾಗಿ ಮನುಷ್ಯರಿಗೆ ಏನಾದರೂ ಕೊಟ್ಟರೆ ಸ್ವಾಭವಿಕವಾಗಿ ತಾವೇ ತಿನ್ನುತ್ತಾರೆ. ಆದರೆ ಈ ನಾಯಿಗೆ ರೊಟ್ಟಿ ಕೊಟ್ಟರೆ ಅದನ್ನು ತೆಗೆದುಕೊಂಡು ಹೋಗಿ ಹಸುವಿಗೆ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಇಂದಿನ ಯಾಂತ್ರಿಕ ಜಗತ್ತಿನಲ್ಲಿ ಮನುಷ್ಯರು ಪರಸ್ಪರ ಸಹಾಯ ಮಾಡಲು ಹಿಂಜರಿಯುತ್ತಿರುವಾಗ, ಮೂಕ ಪ್ರಾಣಿಯೊಂದು ತೋರಿದ ನಿಸ್ವಾರ್ಥ ಪ್ರೇಮದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಜನರಿಂದ ಶಹಬ್ಬಾಸ್ ಎನಿಸಿಕೊಂಡಿದೆ. ವೈರಲ್ ಆಗಿರುವ ಈ ವೀಡಿಯೊದಲ್ಲಿ, ಒಂದು ಸಣ್ಣ…

Read More

ನ್ಯೂ ಇಯರ್​ ಕಿಕ್​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​ ​ – Kannada News | New Year 2026 Eve: Drunk Young Woman Safely Sent Home by Police in an Autorickshaw

ಬೆಂಗಳೂರು, ಜನವರಿ 01: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಸಡಗರದಿಂದ ಕೂಡಿತ್ತು. ಜನರು ಪಾರ್ಟಿ, ಕುಣಿತ ಮತ್ತು ಮೋಜಿನಲ್ಲಿ ಪಾಲ್ಗೊಂಡು 2026 ಅನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಸಂಭ್ರಮಿಸುವುದು ಸಹಜವಾದರೂ, ಪಾರ್ಟಿಯ ನಂತರ ಪ್ರತಿಯೊಬ್ಬರೂ ಸುರಕ್ಷಿತವಾಗಿ ಮನೆ ತಲುಪುವುದು ಅತ್ಯಂತ ಮುಖ್ಯ. ಈ ವರ್ಷ ಬೆಂಗಳೂರು ಪೊಲೀಸರು ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಹೊಸ ವರ್ಷದ ಪಾರ್ಟಿ ಮುಗಿದ ನಂತರ ಮನೆಗೆ ತೆರಳಲು ಕಷ್ಟಪಡುತ್ತಿದ್ದ ಮಹಿಳೆಯರಿಗಾಗಿ ಬೆಂಗಳೂರು ಪೊಲೀಸರು ಆಟೋ ವ್ಯವಸ್ಥೆ ಮಾಡಿದ್ದಾರೆ. ಮತ್ತಷ್ಟು…

Read More

ಬೆಳಗಿನ ದಿನಚರಿಯಲ್ಲಿ ಮಾಡುವ ಈ ತಪ್ಪುಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬಿರಬಹುದು

ದಿನವಿಡೀ ಉತ್ಸಾಹಭರಿತ ಮತ್ತು ಸಕಾರಾತ್ಮಕವಾಗಿರಲು ಬೆಳಗಿನ ದಿನಚರಿ (morning routine) ಉತ್ತಮವಾಗಿರಬೇಕು. ಹೌದು ದಿನದ ಆರಂಭ ಚೆನ್ನಾಗಿದ್ದರೆ ಆ ಸಂಪೂರ್ಣ ದಿನವೇ ಸಕಾರಾತ್ಮಕವಾಗಿರುತ್ತದೆ. ಅದಕ್ಕಾಗಿ ಹೆಚ್ಚಿನವರು ಬೆಳಗಿನ ದಿನಚರಿಯಲ್ಲಿ ಯೋಗ, ವ್ಯಾಯಾಮ ಮಾಡುತ್ತಾರೆ, ಆರೋಗ್ಯಕರ ಆಹಾರಗಳನ್ನು ಸೇವನೆ ಮಾಡುತ್ತಾರೆ. ಈ ಸಣ್ಣ ಅಭ್ಯಾಸಗಳು  ನಮ್ಮನ್ನು ಆರೋಗ್ಯವಾಗಿ ಮತ್ತು ಮಾನಸಿಕವಾಗಿ ಸಕಾರಾತ್ಮಕವಾಗಿ ಇರಿಸುತ್ತದೆ. ಅದೇ ರೀತಿ ಬೆಳಗ್ಗೆ ಎದ್ದ ತಕ್ಷಣ ಮಾಡುವಂತಹ ಒಂದಷ್ಟು ತಪ್ಪುಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹಾಗಾದ್ರೆ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುವ…

Read More

ಬೆಂಗಳೂರು: ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್, ಟ್ರಾಫಿಕ್​ಗೆ ಸಿಗಲಿದೆ ಮುಕ್ತಿ – Kannada News | New Flyover Planned at Ibbaluru Junction in Bengaluru to Ease Traffic Congestion; DPR Preparation Begins

ಬೆಂಗಳೂರು, ಫೆಬ್ರವರಿ 5: ಬೆಂಗಳೂರಿನ ಇಬ್ಬಲೂರು ಜಂಕ್ಷನ್ ವಾಹನ ಸವಾರರಿಗೆ ನಿತ್ಯ ತಲೆನೋವಾಗಿ ಪರಿಣಮಿಸಿದೆ. ಬೆಳ್ಳಂದೂರು, ಸರ್ಜಾಪುರ, ಎಚ್‌ಎಸ್‌ಆರ್ ಲೇಔಟ್ ಮತ್ತು ಕಾಡುಬೀಸನಹಳ್ಳಿಯಂತಹ ಪ್ರದೇಶಗಳಿಂದ ಬರುವ ವಾಹನಗಳು ಇದೇ ಜಂಕ್ಷನ್ ಮೂಲಕ ಹಾದು ಹೋಗುವುದರಿಂದ ಇಲ್ಲಿ ನಿರಂತರವಾಗಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಗುತ್ತದೆ. ಅಸ್ತಿತ್ವದಲ್ಲಿರುವ ಮೇಲ್ಸೇತುವೆ ಕಿರಿದಾಗಿದ್ದು, ವಾಹನಗಳ ದಟ್ಟಣೆಯನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು…

Read More

Somnath Temple: ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ – Kannada News | Somnath Swabhiman Parv PM Modi offers prayers at Somnath temple

ಸೋಮನಾಥ, ಜನವರಿ 10: ಸೋಮನಾಥ ಸ್ವಾಭಿಮಾನ ಪರ್ವದಲ್ಲಿ (Somnath Swabhiman Parv) ಭಾಗವಹಿಸಲು ಗುಜರಾತಿನ ಸೋಮನಾಥಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ರಾತ್ರಿ ನಡೆಯಲಿರುವ ಶೌರ್ಯ ಪರ್ವ ಯಾತ್ರೆಗೂ ಮುನ್ನ ಸೋಮನಾಥ ದೇವಾಲಯಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಗುಜರಾತ್‌ನ ಸೋಮನಾಥ ದೇವಾಲಯದಲ್ಲಿ 1000 ವರ್ಷಗಳ ನಂಬಿಕೆಯನ್ನು ಮತ್ತು ಭಾರತದ ಇತಿಹಾಸವನ್ನು ಪವಿತ್ರ ದೇವಾಲಯದಲ್ಲಿ ಆಚರಿಸಲಾಗುತ್ತಿದೆ. ನಾಳೆ (ಭಾನುವಾರ) ಸೋಮನಾಥ ಸ್ವಾಭಿಮಾನ ಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಸೋಮನಾಥಕ್ಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ – Kannada News | Numerology Prediction: Jan 10 Daily Horoscope for Janam Sankhya 7, 8, 9

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಲ್ಲಿ ಭವಿಷ್ಯಕ್ಕೆ ದೊಡ್ಡ ಮಟ್ಟದಲ್ಲಿ ಅನುಕೂಲ ಆಗುವ ಆಲೋಚನೆಗಳು ಮೂಡಲಿವೆ. ಲೌಕಿಕ ಜಗತ್ತಿನ ಜಂಜಾಟಗಳಿಂದ ಸ್ವಲ್ಪ ವಿರಾಮ ಪಡೆಯಲು ಬಯಸುತ್ತೀರಿ. ಪುಸ್ತಕಗಳ ಓದು ಅಥವಾ ಸಂಗೀತದ ಕಡೆಗೆ ಆಸಕ್ತಿ ಹೆಚ್ಚಲಿದೆ. ಆರ್ಥಿಕವಾಗಿ ಹಣದ ಹರಿವು ಸಾಧಾರಣವಾಗಿರುತ್ತದೆ, ಆದರೆ ನೀವು ಮಾಡಿದ ಹಳೆಯ ಸಹಾಯ ಬೇರೊಂದು ರೂಪದಲ್ಲಿ ನಿಮಗೆ ಮರಳಿ ಸಿಗಲಿದೆ. ರಹಸ್ಯ ಶತ್ರುಗಳ ಬಗ್ಗೆ ಎಚ್ಚರವಿರಲಿ, ನಿಮ್ಮ ಯೋಜನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಡಿ….

Read More

ಎಐ ಇಂಪ್ಯಾಕ್ಟ್ ಸಮಿಟ್​ಗೆ ಪೂರ್ವಭಾವಿಯಾಗಿ 12 ಸ್ಟಾರ್ಟಪ್​ಗಳೊಂದಿಗೆ ಪ್ರಧಾನಿ ಮೋದಿ ಸಭೆ – Kannada News | PM Narendra Modi chairs meeting with Indian AI startups, As India gears up for AI Impact Summit 2026 in February

ಎಐ ಸ್ಟಾರ್ಟಪ್​ಗಳೊಂದಿಗೆ ಪ್ರಧಾನಿ ಸಭೆ ನವದೆಹಲಿ, ಜನವರಿ 8: ಫೆಬ್ರುವರಿಯಲ್ಲಿ ನಡೆಯಲಿರುವ ಎಐ ಇಂಪ್ಯಾಕ್ಟ್ ಸಮಿಟ್​ಗೆ (AI Impact Summit 2026) ಪೂರ್ವಭಾವಿಯಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತೀಯ ಎಐ ಸ್ಟಾರ್ಟಪ್​ಗಳ ಸಭೆ ನಡೆಸಿದರು. ಲೋಕಕಲ್ಯಾಣ ಮಾರ್ಗ್​ನಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಿಗಳು ದುಂಡು ಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. 12 ಸ್ಟಾರ್ಟಪ್​ಗಳು ಈ ಸಭೆಯಲ್ಲಿ ಭಾಗವಹಿಸಿ, ತಮ್ಮ ಕೆಲಸ ಹಾಗೂ ಐಡಿಯಾಗಳನ್ನು ಪ್ರಧಾನಿಯವರ ಹಂಚಿಕೊಂಡಿವೆ. ಮುಂದಿನ ತಿಂಗಳು ನಡೆಯುವ ಸಮಿಟ್​ನಲ್ಲಿ ‘ಎಐ ಫಾರ್…

Read More

ಸುದೀಪ್ ಆತ್ಮಹತ್ಯೆ ಪ್ರಕರಣ: ಪತಿ ಸಾವಿಗೆ ಕಾರಣ ಬಿಚ್ಚಿಟ್ಟ ಉದ್ಯಮಿ ಪತ್ನಿ ಸೌಮ್ಯಾ

ಉಡುಪಿ, ಏಪ್ರಿಲ್​​ 02: ಮದುವೆಯಾದ ಒಂದೇ ತಿಂಗಳಿಗೆ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿತ್ತು. ಮಗನ ಸಾವಿಗೆ ಆತನ ಪತ್ನಿ ಸೌಮ್ಯಾ ಶೆಟ್ಟಿಯೇ ಕಾರಣ ಎಂಬ ಗಂಭೀರ ಆರೋಪವನ್ನು ಸುದೀಪ್​​ ಪೋಷಕರು ಮಾಡಿದ್ದರು. ಆದರೀಗ ತನ್ನ ಮೇಲಿನ ಆರೋಪಗಳಿಗೆ ಸ್ವತಃ ಸೌಮ್ಯಾ ಶೆಟ್ಟಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್​​ ಹೆತ್ತವರ ಆರೋಪ ಅಲ್ಲಗಳೆದಿರುವ ಈಕೆ, ಪತಿಯ ಸಾವಿಗೆ ತಾನು ಕಾರಣಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದೀಪ್​​ ಪೋಷಕರು ಹೇಳುವಂತೆ…

Read More

Video: ಕಾರಿಂದ ವಾಟರ್ ಬಲೂನ್ ಎಸೆದ ಬಾಲಕ, ನಿಯಂತ್ರಣ ತಪ್ಪಿ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದ ಬೈಕ್ ಸವಾರ

ನವದೆಹಲಿ, ಮಾರ್ಚ್​ 30: ಮಕ್ಕಳನ್ನು ಎಷ್ಟೇ ಮುದ್ದಿನಿಂದ ಬೆಳೆಸಿದರೂ ಸಮಾಜದಲ್ಲಿ ಹೇಗೆ ಬದುಕಬೇಕೆಂಬುದನ್ನು ಕೂಡ ಕಲಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ. ಬಾಲಕನೊಬ್ಬ ಕಾರಿನಿಂದ ವಾಟರ್ ಬಲೂನ್ ಎಸೆದ ಪರಿಣಾಮ ಅದು ಬೈಕ್ ಸವಾರನಿಗೆ ತಾಕಿ, ಅವರು ಆಯತಪ್ಪಿ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ವಿಡಿಯೋವನ್ನು ಮೊದಲು ದಿವ್ಯಾ ಟಂಡನ್ ಅವರು ಶೇರ್ ಮಾಡಿದ್ದರು. ಬಾಲಕ ಮಾಡಿದ ಒಂದು ತಪ್ಪಿನಿಂದ ಜೀವವೇ ಹೋಗುವ ಸಾಧ್ಯತೆ ಇತ್ತು. ಮಾರ್ಚ್ 27 ರಂದು ನಡೆದ ಈ…

Read More