Headlines

ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಶಿವಲಿಂಗೇಗೌಡ ಗರಂ: ಅಧಿಕಾರಿಗಳಿಗೆ ಖಡಕ್​​ ಸೂಚನೆ – Kannada News | Minister Shivalingegowda Demands Immediate Crop Insurance Payouts for Hassan Farmers

ಹಾಸನ, ಆಗಸ್ಟ್​​ 16: ರೈತರ ಬೆಳೆ ವಿಮೆ ವಿಚಾರದಲ್ಲಿ ವಿಮಾ ಕಂಪನಿ ಹಾಗೂ ಕೃಷಿ ಅಧಿಕಾರಿಗಳ ವಿರುದ್ಧ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಗರಂ ಆದ ಪ್ರಸಂಗ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆದಿದೆ. ರೈತರು ವಿಮೆ ಹಣ ಕಟ್ಟಿದ್ರೆ ಅವರಿಗೆ ಪರಿಹಾರವೇ ಸಿಗಲಿಲ್ಲ. ಬೆಳೆ ಚೆನ್ನಾಗಿರುವ ಕಡೆ ಸಮೀಕ್ಷೆ ನಡೆಸಿ ಬೆಳೆ ಹಾನಿಯೇ ಇಲ್ಲ ಎಂದು ಸುಳ್ಳು ವರದಿ ಕೊಡ್ತಿದ್ದರು. ಹಾಗಾಗಿ ರೈತರು ಈ ವಿಮೆ ಮೇಲೆ ಆಸಕ್ತಿಯನ್ನೇ ಬಿಟ್ಟರು. ಆದರೆ ಇನ್ಮುಂದೆ ಇದೆಲ್ಲ ನಡೆಯಲ್ಲ….

Read More

ತುಮಕೂರು-ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ! – Kannada News | Tumakuru Metro Project: Karnataka Writes to Centre After DPR Completion

ತುಮಕೂರು-ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ ತುಮಕೂರು, ಆಗಸ್ಟ್ 16: ಜಿಲ್ಲೆಯ ನಿವಾಸಿಗಳ ದಶಕಗಳ ಕನಸಾದ ‘ತುಮಕೂರು-ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ’ ನನಸಾಗುವ ಹೊಸ್ತಿಲಿಗೆ ಬಂದು ತಲುಪಿದೆ. ಯೋಜನೆಯ ಯೋಜನಾ ವರದಿ (DPR) ಪೂರ್ಣಗೊಂಡ ಬೆನ್ನಲ್ಲೇ, ಮುಂದಿನ ಹಂತದ ಪ್ರಕ್ರಿಯೆಗಳಿಗಾಗಿ ರಾಜ್ಯ ಸರ್ಕಾರವು ಡಿಪಿಆರ್ ಸಹಿತ ಕೇಂದ್ರ ಸರ್ಕಾರಕ್ಕೆ ಅಧಿಕೃತ ಪತ್ರ ಬರೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆಟ್ರೋ ಮಾರ್ಗ ಪ್ರಸ್ತಾವಿತ ತುಮಕೂರು ಮೆಟ್ರೋ ಮಾರ್ಗವನ್ನು ರಾಷ್ಟ್ರೀಯ ಹೆದ್ದಾರಿಯ ಮೀಡಿಯನ್ (ಮಧ್ಯಭಾಗ) ಹಾಗೂ ಮೇಲ್ಭಾಗದಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಹೆದ್ದಾರಿ ಮೇಲ್ಭಾಗದಲ್ಲಿ…

Read More

ಆಸ್ಟ್ರೇಲಿಯಾಗೆ ಭಾರೀ ಮುಖಭಂಗ: ಬಾಂಗ್ಲಾದೇಶ್ ತಂಡಕ್ಕೆ ಐತಿಹಾಸಿಕ ಜಯ – Kannada News | AUS vs BAN, 1st Test: Bangladesh Beat Australia

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ಐತಿಹಾಸಿಕ ಜಯ ಸಾಧಿಸಿದೆ. ಡಾರ್ವಿನ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 198 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಬಾಂಗ್ಲಾದೇಶ್ ಪರ ಆರಂಭಿಕ ದಾಂಡಿಗ ತಂಝಿದ್ ಹಸನ್ ತಮೀಮ್ 101 ರನ್​ಗಳ ಭರ್ಜರಿ ಇನಿಂಗ್ಸ್ ಆಡಿದರು. ಈ ಸೆಂಚುರಿ ನೆರವಿನೊಂದಿಗೆ…

Read More

ಕೊಹ್ಲಿ, ದ್ರಾವಿಡ್ ಅಲ್ಲ! ಸಾರ್ವಕಾಲಿಕ ಶ್ರೇಷ್ಠ ಬ್ಯಾಟರ್​ನ ಹೆಸರಿಸಿದ ಅಖ್ತರ್! – Kannada News | Shoaib Akhtar Names His GOAT Batsman

ಕ್ರಿಕೆಟ್ ಜಗತ್ತಿನಲ್ಲಿ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್ (GOAT) ಯಾರು ಎಂಬ ಚರ್ಚೆ ಇನ್ನೂ ಮುಂದುವರಿದಿದೆ. ಈ ಚರ್ಚೆಯ ನಡುವೆ ಪಾಕಿಸ್ತಾನದ ಮಾಜಿ ವೇಗಿ, ‘ರಾವಲ್ಪಿಂಡಿ ಎಕ್ಸ್‌ಪ್ರೆಸ್’ ಖ್ಯಾತಿಯ ಶೊಯೆಬ್ ಅಖ್ತರ್ “ಸರ್ವ ಶ್ರೇಷ್ಠ ಬ್ಯಾಟ್ಸ್‌ಮನ್” ಯಾರೆಂಬುದನ್ನು ತಿಳಿಸಿದ್ದಾರೆ. ಶೊಯೆಬ್ ಅಖ್ತರ್ ಅವರ ಪ್ರಕಾರ, ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರೇ ಕ್ರಿಕೆಟ್ ಜಗತ್ತು ಕಂಡ ಗ್ರೇಟೆಸ್ಟ್​ ಬ್ಯಾಟ್ಸ್​ಮನ್. ಹೀಗಾಗಿಯೇ ಸಚಿನ್ ತೆಂಡೂಲ್ಕರ್ ಅವರನ್ನು ಅಖ್ತರ್ ಗ್ರೇಟೆಸ್ಟ್​ ಆಫ್ ಆಲ್ ಟೈಮ್ (GOAT) ಎಂದು ಬಣ್ಣಿಸಿದ್ದಾರೆ. ಕೊಹ್ಲಿಗಿಂತ…

Read More

Video: ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ – Kannada News | Weekly Horoscope: Dr. Basavaraj Gurujis Astrological Insights for 17th 23rd August 2026

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ 2026ರ ಆಗಸ್ಟ್ 17ರಿಂದ 23ರವರೆಗಿನ ವಾರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ವಾರವು ಪರಾಭವನಾಮ ಸಂವತ್ಸರ, ದಕ್ಷಿಣಾಯಣ, ಶ್ರಾವಣ ಮಾಸ, ವರ್ಷ ಋತು ಮತ್ತು ಶುಕ್ಲ ಪಕ್ಷವನ್ನು ಒಳಗೊಂಡಿದೆ. ಈ ವಾರದಲ್ಲಿ ಪಂಚಮಿ, ಷಷ್ಠಿ, ಸಪ್ತಮಿ, ಅಷ್ಟಮಿ, ನವಮಿ, ದಶಮಿ, ಏಕಾದಶಿ ತಿಥಿಗಳಿವೆ. ನಾಗ ಪಂಚಮಿ, ಗರುಡ ಪಂಚಮಿ, ಮಂಗಳಗೌರಿ ವ್ರತ ಮತ್ತು ವರಮಹಾಲಕ್ಷ್ಮಿ ಹಬ್ಬದಂತಹ ಪ್ರಮುಖ ಆಚರಣೆಗಳು ಈ ವಾರದಲ್ಲಿ ನಡೆಯಲಿವೆ. ಸಿಂಹ ಸಂಕ್ರಮಣದ ಮೂಲಕ…

Read More

ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್ – Kannada News | Crazy Star Ravichandran House sale rumours clarified by fan Dil Se Dileep

ಒಂದು ಕಾಲದಲ್ಲಿ ನಟ ರವಿಚಂದ್ರನ್ (Ravichandran) ಅವರು ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡಿದ್ದರು. ಸಾವಿರಾರು ಜನರಿಗೆ ಅವರು ಕೆಲಸ ನೀಡಿದ್ದರು. ಸಿನಿಮಾಗಾಗಿ ಲೆಕ್ಕವೇ ಇಲ್ಲದಷ್ಟು ಹಣ ಖರ್ಚು ಮಾಡುತ್ತಿದ್ದ ನಟ, ನಿರ್ದೇಶಕ, ನಿರ್ಮಾಪಕ ಅವರು. ಆದರೆ ಇತ್ತೀಚಿನ ವರ್ಷಗಳಲ್ಲಿ ರವಿಚಂದ್ರನ್ ಅವರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆಯಾ ಎಂಬ ಪ್ರಶ್ನೆ ಹಲವರಿಗೆ ಇದೆ. ಅಲ್ಲದೇ, ಅವರು ಮನೆ ಮಾರಿಕೊಂಡಿದ್ದಾರೆ ಎಂಬ ಮಾತು ಕೂಡ ಕೇಳಿಬಂದಿದೆ. ಅವರನ್ನು ಹತ್ತಿರದಿಂದ ಕಂಡ ಅಪ್ಪಟ ಅಭಿಮಾನಿ ದಿಲ್ ಸೇ ದಿಲೀಪ್ ಅವರು…

Read More

ಕಡಬ ತಾಲೂಕಿನ ಕೋಲ್ಪೆಯಲ್ಲಿ ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ FIR ದಾಖಲು – Kannada News | Moral Policing in Kadaba: FIR Registered Against 9 People for Assaulting Woman and Family

ಮಂಗಳೂರು, ಆಗಸ್ಟ್​​ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ಪ್ರಕರಣ ವರದಿಯಾಗಿದ್ದು, ಆಗಸ್ಟ್ 12ರಂದು ಕಡಬ ತಾಲೂಕಿನ ಕೋಲ್ಪೆ ಎಂಬಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವತಿಯರು ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ಗುಂಪೊಂದು ಹಲ್ಲೆ ನಡೆಸಿದ್ದು, ಸಂತ್ರಸ್ತೆ ನೀಡಿದ ದೂರಿನನ್ವಯ 9 ಜನರ ವಿರುದ್ಧ FIR ದಾಖಲಾಗಿದೆ. ಮೆಲ್ಕಾರ್​ನಲ್ಲಿ ಕೆಲಸ ಮಾಡಿತ್ತಿದ್ದ ಕೋಲ್ಪೆಯ 18 ವರ್ಷದ ಯುವತಿ, ಆಗಸ್ಟ್ 12ರಂದು ಕೆಲಸ ಮುಗಿಸಿ ಅಂಗಡಿ ಮಾಲೀಕ ಜಹೀರ್ ಸ್ನೇಹಿತ…

Read More

Namma Metro: ನಮ್ಮ ಮೆಟ್ರೋ ಬ್ಲೂ ಲೈನ್ ಕಾರ್ಯಾಚರಣೆ ಮತ್ತಷ್ಟು ವಿಳಂಬ: 2027ಕ್ಕೆ ಗಡುವು! – Kannada News | Namma Metro Blue Line Deadline Pushed to Mid 2027: Details Here

ನಮ್ಮ ಮೆಟ್ರೋ ಬ್ಲೂ ಲೈನ್ ಕಾರ್ಯಾಚರಣೆ ಮತ್ತಷ್ಟು ವಿಳಂಬ ಬೆಂಗಳೂರು, ಆಗಸ್ಟ್ 16: ನಗರದ ಅತ್ಯಂತ ದಟ್ಟಣೆಯ ಔಟರ್ ರಿಂಗ್ ರೋಡ್ (ORR) ಮತ್ತು ಐಟಿ ಕಾರಿಡಾರ್‌ಗಳನ್ನು ಜೋಡಿಸುವ ಬಹುನಿರೀಕ್ಷಿತ ನಮ್ಮ ಮೆಟ್ರೋದ ‘ಬ್ಲೂ ಲೈನ್’ (ಸಿಲ್ಕ್ ಬೋರ್ಡ್‌ – ಕೆ.ಆರ್. ಪುರ) ವಾಣಿಜ್ಯ ಕಾರ್ಯಾಚರಣೆಯ ಗಡುವು ಮತ್ತಷ್ಟು ವಿಳಂಬವಾಗಿದೆ. 2026ರ ಕೊನೆಯ ವೇಳೆಗೆ ಮಾರ್ಗವನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಗುರಿ ಹೊಂದಿತ್ತು. ಆದರೆ ಸಿವಿಲ್ ಮತ್ತು ಸಿಸ್ಟಮ್…

Read More

August Weekly Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ – Kannada News | August Weekly Horoscope 2026: Planetary Positions Impact All 12 Zodiac Signs

ಆಗಷ್ಟ್ ನ ಈ ವಾರದಲ್ಲಿ ​ಸಿಂಹ ರಾಶಿಯಲ್ಲಿ ಸೂರ್ಯ, ಮೌಢ್ಯ ಬುಧ, ಕೇತು, ​ಕನ್ಯಾದಲ್ಲಿ ನೀಚ ಶುಕ್ರ,​ಮಿಥುನದಲ್ಲಿ ಮಂಗಳ, ​ಕರ್ಕಾಟಕದಲ್ಲಿ ಉಚ್ಚ ಗುರು, ಮೀನದಲ್ಲಿ ವಕ್ರ ಶನಿ, ​ಕುಂಭದಲ್ಲಿ ವಕ್ರ ರಾಹು ಇದ್ದು ಅನೇಕ ಶುಭಫಲಗಳನ್ನು ಅನುಭವಿಸಬಹುದು. ಎಲ್ಲರಿಗೂ ಶುಭವಾಗಲಿ… ​ಮೇಷ ರಾಶಿ: ಐದನೇ ಮನೆಯಲ್ಲಿ ಸೂರ್ಯ, ಬುಧ, ಕೇತು ಹಾಗೂ ೩ನೇ ಮನೆಯಲ್ಲಿ ಮಂಗಳ ಇರುವ ಕಾರಣ ಧೈರ್ಯ ಮತ್ತು ಪ್ರಭಾವ ಹೆಚ್ಚಲಿದೆ. ಉದ್ಯೋಗದಲ್ಲಿ ಹೊಸ ಅವಕಾಶಗಳು ಒದಗಿಬರಲಿವೆ. ಆದರೆ ಸಂತಾನ ಅಥವಾ ಶಿಕ್ಷಣದ ವಿಷಯದಲ್ಲಿ…

Read More

ದ್ರಾವಿಡ್ ‘ಗೋಡೆ’ಗೆ ಹೊಸ ವಾರಸುದಾರ: ಗಾಲೆಯಲ್ಲಿ ಪಡಿಕ್ಕಲ್ ಹೊಸ ಇತಿಹಾಸ! – Kannada News | Devdutt Padikkal Scripts History with Majestic Maiden Test Century

ಗಾಲೆ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ ಕನ್ನಡಿಗ ದೇವದತ್ ಪಡಿಕ್ಕಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಡಿಕ್ಕಲ್ 134 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಸೆಂಚುರಿಯೊಂದಿಗೆ ಕಳೆದ 30 ವರ್ಷಗಳಲ್ಲಿ ವಿದೇಶಿ  ಟೆಸ್ಟ್ ಪಂದ್ಯಗಳಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಶತಕ ಬಾರಿಸಿದ ಭಾರತದ ಗಣ್ಯ ಬ್ಯಾಟರ್‌ಗಳ ಗಣ್ಯ ಪಟ್ಟಿಗೆ ಪಡಿಕ್ಕಲ್ ಕೂಡ ಸೇರ್ಪಡೆಯಾಗಿದ್ದಾರೆ. ಅದು ಸಹ 6ನೇ ಬ್ಯಾಟರ್…

Read More