Headlines

ರಾಜ್​​ಕುಮಾರ್ ಹಾಡನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ; ಕಾರಣ ಏನು?

ಕನ್ನಡದ ವರನಟ ಡಾ. ರಾಜ್​​ಕುಮಾರ್ (Rajkumar) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ನೀಡಿದ ಸಿನಿಮಾಗಳು ಈಗಲೂ ಅನೇಕರಿಗೆ ಮಾದರಿ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಕೇವಲ ಕನ್ನಡದ ಮಾತ್ರವಲ್ಲದೆ, ಪರಭಾಷೆಯ ಮಂದಿಗೂ ರಾಜ್​​ಕುಮಾರ್ ತಿಳಿದಿದ್ದಾರೆ. ರಾಜ್​​ಕುಮಾರ್ ಅವರ ಹಾಡುಗಳು ಕೂಡ ಅನೇಕರ ಫೇವರಿಟ್. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ರಾಜ್​​ಕುಮಾರ್ ಅವರ ಹಾಡನ್ನು ಶೇರ್ ಮಾಡಿಕೊಂಡಿದ್ದಾರೆ. ಇದು ಅಣ್ಣಾವ್ರ ಅಭಿಮಾನಿಗಳು ಹಾಗೂ ಕನ್ನಡಿಗರಿಗೆ ಖುಷಿ ಕೊಟ್ಟಿದೆ. ರಾಜ್​​ಕುಮಾರ್ ಅವರು ಬಾಂಡ್…

Read More

ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ರೈಲ್ವೆ ಪರೀಕ್ಷೆ ಮುಂದೂಡಿದಕ್ಕೆ ಸಿಎಂ ಕೆಂಡಾಮಂಡಲ

ಬೆಂಗಳೂರು, ಮಾರ್ಚ್​ 17: ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ತೆಗೆದ ವಿಚಾರವಾಗಿ ರಾಜ್ಯದ ವಿವಿಧೆಡೆ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ. ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಇತ್ತ ಹುಬ್ಬಳ್ಳಿಯಲ್ಲಿ ರೈಲ್ವೆ ನೇಮಕಾತಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಬಳಿಕ ವಿವಿಧ ಸಂಘಟನೆಗಳ ಹೋರಾಟಕ್ಕೆ ಮಣಿದ ರೈಲೆ ಇಲಾಖೆ ಇಂದಿನ ಪರೀಕ್ಷೆಯನ್ನು ಮುಂದೂಡಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ (Siddaramaiah) ನೈರುತ್ಯ ರೈಲ್ವೆ ಇಲಾಖೆ ನಡೆಯನ್ನು ಖಂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಮಧ್ಯೆಪ್ರವೇಶಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ….

Read More

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ, ಗಾಯಾಳು ಪತ್ನಿ ಹೇಳಿದ್ದಿಷ್ಟು – Kannada News | Bannerghatta Park Keeper Injured in Leopard Attack: What did Keeper wife said

ಆನೇಕಲ್​, ಫೆಬ್ರವರಿ 13: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಉದ್ಯಾನವನದ ಪ್ರಾಣಿ ಪಾಲಕ ಶಾಂತಪ್ಪ ಮೇಲೆ ಚಿರತೆ ದಾಳಿ ಮಾಡಿದ್ದು, ಮುಖ, ಕತ್ತಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಸದ್ಯ ಶಾಂತಪ್ಪರನ್ನ ಜಿಗಣಿಯ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆ ಬಗ್ಗೆ ಶಾಂತಪ್ಪ ಪತ್ನಿ ಜಯಮ್ಮ ಪ್ರತಿಕ್ರಿಯಿಸಿದ್ದು, ಬನ್ನೇರುಘಟ್ಟ ಝೂನಲ್ಲಿ ಕಳೆದ 25 ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಕಾಡೆಮ್ಮೆ ದಾಳಿಯಿಂದ ಗಾಯಗೊಂಡಿದ್ದರು. ಇದೀಗ ಚಿರತೆ…

Read More

ಬಳ್ಳಾರಿ ಬ್ಯಾನರ್ ಗಲಾಟೆ: ಭರತ್ ರೆಡ್ಡಿ ಬೆಂಬಲಿಗರಿಂದ ಜನಾರ್ದನ ರೆಡ್ಡಿ ವಿರುದ್ಧ ಸ್ಫೋಟಕ ಸಾಕ್ಷ್ಯ ಬಿಡುಗಡೆ – Kannada News | Ballari Banner Row: Congress Releases Photo of Alleged Gunman Standing Outside Janardhan Reddy’s Home

ಭರತ್​​ ರೆಡ್ಡಿ ಆಪ್ತರು ರಿಲೀಸ್​​ ಮಾಡಿರುವ ಫೋಟೋ. ಬಳ್ಳಾರಿ, ಜನವರಿ 07: ಬ್ಯಾನರ್​​ ವಿಚಾರವಾಗಿ ನಡೆದ ಗಲಾಟೆ ವೇಳೆ ಕಾಂಗ್ರೆಸ್​​ ಕಾರ್ಯಕರ್ತ ಮೃತಪಟ್ಟಿದ್ದ ಪ್ರಕರಣಕ್ಕೆ ದಿನಕ್ಕೊಂದು ಹೊಸ ಟ್ವಿಸ್ಟ್​​ ಸಿಗುತ್ತಿದೆ. ಗಲಭೆ ವೇಳೆ ಜನಾರ್ದನ ರೆಡ್ಡಿ ಮನೆ ಮೇಲೆ ಗನ್‌ಮ್ಯಾನ್‌ ನಿಂತಿರೋದು ಎನ್ನಲಾದ ಫೋಟೋವೊಂದನ್ನು ಶಾಸಕ ಭರತ್ ರೆಡ್ಡಿ ಬೆಂಬಲಿಗರು ರಿಲೀಸ್​​ ಮಾಡಿದ್ದಾರೆ. ಜನಾರ್ದನ ರೆಡ್ಡಿ ಕಡೆಯವರಿಂದಲೂ ಫೈರಿಂಗ್ ನಡೆದಿದೆ ಎಂದು ಆರೋಪಿಸಲಾಗಿದ್ದು, ಸರ್ಕಾರಿ ಗನ್‌ಮ್ಯಾನ್ ವಿಚಾರಣೆಗೆ ಕಾಂಗ್ರೆಸ್ ಒತ್ತಾಯ ಮಾಡಿದೆ. ಹೀಗಾಗಿ ಈಗ ಬಿಡುಗಡೆ ಮಾಡಲಾಗಿರುವ…

Read More

ಧಮ್ಕಿ ಕೇಸ್: ರಾಜೀವ್ ಗೌಡಗೆ ಬಿಗ್ ರಿಲೀಫ್, ಪಟಾಕಿ ಹಚ್ಚಿ ಸಂಭ್ರಮಿಸದಂತೆ ತಾಕೀತು – Kannada News | Rajeev Gowda Gets Bail In Shidlaghatta Municipal Commissioner threat Case

ಚಿಕ್ಕಬಳ್ಳಾಪುರ, (ಜನವರಿ 30): ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡಗೆ (Rajeev Gowda) ಜಾಮೀನು ಸಿಕ್ಕಿದೆ. ಮಂಗಳೂರಿನಲ್ಲಿ ಸ್ಥಳ ಮಹಜರು ಮುಗಿಸಿ ಇಂದು (ಜನವರಿ 30) ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈ ವೇಳೆ ಶಿಡ್ಲಘಟ್ಟದ ಜೆಎಂಎಫ್​ಸಿ ಕೋರ್ಟ್​, ರಾಜೀವ್ ಗೌಡನಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.  50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್, ಪೊಲೀಸರ ತನಿಖೆಗೆ ಸಹಕರಿಸಲು ಸೂಚನೆ ನೀಡಿದೆ….

Read More

U19 ಏಷ್ಯಾಕಪ್ ಫೈನಲ್​ಗೇರಿದ ಟೀಂ ಇಂಡಿಯಾ; ಫೈನಲ್ ಎದುರಾಳಿ ಯಾರು ಗೊತ್ತಾ?

ಭಾರತ ಮತ್ತು ಶ್ರೀಲಂಕಾ ನಡುವೆ ನಡೆದ ಅಂಡರ್-19 ಏಷ್ಯಾಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಯುವ ಪಡೆ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರಿಂದ ಪಂದ್ಯವನ್ನು ತಲಾ 20 ಓವರ್‌ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 138 ರನ್ ಕಲೆಹಾಕಿತು. ಈ ಗುರಿ…

Read More

IPL 2026: ಬೆಂಗಳೂರಿನಲ್ಲೇ ನಡೆಯಲಿವೆ ಆರ್​ಸಿಬಿ ಪಂದ್ಯಗಳು; ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ – Kannada News | Karnataka Govt Approves Chinnaswamy for RCB IPL 2026 Home Matches, Ends Dispute

2026 ರ ಐಪಿಎಲ್ ಮಾರ್ಚ್​ ಅಂತ್ಯದಲ್ಲಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಎಲ್ಲಿ ಆಡಲಿದೆ ಎಂಬುದು ಇದುವರೆಗು ಖಚಿತವಾಗಿರಲಿಲ್ಲ. ಇದಕ್ಕೆ ಕಾರಣ ಆರ್​ಸಿಬಿ ಫ್ರಾಂಚೈಸಿ ಹಾಗೂ ರಾಜ್ಯ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ. ಇದೀಗ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಂಡಿರುವಂತೆ ಕಾಣುತ್ತಿದ್ದು, ಆರ್​ಸಿಬಿ ತಂಡ ತನ್ನ ತವರು ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಇಂದು ನಡೆದ ಸಚಿವ…

Read More

ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ – Kannada News | Congress leader accused of selling ration rice in the black market

ಬೆಂಗಳೂರು, ಡಿಸೆಂಬರ್​ 18: ಬಿಪಿಎಲ್​​ ಕಾರ್ಡ್​​ದಾರರಿಂದ ಕಡಿಮೆ ಬೆಲೆಗೆ ಅಕ್ಕಿ (rice) ಖರೀದಿಸಿ ಹೆಚ್ಚಿನ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿರುವ ಸಾಕಷ್ಟು ಘಟನೆಗಳು ವರದಿಯಾಗಿವೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ ಬಳಿಕ ಕಾಳಸಂತೆಯಲ್ಲಿ ಮಾರಾಟ ಮಾಡಲು ಲಾರಿಯಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಇದೀಗ ಕಾಂಗ್ರೆಸ್ (congress) ಮುಖಂಡನಿಂದಲೇ ಈ ಅಕ್ಕಿ ಮಾರಾಟ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಕಾಳ ಸಂತೆಯಲ್ಲಿ ಬಿಪಿಎಲ್​ ಅಕ್ಕಿ ಮಾರಾಟ ನೆಪದಲ್ಲಿ ಎರಡು ಗುಂಪುಗಳ ನಡುವೆ ಆಕ್ರೋಶ…

Read More

Vastu Dosh: ಮನೆಯಲ್ಲಿ ವಾಸ್ತು ದೋಷವಿದ್ದರೆ ಈ ಲಕ್ಷಣಗಳು ಕಂಡುಬರುತ್ತದೆ! – Kannada News | Vastu Dosh: Identify Signs and Simple Remedies for a Harmonious Home

ವಾಸ್ತು ಶಾಸ್ತ್ರವು ಒಂದು ಪ್ರಾಚೀನ ವಿಜ್ಞಾನ. ನಿಮ್ಮ ಮನೆಯಲ್ಲಿ ಯಾವುದೇ ವಾಸ್ತು ದೋಷಗಳಿವೆಯೇ ಎಂದು ನಿರ್ಧರಿಸಲು ಬಳಸಬಹುದಾದ ಕೆಲವು ಚಿಹ್ನೆಗಳನ್ನು ವಾಸ್ತು ಶಾಸ್ತ್ರವು ವಿವರಿಸುತ್ತದೆ. ನಿಮ್ಮ ಮನೆಯಲ್ಲಿ ಈ ಲಕ್ಷಣಗಳು ಕಂಡುಬಂದರೆ, ಅವುಗಳನ್ನು ನಿರ್ಲಕ್ಷಿಸಬೇಡಿ ಮತ್ತು ಅವುಗಳನ್ನು ಸರಿಪಡಿಸಲು ಕ್ರಮಗಳನ್ನು ತೆಗೆದುಕೊಳ್ಳಿ. ಮನೆಯಲ್ಲಿ ವಾಸ್ತು ದೋಷ: ಕಠಿಣ ಪರಿಶ್ರಮದ ಹೊರತಾಗಿಯೂ ಯಶಸ್ಸಿನ ಕೊರತೆ, ಯಾವಾಗಲೂ ಸಮಸ್ಯೆ ವಾಸ್ತು ದೋಷದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ನಿರಂತರ ಆರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳು ಸಹ ವಾಸ್ತು ದೋಷದ ಸಂಕೇತಗಳಾಗಿವೆ. ಇದಲ್ಲದೇ…

Read More

ಆ ಡೀಲ್​​ನಿಂದ ಅಸಮಾಧಾನಗೊಂಡ ‘ಟೈಟಾನಿಕ್’ ನಿರ್ದೇಶಕ; ಹಾಲಿವುಡ್​​ಗೆ ಎಚ್ಚರಿಕೆ ಕೊಟ್ಟ ಜೇಮ್ಸ್ ಕ್ಯಾಮೆರಾನ್ – Kannada News | James Cameron Warns: Netflix Warner Bros Deal Threatens Cinema’s Future and Theaters

ಹಾಲಿವುಡ್​​ನಲ್ಲಿ ‘ಟೈಟಾನಿಕ್’, ‘ಅವತಾರ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಜೇಮ್ಸ್ ಕ್ಯಾಮೆರಾನ್ ಅವರಿಗೆ ಇದೆ. ಅವರು ಸಿನಿಮಾ ರಂಗದ ಬಗ್ಗೆ ಕಾಳಜಿ ವಹಿಸುತ್ತಾರೆ. ಈಗ ಮುಂದಿನ ದಿನಗಳಲ್ಲಿ ಹಾಲಿವುಡ್​ಗೆ ಬರಬಹುದಾದ ತೊಂದರೆ ಬಗ್ಗೆ ಅವರು ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆ ನೀಡಲು ಕಾರಣ ಆಗಿದ್ದು, ಆ ಒಂದು ಡೀಲ್. ಅಷ್ಟಕ್ಕೂ ಜೇಮ್ಸ್ ಕ್ಯಾಮೆರಾನ್ (James Cameron) ಮಾತನಾಡಿದ್ದು, ಯಾವ ವಿಷಯದ ಬಗ್ಗೆ? ಇಲ್ಲಿದೆ ವಿವರ. ಇತ್ತೀಚೆಗೆ ನೆಟ್​ಫ್ಲಿಕ್ಸ್ ಸಂಸ್ಥೆ ದೊಡ್ಡ ಮೊತ್ತ ನೀಡಿ ವಾರ್ನರ್…

Read More