Daily Devotional: S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ – Kannada News | Daily Devotional: Unprecedented Fortune for Names Starting with S

ಬೆಂಗಳೂರು, ಜನವರಿ 09: 2026ರ ವರ್ಷವು ಎಸ್ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ಹೊಂದಿರುವವರಿಗೆ ಮಹತ್ತರವಾದ ಅದೃಷ್ಟವನ್ನು ತರಲಿದೆ. ಈ ವರ್ಷವು ಶುಭ ಫಲಗಳು, ಸಕಾರಾತ್ಮಕ ತಿರುವುಗಳು ಮತ್ತು ಸಂತೋಷವನ್ನು ನೀಡುವ ಸಾಧ್ಯತೆಗಳು ಹೆಚ್ಚಿವೆ. ಎಸ್ ಅಕ್ಷರದಿಂದ ಹೆಸರನ್ನು ಹೊಂದಿರುವ ಮಹಿಳೆಯರು, ಪುರುಷರು ಮಾತ್ರವಲ್ಲದೆ, ಈ ಅಕ್ಷರದಿಂದ ಪ್ರಾರಂಭವಾಗುವ ಕಂಪೆನಿಗಳಿಗೂ ಸಹ ವರ್ಷಪೂರ್ತಿ ಸಾಕಷ್ಟು ಅದೃಷ್ಟವಿರಲಿದೆ. ಗುರು, ಶನಿ ಮತ್ತು ಕೇತು ಗ್ರಹಗಳ ಅನುಗ್ರಹದಿಂದ, ವರ್ಷದ 80% ಭಾಗವು ಶುಭಕರವಾಗಿರುತ್ತದೆ ಎಂದು ಹೇಳಲಾಗುತ್ತದೆ. ವೈವಾಹಿಕ ಜೀವನದಲ್ಲಿ ಸುಧಾರಣೆ, ಆರ್ಥಿಕ…

Read More

ಧ್ರುವಂತ್​​ಗೆ ‘ಸೀಸನ್ ಚಪ್ಪಾಳೆ’ ಕೊಟ್ಟಿದ್ದನ್ನು ಟೀಕಿಸಿದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್ – Kannada News | Why Dhruvanth Gets Kichchana Chappale Sudeep Clarifies on Pre Finale

ಕಿಚ್ಚ ಸುದೀಪ್ (Sudeep) ಅವರು ಕಳೆದ ವಾರ ಧ್ರುವಂತ್​​ಗೆ ಸೀಸನ್ ಚಪ್ಪಾಳೆ ಕೊಟ್ಟಿದ್ದು ಗೊತ್ತೇ ಇದೆ. ಈ ವಿಷಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದವು ಎಂಬುದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಈ ವಿಷಯ ಕಿಚ್ಚನ ಕಿವಿಗೂ ಬಿದ್ದಿದೆ. ಈ ಚರ್ಚೆಯ ಬಗ್ಗೆ ಅವರಿಗೆ ಬೇಸರ ಆಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಈ ಬಗ್ಗೆ ಅವರು ವೀಕೆಂಡ್ ಎಪಿಸೋಡ್​​ನಲ್ಲಿ ಮಾತನಾಡಿದ್ದಾರೆ. ಧ್ರುವಂತ್ ಬದಲು ಗಿಲ್ಲಿಗೆ ಸೀಸನ್ ಚಪ್ಪಾಳೆ ಕೊಡಬಹುದಿತ್ತು ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಈ ವಿಷಯದಲ್ಲಿ ಸಾಕಷ್ಟು…

Read More

ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಸ್ವಾಮೀಜಿ ಹೈಡ್ರಾಮಾ: ಗ್ರಾಮಸ್ಥರಿಗೆ ಬೆದರಿ ಓಡಿದ ಸ್ವಯಂಘೋಷಿತ ಪವಾಡ ಪುರುಷ! – Kannada News | Swamiji Creates Disturbance at Lakkundi Excavation Site, Flees After Locals Object

ಗದಗ, ಜನವರಿ 19: ಲಕ್ಕುಂಡಿಯಲ್ಲಿ ಇಂದು ನಾಲ್ಕನೇ ದಿನದ ಉತ್ಖನನ ನಡೆಯುತ್ತಿದ್ದು, ಗ್ರಾಮಕ್ಕೆ ಬಂದ ಸ್ವಾಮೀಜಿಯೊಬ್ಬರು ಫುಲ್​​ ಹೈಡ್ರಾಮಾ ನಡೆಸಿದ ಪ್ರಸಂಗ ನಡೆದಿದೆ. ತಾರಾಣಿಚೆನ್ನಮ್ಮ ವಂಶಸ್ಥ ಎಂದು ಪರಿಚಯಿಸಿಕೊಂಡಿರುವ ಎಸ್. ಸಿ. ಹಿರೇಮಠ ಹೆಸರಿನ ಸ್ವಾಮೀಜಿ, ತಾನೊಬ್ಬ ಪವಾಡ ಪುರುಷ. ತಾನು ನಿಂತ ಜಾಗದಲ್ಲಿ ಸಾವಿರ ಕೆಜಿ ಚಾಮುಂಡಿ‌ ಮೂರ್ತಿ ಇದೆ ಎಂದು ಕೈಯಲ್ಲಿ ಗಜಲಿಂಬೆ ಹಿಡಿದುಕೊಂಡು ಡ್ರಾಮಾ ಮಾಡಿದ್ದಾರೆ. ಆರಂಭದಲ್ಲಿ ಎಲ್ಲವನ್ನೂ ತೀವ್ರ ಕುತೂಹಲದಲ್ಲಿ ವೀಕ್ಷಿಸಿದ ಗ್ರಾಮಸ್ಥರು ಬಳಿಕ ಸ್ವಯಂಘೋಷಿತ ಪವಾಡ ಪುರುಷನನ್ನು ಬೆನ್ನಟ್ಟಿ ಓಡಿಸಿದ್ದಾರೆ….

Read More

‘ಜನ ನಾಯಗನ್’​ ರಿಲೀಸ್​​​ಗೂ ಮೊದಲು ಒಟಿಟಿಯಲ್ಲಿ ಟ್ರೆಂಡ್ ಆಯ್ತು ‘ಭಗವಂತ ಕೇಸರಿ’ – Kannada News | Thalapathy Vijay’s Jan Nayagan: Bhagavanth Kesari Remake Details

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್​​ಗೆ ರೆಡಿ ಇರೋದು ಗೊತ್ತೇ ಇದೆ. ಈ ಸಿನಿಮಾ ಬಾಲಯ್ಯ ನಟನೆಯ ‘ಭಗವಂತ ಕೇಸರಿ’ ಚಿತ್ರದ ರಿಮೇಕ್ ಆಗಿದೆ. ಮೂಲತಃ ತೆಲುಗಿನಲ್ಲಿ ನಿರ್ಮಿಸಲಾದ ‘ಭಗವಂತ ಕೇಸರಿ’ ಈ ಚಿತ್ರವು ಐಎಂಡಿಬಿಯಲ್ಲಿ ಕೇವಲ 5.8 ರೇಟಿಂಗ್ ಪಡೆದಿದೆ. ಈ ಚಿತ್ರವನ್ನು ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ. ಜಿಯೋ ಹಾಟ್​​ಸ್ಟಾರ್​ ಅಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದಲ್ಲಿ ಕಾಜಲ್ ಅಗರ್ವಾಲ್, ‘ಪುಷ್ಪ 2’ ಖ್ಯಾತಿಯ ಶ್ರೀಲೀಲಾ ಮತ್ತು ಅರ್ಜುನ್ ರಾಂಪಾಲ್…

Read More

ಮೊನಾಲಿಸಾಗೆ ನಿಜಕ್ಕೂ 18 ವರ್ಷ ತುಂಬಿದೆಯೇ? ಇಲ್ಲಿದೆ ಉತ್ತರ

ಪ್ರಯಾಗ್‌ರಾಜ್ ಕುಂಭಮೇಳದ ಸಮಯದಲ್ಲಿ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆದ ಮೊನಾಲಿಸಾ ಭೋಸ್ಲೆ (Monalisa Bhosle), ಕೇರಳದಲ್ಲಿ ತಮ್ಮ ಗೆಳೆಯ ಫರ್ಮಾನ್ ಖಾನ್ ಅವರನ್ನು ವಿವಾಹವಾದರು. ಕೇರಳದ ಪೂವಾರ್ ಬಳಿಯ ಅರುಮನೂರಿನ ನಾಯನಾರ್ ದೇವಸ್ಥಾನದಲ್ಲಿ ಈ ಜೋಡಿ ಹಿಂದೂ ಸಂಪ್ರದಾಯಗಳ ಪ್ರಕಾರ ವಿವಾಹವಾದರು. ಈ ಮದುವೆಯ ನಂತರ ಮೊನಾಲಿಸಾ ಭೋಸ್ಲೆ ಇಸ್ಲಾಂಗೆ ಮತಾಂತರಗೊಳ್ಳುತ್ತಾರೆಯೇ ಎಂಬ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸಿದರು. ಮೊನಾಲಿಸಾ ಮತ್ತು ಫರ್ಮಾನ್ ಖಾನ್ ಇದಕ್ಕೆ ಉತ್ತರಿಸಿದ್ದಾರೆ. ಮದುವೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊನಾಲಿಸಾ, ‘ನಾವು ಹಿಂದೂ…

Read More

Video: ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ; ಸಿಸಿಟಿವಿ ದೃಶ್ಯ ವೈರಲ್​ – Kannada News | Arson Attempt Fails: Man’s Own Car Catches Fire in Viral CCTV Footage

ವ್ಯಕ್ತಿಯೊಬ್ಬ ತನ್ನ ವೈರಿಯ ಮನೆಯ ಆವರಣದ ಸುತ್ತಲೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾನೆ. ಆದರೆ, ಬೆಂಕಿ ಇದ್ದಕ್ಕಿದ್ದಂತೆ ಹೊತ್ತಿಕೊಂಡು ನಿಯಂತ್ರಣ ತಪ್ಪಿ ಹರಡಿದೆ. ಪರಿಣಾಮ ಈತ ಬಂದಿದ್ದ ಕಾರೇ ಬೆಂಕಿಗಾಹುತಿಯಾಗಿದೆ. ವೈರಿಯ ಮನೆಗೆ ಬೆಂಕಿ ಹಚ್ಚುವ ಗಡಿಬಿಡಿಯಲ್ಲಿ ಪೆಟ್ರೋಲ್ ಕಾರಿನ ಮೇಲೆ ಚೆಲ್ಲಿದ್ದರಿಂದ ಏಕಾಏಕಿ ಕಾರಿನೊಳಗೆ ಬೆಂಕಿ ಕಾಣಿಸಿಕೊಂಡಿದೆ. ಸಂಪೂರ್ಣ ದೃಶ್ಯಾವಳಿ ಮನೆಯ ಮುಂಭಾಗದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.   ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Meta Layoffs: ಮೇ 20ಕ್ಕೆ ತಯಾರಾಗಿ, ಮೇಟಾದಿಂದ 8 ಸಾವಿರ ಉದ್ಯೋಗಿಗಳು ಔಟ್ – Kannada News | Tech Layoffs Continue: Meta’s AI Push Triggers 16,000 Job Cuts and Workforce Restructuring

ಕ್ಯಾಲಿಫೋರ್ನಿಯಾ, ಏ.20: ಮೆಟಾ ಪ್ಲಾಟ್‌ಫಾರ್ಮ್ಸ್ ತನ್ನ ವ್ಯವಹಾರದಲ್ಲಿ ಮಹತ್ತರ ಬದಲಾವಣೆ ತರಲು ಮುಂದಾಗಿದ್ದು, ಈ ಪ್ರಕ್ರಿಯೆಯಲ್ಲಿ ಸಾವಿರಾರು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಸಾಧ್ಯತೆಯಿದೆ. ಕಂಪನಿಯು ಕೃತಕ ಬುದ್ಧಿಮತ್ತೆ (AI) ಮೇಲೆ ತನ್ನ ಹೂಡಿಕೆಯನ್ನು ದ್ವಿಗುಣಗೊಳಿಸುತ್ತಿದ್ದು, ಈ ಹೊಸ ತಂತ್ರಜ್ಞಾನಕ್ಕೆ ಅನುಗುಣವಾಗಿ ತನ್ನ ಮಾನವ ಸಂಪನ್ಮೂಲವನ್ನು ಪುನಾರಚಿಸುತ್ತಿದೆ. ವರದಿಗಳ ಪ್ರಕಾರ, ಬರುವ ಮೇ 20ರಿಂದ ಮೆಟಾ ತನ್ನ ಮೊದಲ ಹಂತದ ಲೇ-ಆಫ್ ಆರಂಭಿಸಲಿದ್ದು, ಸುಮಾರು 8,000 ಉದ್ಯೋಗಿಗಳನ್ನು (ಜಾಗತಿಕ ಮಟ್ಟದ 10% ನೌಕರರು) ವಜಾಗೊಳಿಸುವ ಸಾಧ್ಯತೆಯಿದೆ. ಈ ವರ್ಷದ…

Read More

KEA Recruitment 2026: ಕೆಇಎ ನೇಮಕಾತಿ; ತೋಟಗಾರಿಕೆ ಇಲಾಖೆಯಲ್ಲಿ 80 ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | KEA Horticulture Recruitment 2026: 80 Group B Officer Vacancies – Apply Online

ತೋಟಗಾರಿಕೆ ಇಲಾಖೆಯಲ್ಲಿ ನೇಮಕಾತಿImage Credit source: Getty Images ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಬಿ ವೃಂದದ ಅಧಿಕಾರಿ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಅಧಿಸೂಚನೆ ಸಂಖ್ಯೆ: ಇಡಿ/ಕೆಇಎ/32/ನೇ.ವಿ/2026 (ಆರ್ ಪಿಸಿ) ಅನ್ನು ಆಯಕ್ತರು ಆಗಸ್ಟ್​​ 04 ರಂದು ಹೊರಡಿಸಿದ್ದಾರೆ. ಅರ್ಹ ಅಭ್ಯರ್ಥಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಲು ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದೆ. ಖಾಲಿ ಇರುವ ಹುದ್ದೆಗಳು ಮತ್ತು ವೇತನ ಶ್ರೇಣಿ: ಈ ನೇಮಕಾತಿ ಪ್ರಕ್ರಿಯೆಯ…

Read More

‘ದರ್ಶನ್ ಮೇಲಿನ ಗೌರವಕ್ಕೆ ನಾನು ಊರು ಬಿಟ್ಟೆ’; ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ – Kannada News | Darshan’s Ex Manager Mallikarjun Breaks Silence: Reveals D Boss Money and Disappearance

ಇಷ್ಟು ವರ್ಷ ನಾಪತ್ತೆ ಆಗಿದ್ದ ದರ್ಶನ್ (Darshan) ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಪತ್ತೆ ಆಗಿದ್ದಾರೆ. ಅವರು ಸುದ್ದಿಗೋಷ್ಠಿ ನಡೆಸಿ ಅಂದು ನಡೆದ ಘಟನೆ ವಿವರಿಸಿದ್ದಾರೆ. ಈ ವೇಳೆ ಅವರು ಇಷ್ಟು ವರ್ಷಗಳ ಕಾಲ ಎಲ್ಲಿದ್ದರು ಎಂಬ ಸತ್ಯವನ್ನು ರಿವೀಲ್ ಮಾಡಿದ್ದಾರೆ. ಅಲ್ಲದೆ, ಎಲ್ಲವನ್ನೂ ಬಿಟ್ಟು ಹೋಗುವುದರ ಹಿಂದಿನ ಉದ್ದೇಶ ಏನು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ‘ನನ್ನಿಂದ ಎಷ್ಟೋ ಜನಕ್ಕೆ ತೊಂದರೆ ಆಗಿದೆ, ನೋವಾಗಿದೆ. ಅವರೆಲ್ಲರಿಗೂ ಕ್ಷಮೆ ಕೇಳುತ್ತೇನೆ’ ಎಂದು ಮಾತು ಆರಂಭಿಸಿದರು….

Read More

ನಮ್ಮ ಸೋಲಿಗೆ ಆ ಮೂರು ಓವರ್‌ಗಳೇ ಕಾರಣ: ಶುಭ್​ಮನ್ ಗಿಲ್ ಬೇಸರ – Kannada News | Shubman gill post Match Interview after rcb vs gt

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಗುಜರಾತ್ ಟೈಟಾನ್ಸ್ (GT) ತಂಡ ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 205 ರನ್​ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.5 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್​ಸಿಬಿ 5 ವಿಕೆಟ್​ಗಳ ಗೆಲುವು ದಾಖಲಿಸಿದೆ. ಈ ಸೋಲಿನ ಬಳಿಕ ಮಾತನಾಡಿದ…

Read More