Headlines

ನಿನ್ನ ಜೇಬಿನಲ್ಲಿ ವಿಕೆಟ್​ ಇದೆ, ನನ್ನ ಕಿಸೆಯಲ್ಲಿ ಪಾಯಿಂಟ್ಸ್ ಇದೆ! – Kannada News | Rashid Khan’s ‘Pocket’ Revenge: GT Star Mocks Jadeja After Epic Win

ಐಪಿಎಲ್ ಅಂಗಳದಲ್ಲಿ ಕೇವಲ ಬ್ಯಾಟ್ ಮತ್ತು ಬಾಲ್ ನಡುವಿನ ಹೋರಾಟ ಮಾತ್ರವಲ್ಲದೆ, ಆಟಗಾರರ ನಡುವಿನ ಸಂಭ್ರಮಾಚರಣೆಯ ಜಿದ್ದಾಜಿದ್ದೂ ನೋಡುಗರಿಗೆ ಭರಪೂರ ಮನರಂಜನೆ ನೀಡುತ್ತದೆ. ಇತ್ತೀಚೆಗೆ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಪಂದ್ಯವು ಇಂತಹದ್ದೇ ಒಂದು ಸ್ವಾರಸ್ಯಕರ ಘಟನೆಗೆ ಸಾಕ್ಷಿಯಾಯಿತು. ರಾಜಸ್ಥಾನ ರಾಯಲ್ಸ್​ ತಂಡದ ರವೀಂದ್ರ ಜಡೇಜಾ ಅವರ ‘ಪಾಕೆಟ್’ ಸಂಭ್ರಮಕ್ಕೆ, ಅಫ್ಘಾನ್ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ನೀಡಿದ ತಮಾಷೆಯ ತಿರುಗೇಟು ಇದೀಗ ವೈರಲ್ ಆಗಿದೆ. ಅಷ್ಟಕ್ಕೂ ಈ ‘ಪಾಕೆಟ್ ವೀಡಿಯೋ’ ಹಿಂದಿನ…

Read More

ಕ್ರಾಸ್ ವೋಟಿಂಗ್ ಮಾಹಿತಿ ನೀಡಿದ ಬಿಜೆಪಿ ನಾಯಕರಿಗೆ ಹೈಕಮಾಂಡ್​ನಿಂದ ಸಾಲು ಸಾಲು ಪ್ರಶ್ನೆಗಳು! – Kannada News | BJP Cross Voting: High Command Grills Karnataka Leaders in Delhi, Demands Detailed Report With Evidence

ಆರ್ ಅಶೋಕ್ ಹಾಗೂ ವಿಜಯೇಂದ್ರImage Credit source: tv9 ಬೆಂಗಳೂರು, ಜೂನ್ 24: ಅಡ್ಡ ಮತದಾನದ ಕುರಿತು ವರಿಷ್ಠರಿಗೆ ಮಾಹಿತಿ ನೀಡಲು ನವದೆಹಲಿಗೆ ತೆರಳಿದ್ದ ರಾಜ್ಯ ಬಿಜೆಪಿ (BJP) ನಾಯಕರು ಬೆಂಗಳೂರಿಗೆ ವಾಪಸಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಒಬ್ಬರೇ ದೆಹಲಿಯಲ್ಲಿ ಉಳಿದುಕೊಂಡಿದ್ದಾರೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ 45 ನಿಮಿಷಗಳ ಕಾಲ ನಡೆದ ಸಭೆಯಲ್ಲಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಉಪಸ್ಥಿತಿಯಲ್ಲೇ ವರಿಷ್ಠರು ಪರಿಷತ್ ಚುನಾವಣೆ ಘೋಷಣೆಯಾದಾಗಿನಿಂದ ಮತದಾನದವರೆಗೆ ಕೈಗೊಂಡ ಕ್ರಮಗಳ…

Read More

ಸಿಎಂ ಸಿದ್ದರಾಮಯ್ಯ ಮನೇಲಿದ್ದಾಗ್ಲೇ ಕಂಪೌಂಡ್ ಮೇಲೆ ಬಿದ್ದ ಮರದ ಕೊಂಬೆಗಳು, ಕಬ್ಬಿಣದ ವಾಲ್‌ಗಳು! ತಪ್ಪಿದ ಅನಾಹುತ – Kannada News | Bengaluru Rain Fury: CM Siddaramaiah’s Residence Krishna compound Damaged; City Records Highest April Rain Since 2001

ಬೆಂಗಳೂರು, ಏಪ್ರಿಲ್ 30: ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಭಾರಿ ಮಳೆಯ ಅಬ್ಬರಕ್ಕೆ ಸಾಮಾನ್ಯ ಜನರು ಮಾತ್ರವಲ್ಲದೆ, ಮುಖ್ಯಮಂತ್ರಿಗಳ ಅಧಿಕೃತ ನಿವಾಸವೂ ತತ್ತರಿಸಿದೆ! ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ‘ಕೃಷ್ಣ’ ಕಾಂಪೌಂಡ್ ಮೇಲೆ ಮರದ ಕೊಂಬೆಗಳು ಮತ್ತು ಕಬ್ಬಿಣದ ವಾಲ್‌ಗಳು ಕುಸಿದು ಬಿದ್ದಿವೆ. ಮುಖ್ಯಮಂತ್ರಿಗಳು ಮನೆಯಲ್ಲಿದ್ದಾಗಲೇ ನಿವಾಸದ ಪಕ್ಕದ ಗೋಡೆ ಮೇಲೆ ಅಳವಡಿಸಲಾಗಿದ್ದ ಕಬ್ಬಿಣದ ವಾಲ್‌ಗಳು ಏಕಾಏಕಿ ಕುಸಿದು ಬಿದ್ದಿವೆ. ಭಾರಿ ಗಾಳಿ ಮಳೆಗೆ ಮರದ ಬೃಹತ್ ಕೊಂಬೆಗಳು ಕಾಂಪೌಂಡ್ ಮೇಲೆ ಉರುಳಿದ್ದು, ಅದೃಷ್ಟವಶಾತ್ ಯಾವುದೇ…

Read More

‘ದಿ ರಾಜಾ ಸಾಬ್’ ಸೋಲಿನ ಬಳಿಕ ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಮಾರುತಿ

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆ ಚಿತ್ರಕ್ಕೆ ನಿರ್ದೇಶಕ ಮಾರುತಿ ಅವರು ಆ್ಯಕ್ಷನ್-ಕಟ್ ಹೇಳಿದ್ದರು. ಪ್ರಭಾಸ್ ಅವರ ಮೊದಲ ಹಾರರ್ ಸಿನಿಮಾ ಎಂಬ ಕಾರಣಕ್ಕೆ ಹೈಪ್ ಹೆಚ್ಚಿತ್ತು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಆ ಸಿನಿಮಾ ಮಕಾಡೆ ಮಲಗಿತು. ‘ದಿ ರಾಜಾ ಸಾಬ್’ ಸಿನಿಮಾದ ಸೋಲನ್ನು ಒಪ್ಪಿಕೊಂಡಿರುವ ನಿರ್ದೇಶಕ ಮಾರುತಿ (Director Maruthi) ಈಗ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾಹಿತಿ…

Read More

ಆನೇಕಲ್‌ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ – Kannada News | Bengaluru International Cricket Stadium inauguration : CM Siddaramaiah Lays Foundation Stone

ಆನೇಕಲ್‌ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ಆನೆಕಲ್, ಮೇ 23: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ದೇಶದ 2ನೇ ಅತಿ ದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ (International Stadium) ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಭವ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ಐತಿಹಾಸಿಕ ಯೋಜನೆಯ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಸ್ಥಳೀಯ ಶಾಸಕ ಆನೇಕಲ್ ಶಿವಣ್ಣ ಅವರು ಮುಖ್ಯಮಂತ್ರಿ…

Read More

‘ಗ್ರಾಮಾಯಣ’ ಸಿನಿಮಾದ ವಿರುದ್ಧ ತಡೆಯಾಜ್ಞೆ: ಏನಿದು ವಿವಾದ? – Kannada News | Stay on Vinay Rajkumar starrer Gramayana movie

ವಿನಯ್ ರಾಜ್​​ಕುಮಾರ್ (Vinay Rajkumar), ಮೇಘನಾ ಶೆಟ್ಟಿ, ಲೂಸ್ ಮಾದ ಯೋಗಿ ಇನ್ನೂ ಕೆಲವು ಪ್ರತಿಭಾವಂತ ನಟರು ನಟಿಸಿರುವ ‘ಗ್ರಾಮಾಯಣ’ ಸಿನಿಮಾ ಇದೇ ವಾರ ಬಿಡುಗಡೆ ಆಗಿದೆ. ಹಲವು ವರ್ಷಗಳ ಹಿಂದೆ ಸೆಟ್ಟೇರಿದ್ದ ಈ ಸಿನಿಮಾ ಹಲವಾರು ಅಡೆ-ತಡೆಗಳನ್ನು ದಾಟಿಕೊಂಡು ಕೊನೆಗೂ ಕಳೆದ ಶುಕ್ರವಾರ ರಿಲೀಸ್ ಆಗಿದೆ. ಆದರೆ ಸಿನಿಮಾ ಬಿಡುಗಡೆ ಆದ ಮೇಲೂ ಸಹ ಸಂಕಷ್ಟಗಳು ಕೊನೆಯಾಗಿಲ್ಲ. ಇದೀಗ ಈ ಸಿನಿಮಾದ ವಿರುದ್ಧ ತಡೆ ಆಜ್ಞೆ ತರಲಾಗಿದೆ. ‘ಗ್ರಾಮಾಯಣ’ ಸಿನಿಮಾದ ಮೂಲ ನಿರ್ಮಾಪಕರಾಗಿದ್ದವರ ಮಕ್ಕಳು, ಹಾಗೂ…

Read More

ಹುಬ್ಬಳ್ಳಿ: ಕೆಲಸಕ್ಕಾಗಿ ಅಲೆದಾಡುವವರೇ ಇವರ ಟಾರ್ಗೆಟ್​; ಚೈನ್ ಲಿಂಕ್ ಬಿಜಿನೆಸ್​​ ಹೆಸ್ರಲ್ಲಿ ವಂಚನೆ – Kannada News | Hubballi Locals Protest Against Alleged Chain Link Employment Fraud

ಹುಬ್ಬಳ್ಳಿ, ಫೆಬ್ರವರಿ 20: ಎಲ್ಲರೂ ಚೆನ್ನಾಗಿರುವ ಉದ್ಯೋಗ ಮಾಡಬೇಕು, ಕೈ ತುಂಬಾ ಹಣ ಪಡೆಯಬೇಕು ಅನ್ನೋ ಕನಸು ಕಂಡಿರುತ್ತಾರೆ. ಆದರೆ ಡಿಗ್ರಿ ಮುಗಿದ್ರು ಕೆಲಸ ಸಿಗದೇ ಇದ್ದಾಗ ಜೀವನ ನಿರ್ವಹಣೆಗಾಗಿ ಪರದಾಡುತ್ತಾರೆ. ಇಂತವರನ್ನು ಟಾರ್ಗೆಟ್ ಮಾಡಿರುವ ಕೆಲ ಚೈನ್ ಲಿಂಕ್ ಬಿಜಿನೆಸ್ (Chain Link Scam) ಕಂಪನಿಗಳು, ನೀವು ಚೆನ್ನಾಗಿ ಹಣ ಮಾಡಬಹುದು, ಸ್ವಲ್ಪ ಹಣ ಹೂಡಿಕೆ ಮಾಡಿದರೆ ಸಾಕು ಅಂತ ಹೇಳುವ ಬಣ್ಣದ ಮಾತುಗಳಿಗೆ ಯುವ ಜನತೆ ಮರಳಾಗುತ್ತಾರೆ. ಇಂತಹ ಬಣ್ಣದ ಮಾತುಗಳನ್ನು ಹೇಳಿ ಸಾವಿರಾರ…

Read More

ಭಾರತ- ಲಂಕಾ ನಡುವೆ ತ್ರಿಕೋನ ಸರಣಿ ಫೈನಲ್; ಕೆಣಕ್ಕಿದವರ ವಿರುದ್ದ ಅಬ್ಬರಿಸ್ತಾರಾ ವೈಭವ್? – Kannada News | India A vs SL A Tri Series Final: Date, Time, Live Stream and Tilak Varma’s Challenge

ತಿಲಕ್ ವರ್ಮಾ ನಾಯಕತ್ವದ ಭಾರತ ಎ ತಂಡವು ಭಾನುವಾರ ನಡೆಯಲಿರುವ ಏಕದಿನ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎ (India A vs Sri Lanka A) ತಂಡವನ್ನು ಎದುರಿಸುತ್ತಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಮೊದಲ ಮುಖಾಮುಖಿಯಲ್ಲಿ ಭಾರತ ಗೆದ್ದಿದ್ದರೆ, ಎರಡನೇ ಮುಖಾಮುಖಿಯಲ್ಲಿ ಶ್ರೀಲಂಕಾ ತಂಡ ಗೆಲುವು ಸಾಧಿಸಿತ್ತು. ಇದೀಗ ಮೂರನೇ ಮುಖಾಮುಖಿಯಲ್ಲಿ ಗೆದ್ದ ತಂಡಕ್ಕೆ ಟ್ರೋಫಿ ಕೂಡ ಸಿಗಲಿದೆ. ಇದರ ಜೊತೆಗೆ ಕಳೆದ ಮುಖಾಮುಖಿಯಲ್ಲಿ ವೈಭವ್…

Read More

T20 World Cup 2026: ಇಬ್ಬರಿಲ್ಲದ ಮೊದಲ ಟಿ20 ವಿಶ್ವಕಪ್​ – Kannada News | First t20 world cup without two players

ಹೌದು, ಟಿ20 ವಿಶ್ವಕಪ್​ನ ಎಲ್ಲಾ ಆವೃತ್ತಿಗಳಲ್ಲಿ ಕಾಣಿಸಿಕೊಂಡ ಆಟಗಾರರಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಒಬ್ಬರು. 2007ರ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಹಿಟ್​ಮ್ಯಾನ್, ಆ ಬಳಿಕ 2009, 2010, 2012, 2014, 2016, 2021, 2022 ಮತ್ತು 2024 ರ ಟಿ20 ವಿಶ್ವಕಪ್​ ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದರು. Source link

Read More

ದರ್ಶನ್ ಜಾಮೀನು ಅರ್ಜಿ ವಿಚಾರಣೆ: 1 ವಾರದಲ್ಲಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ – Kannada News | Darshan Bail Application Hearing Supreme Court Directs Submission of Report Within 1 Week

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು (Bail) ಅರ್ಜಿ ವಿಚಾರಣೆ ಇಂದು (ಮೇ 4) ಸುಪ್ರೀಂ ಕೋರ್ಟ್​​ನಲ್ಲಿ ನಡೆದಿದೆ. ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ಣೋಯಿ ಅವರ ಪೀಠದಲ್ಲಿ ವಿಚಾರಣೆ ಮಾಡಲಾಗಿದೆ. A2 ದರ್ಶನ್ (Darshan) ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡನೆ ಮಾಡಿದ್ದಾರೆ. ‘ಆರೋಪಿ ದರ್ಶನ್​ಗೆ 5 ಸ್ಟಾರ್ ಟ್ರೀಟ್ಮೆಂಟ್ ಕೊಡಬೇಡಿ ಎಂದಿದ್ದೀರಿ. ಆದರೆ ಜೈಲು ಅಧಿಕಾರಿಗಳು ಮೂಲಭೂತ ಸವಲತ್ತನ್ನೂ ನೀಡುತ್ತಿಲ್ಲ’ ಎಂದು ರಾಜ್ಯ…

Read More