Weekly Horoscope: ವಾರ ಭವಿಷ್ಯ; ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಕೊನೆಯ ವಾರದ ಭವಿಷ್ಯ ತಿಳಿಯಿರಿ – Kannada News | Horoscope February 2026 : Major Planetary Shifts and 5 Planet Conjunction Bring Auspicious Changes

2026ರ ಫೆಬ್ರವರಿಯ ಕೊನೆಯ ವಾರದಲ್ಲಿ ಅನೇಕ ಬದಲಾವಣೆಗಳನ್ನು ನಿರೀಕ್ಷಿಸಬಹುದು. ಸಕಾರಾತ್ಮಕ ಅಂಶಗಳು ಇರಲಿದ್ದು, ಜೀವನ ಸುಖಮಯ ಎನಿಸಲಿದೆ. ಕುಜನು ಉಚ್ಚಸ್ಥಾನವನ್ನು ಬಿಟ್ಟು ಮುಂದಕ್ಕೆ ಹೋಗಲಿದ್ದಾನೆ, ಮಾತ್ರವಲ್ಲ ಐದು ಗ್ರಹಗಳ ಯೋಗ ಸಂಭವಿಸುವುದು. ಅಪರೂಪದ ಸಂಯೋಗವೂ ಆಗಿದ್ದು ಅನೇಕ ಶುಭಗಳನ್ನು ನಿರೀಕ್ಷಿಸಬಹುದು. ​ಮೇಷ: ಈ ವಾರ ಸೂರ್ಯ ಮತ್ತು ಬುಧನ ಸಂಚಾರದಿಂದ ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ ಇದೆ. ಆರ್ಥಿಕವಾಗಿ ಲಾಭದಾಯಕವಾಗಿದ್ದರೂ, ಮಂಗಳನ ಪ್ರಭಾವದಿಂದ ಕೋಪ ಹೆಚ್ಚಾಗಬಹುದು. ಕುಟುಂಬದಲ್ಲಿ ಶಾಂತಿ ಕಾಪಾಡಲು ತಾಳ್ಮೆ ಅಗತ್ಯ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ….

Read More

Black Thread Benefits: ಮಹಿಳೆಯರು ಎಡಗಾಲಿಗೆ ಕಪ್ಪು ದಾರ ಧರಿಸುವುದರಿಂದ ಇದೆ ಅದ್ಭುತ ಲಾಭ! – Kannada News | Black Thread Benefits: Shani Dev’s Protection and Astrological Power

ಜ್ಯೋತಿಷ್ಯದ ಪ್ರಕಾರ ಕಪ್ಪು ದಾರವು ಶನಿ ದೇವರನ್ನು ಪ್ರತಿನಿಧಿಸುವ ಶಕ್ತಿಯ ಸಂಕೇತವಾಗಿದೆ. ದುಷ್ಟ ದೃಷ್ಟಿ, ನಕಾರಾತ್ಮಕ ಶಕ್ತಿಗಳು ಹಾಗೂ ಅಶುಭ ಪ್ರಭಾವಗಳಿಂದ ರಕ್ಷಣೆ ಪಡೆಯಲು ಅನೇಕರು ಕೈಗೆ ಅಥವಾ ಕಾಲಿಗೆ ಕಪ್ಪು ದಾರವನ್ನು ಧರಿಸುತ್ತಾರೆ. ವಿಶೇಷವಾಗಿ ಮಹಿಳೆಯರು ದುರದೃಷ್ಟ ನಿವಾರಣೆ, ಆರೋಗ್ಯ ರಕ್ಷಣೆ ಮತ್ತು ಜೀವನದ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಕಾಲಿಗೆ ಕಪ್ಪು ದಾರವನ್ನು ಕಟ್ಟುತ್ತಾರೆ ಎಂಬ ನಂಬಿಕೆಯಿದೆ. ಕಪ್ಪು ದಾರ ಕಟ್ಟುವುದರಿಂದ ಶನಿದೇವರ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ. ಇದರಿಂದ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ನಕಾರಾತ್ಮಕ…

Read More

ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಭಾರತ – Kannada News | India Equals Pakistan T20 World Record

ಈ ಮೂಲಕ ಟೀಮ್ ಇಂಡಿಯಾ ಸತತವಾಗಿ 11 ಟಿ20 ಸರಣಿಗಳನ್ನು ಗೆದ್ದುಕೊಂಡು, ಪಾಕಿಸ್ತಾನ್ ತಂಡದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ. ಇನ್ನು ಜುಲೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ತಂಡ ಗೆದ್ದುಕೊಂಡರೆ, ಟಿ20 ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಲಿದೆ. Source link

Read More

ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಗೂಡ್ಸ್ ಮ್ಯಾನೇಜರ್ ಎಲ್‌ಡಿಸಿ ಹುದ್ದೆಗಳ ಮುಂಬಡ್ತಿ ಪರೀಕ್ಷೆ ಮುಂದೂಡಿಕೆ

ಹುಬ್ಬಳ್ಳಿ, ಮಾರ್ಚ್ 17: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಡೆಸಿದ ಭಾರಿ ಪ್ರತಿಭಟನೆಗೆ ಮಣಿದ ರೈಲ್ವೆ ಇಲಾಖೆ, ಗೂಡ್ಸ್ ಮ್ಯಾನೇಜರ್ ಎಲ್‌ಡಿಸಿ ಹುದ್ದೆಗಳಿಗಾಗಿ ಮಾರ್ಚ್ 17 ರಂದು ನಡೆಸಲಿದ್ದ ಮುಂಬಡ್ತಿ ಪರೀಕ್ಷೆಯನ್ನು ರದ್ದುಪಡಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿನ ಕೆಲವು ಅವ್ಯವಸ್ಥೆಗಳು ಮತ್ತು ಸ್ಥಳೀಯ ಭಾಷೆಗಳ ಕಡೆಗಣನೆ ಕುರಿತು ಕರವೇ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ತೀವ್ರ ಹೋರಾಟ ನಡೆಸಿದ್ದರು. ಈ ಹೋರಾಟದ ಪರಿಣಾಮವಾಗಿ, ರೈಲ್ವೆ ಇಲಾಖೆಯು ಮುಂಬಡ್ತಿ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. ಹಲವು ದಿನಗಳಿಂದ ಕರವೇ ಮುಖಂಡರು ಮತ್ತು ಸದಸ್ಯರು…

Read More

Unibrow Astrology: ಎರಡು ಹುಬ್ಬುಗಳು ಪರಸ್ಪರ ಸಂಧಿಸಿದ್ದರೆ ಅಶುಭವೇ? ಶಾಸ್ತ್ರಗಳು ಹೇಳುವುದೇನು?

ಸಮಾಜದಲ್ಲಿ ದೈಹಿಕ ಲಕ್ಷಣಗಳ ಆಧಾರದ ಮೇಲೆ ವ್ಯಕ್ತಿಯ ಗುಣಲಕ್ಷಣ ಅಥವಾ ಭವಿಷ್ಯವನ್ನು ಅಳೆಯುವ ಸಂಪ್ರದಾಯ ಬಹಳ ಹಳೆಯದು. ತಲೆಯ ಮೇಲಿನ ಸುಳಿ, ಅಂಗೈ ರೇಖೆಗಳಂತೆಯೇ ‘ಜೋಡು ಹುಬ್ಬು’ (Unibrow) ಅಥವಾ ಹುಬ್ಬುಗಳ ರಚನೆಯ ಬಗ್ಗೆಯೂ ವಿಭಿನ್ನ ನಂಬಿಕೆಗಳು ಚಾಲ್ತಿಯಲ್ಲಿವೆ. ಹಿರಿಯರ ಅನುಭವ ಮತ್ತು ಜ್ಯೋತಿಷ್ಯ ಶಾಸ್ತ್ರದ ಹಿನ್ನೆಲೆಯಲ್ಲಿ ಇವುಗಳನ್ನು ನೋಡುವುದಾದರೆ ಕುತೂಹಲಕಾರಿ ವಿಷಯಗಳು ಬೆಳಕಿಗೆ ಬರುತ್ತವೆ. ವಿವಾಹ ಮತ್ತು ಜೀವನದ ಬಗೆಗಿನ ನಂಬಿಕೆಗಳು: ಜೋಡು ಹುಬ್ಬು ಹೊಂದಿರುವವರ ಬಗ್ಗೆ ಜನರಲ್ಲಿ ಭಿನ್ನಾಭಿಪ್ರಾಯಗಳಿವೆ. ಕೆಲವು ಹಿರಿಯರ ಪ್ರಕಾರ, ಎರಡು…

Read More

ಅವನಿಗೆ ಕೊಟ್ಟ ಮಾತು ನೆರವೇರಿಸುತ್ತೇನೆ; ಮಗನ ಡಿಢೀರ್ ಸಾವಿನಿಂದ ಜರ್ಝರಿತಗೊಂಡ ಮೈನಿಂಗ್ ಕಿಂಗ್ – Kannada News | Vedanta Chairman Anil Agarwal’s son Agnivesh dies of cardiac arrest in US

ಅನಿಲ್ ಅಗರ್ವಾಲ್ ಮತ್ತು ಮಗ ಅಗ್ನಿವೇಶ್ ಅಗರ್ವಾಲ್ ನವದೆಹಲಿ, ಜನವರಿ 8: ವೇದಾಂತ ಗ್ರೂಪ್​ನ ಛೇರ್ಮನ್ ಅನಿಲ್ ಅಗರ್ವಾಲ್ ಅವರ ಮಗ ಅಗ್ನಿವೇಶ್ ಅಗರ್ವಾಲ್ (Agnivesh Agarwal) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ತಂದೆ ಅನಿಲ್ ಅಗರ್ವಾಲ್, ತಾಯಿ ಕಿರಣ್ ಅಗರ್ವಾಲ್ ಮತ್ತು ಸಹೋದರಿ ಪ್ರಿಯಾ ಅಗರ್ವಾಲ್ ಹೆಬ್ಬಾರ್ ಅವರನ್ನು ಅಗಲಿದ್ದಾರೆ. ವರದಿಗಳ ಪ್ರಕಾರ, ಅಮೆರಿಕದಲ್ಲಿ ಅಗ್ನಿವೇಶ್ ಹೃದಯ ಸ್ತಂಭನಗೊಂಡು (cardiac arrest) ಇಹಲೋಕ ತ್ಯಜಿಸಿದ್ದಾರೆ. ಅಗ್ನಿವೇಶ್ ನಿಧನಕ್ಕೆ ತಂದೆ ಅಗರ್ವಾಲ್, ಪ್ರಧಾನಿ ನರೇಂದ್ರ…

Read More

ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್​ 1: ಆತಂಕಕಾರಿ ಮಾಹಿತಿ ಬಹಿರಂಗ – Kannada News | Karnataka Ranks First in Water Borne Diseases; Typhoid and Diarrhoea Cases Surge in Bengaluru

ಬೆಂಗಳೂರು, ಫೆಬ್ರವರಿ 18: ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್​ 1 ಸ್ಥಾನದಲ್ಲಿದೆ ಎಂಬ ಆತಂಕಕಾರಿ ವಿಚಾರ ಬಹಿರಂಗಗೊಂಡಿದೆ. ಅತಿ ಹೆಚ್ಚು ಟೈಫಾಯ್ಡ್ ಹಾಗೂ ಅತಿಸಾರ ಕೇಸ್​​ಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಟೈಫಾಯ್ಡ್ ಪೈಕಿ ಮೂರನೇ ಸ್ಥಾನ ಮತ್ತು ಅತಿಸಾರ ಪ್ರಕರಣಗಳಲಲ್ಲಿ 5ನೇ ನಂಬರ್​ನ ಕರ್ನಾಟಕ ಪಡೆದಿದ್ದು, ‌ಹಳ್ಳಿಗಳಿಗೆ ಹೋಲಿಸಿದ್ರೆ ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ ಎಂಬ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ. ಯಾವ ವರ್ಷದಲ್ಲಿ ಎಷ್ಟು ಪ್ರಕರಣ? ವರ್ಷ…

Read More

ಕೈದಿಗಳ ಕಳ್ಳಾಟಕ್ಕಿಲ್ಲ ಬ್ರೇಕ್​: ಪರಪ್ಪನ ಅಗ್ರಹಾರದ ಬಳಿಕ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿಯೂ ಮೊಬೈಲ್​​ಗಳು ಪತ್ತೆ

ಹುಬ್ಬಳ್ಳಿ, ಏಪ್ರಿಲ್​​ 05: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಭಾರಿ ಸದ್ದು ಮಾಡಿದ್ದ ಹಿನ್ನೆಲೆ ಕಟಿಣ ಕ್ರಮಗಳನ್ನ ಕೈಗೊಳ್ಳಲಾಗಿತ್ತು. ಹೀಗಿದ್ದರೂ ಕಳ್ಳಾಟಕ್ಕೆ ಮಾತ್ರ ಸಂಪೂರ್ಣವಾಗಿ ಬ್ರೇಕ್​​ ಬಿದ್ದಿಲ್ಲ. ಇದಕ್ಕೆ ಪೂರಕವೆಂಬಂತೆ ಧಾರವಾಡ ಜಿಲ್ಲೆಯ ಜೈಲುಗಳಲ್ಲಿ ಒಂದೊಂದೇ ಕರ್ಮಕಾಂಡ ಬಯಲಾಗುತ್ತಿದೆ. ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ಜೈಲಿನ ಬ್ಯಾರಕ್ ತಪಾಸಣೆ ವೇಳೆ ಸ್ಮಾರ್ಟ್​ ಫೋನ್​ಗಳು ಪತ್ತೆಯಾಗಿವೆ. ಬ್ಯಾರಕ್ ಸಂಖ್ಯೆ 8ರಲ್ಲಿ ಸಿಬ್ಬಂದಿ ಪರೀಕ್ಷೆ ವೇಳೆ ಮೊಬೈಲ್​ಗಳು, ಚಾರ್ಜರ್​, ಕನೆಕ್ಟರ್​ಗಳು ಸಿಕ್ಕಿವೆ. ಇನ್ನು ಪತ್ತೆಯಾಗಿರುವ ಈ ಮೊಬೈಲ್​​ಗಳನ್ನು ಯಾರು ಬಳಸುತ್ತಿದ್ದರು…

Read More

‘ನನಗೆ ಒಂಟಿಯಾಗಿರೋದೇ ಇಷ್ಟ’; ಬ್ಯಾಚುಲರ್​ ಆಗೇ ಇರೋ ಸೂಚನೆ ಕೊಟ್ಟ ತೆಲುಗು ನಟ – Kannada News | Ram Pothineni on Being Single: ‘Happier Alone’ Says Tollywood Star

ತೆಲುಗು ಸ್ಟಾರ್ ರಾಮ್ ಪೋಥಿನೇನಿ ತಮ್ಮ ಸತತವಾಗಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರ ಕೊನೆಯ ಚಿತ್ರ ‘ಆಂಧ್ರ ಕಿಂಗ್ ತಾಲೂಕ’ ವಿಮರ್ಶಾತ್ಮಕ ಮೆಚ್ಚುಗೆಯನ್ನು ಪಡೆಯಿತು. ಆದಾಗ್ಯೂ, ಕೆಲವು ಕಾರಣಗಳಿಂದ, ಈ ಚಿತ್ರ ಬಿಸ್ನೆಸ್ ಮಾಡಿಲ್ಲ. ರಾಮ್ ಪ್ರಸ್ತುತ ತಮ್ಮ ಮುಂದಿನ ಪ್ರಾಜೆಕ್ಟ್ ನಿರತರಾಗಿದ್ದಾರೆ. ರಾಮ್ ತೆಲುಗು ಉದ್ಯಮದ ಬ್ಯಾಚುಲರ್‌ಗಳಲ್ಲಿ ಒಬ್ಬರು. ಅವರಿಗೆ ಪ್ರಸ್ತುತ 37 ವರ್ಷ. ಈ ಮಧ್ಯೆ, ಆಂಧ್ರ ಕಿಂಗ್ ತಾಲೂಕ ಚಿತ್ರದಲ್ಲಿ ತಮ್ಮೊಂದಿಗೆ ನಟಿಸಿದ್ದ ಭಾಗ್ಯಶ್ರೀ ಬೋರ್ಸೆ ಅವರೊಂದಿಗೆ ರಾಮ್ ರಿಲೇಶನ್​ಶಿಪ್​ನಲ್ಲಿದ್ದಾರೆ ಎಂಬ ವದಂತಿ ಇತ್ತು….

Read More

ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ, ಯಾರ ಅಕೌಂಟ್​​​​​ನಿಂದ? – Kannada News | 69 thousand dead women still receiving Rs 2000 under Gruha Lakshmi scheme: Karnataka Government plans crackdown

ಬೆಂಗಳೂರು, (ಫೆಬ್ರವರಿ 27): ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (Guaranatee Scheme) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್​​​ಗೆ  (Bank Account) ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ. ಬರೋಬ್ಬರಿ 69…

Read More