Headlines

WPL 2026: ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ; ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ? – Kannada News | WPL 2026: MI vs RCB Kickoff and Grand Opening Ceremony Details

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಪ್ರತಿ ಬಾರಿಯಂತೆ ಈ…

Read More

ಸನ್‌ರೈಸರ್ಸ್- ರಾಜಸ್ಥಾನ್ ನಡುವೆ ಎಲಿಮಿನೇಟರ್; ಯಾರಿಗೆ ಸಿಗಲಿದೆ ಕ್ವಾಲಿಫೈಯರ್ 2 ಟಿಕೆಟ್?

ಮೇ 26 ರ ಮಂಗಳವಾರ ನಡೆದ ಐಪಿಎಲ್ 2026 (IPL 2026) ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದೆ. ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ತಂಡವು ಸೋಲಿನ ಹೊರತಾಗಿಯೂ ಫೈನಲ್ ತಲುಪಲು ಇನ್ನೊಂದು ಅವಕಾಶವನ್ನು ಪಡೆದಿದೆ. ಅದಕ್ಕಾಗಿ ಗುಜರಾತ್ ಕ್ವಾಲಿಫೈಯರ್ 2 ಪಂದ್ಯವನ್ನು ಆಡಬೇಕಾಗುತ್ತದೆ. ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್​ಗೆ ಯಾರು ಎದುರಾಗುತ್ತಾರೆ ಎಂಬುದು ಇಂದು ಅಂದರೆ ಮೇ 27 ರಂದು…

Read More

ವಾಹನ ಸವಾರರ ಗಮನಕ್ಕೆ: ಕಳೆದ 15 ದಿನಗಳಿಂದ ಬೆಂಗಳೂರಿನ ಈ ರಸ್ತೆ ಬಂದ್, ಕಡೆ ಹೋಗ್ಬೇಡಿ – Kannada News | Bengaluru Lavelle Road Closed from 15 days Over drainage Works

ಬೆಂಗಳೂರು, (ಮೇ 14): ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಪ್ರತಿಷ್ಠಿತ ರಸ್ತೆಗಳಲ್ಲಿ ಒಂದಾದ ಯುಬಿ ಸಿಟಿ ಬಳಿಯ ಲ್ಯಾವೆಲ್ಲೆ ರಸ್ತೆ  (Lavelle Road) ಕಳೆದ 15 ದಿನಗಳಿಂದ ಬಂದ್ ಮಾಡಲಾಗಿದೆ. ಒಳಚರಂಡಿ ಪೈಪ್ ಲೈನ್ ಅಳವಡಿಕೆ ಹಿನ್ನೆಲೆ ರಸ್ತೆ ಪೂರ್ತಿ ಅಗೆಯಲಾಗಿದ್ದು, ವಾಹನ ಸಂಚಾರಕ್ಕೆ ಹೊಡೆತ ಬಿದ್ದಿದೆ. ಇನ್ನು ಫುಟ್ ಪಾತ್ ಕೂಡ ಇಲ್ಲದೆ ಪಾದಚಾರಿಗಳ ಓಡಾಟ ಕೂಡ ದುಸ್ತರವಾಗಿದೆ. ಇನ್ನು ಕಳೆದ ಹದಿನೈದು ದಿನಗಳಿಂದ ಕಾಮಗಾರಿ ನಡೆಯುತ್ತಿರುವ ಪರಿಣಾ ಈ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ….

Read More

Bank Strike: ನಾಳೆ ದೇಶಾದ್ಯಂತ ಬ್ಯಾಂಕ್ ಮುಷ್ಕರ; ಯಾವೆಲ್ಲ ಬ್ಯಾಂಕ್​ಗಳ ಸೇವೆ ಸ್ಥಗಿತ? – Kannada News | Bank strike on January 27 These banks to remain closed Tomorrow

ನವದೆಹಲಿ, ಜನವರಿ 26: ತಮಗೆ ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸ ಮಾಡಲು ಅವಕಾಶ ನೀಡಬೇಕು, ಶನಿವಾರ ಹಾಗೂ ಭಾನುವಾರ ರಜೆ ನೀಡಬೇಕು ಎಂದು ಒತ್ತಾಯಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ದೇಶಾದ್ಯಂತ ಮುಷ್ಕರ ನಡೆಸುತ್ತಿದೆ. ಹೀಗಾಗಿ, ನಾಳೆ (ಮಂಗಳವಾರ) ದೇಶಾದ್ಯಂತ ಸಾರ್ವಜನಿಕ ವಲಯದ ಬ್ಯಾಂಕುಗಳ (Banks) ಬ್ಯಾಂಕಿಂಗ್ ಕಾರ್ಯಾಚರಣೆಗಳು ವ್ಯತ್ಯಯಗೊಳ್ಳುವ ಸಾಧ್ಯತೆಯಿದೆ. ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗಿನ ಸಂಧಾನ ಸಭೆಯು ಬ್ಯಾಂಕ್ ಉದ್ಯೋಗಿಗಳ ಸಮಸ್ಯೆಯನ್ನು ಪರಿಹರಿಸಲು ವಿಫಲವಾದ ನಂತರ ಈ ಮುಷ್ಕರದ…

Read More

ಬಸ್​​ಗೆ ಬೈಕ್​​ ಡಿಕ್ಕಿಯಾಗಿ ಯುವಕ ಸಾವು: ಇದು ಅಪಘಾತವೋ? ಆತ್ಮಹತ್ಯೆಯೋ? ಎಂಬುದೇ ಈಗ ಅನುಮಾನ

ವಿಜಯಪುರ, ಮಾರ್ಚ್​​ 31: ಸಾರಿಗೆ ಬಸ್​, ಬೈಕ್​ ನಡುವೆ ಡಿಕ್ಕಿಯಾದ ಪರಿಣಾಮ ಹೊತ್ತಿಕೊಂಡ ಬೆಂಕಿಯಲ್ಲಿ ಬೈಕ್​​ ಸವಾರ ಸಜೀವ ದಹನವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ಟೋಲ್‌ಗೇಟ್ ಬಳಿ ನಡೆದಿದೆ. ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಮೂಲದ ಅಭಿಷೇಕ ನಾಗರಾಳ (25) ಮೃತ ಯುವಕನಾಗಿದ್ದು, ಬಸ್​​ನ ಚಾಲಕ ಮತ್ತು ನಿರ್ವಾಹಕ ಸೇರಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್​​ನಿಂದ ಕೆಳಗೆ ಇಳಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ. ಆದರೆ ಬಸ್​​ ಕೂಡ…

Read More

ವಿಚಿತ್ರ ಕಾರಣ..! ಅನುಭವಿ ಗೂಗಲ್ ಉದ್ಯೋಗಿಯ ಅರ್ಜಿ ತಿರಸ್ಕಾರ; ಕಾಲೇಜು ಗ್ರೇಡ್ ಕಡಿಮೆ ಬಂದಿದ್ದಕ್ಕೆ ರಿಜೆಕ್ಟ್

ಬೆಂಗಳೂರು, ಮೇ 28: ಈಗಷ್ಟೇ ಕಾಲೇಜು ಮುಗಿಸಿ ಮೊದಲ ಕೆಲಸಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿಗಳ ಶೈಕ್ಷಣಿಕ ಸಾಧನೆ ಮತ್ತು ಗ್ರೇಡ್​ಗಳನ್ನು ಪರಿಶೀಲಿಸುವುದುಂಟು. ಆದರೆ, ಅನುಭವಿ ವ್ಯಕ್ತಿ ಕೆಲಸಕ್ಕೆ ಅರ್ಜಿ ಸಲ್ಲಿಸಿದಾಗ ಆತನ ಕಾಲೇಜು ಪರೀಕ್ಷೆಗಳ ಅಂಕಗಳಿಗೆ ಸಾಮಾನ್ಯವಾಗಿ ಯಾವ ಕಂಪನಿಗಳೂ ಆದ್ಯತೆ ಕೊಡುವುದಿಲ್ಲ. ಗೂಗಲ್​ನ 8 ವರ್ಷದ ಅನುಭವಿ ಉದ್ಯೋಗಿಯೊಬ್ಬರು ತಮಗಾದ ಅನುಭವವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವರ್ಷಕ್ಕೆ 80 ಲಕ್ಷ ರೂಗೂ ಅಧಿಕ ಸಂಬಳ ಪಡೆಯುವ ಈ ಗೂಗಲ್ ಟೆಕ್ಕಿಯ (Google Employee) ಅರ್ಜಿಯನ್ನು ಭಾರತೀಯ…

Read More

ಪ್ರಮುಖ ಬ್ಯಾಂಕುಗಳಲ್ಲಿ ಶೇ. 7.75ರವರೆಗೆ ಫಿಕ್ಸೆಡ್ ಡೆಪಾಸಿಟ್ ದರಗಳು

ಕೆಲವೇ ವರ್ಷಗಳಿಗೆ ಹಣವನ್ನು ಇರಿಸಬೇಕೆನ್ನುವವರಿಗೆ ಫಿಕ್ಸೆಡ್ ಡೆಪಾಸಿಟ್ ಸ್ಕೀಮ್​ಗಳು (Fixed Deposit) ಉತ್ತಮ ಎನಿಸುತ್ತವೆ. ಆರ್​ಬಿಐನ ರಿಪೋ ದರ ಬದಲಾವಣೆಗೆ ಅನುಗುಣವಾಗಿ ಎಫ್​ಡಿ ದರಗಳೂ ಬದಲಾಗಬಹುದು. ಸಾಮಾನ್ಯವಾಗಿ 1 ವರ್ಷ ಮೇಲ್ಪಟ್ಟ ಅವಧಿಗಳ ಠೇವಣಿಗಳಿಗೆ ಶೇ. 6ಕ್ಕಿಂತಲೂ ಹೆಚ್ಚು ಬಡ್ಡಿ ಸಿಗುತ್ತದೆ. ಕೆಲ ಬ್ಯಾಂಕುಗಳು ಕೆಲ ಅವಧಿಗಳ ಠೇವಣಿಗಳಿಗೆ ಗರಿಷ್ಠ ಬಡ್ಡಿ ಆಫರ್ ಮಾಡುತ್ತವೆ. ಕಮರ್ಷಿಯಲ್ ಬ್ಯಾಂಕುಗಳು ಇಂದು ಶೇ. 7.75ರವರೆಗೆ ಎಫ್​ಡಿ ದರಗಳನ್ನು ಹೊಂದಿವೆ. ಕೆಲ ಪ್ರಮುಖ ಬ್ಯಾಂಕುಗಳಲ್ಲಿನ ಡೆಪಾಸಿಟ್ ರೇಟ್​ಗಳ ವಿವರ ಈ ಕೆಳಕಂಡಂತಿದೆ:…

Read More

ಕೇಂದ್ರೀಯ ವಿದ್ಯಾಲಯಗಳ ವಸ್ತ್ರಸಂಹಿತೆ ವಿರೋಧಿಸಬೇಕಲ್ವಾ? ಹಿಜಾಬ್ ವಿರೋಧಿಸಿದ ಬಿಜೆಪಿಗರಿಗೆ ಸಿಎಂ ತಿರುಗೇಟು – Kannada News | Hijab Row In Karnataka: CM Siddaramaiah Hits back at BJP Leaders

ಬೆಂಗಳೂರು, (ಮೇ 14): ಸಂವಿಧಾನದ ಆಶಯವಾಗಿರುವ ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣವಾಗಿಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ (School And Colleges) ಪರಿಷ್ಕೃತ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಇದು ಯಾರನ್ನಾದರೂ ಓಲೈಸುವ ಇಲ್ಲವೇ ನೋಯಿಸುವ ಉದ್ದೇಶದ ವಸ್ತ್ರಸಂಹಿತೆ ಅಲ್ಲ. ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳನ್ನು ಗೌರವಿಸುವ ವಸ್ತ್ರಸಂಹಿತೆಯಾಗಿದೆ.ಜಾತಿ, ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುತ್ತಿರುವವರಿಗೆ ಇದರಿಂದ ನೋವಾಗಿರುವುದು ಸಹಜವೇ ಆಗಿದೆ. ಅವರು ಮೊದಲು ತಮ್ಮೊಳಗೆ ಇಣುಕಿ ಆತ್ಮವಿಮರ್ಶೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹಿಜಾಬ್​​ ಗೆ (Hijab) ಅನುಮತಿ ನೀಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ….

Read More

ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ

ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ 51ನೇ ಜಯಂತಿಯಂದು ಕುಟುಂಬ ಸದಸ್ಯರು ಪುನೀತ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜ್​ಕುಮಾರ್, ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಇನ್ನೂ ಹಲವು ಕುಟುಂಬ ಸದಸ್ಯರು. ಅಪ್ಪು ಅವರ ಆಪ್ತರು ಇಂದು (ಮಾರ್ಚ್ 17) ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ವಿನಯ್ ರಾಜ್​ಕುಮಾರ್ ಮತ್ತು ಯುವ ರಾಜ್​ಕುಮಾರ್ ಅವರುಗಳು ಚಿಕ್ಕಪ್ಪ ಇದ್ದಾಗ ಆಚರಿಸುತ್ತಿದ್ದ ಅವರ ಹುಟ್ಟುಹಬ್ಬಗಳನ್ನು ನೆನಪು ಮಾಡಿಕೊಂಡರು. ಹೇಗೆ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ತುಲಾ ರಾಶಿಗೆ ಈ ವರ್ಷ ಹೇಗಿರಲಿದೆ?

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಯುಗಾದಿಯ ಪರಾಭವನಾಮ ಸಂವತ್ಸರದ ತುಲಾ ರಾಶಿಯ ಭವಿಷ್ಯವನ್ನು ವಿವರಿಸಿದ್ದಾರೆ. ಶುಕ್ರ ಅಧಿಪತಿಯಾದ ತುಲಾ ರಾಶಿಯವರಿಗೆ (ಚಿತ್ತಾ, ಸ್ವಾತಿ, ವಿಶಾಖ ನಕ್ಷತ್ರ) ಈ ವರ್ಷ ಬಹಳಷ್ಟು ಅದೃಷ್ಟಗಳು ಕೂಡಿಬರುವ ಸಾಧ್ಯತೆ ಇದೆ. ಆರ್ಥಿಕವಾಗಿ ಅಭಿವೃದ್ಧಿ ಕಾಣುವಿರಿ, ಅನೇಕ ಹೊಸ ಅವಕಾಶಗಳು ಲಭಿಸುತ್ತವೆ. ರೈತರು, ವ್ಯಾಪಾರಸ್ಥರು, ಉದ್ಯೋಗದಲ್ಲಿರುವವರಿಗೆ ಶುಭಫಲಗಳಿವೆ. ಕೆಲವರಿಗೆ ಸರ್ಕಾರಿ ನೌಕರಿ ಮತ್ತು ಬಡ್ತಿ ಲಭಿಸುತ್ತದೆ ಎಂದು ಸಲಹೆ ನೀಡಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಮತ್ತು ತಂದೆ-ತಾಯಿಗಳಿಂದ ಆಶೀರ್ವಾದ ಸಿಗಲಿದೆ….

Read More