Headlines

ಬಾಲಿವುಡ್​ ಖಾನ್​​ಗಳ ಬುಡ ಅಲ್ಲಾಡಿಸುತ್ತಿರುವ ಮೂವರು ಸ್ಟಾರ್ ನಟರು – Kannada News | Ranbir, Ranveer and Vicky Kaushal giving tough fight to Bollywood Khans

ಬಾಲಿವುಡ್ (Bollywood) ಚಿತ್ರರಂಗದಲ್ಲಿ ಕಳೆದ ಮೂರು ದಶಕಗಳಿಂದ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮೀರ್ ಖಾನ್ ಅವರದ್ದೇ ಪಾರುಪತ್ಯ. ‘ದಿ ಥ್ರೀ ಖಾನ್ಸ್’ ಎಂದೇ ಅವರು ಖ್ಯಾತರು. ಆದರೆ ಸಮಯ ಬದಲಾಗುತ್ತಲೇ ಇರುತ್ತದೆ. ಇದೀಗ ಖಾನ್​​ಗಳ ಸ್ಥಾನವನ್ನು ಬೇರೆಯವರು ತುಂಬುವ ಸಮಯ ಸನಿಹ ಬಂದಂತೆ ತೋರುತ್ತಿದೆ. ಈಗಿನ ಕಾಲಘಟ್ಟದಲ್ಲಿ ಈ ‘ಮೂವರು ಖಾನ್’ಗಳ ಜನಪ್ರಿಯತೆಗೆ ಸರಿಸಮನಾಗಿ ಹೊಸ ತಲೆಮಾರಿನ ನಟರು ಬೆಳೆಯುತ್ತಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಮೂವರು ಖಾನ್​​ಗಳಿಗೆ ಭಾರಿ ಪೈಪೋಟಿಯನ್ನು ನೀಡುತ್ತಿರುವ ಬಾಲಿವುಡ್ ನಟರೆಂದರೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಸಂಗಾತಿಯ ಬಗ್ಗೆ ಅಪಾರ್ಥ ತಿಳಿದುಕೊಳ್ಳುವರು… – Kannada News | Horoscope 19 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಅಧ್ಯಾತ್ಮದಿಂದ ಆತ್ಮಬಲದ ವೃದ್ಧಿ. ಮನೆಯ ವಿಷಮ ಸ್ಥಿತಿಯನ್ನು ನಿಭಾಯಿಸುವಿರಿ. ಸಂಗಾತಿಗೆ ನಿಮ್ಮ ವಾಸ್ತವದ ಉದ್ಯೋಗದ ವಾಸ್ತವ ಚಿತ್ರಣವನ್ನು ಕೊಡುವಿರಿ. ಧಾರ್ಮಿಕ ಶ್ರದ್ಧೆಯಿಂದ ಅನುಕೂಲತೆ ಇರಲಿದೆ. ಮಿತ್ರರ ಧನಸಹಾಯದಿಂದ ವಾಹನವನ್ನು ಖರೀದಿಸುವಿರಿ. ವಿನೀತ ವೇಷವೇ ನಿಮಗೆ ಶೋಭೆ. ವೃಷಭ ರಾಶಿ: ಯಾರ ಕಣ್ತಪ್ಪಿಸಿಯೂ ನೀವು ವ್ಯವಹಾರವನ್ನು ಮಾಡಲಾಗದು. ಮಾತಿನಲ್ಲಿ ಮೃದುತ್ವವನ್ನು ಇತರರಿಗೂ ಇಷ್ತವಾದೀತು. ಯಾರಾದರೂ ನಿಮ್ಮ ಕಿವಿಕಚ್ಚಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 11ರ ದಿನಭವಿಷ್ಯ

ಮನೆಯ ಮುಖ್ಯ ದ್ವಾರಕ್ಕೆ ಅರಿಶಿನ ನೀರು ಚಿಮುಕಿಸಿ. ಹೀಗೆ ಮಾಡುವುದರಿಂದ ನಕಾರಾತ್ಮಕವಾದ ದೃಷ್ಟಿ ದೋಷಗಳು ಪರಿಹಾರ ಆಗಲಿವೆ. ಕುಟುಂಬ ಸದಸ್ಯರ ಮಧ್ಯೆ ಇರುವಂಥ ಭಿನ್ನಾಭಿಪ್ರಾಯಗಳು ದೂರವಾಗಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಬೇಗ ಆಸಕ್ತಿ ಕಳೆದುಕೊಳ್ಳುವಂತೆ ಆಗಲಿದೆ. ಮನಸ್ಸಿಟ್ಟು, ಶ್ರಮಪಟ್ಟು ಮಾಡಿದ ಕೆಲಸ ಎಲ್ಲದರಲ್ಲೂ ಯಶಸ್ಸು ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ಮುಖ್ಯವಾಗಿ ನಿಮಗಿರುವ ಆಸಕ್ತಿ ಹಾಗೂ ಅಗತ್ಯವೇ ಎಲ್ಲರಿಗೂ ಇರುತ್ತದೆ ಎಂದು ಭಾವಿಸುವುದಕ್ಕೆ ಹೋಗಬೇಡಿ. ಮೇಲುನೋಟಕ್ಕೆ…

Read More

ಐಪಿಎಲ್ ಉದ್ಘಾಟನಾ ಪಂದ್ಯ: ‘ಬೆಂಗಳೂರು ಮಾಡೆಲ್’ ಯಶಸ್ಸಿಗೆ ಮುಂಬೈ-ಕೋಲ್ಕತ್ತಾ ಫಿದಾ!

ಬೆಂಗಳೂರು, ಏಪ್ರಿಲ್ 2: ಸಿಲಿಕಾನ್ ಸಿಟಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಈಗ ಕೇವಲ ಕ್ರಿಕೆಟ್ ಪಂದ್ಯಗಳಿಗಷ್ಟೇ ಅಲ್ಲ, ಸುಸಜ್ಜಿತ ಜನಸಂದಣಿ ನಿರ್ವಹಣೆಗೂ (Crowd Management) ಮಾದರಿಯಾಗಿ ಹೊರಹೊಮ್ಮಿದೆ. ಆರ್​ಸಿಬಿ (RCB) ವಿಜಯೋತ್ಸವ ಕಾಲ್ತುಳಿತ ಘಟನೆಯಿಂದ ಇಡೀ ದೇಶದ ಗಮನ ಸೆಳೆದಿದ್ದ, ಜನಸಂದಣಿ ನಿರ್ವಹಣೆಯಲ್ಲಿ ವಿಫಲವಾಗಿದ್ದ ಬೆಂಗಳೂರು ಅದಾಗಿ ಒಂದು ವರ್ಷದ ಒಳಗೇ ದೇಶದ ಇತರ ರಾಜ್ಯಗಳ ಹುಬ್ಬೇರುವಂತೆ ಮಾಡಿದೆ. ಇತ್ತೀಚೆಗೆ ನಡೆದ ಐಪಿಎಲ್ ಉದ್ಘಾಟನಾ ಪಂದ್ಯದ ಅದ್ಭುತ ವ್ಯವಸ್ಥೆಯನ್ನು ಕಂಡು ಮುಂಬೈ ಮತ್ತು ಕೋಲ್ಕತ್ತಾದಂತಹ ಮೆಟ್ರೋ ಪಾಲಿಟನ್…

Read More

Daily Devotional: ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಕಾಲಾಷ್ಟಮಿಯು ಮಹತ್ತರವಾದ ಪ್ರಭಾವವನ್ನು ಬೀರುವ, ಪರಿವರ್ತನೆ ಮತ್ತು ಅದೃಷ್ಟವನ್ನು ತರುವ, ಸಂಕಟಗಳನ್ನು ದೂರಮಾಡುವ ವಿಶೇಷ ಪರ್ವಕಾಲವಾಗಿದೆ. ಪ್ರತಿ ತಿಂಗಳ ಕೃಷ್ಣ ಪಕ್ಷದ ಅಷ್ಟಮಿ ತಿಥಿಯನ್ನು ಕಾಲಾಷ್ಟಮಿ ಎಂದು ಕರೆಯಲಾಗುತ್ತದೆ. ಈ ದಿನದಂದು ಶಿವನ ಉಗ್ರ ರೂಪವಾದ ಕಾಲಭೈರವನನ್ನು ಆರಾಧಿಸಲಾಗುತ್ತದೆ. ಕಾಲಭೈರವನು ಕಾಲದ ಅಧಿಪತಿಯಾಗಿದ್ದು, ಅತ್ಯಂತ ಬೇಗ ಫಲಿತಾಂಶಗಳನ್ನು ನೀಡುವ ಶಕ್ತಿಯನ್ನು ಹೊಂದಿದ್ದಾನೆ. ಮನೆ ಕಟ್ಟುವ ಕನಸು, ವಿವಾಹ, ಮಕ್ಕಳ ಪ್ರಾಪ್ತಿ, ಆರೋಗ್ಯ…

Read More

T20 World Cup: ಬಂದ ಪುಟ್ಟ ಹೋದ ಪುಟ್ಟ; ಭಾರತದ ಬ್ಯಾಟಿಂಗ್ ಬಂಡವಾಳ ಬಯಲು – Kannada News | T20 World Cup 2026: India Batting Falters vs USA; Suryakumar Shines with 84

2026 ರ ಟಿ20 ವಿಶ್ವಕಪ್​​ನ (T20 World Cup 2026) ಮೊದಲ ದಿನವೇ ಪಂದ್ಯವನ್ನಾಡಿದ ಆತಿಥೇಯ ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು (India vs USA) ಎದುರಿಸಿತು. ಈ ಪಂದ್ಯಕ್ಕೂ ಮುನ್ನ ಅನುಭವಿಗಳು ಹಾಗೂ ಪರಿಣಿತರ ಹೇಳಿಕೆಯ ಪ್ರಕಾರ, ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಟೀಂ ಇಂಡಿಯಾ, ಯುಎಸ್​ಎ ಬೌಲಿಂಗ್ ವಿಭಾಗವನ್ನು ಪುಡಿಪುಡಿ ಮಾಡಲಿದೆ ಎನ್ನಲಾಗುತ್ತಿತ್ತು. ಆದರೆ ಪಂದ್ಯ ಆರಂಭವಾದ ಮೊದಲ 6 ಓವರ್​ಗಳಲ್ಲೇ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗದ ನ್ಯೂನತೆ ಜಗಜ್ಜಾಹೀರಾಯಿತು….

Read More

ಪ್ರಾಚೀನ ನಾಗರಿಕತೆಯಿಂದ ನಿಮಗೆ ಮರೆಯಲಾಗದ ಹೊಡೆತ ಕಾದಿದೆ; ಅಮೆರಿಕಕ್ಕೆ ಇರಾನ್ ತಿರುಗೇಟು

ಟೆಹ್ರಾನ್, ಏಪ್ರಿಲ್ 7: ಇಂದು ರಾತ್ರಿ ಇರಾನ್​ನ ನಾಗರಿಕತೆ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಕೆ ನೀಡಿದ ಸ್ವಲ್ಪ ಸಮಯದ ನಂತರ ಅದಕ್ಕೆ ಇರಾನ್ ಪ್ರತ್ಯುತ್ತರ ನೀಡಿದೆ. ನಾವು ನಿಮ್ಮ ಬೆದರಿಕೆಗೆ ಹೆದರುವುದಿಲ್ಲ, ನಮ್ಮ ದಾಳಿಗಳನ್ನು ದ್ವಿಗುಣಗೊಳಿಸುತ್ತೇವೆ, ನಾವೆಂದೂ ಹಿಂಜರಿಯುವುದಿಲ್ಲ ಎಂದು ಹೇಳಿದೆ. ಟ್ರಂಪ್ ಅವರ ಇತ್ತೀಚಿನ ಬೆದರಿಕೆಗಳ ನಂತರ ಎಲ್ಲಾ ರಾಜತಾಂತ್ರಿಕ ಮಾರ್ಗಗಳು ಮತ್ತು ಪರೋಕ್ಷ ಮಾತುಕತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಇರಾನ್ ಸ್ಪಷ್ಟಪಡಿಸಿದೆ “ಅಮೆರಿಕದ ವಿರುದ್ಧ ಫತಾಹ್ ಮತ್ತು…

Read More

ಕೋಗಿಲು ವಿಚಾರದಲ್ಲಿ ಜಟಾಪಟಿ: ತಿರುವನಂತಪುರದಲ್ಲಿ ಕೇರಳ ಸಿಎಂ ಪಿಣರಾಯಿ ಜತೆ ಸಿದ್ದರಾಮಯ್ಯ ಆತ್ಮೀಯ ಕುಶಲೋಪರಿ! – Kannada News | Kogilu Layout Row: Karnataka CM Siddaramaiah Meets Kerala CM Pinarayi Vijayan in Thiruvananthapuram, See Photos

ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಈ ವೇಳೆ ಹಾಜರಿದ್ದರು ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. Source link

Read More

ಒತ್ತಡದಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ? ತಿಳಿದ್ರೆ ಶಾಕ್ ಆಗ್ತೀರಾ! – Kannada News | Stress: The Silent Health Threat

ಒತ್ತಡ (Stress) ಇಲ್ಲದ ವ್ಯಕ್ತಿ ಇರಲು ಸಾಧ್ಯವೇ… ಎಂಬ ಪ್ರಶ್ನೆಗೆ ಸಹಜವಾಗಿ ಇಲ್ಲ ಎಂಬ ಉತ್ತರವೇ ಬರುತ್ತೆ. ಹಣಕಾಸಿನ ತೊಂದರೆ, ಕಚೇರಿ ಕೆಲಸ, ಕುಟುಂಬದ ಜವಾಬ್ದಾರಿ ಹೀಗೆ ನಾನಾ ರೀತಿಯ ಕಾರಣಗಳು ವ್ಯಕ್ತಿಯನ್ನು ಒಳಗಿನಿಂದ ಹಿಂಡಿ ಹಿಪ್ಪೆ ಮಾಡಿಬಿಡಬಹುದು, ಆದರೆ ನಿಮಗೆ ಗೊತ್ತಾ… ನಿಮಗೆ ತಿಳಿದೋ ತಿಳಿಯದೆಯೋ ಅನುಭವಿಸುವ ಒತ್ತಡ ಅಕಾಲಿಕ ವಯಸ್ಸಾಗುವಿಕೆಗೆ ಕಾರಣವಾಗುತ್ತದೆ. ಹೌದು, ಅತಿಯಾಗಿ ಯೋಚಿಸುವುದರಿಂದ ಕೂದಲು ಉದುರುವಿಕೆಯಿಂದ ಹಿಡಿದು ಹೃದಯ ಸಂಬಂಧಿ ಕಾಯಿಲೆಗಳವರೆಗೆ ಅನೇಕ ರೀತಿಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅಷ್ಟೇ ಅಲ್ಲ, ಒತ್ತಡಕ್ಕೆ…

Read More

ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ – Kannada News | Why Darshan Manager Mallikarjuna Hided for Several Years Reveal the Real thing

ನಟ ದರ್ಶನ್ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಅವರು ತಲೆಮರಿಸಿಕೊಂಡಿದ್ದರು. ಅವರು ಕಾಣೆಯಾಗಿ 7-8 ವರ್ಷಗಳೇ ಕಳೆದಿವೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಬಹಿರಂಗಪಡಸಿದ್ದಾರೆ. ಸಾಲದ ಕಾರಣದಿಂದ ಅವರು ಊರು ಬಿಡಬೇಕಾಯಿತು. 7-8 ಕೋಟಿ ರೂಪಾಯಿ ಸಾಲ ಮಾಡಿದ್ದರು ಅವರು. ಹೋಟೆಲ್ ಉದ್ಯಮ, ಸ್ಯಾನಿಟಸರಿ ಬಿಸ್ನೆಸ್, ನಿರ್ಮಾಣ, ಸಿನಿಮಾ ಹಂಚಿಕೆ ಹೀಗೆ ಹಲವು ಕಾರಣಗಳಿಂದ ಅವರು ಸಾಲ ಮಾಡಿಕೊಳ್ಳಬೇಕಾಯಿತು. ಈ ವಿಷಯವನ್ನು ಅವರು ಸುದ್ದಿಗೋಷ್ಠಿ ಕರೆದು ವಿವರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More