Headlines

ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್? – Kannada News | Court order against Bigg Boss Kannada Season 12 contestant Chaithra Kundapura

ಸಾಕಷ್ಟು ವಿವಾದಗಳಿಂದ ಸುದ್ದಿಯಾದ ಚೈತ್ರಾ ಕುಂದಾಪುರ ಅವರು ಈಗ ಬಿಗ್ ಬಾಸ್ (Bigg Boss Kannada Season 12) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ. ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ದೂರು ನೀಡಿದ್ದರು. ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ…

Read More

International Dance Day 2026: ಅಂತಾರಾಷ್ಟ್ರೀಯ ನೃತ್ಯ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು? – Kannada News | International Dance Day 2026: How did the celebration of International Dance Day begin?

ಅಂತಾರಾಷ್ಟ್ರೀಯ ನೃತ್ಯ ದಿನImage Credit source: Getty Images ನೃತ್ಯವು (Dance) ಒಬ್ಬ ವ್ಯಕ್ತಿಯು ತನ್ನ ಆಂತರಿಕತೆಯನ್ನು ಅನ್ವೇಷಿಸಲು ಅನುವು ಮಾಡಿಕೊಡುವ, ಭಾವನೆಯನ್ನು ವ್ಯಕ್ತಪಡಿಸುವ ಒಂದು ಕಲಾ ಪ್ರಕಾರವಾಗಿದೆ. ಈ ನೃತ್ಯ ಕಲೆ ಮನೋರಂಜನೆಯನ್ನು ನೀಡುವುದು, ಭಾವನೆಯನ್ನು ವ್ಯಕ್ತಪಡಿಸುವುದು, ಸಂಸ್ಕೃತಿಯನ್ನು ಪ್ರತಿನಿಧಿಸುವುದು ಮಾತ್ರವಲ್ಲದೆ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಉತ್ತೇಜಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ನೃತ್ಯದ ವೈವಿಧ್ಯತೆಯನ್ನು ಗುರುತಿಸಲು ಮತ್ತು ಈ ಕಲಾ ಪ್ರಕಾರವನ್ನು ಗೌರವಿಸಲು ಪ್ರತಿವರ್ಷ ಏಪ್ರಿಲ್‌ 29 ರಂದು ಅಂತರರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸಲಾಗುತ್ತದೆ. …

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ – Kannada News | Karnataka Weather Today: Light Rain in Some Areas, Rising Temperatures

ಬೆಂಗಳೂರು, ಫೆ.26: ಕರ್ನಾಟಕದಲ್ಲಿ ಇಂದು (ಫೆಬ್ರವರಿ 26, 2026) ಮುಖ್ಯವಾಗಿ ಶುಷ್ಕ ಹವಾಮಾನವಿದ್ದು, ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 32°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಗದಗ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಹಗುರ…

Read More

Daily Devotional: ಬೆಳಗ್ಗೆ ಎದ್ದು ಮನೆ ಮುಂದೆ ನೀರು ಹಾಕುವುದರಿಂದ ಏನೆಲ್ಲಾ ಲಾಭ ಇದೆ ಗೊತ್ತಾ? – Kannada News | The Significance of Sprinkling Water Outside Your Home Each Morning

ಬೆಳಗ್ಗೆ ಎದ್ದು ಮನೆ ಮುಂದೆ ನೀರು ಹಾಕುವುದರಿಂದ ಏನೆಲ್ಲಾ ಲಾಭ ಇದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನೀರು ಮಾನವನ ಜೀವ ರಕ್ಷಕವಾಗಿದ್ದು, ಹುಟ್ಟಿದಾಗಿನಿಂದ ಸಾಯುವವರೆಗೂ ಮನುಷ್ಯ ನೀರನ್ನು ಅವಲಂಬಿಸಿರುತ್ತಾನೆ. ಪಂಚಭೂತಗಳಲ್ಲಿ ಪ್ರಮುಖವಾದ ನೀರು, ಶುದ್ಧಿ ಕಾರ್ಯಗಳಲ್ಲಿ ಪ್ರಥಮ ಸ್ಥಾನ ಪಡೆಯುತ್ತದೆ. ಮನೆಯ ಮುಂದೆ ಬೆಳಗಿನ ಜಾವ ನೀರನ್ನು ಚಿಮುಕಿಸುವುದು ಕೇವಲ ಒಂದು ಆಚರಣೆಯಲ್ಲ, ಬದಲಿಗೆ ಆಳವಾದ ಮಹತ್ವವನ್ನು ಹೊಂದಿದೆ. ವೈಜ್ಞಾನಿಕವಾಗಿ, ನೀರು ಚಿಮುಕಿಸುವುದರಿಂದ ಧೂಳು ನಿವಾರಣೆಯಾಗಿ ಶುದ್ಧ ವಾತಾವರಣ…

Read More

ದಿನ ಭವಿಷ್ಯ: ಈ ರಾಶಿಯವರನ್ನು ಇಂದು ಅಧಿಕಾರದ ಸ್ಥಾನದಲ್ಲಿ ನೋಡಬಹುದು.. – Kannada News | Horoscope May 11 Monday 2026; Dina Rashi Bhavishya Today, Checkout the details here

ಮೇಷ ರಾಶಿ: ಆದಾಯ ಮತ್ತು ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು. ಹೆಚ್ಚಿನ ಸಮಸ್ಯೆಗಳು ಉಂಟಾಗುತ್ತವೆ. ಆಯುಧದ ನಷ್ಟವಾಗಲಿದೆ. ಅನೇಕ ಕೆಲಸಗಳು ಏಕಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಹಾಳಾದ ಕೆಲಸಗಳಲ್ಲಿ ಸುಧಾರಣೆ ಮತ್ತು ತೊಂದರೆಗಳಿಂದ ಪರಿಹಾರ ಸಿಗುತ್ತದೆ. ಎಲ್ಲದರಿಂದ ದೂರಾಗಿ ಹೊಸತನ್ನು ಹುಡುಕುವ ಆಸಕ್ತಿ ಇರುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ವೃಷಭ ರಾಶಿ: ಉದ್ಯೋಗದಲ್ಲಿ ನಿಮ್ಮ ಹಣವೂ ಖರ್ಚಾಗಬಹುದು. ನಿಮ್ಮ ಸುತ್ತಮುತ್ತಲಿನ ಜನರ ಬಗ್ಗೆ ಜಾಗರೂಕರಾಗಿರಿ ಮತ್ತು ಹಣಕಾಸಿನ ವಹಿವಾಟುಗಳಲ್ಲಿ…

Read More

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಹೊಸ ಟ್ವಿಸ್ಟ್; ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ?

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಸಾಕಷ್ಟು ತಿರವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈಗ ಧಾರಾವಾಹಿಗೆ ಹೊಸ ಟ್ವಿಸ್ಟ್ ಒಂದು ಸಿಗುತ್ತಿದೆ. ಹಾಗಾದರೆ ಏನು ಆ ಟ್ವಿಸ್ಟ್? ಆ ಬಗ್ಗೆ ನಾವು ಹೇಳುತ್ತಿದ್ದೇವೆ. ಈ ಧಾರಾವಾಹಿಯಲ್ಲಿ ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ ಬರುವ ಸೂಚನೆ ಸಿಕ್ಕಿದೆ. ಹಾಗಾದ್ರೆ ಧಾರಾವಾಹಿಗೆ ವಿಲನ್ ಇರೋದೆ ಇಲ್ವಾ? ಆ ಬಗ್ಗೆ ಇಲ್ಲಿದೆ ವಿವರ. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದೊಡ್ಡ ಬದಲಾವಣೆ ಸಿಕ್ಕಿದೆ. ಈ ಧಾರಾವಾಹಿಯಲ್ಲಿ ಮಾಳವಿಕಾ ಎಷ್ಟು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 17ರ ದಿನಭವಿಷ್ಯ

ಪಾರ್ವತಿ ದೇವಿಗೆ ಕ್ಷೀರಾಭಿಷೇಕ ಮಾಡಿಸುವುದರಿಂದ ಯಾವುದೇ ಕೆಲಸದಲ್ಲಿ ಇರುವಂಥ ಗೊಂದಲ ದೂರವಾಗಲಿದೆ. ಇನ್ನು ನಿರಾಸಕ್ತಿ ಕಾಡುತ್ತಾ ಇದ್ದಲ್ಲಿ ಆ ಸಮಸ್ಯೆ ಕೂಡ ಬಗೆಹರಿಯಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಮಾಧ್ಯಮಗಳಲ್ಲಿ ಕೆಲಸ ಮಾಡುವವರಿಗೆ ಒತ್ತಡ ಹೆಚ್ಚಾಗಲಿದೆ. ಮಕ್ಕಳ ಶಿಕ್ಷಣಕ್ಕೆ ಹಣದ ಅಗತ್ಯ ಬಂದು, ಅದಕ್ಕಾಗಿ ಉಳಿತಾಯ ಅಥವಾ ಹೂಡಿಕೆ ಹಣ ಹಿಂದೆ ತೆಗೆಯುವ ಬಗ್ಗೆ ನಿರ್ಧಾರ ಮಾಡುತ್ತೀರಿ. ಬ್ಯೂಟಿ ಪಾರ್ಲರ್ ನಡೆಸುತ್ತಾ ಇರುವವರಿಗೆ ಈಗಿರುವ ಸ್ಥಳದಿಂದ ಬೇರೆ…

Read More

SL vs NZ: 6,6,6,6.. ಲಂಕಾ ವಿರುದ್ಧ ಅಬ್ಬರಿಸಿ ವಿಶೇಷ ದಾಖಲೆ ಬರೆದ ಮಿಚೆಲ್ ಸ್ಯಾಂಟ್ನರ್ – Kannada News | Mitchell Santner Rescues NZ with Record Partnership, Reaches 1000 T20I Runs vs SL

ಶ್ರೀಲಂಕಾ ವಿರುದ್ಧ 47 ರನ್‌ಗಳ ಇನ್ನಿಂಗ್ಸ್‌ ಆಡುವ ಮೂಲಕ ಮಿಚೆಲ್ ಸ್ಯಾಂಟ್ನರ್ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 1,000 ರನ್‌ಗಳನ್ನು ಪೂರ್ಣಗೊಳಿಸಿದರು. ಸ್ಯಾಂಟ್ನರ್ ತಮ್ಮ ಇನ್ನಿಂಗ್ಸ್‌ನ 26 ನೇ ರನ್ ಗಳಿಸಿದ ತಕ್ಷಣ ಈ ಮೈಲಿಗಲ್ಲು ತಲುಪಿದರು. ಮಿಚೆಲ್ ಸ್ಯಾಂಟ್ನರ್ ಈಗ 132 ಪಂದ್ಯಗಳಿಂದ 88 ಇನ್ನಿಂಗ್ಸ್‌ಗಳಲ್ಲಿ 1,021 ರನ್‌ಗಳನ್ನು ಗಳಿಸಿದ್ದಾರೆ. ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 1,000 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ 13 ನೇ ನ್ಯೂಜಿಲೆಂಡ್ ಆಟಗಾರ ಎಂಬ ಹೆಗ್ಗಳಿಕೆಗೂ ಸ್ಯಾಂಟ್ನರ್ ಪಾತ್ರರಾಗಿದ್ದಾರೆ. Source link

Read More

ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ‘ಬಲರಾಮನ ದಿನಗಳು’ ಚಿತ್ರದ ಆಡಿಯೋ ಹಕ್ಕು – Kannada News | Balaramana Dinagalu movie audio rights sold to T Series for this amount

ನಟ ವಿನೋದ್ ಪ್ರಭಾಕರ್ (Vinod Prabhakar) ಅವರು ‘ಬಲರಾಮನ ದಿನಗಳು’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ಪ್ರಿಯಾ ಆನಂದ್ ಅಭಿನಯಿಸಿದ್ದಾರೆ. ಬಿಡುಗಡೆಗೆ ಸಜ್ಜಾಗುತ್ತಿರುವ ಈ ಸಿನಿಮಾಗೆ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ‘ಶುರು ಶುರು..’ ಎಂಬ ಹಾಡಿನ ಮೂಲಕ ಪ್ರಚಾರ ಶುರುವಾಗಿದೆ. ಈ ಸಿನಿಮಾಗೆ ಕೆ.ಎಂ. ಚೈತನ್ಯ ಅವರು ನಿರ್ದೇಶನ ಮಾಡಿದ್ದಾರೆ. 18 ವರ್ಷಗಳ ಹಿಂದೆ ಕೆ.ಎಂ. ಚೈತನ್ಯ ಅವರ ನಿರ್ದೇಶನದಲ್ಲಿ ‘ಆ ದಿನಗಳು’ ಸಿನಿಮಾ ಮೂಡಿಬಂದಿತ್ತು. ಈಗ ಅವರು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾ ಮಾಡಿದ್ದಾರೆ….

Read More

Karnataka Budget 2026: ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ

2026ನೇ ಕರ್ನಾಟಕ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳು, ಪರಿಶಿಷ್ಟ ಪಂಗಡಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. 2026-27ನೇ ಸಾಲಿನಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ 1500 ಕೋಟಿ ರೂ. ಒದಗಿಸಲಾಗುವುದು. ಜೊತೆಗೆ ಈ ಇಲಾಖೆಗಳಲ್ಲಿ ಖಾಲಿ ಇರುವ 2500 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣಕ್ಕೆ ನೀಡುವ ಮೊತ್ತವನ್ನು 75 ಸಾವಿರದಿಂದ 1.5 ಲಕ್ಷ…

Read More