Headlines

ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು – Kannada News | 4 people dead after cruise boat with 30 onboard capsizes in Madhya Pradesh Bargi dam

ಜಬಲ್ಪುರ, ಏಪ್ರಿಲ್ 30: ಮಧ್ಯಪ್ರದೇಶದ (Madhya Pradesh) ಜಬಲ್ಪುರದ ಖಮರಿಯಾ ದ್ವೀಪದ ಬಳಿಯ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಇಂದು ಸಂಜೆ ಕ್ರೂಸ್ ಹಡಗು ಮುಳುಗಿದ್ದು, 4 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (SDRF) ಇದುವರೆಗೆ 18 ಜನರನ್ನು ರಕ್ಷಿಸಿದೆ. ತೀವ್ರ ಬಿರುಗಾಳಿಯ ನಡುವೆ ಹಡಗು ಸಮತೋಲನ ಕಳೆದುಕೊಂಡು ಮಗುಚಿ ಬಿದ್ದು ಮುಳುಗಿತು. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ ಕಾರಣದಿಂದ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ಅಳಿಯಲಿದೆಯಾ, ಉಳಿಯಲಿದೆಯಾ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ – Kannada News | Sahibzada farhan Chasing On Virat Kohli’s Iconic World Record

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಾಹಿಬ್​ಝಾದ ಫರ್ಹಾನ್ (Sahibzada farhan) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ನಮೀಬಿಯ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಸಾಹಿಬ್​ ಇದೀಗ ಇಂಗ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಾಹಿಬ್​ಝಾದ ಫರ್ಹಾನ್ 45 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 63 ರನ್​ ಬಾರಿಸಿದ್ದಾರೆ. ಈ 63 ರನ್​ಗಳೊಂದಿಗೆ…

Read More

ಸತತ ಸೋಲಿನ ಬಳಿಕ ಸಂಭಾವನೆಯನ್ನು ಗಣನೀಯವಾಗಿ ಇಳಿಸಿಕೊಂಡ ವಿಕ್ರಮ್

ತಮಿಳು ಚಿತ್ರರಂಗದ ವರ್ಸಟೈಲ್ ನಟ ‘ಚಿಯಾನ್’ ವಿಕ್ರಮ್ ತಮ್ಮ ಮುಂದಿನ ಬಹುನಿರೀಕ್ಷಿತ ಚಿತ್ರ ‘ಚಿಯಾನ್ 63’ ಸಿನಿಮಾಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಸತತವಾಗಿ ಸಿನಿಮಾ ಫ್ಲಾಪ್ ಆಗುತ್ತಿರುವುದರಿಂದ ಅವರಿಗೆ ದೊಡ್ಡ ಮಟ್ಟದಲ್ಲಿ ಸಂಭಾವನೆ ಕೊಡಲು ಯಾರೊಬ್ಬರೂ ಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ಅವರು ಸಂಭಾವನೆ ಕಡಿತ ಮಾಡಿಕೊಂಡಿದ್ದಾರೆ. ಹೊಸ ಚಿತ್ರಕ್ಕಾಗಿ ವಿಕ್ರಮ್ ಅವರು ಸುಮಾರು 20 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎಂದು ವರದಿ ಆಗಿದೆ. ಇದು ವಿಕ್ರಮ್ ಹಿಂದಿನ ಸಿನಿಮಾಗಳ ಸಂಭಾವನೆಗೆ ಹೋಲಿಸಿದರೆ ತುಂಬಾನೇ ಕಡಿಮೆ ಆದಂತೆ ಆಗಿದೆ. ಸದ್ಯದ…

Read More

Gold Rates: ಆಭರಣ ಚಿನ್ನದ ಬೆಲೆ 13,265 ರೂ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 27: ಚಿನ್ನದ ಬೆಲೆ ಏರಿಳಿತದ ಹಂತಕ್ಕೆ ಜಾರಿದೆ. ನಿನ್ನೆ ಒಂದೇ ದಿನದಲ್ಲಿ ಒಮ್ಮೆ ಹೆಚ್ಚಾಗಿ ನಂತರ ಕುಸಿದಿತ್ತು. ಇವತ್ತು ಶುಕ್ರವಾರ ಇದರ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ಗುರುವಾರ ಬೆಳಗ್ಗೆ ಆಭರಣ ಚಿನ್ನದ ಬೆಲೆ (Gold Rates) ಗ್ರಾಮ್ಗೆ 13,465 ರೂಗೆ ಏರಿತ್ತು. ನಂತರ 13,250 ರೂಗೆ ಕುಸಿದಿತ್ತು. ಇವತ್ತು 15 ರೂ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಶುಕ್ರವಾರ ಒಂದೇ ದಿನದಲ್ಲಿ 10-15 ರೂ ಕುಸಿತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

Vande Bharat Sleeper Train: ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ – Kannada News | PM Narendra Modi Flags Off India’s First Vande Bharat Sleeper Train Today

ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್​ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಚಾಲನೆ ನೀಡುತ್ತಿದ್ದಾರೆ. ಈ ರೈಲು ಹೌರಾ ಮತ್ತು ಗುವಾಹಟಿ ನಡುವೆ ಸಂಚರಿಸಲಿದೆ. ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ರಾತ್ರಿ ಪ್ರಯಾಣಕ್ಕಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸಂಪೂರ್ಣ ಹವಾನಿಯಂತ್ರಿತ ರೈಲು ಆಗಿದೆ. ಅಸ್ತಿತ್ವದಲ್ಲಿರುವ ವಂದೇ ಭಾರತ್ ಚೇರ್ ಕಾರ್ ಸೇವೆಗಳಿಗಿಂತ ಭಿನ್ನವಾಗಿ, ಈ ಆವೃತ್ತಿಯು ದೀರ್ಘ ಪ್ರಯಾಣದ ಸಮಯಕ್ಕೆ ಅಗತ್ಯವಾದ ಸೌಕರ್ಯವನ್ನು ಕೇಂದ್ರೀಕರಿಸುತ್ತದೆ. ಮೆತ್ತನೆಯ ಬರ್ತ್‌ಗಳು, ಸೌಂಡ್ ಪ್ರೂಫ್…

Read More

‘ಧುರಂಧರ್ 2’ ಚಿತ್ರದಲ್ಲಿ ಆದಿತ್ಯ ಧಾರ್​ ಮಾಡಿದ್ರು ದೊಡ್ಡ ತಪ್ಪು; ವೈರಲ್ ಆಯ್ತು ಪೋಸ್ಟ್

‘ಧುರಂಧರ್ 2’ ಸಿನಿಮಾನ ಎಲ್ಲರೂ ಹಾಡಿ ಹೊಗಳುತ್ತಿದ್ದಾರೆ. ರಣವೀರ್ ಸಿಂಗ್ ನಟನೆಯ, ಆದಿತ್ಯ ಧಾರ್ (Aditya Dhar) ನಿರ್ದೇಶನದ ಈ ಚಿತ್ರದಲ್ಲಿ ಸಣ್ಣ ಸಣ್ಣ ವಿಷಯಕ್ಕೂ ಆದಿತ್ಯಧಾರ್ ಅವರು ಸಾಕಷ್ಟು ಪ್ರಾಮುಖ್ಯತೆ ನೀಡಿದ್ದಾರೆ. ಇದು ಸಿನಿಮಾದಲ್ಲಿ ಸ್ಪಷ್ಟವಾಗಿದೆ. ಈ ಕಾರಣಕ್ಕೆ ಎಲ್ಲರೂ ಆದಿತ್ಯಧಾರ್ ಅವರನ್ನು ಹೊಗಳುತ್ತಿದ್ದಾರೆ. ಆದರೆ, ಈಗ ಅವರು ಮಾಡಿದ ತಪ್ಪೊಂದು ಎದ್ದು ಕಾಣಿಸಿದೆ. ಆದಿತ್ಯಧಾರ್ ಅವರು ಸಣ್ಣ ಸಣ್ಣ ವಿಷಯಗಳನ್ನೂ ಗಮನ ಇಟ್ಟು ಸಿನಿಮಾ ಮಾಡುತ್ತಾರೆ. ಇದೇ ಕಾರಣಕ್ಕೆ ‘ಪೀಕ್ ಡೀಟೇಲಿಂಗ್ ಆಫ್ ಆದಿತ್ಯಧಾರ್’…

Read More

ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ, ಬಿಜೆಪಿ ಶಾಸಕನಿಗೆ ಬಂಧನದ ಭೀತಿ – Kannada News | Biklu Shiva Murder Case: BJP MLA Byrathi Basavaraj Bail Plea Rejected By Karnataka High Court

ಬೆಂಗಳೂರು (ಫೆಬ್ರವರಿ.10): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ( BJP MLA Byrathi Basavaraj) ಜಾಮೀನು ಅರ್ಜಿ ವಜಾಗೊಂಡಿದೆ. ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು‌ ಅರ್ಜಿಯನ್ನ ಇಂದು (ಫೆಬ್ರವರಿ 10) ಹೈಕೋರ್ಟ್​​ ವಜಾ‌ಗೊಳಿಸಿ ಆದೇಶ ಹೊರಡಿಸಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ಗೆ ಬಂಧನದ ಭೀತಿ ಎದುರಾಗಿದೆ….

Read More

ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ

ಬೆಳಗಾವಿ, ಏಪ್ರಿಲ್ 06: ಜಿಲ್ಲೆಯಲ್ಲಿ ಒಂದೇ ದಿನ ಪತಿ-ಪತ್ನಿ (Husband and wife death) ಸಾವನ್ನಪ್ಪಿರುವ ಘಟನೆ ನಡೆದಿದ್ದು, ದಂಪತಿಯ ಮೂವರು ಮಕ್ಕಳು ಅನಾಥರಾಗಿದ್ದಾರೆ. ಪತ್ನಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದ ಪತಿ, ಬೈಕ್​ನಲ್ಲಿ ಬರುವಾಗ ಅಪಘಾತಕ್ಕೀಡಾಗಿದ್ದು, ದಾರುಣವಾಗಿ ಸಾವನ್ನಪ್ಪಿದ್ದಾನೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಪತ್ನಿ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಕರೆಪ್ಪ (36) ಹಾಗೂ ಅವರ ಪತ್ನಿ ಮಧುರಾ (30) ಮೃತ ದಂಪತಿ. ಹಲವು ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಧುರಾ, ನೋವು ತಾಳಲಾರದೆ ಕ್ರಿಮಿನಾಶಕ…

Read More

ಇಂದಿನಿಂದ 4 ದಿನ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆ: ಆಲಿಕಲ್ಲು ಮಳೆ , ಬಿರುಗಾಳಿಯ ಮುನ್ನೆಚ್ಚರಿಕೆ! – Kannada News | IMD Forecast: Heavy Rain and Hailstorm Warning for Karnataka Districts; Public Alert

ಬೆಂಗಳೂರುಮ, ಮೇ,16: ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆರ್ಭಟ ಆರಂಭವಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆಗಳನ್ನು ಘೋಷಣೆ ಮಾಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 16 ರಿಂದ ಮೇ 19 ರವರೆಗೆ ಹವಾಮಾನದಲ್ಲಿ ಭಾರಿ ಏರುಪೇರಾಗಲಿದೆ. ಈ ಅವಧಿಯಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ 64.5mm ನಿಂದ 115.5mm ವರೆಗೆ ಭಾರಿ…

Read More

ಬದಲಾದ ಲೆಕ್ಕಾಚಾರ… ಪಾಕಿಸ್ತಾನ್ ಸೂಪರ್​ ಲೀಗ್​ಗೆ ಕೈಕೊಟ್ಟ ಮ್ಯಾಕ್ಸ್​ವೆಲ್ – Kannada News | Glenn Maxwell pulls out of PSL 2026

ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ಮ್ಯಾಕ್ಸ್​ವೆಲ್ ಅವರನ್ನು ಪೇಶಾವರ್ ಝಲ್ಮಿ ಫ್ರಾಂಚೈಸಿಯು ಡೈರೆಕ್ಟನ್ ಸೈನಿಂಗ್ ಆಯ್ಕೆ ಮೂಲಕ  ತಂಡಕ್ಕೆ ಸೇರಿಸಿಕೊಂಡಿದೆ ಎಂದು ವರದಿಯಾಗಿತ್ತು. Source link

Read More