Headlines

ಭಾರತದೊಂದಿಗೆ ಒಪ್ಪಂದ, ‘ಯೂರೋಪ್ ಕಾಲ ಮೇಲೆ ಚಪ್ಪಡಿ’: ಅಮೆರಿಕ ಸಿಡಿಮಿಡಿ – Kannada News | Europe financing war against itself by inking deal with India, says US

ಡೊನಾಲ್ಡ್ ಟ್ರಂಪ್ ಜೊತೆ ಸ್ಕಾಟ್ ಬೆಸೆಂಟ್ ನವದೆಹಲಿ, ಜನವರಿ 27: ಭಾರತದೊಂದಿಗೆ ವ್ಯಾಪಾರ ಒಪ್ಪಂದ (India EU trade pact) ಮಾಡಿಕೊಳ್ಳುವ ಮೂಲಕ ಯೂರೋಪ್ ತನ್ನ ಸಂಕಷ್ಟ ತಾನೇ ಸಂಕಷ್ಟ ತಂದುಕೊಳ್ಳುತ್ತಿದೆ ಎಂದು ಅಮೆರಿಕ ಬಣ್ಣಿಸಿದೆ. ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವೆ ಏರ್ಪಟ್ಟಿರುವ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಅಮೆರಿಕ ಈ ಖಾರದ ಪ್ರತಿಕ್ರಿಯೆ ನೀಡಿದೆ. ರಷ್ಯನ್ ತೈಲವನ್ನು ಭಾರತ ಖರೀದಿಸುತ್ತಿರುವ ಸಂಗತಿಯನ್ನು ಇಟ್ಟುಕೊಂಡು ಯೂರೋಪ್ ಅನ್ನು ಅಮೆರಿಕ ಪರೋಕ್ಷವಾಗಿ ತಿವಿಯುವ ಕೆಲಸ ಮಾಡಿದೆ….

Read More

ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್​

ದಾವಣಗೆರೆ, ಏಪ್ರಿಲ್​​ 03: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಾವಣಗೆರೆಯಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭ ಶಾಮನೂರು ಶಿವಶಂಕರಪ್ಪ ಕುಟುಂಬದ ಕೊಡುಗೆಗಳನ್ನು ಮನಸಾರೆ ಹೊಗಳಿದ್ದಾರೆ. ಆಸ್ಪತ್ರೆಗಳು, ಚೌಲ್ಟ್ರಿಗಳು ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಸಮಾಜಕ್ಕೆ ಈ ಕುಟುಂಬವು ದೊಡ್ಡ ನೆರವು ನೀಡಿದೆ. ನಗರದ ಅಭಿವೃದ್ಧಿ ಕಾರ್ಯಗಳು, ರಸ್ತೆಗಳು, ಪಾರ್ಕ್‌ಗಳ ನಿರ್ವಹಣೆ ಮತ್ತು ಬಸ್ ನಿಲ್ದಾಣಗಳು ಬೆಂಗಳೂರಿಗಿಂತಲೂ ಉತ್ತಮವಾಗಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು: ರೈತರಲ್ಲಿ ಆತಂಕ

ರಾಮನಗರ, ಮಾರ್ಚ್​​ 22: ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿವೆ. ಈಗಾಗಲೇ ಚನ್ನಪಟ್ಟಣ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ಒಂದು  ಆನೆಯನ್ನ ಸೆರೆ ಹಿಡಿಯಲಾಗಿತ್ತು. ಇದರಿಂದ ಜನರು ಕೊಂಚ ನಿಟ್ಟುಸಿರು ಬಿಡುವ ನಡುವೆಯೇ ಇದೀಗ ಗ್ರಾಮದಲ್ಲಿ ಮತ್ತೆ ಮೂರು ಕಾಡಾನೆಗಳು ಕಾಣಿಸಿಕೊಂಡಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಯತ್ನ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ನಮ್ಮ ಮೆಟ್ರೋ ಯೆಲ್ಲೋ ಲೈನ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಆಗಸ್ಟ್‌ಗೆ ಬರಲಿವೆ ಎಲ್ಲಾ 15 ರೈಲು, ಕಡಿಮೆಯಾಗಲಿದೆ ಕಾಯುವ ಸಮಯ – Kannada News | Namma Metro Yellow Line: All 15 Trains to be Available by August on RV Road to Bommasandra Route

ನಮ್ಮ ಮೆಟ್ರೋ ಯೆಲ್ಲೋ ಲೈನ್ ರೈಲುImage Credit source: PTI ಬೆಂಗಳೂರು, ಜೂನ್ 23: ಬೆಂಗಳೂರಿನ ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ನಡುವೆ ಸಂಚರಿಸುವ ನಮ್ಮ ಮೆಟ್ರೋ ಯೆಲ್ಲೋ ಲೈನ್ (Yellow Line) ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಶುಭ ಸುದ್ದಿ ನೀಡಿದೆ. ಈ ಮಾರ್ಗ ಉದ್ಘಾಟನೆಯಾದ ಆರಂಭದಲ್ಲಿ ಕೇವಲ 3 ರೈಲುಗಳಿದ್ದ ಕಾರಣ ಪ್ರತಿ ಮೆಟ್ರೋಗೆ ಪ್ರಯಾಣಿಕರು 25 ನಿಮಿಷ ಕಾಯಬೇಕಾಗಿತ್ತು. ಆದರೆ, ಸದ್ಯ ನಿಗಮದ ಬಳಿ 13 ರೈಲುಗಳಿದ್ದು, ಅದರಲ್ಲಿ 10 ರೈಲುಗಳು ಹಳಿಗೆ ಇಳಿದಿವೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಇತರರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ನಿಮಗೆ ಆಹ್ವಾನ ಬಂದರೂ ಹೋಗಬೇಡಿ; ಅವರು ತಮ್ಮ ನಿರೀಕ್ಷೆಯನ್ನು ನಿಮ್ಮ ಮೇಲೆ ಹೇರಬಹುದು. ಹಣದ ವಿಷಯದಲ್ಲಿ ಜಾಣತನ ತೋರಿದರೆ ಬಾಕಿ ವ್ಯವಹಾರಗಳು ಸುಧಾರಣೆಯ ಹಾದಿಗೆ ಬರುತ್ತವೆ. ಪ್ರೀತಿಯಲ್ಲಿ ಇರುವವರು ಮನದ ಮಾತುಗಳನ್ನು ನೇರವಾಗಿ ಹೇಳಿದರೆ ವಿಶ್ವಾಸ ಗಟ್ಟಿಯಾಗುತ್ತದೆ. ಮದುವೆ ಬಗ್ಗೆ ಯೋಚಿಸುತ್ತಿರುವವರಿಗೆ ಕುಟುಂಬದ ಅನುಮೋದನೆ ಸಿಗುವ ಸೂಚನೆಗಳಿವೆ. ಕುಟುಂಬದಲ್ಲಿ ಉಂಟಾಗುವ ಸಣ್ಣ ಉದ್ವಿಗ್ನತೆಯು ಸಹನೆ ಮತ್ತು…

Read More

ಸತತ ಆರನೇ ದಿನ ಷೇರು ಮಾರುಕಟ್ಟೆ ಕುಸಿತ; ಹೂಡಿಕೆದಾರರಿಗೆ 17 ಲಕ್ಷ ಕೋಟಿ ರೂ ನಷ್ಟ – Kannada News | Indian Stock Market crash, 3pc down in 6 trading sessions, investors lose Rs 17 trillion

ನವದೆಹಲಿ, ಜನವರಿ 12: ಭಾರತದ ಷೇರು ಮಾರುಕಟ್ಟೆ (Stock Market) ಸತತವಾಗಿ ಕುಸಿಯುತ್ತಿದೆ. ಆರು ಟ್ರೇಡಿಂಗ್ ದಿನಗಳಿಂದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಭಾರೀ ನಷ್ಟ ಕಂಡಿವೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಆರು ಸೆಷನ್​ಗಳಲ್ಲಿ 2,700 ಅಂಕಗಳನ್ನು ಕಳೆದುಕೊಂಡಿದೆ. ಅದು ಕಂಡ ನಷ್ಟ ಶೇ. 3. ಇನ್ನು, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ ಸೂಚ್ಯಂಕ ಕೂಡ ಈ ಆರು ಸೆಷನ್​ನಲ್ಲಿ ಶೇ. 3 ಹಿನ್ನಡೆ ಕಂಡಿದೆ. ಈ ಅವಧಿಯಲ್ಲಿ ಹೂಡಿಕೆದಾರರಿಗೆ 16-17 ಲಕ್ಷ ಕೋಟಿ…

Read More

ಸ್ಟಾರ್ ವಾರ್​​ಗಳ ನಡುವೆ ಸೂಪರ್ ಸ್ಟಾರ್ ಮಮ್ಮುಟಿಯ ಮಾತೊಮ್ಮೆ ಕೇಳಿ – Kannada News | Mammootty talks about stardom and how he wants to people recognize him

ಪ್ರಸ್ತುತ ಕರ್ನಾಟಕದಲ್ಲಿ ಫ್ಯಾನ್ಸ್ ವಾರ್ (Fans War) ಜೋರಾಗಿದೆ. ನಮ್ಮ ಸ್ಟಾರ್ ಗ್ರೇಟು, ನಿಮ್ಮ ಸ್ಟಾರು ಕಳಪೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ರಾಡಿ ಎಬ್ಬಿಸಿದ್ದಾರೆ. ಸ್ಟಾರ್​​ಗಳು ಅವರ ಆಪ್ತರು ಏನು ಕಡಿಮೆ ಇಲ್ಲ. ಅವರೂ ಸಹ ತಮ್ಮ ಸ್ಟಾರ್​​ ಗಿರಿಯನ್ನು ಅನವಶ್ಯಕ ಮಾತುಗಳ ಮೂಲಕ ಪ್ರದರ್ಶನಕ್ಕಿಡುತ್ತಿದ್ದಾರೆ. ತಮ್ಮ ಇಮೇಜು ಎಲ್ಲಿ ಮಂಕಾಗುತ್ತದೆಯೋ, ಜನ ಎಲ್ಲಿ ನಮ್ಮನ್ನು ಕಡೆಗಣಿಸಿಬಿಡುತ್ತಾರೆಯೋ ಎಂಬುದು ಅವರ ಮಾತುಗಳಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಇಂಥಹಾ ಸಂದರ್ಭದಲ್ಲಿ ಭಾರತದ ಅಪ್ರತಿಮ ನಟರಲ್ಲಿ ಒಬ್ಬರಾದ, ಅಸಂಖ್ಯ ಅಭಿಮಾನಿಗಳನ್ನು…

Read More

ಪತಂಜಲಿ ದಿವ್ಯ ಯೌವನಾಮೃತ ವಟಿ ಔಷಧ ಯಾರಿಗೆ ಉಪಯುಕ್ತ? ಇದರ ಪ್ರಯೋಜನ, ಬಳಕೆ ಇತ್ಯಾದಿ ವಿವರ – Kannada News | Patanjali Divya Yovnamrit Vati and its ayurvedic composition and its benefits

ಇಂದಿನ ವೇಗದ ಮತ್ತು ಬ್ಯುಸಿ ಲೈಫು ಮತ್ತು ಕೆಲಸದ ಒತ್ತಡವು ಜನರನ್ನು ವಿವಿಧ ಕಾಯಿಲೆಗಳಿಗೆ ತುತ್ತಾಗುವಂತೆ ಮಾಡುತ್ತಿವೆ. ಕೆಲಸದ ಒತ್ತಡವು ಆಯಾಸ ಮತ್ತು ದೌರ್ಬಲ್ಯವನ್ನು ಉಂಟುಮಾಡುತ್ತದೆ. ವಯಸ್ಸಾದವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಈ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಜನರು ಆಲೋಪತಿಯಂತಹ ವಿವಿಧ ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಪತಂಜಲಿಯ ಯೋವನಾಮೃತ ವಟೀ ಅನ್ನು ಈ ಚಿಕಿತ್ಸೆಗೆ ಉತ್ತಮ ಔಷಧ ಎನಿಸಿದೆ. ಪತಂಜಲಿ ಆಯುರ್ವೇದದ ದಿವ್ಯ ಯೌವನಾಮೃತ ವಟೀ (Patanjali Divya Yovnamrit Vati) ಒಂದು ಆಯುರ್ವೇದ ಸೂತ್ರದಲ್ಲಿ ತಯಾರಿಸಿರುವ…

Read More

IND vs NAM: ಸ್ಟಂಪ್ ಔಟ್ ಆದ ಸೂರ್ಯ; ಭಾರತ ಫೈನಲ್​ಗೇರಲಿದೆ ಎಂದ ಇತಿಹಾಸ – Kannada News | India Beats Namibia: Suryakumar Stumped Out, Is T20 WC 2026 Final Guaranteed?

ನಮೀಬಿಯಾ ವಿರುದ್ಧದ ಪಂದ್ಯವನ್ನು 93 ರನ್​​ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026) ಸತತ ಎರಡನೇ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಸೂಪರ್ 8 ಸುತ್ತಿನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಇದು ಮಾತ್ರವಲ್ಲದೆ ನಮೀಬಿಯಾ ವಿರುದ್ಧದ ಈ ಪಂದ್ಯದಲ್ಲಿ ನಡೆದ ಅದೊಂದು ಘಟನೆ ಈ ಬಾರಿಯೂ ಟೀಂ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಲಿದೆ ಎನ್ನುತ್ತಿದೆ. ವಾಸ್ತವವಾಗಿ ನಮೀಬಿಯಾ ವಿರುದ್ಧ ಭಾರತದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಕೇವಲ 12…

Read More

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ – Kannada News | Sudeep praised Raj B Shetty’s Rakkasapuradol movie trailer

ಸುದೀಪ್ (Sudeep) ಅವರು ಸ್ಟಾರ್ ನಟ ಆಗಿರುವ ಜೊತೆಗೆ ಹೊಸಬರ ಸಿನಿಮಾಗಳಿಗೆ, ತಮ್ಮ ಗೆಳೆಯರ ಸಿನಿಮಾಗಳಿಗೆ ಮುಖ್ಯವಾಗಿ ಒಳ್ಳೆಯ ಸಿನಿಮಾಗಳಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಇದೀಗ ಸುದೀಪ್ ಅವರು ರಾಜ್ ಬಿ ಶೆಟ್ಟಿ ನಟಿಸಿರುವ ‘ರಕ್ಕಸಪುರದೊಳ್’ ಸಿನಿಮಾಕ್ಕೆ ಬೆಂಬಲ ನೀಡಿದ್ದು, ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿ ಆಗಿದ್ದರು. ವೇದಿಕೆ ಮೇಲೆ ಮಾತನಾಡಿದ ಕಿಚ್ಚ ‘ಯಾವಾಗೆಲ್ಲ ರಾಜ್ ಬಿ ಶೆಟ್ಟಿ ಅವರು ಕ್ಲಿಷ್ಟಕರವಾದ ಹೆಸರಿನ ಸಿನಿಮಾನಲ್ಲಿ ಮಾಡಿದ್ದಾರೋ ಆಗೆಲ್ಲ ಹಿಟ್ ಕೊಟ್ಟಿದ್ದಾರೆ’ ಎಂದರು. ಮುಂದೆಯೂ ಇಂಥಹದ್ದೇ…

Read More