Headlines

Bedi Hanuman Temple: ಇಲ್ಲಿ ಹನುಮಂತನನ್ನು ಸರಪಳಿಯಲ್ಲಿ ಕಟ್ಟಿ ಹಾಕಿ ಪೂಜಿಸಲಾಗುತ್ತದೆ; ಈ ದೇವಾಲಯ ಎಲ್ಲಿದೆ ಗೊತ್ತಾ? – Kannada News | Bedi Hanuman Temple Puri: The Mystery of Hanuman in Golden Chains at Jagannath Dham

ಒಡಿಶಾದ ಪುರಿ ಜಗನ್ನಾಥ ದೇವಾಲಯದ ಸುತ್ತಲೂ ಅನೇಕ ಇತಿಹಾಸ ಹೊಂದಿರುವ ವಿಶಿಷ್ಟ ದೇವಾಲಯಗಳಿವೆ. ಅವುಗಳಲ್ಲಿ ಒಂದು ಹನುಮಾನ್ ದೇವಾಲಯ. ಆದರೆ ಇಲ್ಲಿನ ವಿಶಿಷ್ಟತೆ ಏನೆಂದರೆ ಈ ದೇವಾಲಯದಲ್ಲಿ ಹನುಮಂತನನ್ನು​ ಬಂಗಾರದ ಸರಪಳಿಯಲ್ಲಿ ಬಂಧಿಸಲಾಗಿದೆ. ಕೇಳೋದಕ್ಕೆ ಅಚ್ಚರಿ ಎನಿಸಿದ್ರೂ ಇದು ಸತ್ಯ. ಈ ದೇವಾಲಯವನ್ನು ಬೇಡಿ ಹನುಮಾನ್ ದೇವಾಲಯ ಎಂದು ಕರೆಯಲಾಗುತ್ತದೆ. ಬಂಗಾರದ ಸರಪಳಿಯಲ್ಲಿ ಬಂಧಿಸಲ್ಪಟ್ಟಿರುವ ಈ ದೇವರನ್ನು ಕಾಣೋದಕ್ಕೆ ಲಕ್ಷಾಂತರ ಭಕ್ತರು ಬರುತ್ತಾರೆ. ಈ ದೇವಾಲಯವನ್ನು ‘ಬೇಡಿ ಹನುಮ ಮಂದಿರ’ ಎನ್ನುವುದೇಕೆ? ಈ ದೇವಾಲಯಕ್ಕೆ ಬೇಡಿ ಹನುಮಾನ್…

Read More

ನಾಲ್ಕು ವರ್ಷಗಳ ಹೋರಾಟಕ್ಕೆ ಜಯ: ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ – Kannada News | Chamarajanagar Oxygen Tragedy: Victims’ Families Get Government Jobs

ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಚಾಮರಾಜನಗರ, ಜನವರಿ 10:  ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಕೊನೆಗೂ ಸಿಹಿ ಸುದ್ದಿ ಲಭಿಸಿದೆ. ಸಂತ್ರಸ್ತ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ಸರ್ಕಾರ ಮುಂದಾಗಿದ್ದು, ಗಣರಾಜ್ಯೋವದ ದಿನವೇ ನೇಮಕಾತಿ ಆದೇಶಗಳನ್ನು ನೀಡಲಾಗುವುದು ಎಂದು ಹೇಳಲಾಗಿದೆ. ಗಣರಾಜ್ಯೋತ್ಸವದಂದೇ ನೇಮಕಾತಿ 2021ರ ಮೇ 3ರಂದು ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತ 36 ರೋಗಿಗಳು ಮೃತಪಟ್ಟಿದ್ದ ಈ ದುರಂತ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ…

Read More

ಕಪ್ಪತ್ತಗುಡ್ಡದ ನಿಗೂಢ ಗುಹೆಗಳ ಸಾಮ್ರಾಜ್ಯ, ಚಿನ್ನದ ರಹಸ್ಯ ಬಯಲು! – Kannada News | Kappataguddas Mysterious Gold Caves: A TV9 Ground Report Uncovers Historical Mining and Hidden Wealth

ಗದಗ, ಫೆಬ್ರವರಿ 6: ಗದಗ ಜಿಲ್ಲೆಯ ಕಪ್ಪತ್ತಗುಡ್ಡವು ಈಗ ರಾಜ್ಯದ ಗಮನ ಸೆಳೆದಿದೆ. ಐತಿಹಾಸಿಕ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆಯಾದ ಬೆನ್ನಲ್ಲೇ, ಕಪ್ಪತ್ತಗುಡ್ಡದ ನಿಗೂಢ ಗುಹೆಗಳಲ್ಲಿನ ಚಿನ್ನದ ರಹಸ್ಯ ಬಯಲಾಗುತ್ತಿದೆ. ಮಹಾಲಿಂಗಪುರ ಸಮೀಪದ ಕಪ್ಪತ್ತಗುಡ್ಡದಲ್ಲಿ ‘ಟಿವಿ9’ ಗ್ರೌಂಡ್ ರಿಪೋರ್ಟ್ ನಡೆಸಿದ್ದು, ಈ ಗುಹೆಗಳಲ್ಲಿ ಅಪಾರ ಚಿನ್ನದ ನಿಕ್ಷೇಪವಿರುವ ಸಾಧ್ಯತೆ ಕುರಿತು ಕುತೂಹಲ ಮೂಡಿಸಿದೆ. ಇಲ್ಲಿನ ದುರ್ಗಮ ರಸ್ತೆಗಳು ಮತ್ತು ಭಯಾನಕ ಕಾಡುಗಳ ಮಧ್ಯೆ ಇರುವ ಈ ಗುಹೆಗಳಿಗೆ ತಲುಪುವುದು ಸವಾಲಿನ ಕೆಲಸವಾಗಿದೆ. ಈ ಗುಹೆಗಳು ಒಂದರೊಳಗೊಂದು ಇರುವಂತೆ…

Read More

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಪಿಂಕ್ ಲೈನ್ ಮೆಟ್ರೋಗೆ ಬಂತು ಇನ್ನೊಂದು ರೈಲು – Kannada News | Bangalore Pink Line Metro: Second Train Arrives, April Launch Expected for Phase 1

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಪಿಂಕ್ ಲೈನ್ ಮೆಟ್ರೋಗೆ ಬಂತು ಇನ್ನೊಂದು ರೈಲು ಬೆಂಗಳೂರು, ಫೆಬ್ರುವರಿ 04: ಬೆಂಗಳೂರಿಗರಿಗೆ ನಮ್ಮ ಮೆಟ್ರೋ ದಿಂದ ಮತ್ತೊಂದು ಸಿಹಿ ಸುದ್ದಿ ಲಭಿಸಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಎರಡನೇ ರೈಲು ಯಶಸ್ವಿಯಾಗಿ ಆಗಮಿಸಿದ್ದು, ಅದರ ಬೋಗಿಗಳು ಕೊತ್ತನೂರು ಡಿಪೋಗೆ ತಲುಪಿವೆ. ಇದರಿಂದ ಪಿಂಕ್ ಲೈನ್ ಯೋಜನೆ ಇನ್ನೊಂದು ಮಹತ್ವದ ಹಂತ ತಲುಪಿದೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್​ನಲ್ಲಿ ಸಂಚಾರ ಆರಂಭ ಒಟ್ಟು 21.26 ಕಿಲೋಮೀಟರ್ ಉದ್ದದ…

Read More

‘ಧುರಂಧರ್ 2’ ಚಿತ್ರವನ್ನು‘ಟಾಕ್ಸಿಕ್’ ಕಬಳಿಸಿಯಾಗಿದೆ; ಹಿಂದಿ ಮಂದಿಯ ಅಭಿಪ್ರಾಯ – Kannada News | Toxic vs. Dhurandhar 2: Yash’s Film Leads Hype After Sequel Teaser Backlash

‘ಧುರಂಧರ್ 2’ ಸಿನಿಮಾದ ಟೀಸರ್ (Dhurandhar 2) ನೋಡಿದ ಅನೇಕರು ಬೇಸರ ಹೊರಹಾಕಿದ್ದಾರೆ. ಇದಕ್ಕೆ ಕಾರಣ ಹಳೆಯ ವಿಷಯವನ್ನೇ ತೋರಿಸಿದ್ದು. ‘ಧುರಂಧರ್’ ಸಿನಿಮಾ ಕೊನೆಯಲ್ಲಿ ತೋರಿಸಿದ ದೃಶ್ಯವನ್ನೇ ಮತ್ತೊಮ್ಮೆ ಟೀಸರ್ ಎಂದು ಬಿಡಲಾಗಿದೆ. ಈ ಎಲ್ಲಾ ಕಾರಣದಿಂದ ಸಿನಿಮಾಗೆ ಹಿನ್ನಡೆ ಆಗಿದೆ. ಈ ಮಧ್ಯೆ ರಣವೀರ್ ಚಿತ್ರಕ್ಕಿಂತ ಯಶ್ ನಟನೆಯ ‘ಟಾಕ್ಸಿಕ್’ ಮೇಲು ಎಂದು ಹಿಂದಿಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಯಶ್ ಚಿತ್ರದ ಹೆಚ್ಚುಗಾರಿಕೆ ಎಂದು ಯಶ್ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ಮಾರ್ಚ್ 19ರಂದು ‘ಧುರಂಧರ್ 2’…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ನಿಷ್ಠಾವಂತ ಪ್ರಾಣಿ ಶ್ವಾನವನ್ನು ಕಂಡು ಹಿಡಿಯಬಲ್ಲಿರಾ – Kannada News | Optical illusion: Can you find the loyal animal dog hidden in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಖುಷಿಯೇ ಬೇರೆ. ಇದು ದೃಷ್ಟಿ ಮತ್ತು ಬುದ್ಧಿಗೆ ಸವಾಲು ಎಸೆಯುತ್ತದೆ. ಸಮಯ ಕಳೆಯಲು ಇಂತಹ ಒಗಟುಗಳನ್ನು ಬಿಡಿಸುವುದು ಒಳ್ಳೆಯದು. ಹೆಚ್ಚಿನವರು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವತ್ತ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಎಲ್ಲರಿಗೂ ಉತ್ತರ ಕಂಡು ಕೊಳ್ಳುವುದು ಕಷ್ಟವಾಗಬಹುದು. ಈ ಒಗಟಿನ ಚಿತ್ರದಲ್ಲಿ ಶ್ವಾನವೊಂದು (dog) ಅಡಗಿ ಕುಳಿತಿದೆ. ಈ ನಿಷ್ಠಾವಂತ ಪ್ರಾಣಿಯನ್ನು ನೀವು ಐದು ಸೆಕೆಂಡುಗಳಲ್ಲಿ…

Read More

ಸಿಬಿಎಫ್​​ಸಿ ಹೊಸ ನಿಯಮ: ನಿರ್ಮಾಪಕರಿಗೆ ತಂದಿದೆ ತಲೆನೋವು

ಸಿಬಿಎಫ್​​ಸಿ (CBFC) ಯಿಂದ ಇತ್ತೀಚೆಗೆ ಕೆಲವು ನಿರ್ಮಾಪಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಲವು ನಿರ್ಮಾಪಕರು ಇತ್ತೀಚೆಗಿನ ದಿನಗಳಲ್ಲಿ ಸಿಬಿಎಫ್​​ಸಿ ಬಗ್ಗೆ ಅಸಮಾಧಾನ ಸಹ ಹೊರಹಾಕಿದ್ದಾರೆ. ಕೆಲವರು ಕೇಸುಗಳನ್ನು ಸಹ ದಾಖಲಿಸಿದ್ದಿದೆ. ಇದೀಗ ಸಿಬಿಎಫ್​​ಸಿ ಹೊರ ನಿಯಮವೊಂದನ್ನು ಜಾರಿ ಮಾಡಿದ್ದು, ಈ ನಿಯಮ ನಿರ್ಮಾಪಕರಿಗೆ ಇನ್ನಷ್ಟು ತಲೆನೋವು ತರಲಿದೆ. ಆದರೆ ಇದೊಂದು ಉಪಯುಕ್ತ ನಿಯಮವಾಗಿದ್ದು, ನಿರ್ಮಾಪಕರುಗಳು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂದು ನೋಡಬೇಕಿದೆ. ಸಿಬಿಎಫ್​​ಸಿಯ ನಿಯಮದ ಪ್ರಕಾರ, ಈ ಭಾನುವಾರದ (ಮಾರ್ಚ್ 15) ಪ್ರಮಾಣ ಪತ್ರಕ್ಕೆ ಸಲ್ಲಿಕೆ ಆಗುವ ಎಲ್ಲ…

Read More

ತುಂಬ ತಡವಾಗಿದೆ, ಇರಾನ್ ಜೊತೆ ಮಾತುಕತೆ ಸಾಧ್ಯವಿಲ್ಲ; ಟ್ರಂಪ್ ಘೋಷಣೆ – Kannada News | Donald Trump declares too late for talks with Iran as US Israel strikes escalate conflict

ವಾಷಿಂಗ್ಟನ್, ಮಾರ್ಚ್ 3: ಇಂದು ಸಂಜೆ ಡೊನಾಲ್ಡ್ ಟ್ರಂಪ್ (Donald Trump) ಯುದ್ಧದ ಅಂತ್ಯದ ಬಗ್ಗೆ ಮಾತನಾಡಿದ್ದಾರೆ. ಇರಾನ್‌ನ ವಾಯುಪಡೆ ಮತ್ತು ನೌಕಾಪಡೆ ನಾಶವಾಯಿತು. ಇರಾನ್​ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯಿಂದ ಪ್ರಾರಂಭಿಸಿ ಇರಾನ್​ನ ಎಲ್ಲ ನಾಯಕರನ್ನೂ ಹತ್ಯೆ ಮಾಡಲಾಗಿದೆ. ಹೀಗಾಗಿ ತನ್ನಿಂದ ತಾನಾಗೇ ಯುದ್ಧ ನಿಲ್ಲುತ್ತದೆ. ಈಗಾಗಲೇ ತಡವಾಗಿರುವುದರಿಂದ ಮಾತುಕತೆ ಸಾಧ್ಯವಿಲ್ಲ ಎಂದಿದ್ದಾರೆ. ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್‌ನ ಪ್ರಭಾವಿ ಮುಖ್ಯಸ್ಥ ಅಲಿ ಲಾರಿಜಾನಿ, ಇರಾನ್ ಅಮೆರಿಕದ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ಹೇಳಿದ…

Read More

ಶಾಸಕ ಚಂದ್ರು ಲಮಾಣಿ ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್ – Kannada News | Chandru Lamani Lokayukta: Yatnal Claims Political Trap Against Banjara Leader

ವಿಜಯಪುರ, ಫೆ.21: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣವು ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೊಂದು ವ್ಯವಸ್ಥಿತವಾದ ಸಂಚು ಎಂದು ಕಿಡಿಕಾರಿದ್ದಾರೆ. ಚಂದ್ರು ಲಮಾಣಿ ಅವರು ಒಬ್ಬ ಒಳ್ಳೆಯ ವೈದ್ಯರು ಹಾಗೂ ಉತ್ತಮ ಮನುಷ್ಯ. ಅವರು ಕೇವಲ ಎರಡು-ಮೂರು ಲಕ್ಷ ರೂಪಾಯಿಗಾಗಿ ಕೈವೊಡ್ಡುವಂತಹ ಸಣ್ಣ ವ್ಯಕ್ತಿತ್ವದ ಮನುಷ್ಯ ಅಲ್ಲವೇ ಅಲ್ಲ,” ಎಂದು ಯತ್ನಾಳ್ ಸಮರ್ಥಿಸಿಕೊಂಡಿದ್ದಾರೆ. ಬಂಜಾರ ಸಮಾಜದ ಉದಯೋನ್ಮುಖ ನಾಯಕನನ್ನು…

Read More

ಹಳೇ ದ್ವೇಷಕ್ಕೆ ನಡು ರಸ್ತೆಯಲ್ಲಿ ಹರಿದಿದ್ದ ನೆತ್ತರು: ರೌಡಿಶೀಟರ್​​ ಮರ್ಡರ್​​ ಕೆಸ್​​ನಲ್ಲಿ 8 ಮಂದಿ ಅಂದರ್​​ – Kannada News | Mangammanapalya Rowdy Murder: 8 Held in Shabbir Killing Over Area Dominance

ಬೆಂಗಳೂರು, ಜನವರಿ 21: ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ಹಳೇ ದ್ವೇಷದ ಹಿನ್ನೆಲೆ ನಟೋರಿಯಸ್ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್​​ನ ವೈರಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಬರೋಬ್ಬರಿ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರುವ ಮಂಗಮ್ಮನಪಾಳ್ಯ ನಿವಾಸಿ ಮೊಹಮ್ಮದ್ ಶಬ್ಬೀರ್ ಮತ್ತು ಐವರು ರಾತ್ರಿ ತಮ್ಮ ಸ್ನೇಹಿತನ್ನ ಮಾತಾಡಿಸಿ ಆಟೋದಲ್ಲಿ ವಾಪಸ್ ಆಗುತ್ತಿದ್ದ ಸಂದರ್ಭ ದಾಳಿ ನಡೆಸಿದ್ದ ಆರೋಪಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಶಬ್ಬೀರ್​​…

Read More