Headlines

Bengaluru Air Quality: ರಾಜ್ಯಾದ್ಯಂತ ಮುಂಗಾರು ಅಬ್ಬರ: ಕರಾವಳಿ, ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಭಾರಿ ಸುಧಾರಣೆ! – Kannada News | Karnataka AQI Update: Bangalore Air Quality Improves, Gadag Tops Clean Air List

ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಭಾರಿ ಸುಧಾರಣೆ! Image Credit source: Deccan herald ಬೆಂಗಳೂರು, ಜೂನ್ 14: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಬಹುತೇಕ ನಗರಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮ ಸ್ಥಿತಿಯಲ್ಲಿದೆ. ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳ ವಾಯು ಗುಣಮಟ್ಟ ಸೂಚ್ಯಂಕ (AQI) ವಿವರ ಇಲ್ಲಿದೆ. ಮುಖ್ಯಾಂಶಗಳು ಮುಂಗಾರು ಮಳೆಯಿಂದಾಗಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿತ ಕಂಡಿದೆ. ಗದಗ ನಗರದಲ್ಲಿ ಅತ್ಯಂತ…

Read More

Karnataka Weather Forecast: ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್​ ಘೋಷಣೆ – Kannada News | Karnataka Weather Forecast: Rain and Gusty Winds Forecasted Across Many Districts

ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್​ ಘೋಷಣೆ Image Credit source: India Today ಬೆಂಗಳೂರು, ಜೂನ್ 14: ನಗರದ ಹಲವೆಡೆ ಶನಿವಾರ ರಾತ್ರಿ ಧಾರಾಕಾರ ಮಳೆ (Weather) ಸುರಿದಿದೆ. ಇಂದೂ ಸಹ ಹಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗಾಳಿ ಮುಖಾಂತರ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ. ಮುಖ್ಯಾಂಶಗಳು ಕರಾವಳಿಯ ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ…

Read More

Shubman Gill: ಎಲ್ಲವೂ ಸರಿಯಾಗಿದೆ, ತಪ್ಪು ನನ್ನದೇ ಅಂದಿದ್ದಾರೆ..! – Kannada News | Shubman gill post match interview after IND vs AFG

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದಾಗಿ ತಡವಾಗಿ ಆರಂಭಗೊಂಡು, ತಲಾ 25 ಓವರ್‌ಗಳಿಗೆ ಸೀಮಿತಗೊಂಡಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ರಹಮಾನುಲ್ಲಾ ಗುರ್ಬಾಝ್ (102) ಶತಕ ಸಿಡಿಸಿದರು. ಈ ಶತಕದ ನೆರವಿನೊಂದಿಗೆ ಅಫ್ಘಾನಿಸ್ತಾನ್ 24.5 ಓವರ್​ಗಳಲ್ಲಿ…

Read More

ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆಗೆ 39,437 ಕೋಟಿ ಟೆಂಡರ್ ವಿವಾದ: ಉನ್ನತ ಮಟ್ಟದ ಸಮಿತಿಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ವಿಶೇಷ ಮನವಿ – Kannada News | Bengaluru Waste Management Tender Controversy: Oppn Leader R Ashoka Urges High Level Committee to Submit Unbiased Report

ಉನ್ನತ ಮಟ್ಟದ ಸಮಿತಿಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ವಿಶೇಷ ಮನವಿImage Credit source: PTI ಬೆಂಗಳೂರು, ಜೂನ್ 14: ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ 39,437 ಕೋಟಿ ಟೆಂಡರ್ ಕುರಿತು ಪರಿಶೀಲನೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ವಿಶೇಷ ಮನವಿಯನ್ನು ಮಾಡಿದ್ದಾರೆ. ಯಾವುದೇ ರಾಜಕೀಯ, ಆಡಳಿತಾತ್ಮಕ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ, ಆತ್ಮಸಾಕ್ಷಿ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ವರದಿ ಸಲ್ಲಿಸಿ ಎಂದು ಆಗ್ರಹಿಸಿರುವ…

Read More

Daily Devotional: ಸಂಧ್ಯಾಕಾಲದಲ್ಲಿ, ಮನೆ ಬಾಗಿಲ ಮುಂದೆ ಕುಳಿತುಕೊಳ್ಳಬಾರದು ಯಾಕೆ? – Kannada News | Daily Devotional: Is Sitting at the Doorstep in the Evening Auspicious or Inauspicious?

ಮನೆಯ ಸಿಂಹದ್ವಾರದ ಮಹತ್ವImage Credit source: Pinterest ಭಾರತೀಯ ಸಂಸ್ಕೃತಿಯಲ್ಲಿ ಮನೆ ಮತ್ತು ಅದರ ಪ್ರತಿಯೊಂದು ಭಾಗಕ್ಕೂ ತನ್ನದೇ ಆದ ಪಾವಿತ್ರ್ಯತೆ ಹಾಗೂ ಮಹತ್ವವಿದೆ. ವಿಶೇಷವಾಗಿ ಮನೆಯ ಮುಖ್ಯ ದ್ವಾರ, ಇದನ್ನು ಸಿಂಹದ್ವಾರ ಎಂದು ಕರೆಯುತ್ತೇವೆ, ಇದು ಕೇವಲ ಪ್ರವೇಶ ದ್ವಾರ ಮಾತ್ರವಲ್ಲದೆ, ಮನೆಯ ಶಕ್ತಿ ಕೇಂದ್ರವೂ ಹೌದು. ಆದರೆ, ಅನೇಕ ಮನೆಗಳಲ್ಲಿ, ವಿಶೇಷವಾಗಿ ಹಳ್ಳಿಗಳಲ್ಲಿ ಮತ್ತು ನಗರ ಪ್ರದೇಶಗಳಲ್ಲೂ, ಸಂಜೆ ವೇಳೆ ಮನೆ ಬಾಗಿಲ ಮುಂದೆ ಅಥವಾ ಜಗಳಿಯ ಮೇಲೆ ಕುಳಿತುಕೊಳ್ಳುವ ರೂಢಿ ಕಂಡುಬರುತ್ತದೆ. ಈ…

Read More

‘ಅಬ್ಸೆಷನ್’ ಚಿತ್ರಕ್ಕೆ ಹೆಚ್ಚು ಶೋ: ತಮ್ಮ ಸಿನಿಮಾಗೆ ಚಿತ್ರಮಂದಿರ ಸಿಗದಿದ್ದಕ್ಕೆ ಅನುರಾಗ್ ಕಶ್ಯಪ್ ಬೇಸರ – Kannada News | Bandar director Anurag Kashyap unhappy with Obsession movie shows in India

ಕಳೆದ ಕೆಲವು ದಿನಗಳಿಂದ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಪ್ರಾದೇಶಿಕ ಸಿನಿಮಾಗಳು ಮತ್ತು ಹಾಲಿವುಡ್ ಚಿತ್ರ ‘ಅಬ್ಸೆಷನ್’ (Obsession) ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯ ಚಿತ್ರಮಂದಿರಗಳಲ್ಲಿ ಬರೋಬ್ಬರಿ 14ಕ್ಕೂ ಹೆಚ್ಚು ಸಿನಿಮಾಗಳು ಪ್ರದರ್ಶನಗೊಳ್ಳುತ್ತಿದ್ದು, ಪರದೆಗಾಗಿ ಕಸರತ್ತು ನಡೆಸುತ್ತಿವೆ. ಈ ಮಧ್ಯೆ, ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ಅವರು ಚಿತ್ರಮಂದಿರಗಳ ಶೋ ಹಂಚಿಕೆ ವಿಚಾರವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅವರು ನಿರ್ದೇಶನ ಮಾಡಿರುವ ‘ಬಂದರ್’ ಸಿನಿಮಾಗೆ ಸರಿಯಾದ ಶೋಗಳು ಸಿಗುತ್ತಿಲ್ಲ ಎಂದು ಅವರು ಬೇಸರ…

Read More

Horoscope Today: ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 14, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಚತುರ್ದಶಿ, ರೋಹಿಣಿ ನಕ್ಷತ್ರ, ಧೃತಿ ಯೋಗ, ಶಕುನಿ ಕರಣ ಇರತಕ್ಕಂತಹ ಈ ಶುಭ ದಿನದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿಶ್ಲೇಷಿಸಿದ್ದಾರೆ. ಈ ದಿನ ರಾಹುಕಾಲ ಸಂಜೆ 5:07 ರಿಂದ 6:44…

Read More

ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಕೆ: ಅಭಾವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಸ್ಪಷ್ಟನೆ – Kannada News | More Than Required Fertilizer Supplied to Karnataka: Union Minister Pralhad Joshi Refutes Shortage Allegations

ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಸ್ಪಷ್ಟನೆImage Credit source: PTI ಬೆಂಗಳೂರು, ಜೂನ್​​ 14: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಆರಂಭವಾಗುತ್ತಿದ್ದಂತೆ ರಸಗೊಬ್ಬರ ಕೊರತೆಯಾಗಿದೆ ಎಂದು ಬಿಂಬಿಸಿ, ಸುಖಾಸುಮ್ಮನೆ ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳನ್ನು ಸುರಿಸುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿ. ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣ ರಸಗೊಬ್ಬರ ಪೂರೈಸಿದೆ. ಆದರೆ ಕರ್ನಾಟಕ ಸರ್ಕಾರವೇ ಸರಿಯಾಗಿ ರಸಗೊಬ್ಬರ ವಿತರಣೆ ಮಾಡಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್​​ ಜೋಶಿ ಆರೋಪಿಸಿದ್ದಾರೆ. ‘ರಾಜ್ಯ ಕಾಂಗ್ರೆಸ್ ಸರ್ಕಾರದ…

Read More

Daily Devotional: ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ? – Kannada News | Why You Should Not Kill Snakes If They Enter Your Home

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಾವು ಮನೆಗೆ ಪ್ರವೇಶಿಸಿದಾಗ ಅದನ್ನು ಕೊಲ್ಲುವುದು ಶಾಸ್ತ್ರಗಳ ಪ್ರಕಾರ ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಶಿವನ ಕುತ್ತಿಗೆಯಲ್ಲಿ, ವಿಷ್ಣುವಿನ ಹಾಸಿಗೆಯಾಗಿ, ಗಣಪತಿಯ ಹೊಟ್ಟೆಯ ಸುತ್ತ ಕಾಣಿಸಿಕೊಳ್ಳುತ್ತದೆ. ಇಡೀ ಬ್ರಹ್ಮಾಂಡವೇ ಹಾವಿನ ಮೇಲೆ ನಿಂತಿದೆ ಎಂದು ಪುರಾಣಗಳು ಹೇಳುತ್ತವೆ. ಇಂದು ಕಾಡುಗಳ ನಾಶದಿಂದಾಗಿ ಹಾವಿನ ಸಂತತಿ ಕಡಿಮೆಯಾಗುತ್ತಿದ್ದು, ಹಾವುಗಳು ಮಾನವ ವಾಸದ ಪ್ರದೇಶಗಳಿಗೆ ಬರುವುದು ಅನಿವಾರ್ಯವಾಗಿದೆ. ಮನೆಗೆ ಹಾವು…

Read More

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ ಆಹ್ವಾನ: ಸಿಎಂ ಡಿಕೆಶಿ ಮಾಹಿತಿ

ಬೆಂಗಳೂರು, ಜೂನ್​​ 14: ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಫಲಾನುಭವಿಗಳಿಗೆ ಸೂಚಿಸಿದ್ದಾರೆ. ನಿಜವಾದ ಫಲಾನುಭವಿಗಳನ್ನು ಗುರುತಿಸುವ ಹಾಗೂ ಯೋಜನೆಯ ದುರ್ಬಳಕೆ ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ನೂರಾರು ಕೋಟಿ ರೂಪಾಯಿ ಈಗಾಗಲೇ ಮೃತಪಟ್ಟವರ ಖಾತೆಗಳಿಗೆ ಹೋಗಿರುವುದು ಪತ್ತೆಯಾಗಿದ್ದು, ಫಲಾನುಭವಿಗಳ ಬ್ಯಾಂಕ್ ಮಾಹಿತಿ ಸ್ಪಷ್ಟವಾಗಿ ಲಭ್ಯವಾಗಬೇಕಿದೆ ಎಂದು ಅವರು ಹೇಳಿದ್ದಾರೆ. ಅದೇ ರೀತಿ, ಗೃಹಜ್ಯೋತಿ ಯೋಜನೆಯಡಿ…

Read More