ಬೆಂಗಳೂರು ಮೂಲದ ಸ್ಟಾರ್ಟಪ್​ನಲ್ಲಿ ಮೆಟಾ ಭಾರೀ ಹೂಡಿಕೆ; ವಾಟ್ಸಪ್​ಗೆ ಕುನಾಲ್ ಶಾ ಹೊಸ ಬಾಸ್ – Kannada News | Kunal Shah to be new boss of WhatsApp as Meta investing 900 million USD in Cred

ಬೆಂಗಳೂರು, ಜೂನ್ 22: ಜಾಗತಿಕ ತಂತ್ರಜ್ಞಾನ ದೈತ್ಯ ಸಂಸ್ಥೆಯಾದ ಮೆಟಾ (Meta), ಭಾರತದ ಜನಪ್ರಿಯ ಫಿನ್‌ಟೆಕ್ ಸ್ಟಾರ್ಟ್‌ಅಪ್ ‘ಕ್ರೆಡ್’ (CRED) ಮೇಲೆ ಭಾರಿ ಹೂಡಿಕೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಈ ಕಾರ್ಯತಂತ್ರದ ಭಾಗವಾಗಿ ಕ್ರೆಡ್ ಸಂಸ್ಥೆಯ ಸ್ಥಾಪಕರಾದ ಕುನಾಲ್ ಶಾ (Kunal Shah) ಅವರು ಇನ್ನು ಮುಂದೆ ವಾಟ್ಸಾಪ್ (WhatsApp) ಪ್ಲಾಟ್‌ಫಾರ್ಮ್‌ನ ನೇತೃತ್ವವನ್ನು ವಹಿಸಲಿದ್ದಾರೆ. ಫೇಸ್​ಬುಕ್, ವಾಟ್ಸಪ್, ಇನ್​ಸ್ಟಾಗ್ರಾಮ್ ಪ್ಲಾಟ್​ಫಾರ್ಮ್​ಗಳನ್ನು ನಿರ್ವಹಿಸುವ ಮೆಟಾ ಸಂಸ್ಥೆಯು ಬೆಂಗಳೂರು ಮೂಲದ ಕ್ರೆಡ್ (CRED) ಕಂಪನಿಯಲ್ಲಿ 900…

Read More

ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ! – Kannada News | Gold Treasure Found: Boy Prajwal Honoured for Returning 1KG Found Gold

ಗದಗ, ಜನವರಿ 11: ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಅಂದಾಜು 1 ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣಗಳು ತುಂಬಿದ್ದ ತಂಬಿಗೆಯೊಂದು ದೊರೆತಿತ್ತು. ಅದನ್ನು ಬಾಲಕ ಪ್ರಜ್ವಲ್ ಬಸವರಾಜ್ ರಿತ್ತಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದು, ಆತನ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇಲಾಖೆಯಿಂದ ಪಂಚನಾಮೆ ಕ್ರಮ ಜರುಗಿಸಿ, ದೊರೆತ ಬಂಗಾರದ ಆಭರಣಗಳನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ತಾಯಿ-ಮಗನ ಈ ಪ್ರಾಮಾಣಿಕ ಕಾರ್ಯವನ್ನು ಗುರುತಿಸಿ, ಜಿಲ್ಲಾ ಆಡಳಿತದ ವತಿಯಿಂದ…

Read More

ಮನೆಯ ಗೇಟಿಗೆ ಮೊಮ್ಮಗಳ ಕೈಕಾಲು ಕಟ್ಟಿ ಬಿಸಿಲಿನಲ್ಲಿ ಮಲಗಿಸಿ ಹೋದ ಪೊಲೀಸ್ ಅಜ್ಜಿ – Kannada News | Child Cruelty: Punjab Police Grandma Ties 5 Year Old to Gate, Faces Suspension

ಫರೀದ್‌ಕೋಟ್ , ಏಪ್ರಿಲ್ 16: ಮಕ್ಕಳ ರಕ್ಷಣೆಗಾಗಿ ಪೊಲೀಸ್(Police) ಇಲಾಖೆಯಲ್ಲಿ ‘ಮಹಿಳಾ ಮಿತ್ರ’ (ಮಹಿಳಾ ಹೆಲ್ಪ್‌ಡೆಸ್ಕ್) ಆಗಿ ಕೆಲಸ ಮಾಡುವ ಅಧಿಕಾರಿಯೊಬ್ಬರು, ತನ್ನ ಐದು ವರ್ಷದ ಮೊಮ್ಮಗಳ ಮೇಲೆ ಅಮಾನವೀಯವಾಗಿ ವರ್ತಿಸಿದ್ದಾರೆ. ತಪ್ಪು ಮಾಡಿದವರನ್ನು ಸರಿಪಡಿಸಬೇಕಾದವರೇ ಮಗುವಿನ ಮೇಲೆ ಇಂತಹ ಕ್ರೌರ್ಯ ತೋರಿರುವುದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಡುವ ಬಿಸಿಲು, ಕೈಕಾಲು ಕಟ್ಟಿ ಮನೆಯ ಹೊರಗೆ ಮಲಗಿಸಿದ ಅಜ್ಜಿ ಫರೀದ್‌ಕೋಟ್‌ನ ದೋಗರ್ ಬಸ್ತಿ ನಿವಾಸಿ ಎಎಸ್‌ಐ (ASI) ಸರಬ್ಜಿತ್ ಕೌರ್, ಬುಧವಾರ ತನ್ನ 5 ವರ್ಷದ…

Read More

Karnataka Weather Forecast: ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್! – Kannada News | Karnataka rain Update: Heavy Rain Forecast, Orange Alert Issued for Chikkamagaluru, Fishermen Warning

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಚಿಕ್ಕಮಗಳೂರಿನಲ್ಲಿ ‘ಆರೆಂಜ್ ಅಲರ್ಟ್’! Image Credit source: google Gemini ಬೆಂಗಳೂರು, ಮೇ 17: ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ (Weather) ಮತ್ತು ಗಾಳಿ ಸಹಿತ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಮಲೆನಾಡು ಭಾಗ ಹಾಗೂ ಪಶ್ಚಿಮಘಟ್ಟಗಳ ಸಾಲಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಿಡಿಲು ಮತ್ತು 40-50 ಕಿ.ಮೀ ವೇಗದ…

Read More

Daily Devotional: ಕಷ್ಟಕಾಲದಲ್ಲಿ ಅಡವಿಟ್ಟ ಚಿನ್ನಾಭರಣ ಬಿಡಿಸಲು ಸಾಧ್ಯವಾಗುತ್ತಿಲ್ಲವೇ? ಈ ಸರಳ ಪರಿಹಾರ ಪ್ರಯತ್ನಿಸಿ – Kannada News | Daily Devotional: Traditional Remedies for Financial Distress

ಅಡವಿಟ್ಟ ಚಿನ್ನಾಭರಣImage Credit source: London Gold Centre ಆರ್ಥಿಕ ಸಂಕಷ್ಟದ ಸಮಯದಲ್ಲಿ, ವಿಶೇಷವಾಗಿ ದಿಕ್ಕು ತೋಚದಿದ್ದಾಗ ಅಥವಾ ಯಾವುದೇ ಸಹಾಯ ಸಿಗದಿದ್ದಾಗ, ಜನರು ತಮ್ಮ ಆಭರಣಗಳನ್ನು ಅಡವಿಡುವುದು ಸಾಮಾನ್ಯ. ಇದು ವಿದ್ಯಾರ್ಥಿಗಳ ಶುಲ್ಕ, ಮನೆಯ ಅಗತ್ಯಗಳು, ಆಸ್ಪತ್ರೆ ವೆಚ್ಚಗಳು ಅಥವಾ ಯಾವುದೇ ತುರ್ತು ಪರಿಸ್ಥಿತಿಗಳಿಗೆ ಹಣಕಾಸು ಒದಗಿಸಲು ಒಂದು ಮಾರ್ಗವಾಗಿದೆ. ಆದರೆ, ಅಡವಿಟ್ಟ ಈ ಆಭರಣಗಳನ್ನು ಮರಳಿ ಪಡೆಯುವುದು ಅನೇಕರಿಗೆ ದೊಡ್ಡ ಸವಾಲಾಗಿ ಪರಿಣಮಿಸುತ್ತದೆ. ಕೆಲವೊಮ್ಮೆ ಸಂಪೂರ್ಣ ಹಣವನ್ನು ಪಾವತಿಸಲು ಸಾಧ್ಯವಾಗದೆ ಆಭರಣಗಳನ್ನು ಶಾಶ್ವತವಾಗಿ ಕಳೆದುಕೊಳ್ಳುವ…

Read More

ಭಾರತದ ತಂತ್ರಜ್ಞಾನ 2025: AI, ಸೆಮಿಕಂಡಕ್ಟರ್, ಸ್ವಾವಲಂಬನೆ & ಜಾಗತಿಕ ನಾಯಕತ್ವ – Kannada News | Year 2025: The Turning Point in India’s Technological Self Determination

2025ರ ವರ್ಷವು ಭಾರತದ ವೈಜ್ಞಾನಿಕ ಮತ್ತು ತಂತ್ರಜ್ಞಾನ ಪ್ರಯಾಣದಲ್ಲಿ ಪ್ರಮುಖ ಟರ್ನಿಂಗ್ ಪಾಯಿಂಟ್ ಎನಿಸಿದೆ. ಪ್ರಮುಖ ಕ್ಷೇತ್ರಗಳಲ್ಲಿ ಹೊಸ ಆತ್ಮವಿಶ್ವಾಸದೊಂದಿಗೆ ದೇಶ ಮುನ್ನಡೆದಿದೆ. ಜಾಗತಿಕ ಮಾನ ಸನ್ಮಾನ ಗಿಟ್ಟಿಸಿದೆ. ಕೃತಕ ಬುದ್ಧಿಮತ್ತೆ, ಸೆಮಿಕಂಡಕ್ಟರ್​ಗಳಿಂದ ಹಿಡಿದು ಬಾಹ್ಯಾಕಾಶ ಅನ್ವೇಷಣೆ, ಪರಮಾಣ ಶಕ್ತಿ, ಪ್ರಮುಖ ಖನಿಜಗಳವರೆಗೆ ಭಾರತ ಜಾಗತಿಕ ತಂತ್ರಜ್ಞಾನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿರುವುದು ಮಾತ್ರ, ಹೊಸ ತಂತ್ರಜ್ಞಾನ ರೂಪಿಸುವ ಸಾಮರ್ಥ್ಯವನ್ನೂ ತೋರಿದೆ. ಭಾರತದ ಸ್ವತಂತ್ರ ಇತಿಹಾಸದಲ್ಲಿ ಮೊದಲ ಬಾರಿಗೆ ತಂತ್ರಜ್ಞಾನ ಸ್ವಾವಂಬನೆ (Technological self-determination) ಎಂಬುದು ಕನಸಾಗಿ…

Read More

ಜೂ. ಎನ್‌ಟಿಆರ್ ಜನ್ಮದಿನ: ಟಾಲಿವುಡ್ ನಟನ ಕನ್ನಡ ಪ್ರೇಮ, ಅಪ್ಪು ಜೊತೆ ವಿಶೇಷ ಬಾಂಧವ್ಯ – Kannada News | Jr NTR Birthday: The Emotional Bond Between Tarak and Power Star Puneeth Rajkumar

ಇಂದು (ಮೇ 20) ಟಾಲಿವುಡ್‌ನ ಸ್ಟಾರ್ ನಟ ಜೂನಿಯರ್ ಎನ್​​ಟಿಆರ್ (Jr NTR) ಅವರ ಜನ್ಮದಿನ. ‘ಆರ್‌ಆರ್‌ಆರ್’, ‘ದೇವರ’ ಮತ್ತು ಈಗ ಅನೌನ್ಸ್ ಆಗಿರುವ ‘ಡ್ರ್ಯಾಗನ್’ ಸಿನಿಮಾ ಮೂಲಕ ವಿಶ್ವಾದ್ಯಂತ ಸೌಂಡ್ ಮಾಡುತ್ತಿರುವ ತಾರಕ್ ಅವರಿಗೆ ಕರ್ನಾಟಕ ಹಾಗೂ ಕನ್ನಡದೊಂದಿಗೆ ಕೇವಲ ವೃತ್ತಿಪರ ಸಂಬಂಧ ಮಾತ್ರವಲ್ಲ, ಒಂದು ಆಪ್ತವಾದ ಭಾವನಾತ್ಮಕ ಬಾಂಧವ್ಯವಿದೆ. ಈ ವಿಶೇಷ ದಿನದಂದು ಜೂ. ಎನ್​​ಟಿಆರ್ ಅವರ ಕನ್ನಡ ಪ್ರೇಮ ಹಾಗೂ ‘ಪವರ್ ಸ್ಟಾರ್’ ಪುನೀತ್ ರಾಜ್‌ಕುಮಾರ್ ಅವರೊಂದಿಗಿನ ಒಡನಾಟದ ಸುದೀರ್ಘ ವರದಿ ಇಲ್ಲಿದೆ….

Read More

ಆಮಿರ್ ಖಾನ್ ಮದುವೆಯಾಗಲು ರೆಡಿ, ಮತಾಂತರಗೊಳ್ಳಲು ಸಿದ್ಧ; ರಾಖಿ ಸಾವಂತ್ – Kannada News | Rakhi Sawant Offers to Marry Aamir Khan, Ready to Convert; Netizens Troll Her

ನಟಿ ರಾಖಿ ಸಾವಂತ್ ಸಾಮಾಜಿಕ ಮಾಧ್ಯಮದಲ್ಲಿ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಯಾವುದೇ ವಿಷಯದ ಬಗ್ಗೆ ಅವರು ಏನು ಹೇಳುತ್ತಾರೆಂದು ಹೇಳುವುದು ಅಸಾಧ್ಯ. ಅವರ ಫ್ಯಾಷನ್ ಸೆನ್ಸ್, ಅವರ ಬಟ್ಟೆಗಳು ಸಹ ಯಾವಾಗಲೂ ಚರ್ಚೆಯ ವಿಷಯವಾಗಿದೆ. ಇಲ್ಲಿಯವರೆಗೆ, ಅವರು ಅನೇಕ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ. ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಲಕ್ಷಾಂತರ ಅನುಯಾಯಿಗಳಿದ್ದಾರೆ. ಈ ಮಧ್ಯೆ, ರಾಖಿ ಸಾವಂತ್ ಹಿರಿಯ ನಟ ಆಮಿರ್ ಖಾನ್ ಮತ್ತು ಅವರ ಮದುವೆಯ ಬಗ್ಗೆ ಮಾತನಾಡಿದ್ದಾರೆ. ರಾಖಿ (Rakhi Sawant) ನೀಡಿದ ಈ ಹೇಳಿಕೆಯಿಂದ ನೆಟ್ಟಿಗರು…

Read More

‘ಲಗಾನ್’ ಸಿನಿಮಾಗೆ 25 ವರ್ಷಗಳ ಸಂಭ್ರಮ; ಚಿತ್ರಮಂದಿರಗಳಲ್ಲಿ ಮತ್ತೆ ಬಿಡುಗಡೆ – Kannada News

ಭಾರತೀಯ ಚಿತ್ರರಂಗದಲ್ಲಿ ಕ್ರಿಕೆಟ್ ಹಿನ್ನೆಲೆಯ ಸಿನಿಮಾಗಳು ಟ್ರೆಂಡ್ ಆಗುವುದಕ್ಕೂ ದಶಕಗಳ ಮೊದಲೇ, ಕೇವಲ ಒಂದು ಸಾಮಾನ್ಯ ಕ್ರಿಕೆಟ್ ಪಂದ್ಯವನ್ನು ಇಟ್ಟುಕೊಂಡು ಇಡೀ ದೇಶವೇ ರೋಮಾಂಚನಗೊಳ್ಳುವಂತೆ ಮಾಡಿದ ಸಿನಿಮಾ ‘ಲಗಾನ್’ (Lagaan). ಆ ಸಿನಿಮಾ ಬಿಡುಗಡೆಯಾಗಿ ಈಗ 25 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಚಿತ್ರಮಂದಿರಗಳಲ್ಲಿ ಮತ್ತೊಮ್ಮೆ ಅಬ್ಬರಿಸಲು ಸಜ್ಜಾಗಿದೆ. ನಿರ್ದೇಶಕ ಅಶುತೋಷ್ ಗೋವಾರಿಕರ್ ಮತ್ತು ನಟ ಆಮಿರ್ ಖಾನ್ ಕಾಂಬಿನೇಷನ್‌ನ ಈ ಸಿನಿಮಾ ಮರು-ಬಿಡುಗಡೆ (Lagaan Re-release) ಆಗುತ್ತಿದೆ ಎಂಬ ವಿಷಯವನ್ನು ಚಿತ್ರತಂಡ ತಿಳಿಸಿದೆ. ಇದರ ಅಂಗವಾಗಿ ‘ಆಮಿರ್…

Read More

National Vaccination Day 2026: ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುವು ಹಿಂದಿನ ಉದ್ದೇಶವೇನು ತಿಳಿಯಿರಿ

ಲಸಿಕೆಗಳು (Vaccines) ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ COVID-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಅವು ಸಹಾಯ ಮಾಡುತ್ತವೆ. COVID-19 ಸಾಂಕ್ರಾಮಿಕ ಸಮಯದಲ್ಲಿ ನಾವೆಲ್ಲರೂ ಅದರ ಮಹತ್ವವನ್ನು ನೋಡಿದ್ದೇವೆ. ವಿಶ್ವಾದ್ಯಂತ ಮಾರಕ ರೋಗಗಳ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಅಸ್ತ್ರವಾಗಿ ಕಾರ್ಯನಿರ್ವಹಿಸಿದೆ. ಲಸಿಕೆಯ ಈ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್‌ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ…

Read More