Headlines

‘ಉಲ್ಟಾ ಪಲ್ಟಾ’ ಖ್ಯಾತಿಯ ನಿರ್ದೇಶಕ ಎನ್​ಎಸ್​ ಶಂಕರ್ ನಿಧನ: ಚಿತ್ರರಂಗದ ಕಂಬನಿ – Kannada News | Ulta Palta Kannada movie director NS Shankar dies in Bengaluru

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎನ್​ಎಸ್ ಶಂಕರ್ (NS Shankar) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ (Heart Attack) ಅವರು ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಪತ್ರಕರ್ತರೂ ಆಗಿದ್ದ ಶಂಕರ್ ಅವರು ಕನ್ನಡದ ಹೆಸರಾಂತ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು. ‘ಉಲ್ಟಾ ಪಲ್ಟಾ’ (Ulta Palta) ರೀತಿಯ ಸೂಪರ್ ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಖ್ಯಾತಿ ಅವರಿಗಿತ್ತು. ಎನ್​ಎಸ್ ಶಂಕರ್ ಅವರ ನಿಧನದ ಸುದ್ದಿ ತಿಳಿದು ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕಳೆದ ಕೆಲವು ದಿನಗಳಿಂದ ಎನ್​ಎಸ್…

Read More

Daily Devotional: ಮನೆಯಲ್ಲಿ ಜೋಡಿ ಹಂಸಗಳ ಫೋಟೋ ಇದ್ರೆ ಶುಭವಾಗುತ್ತೆ! – Kannada News | Daily Devotional: The Auspicious Influence of Twin Swan Pictures in Your Home

ಬೆಂಗಳೂರು, ಜನವರಿ 19: ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣವನ್ನು ನಿರ್ಮಿಸಲು ಅನೇಕ ಮಾರ್ಗಗಳಿವೆ. ಅವುಗಳಲ್ಲಿ ಒಂದು ವಿಶೇಷ ವಿಧಾನವೆಂದರೆ ಜೋಡಿ ಹಂಸಗಳ ಚಿತ್ರವನ್ನು ಮನೆಯಲ್ಲಿ ಇಡುವುದು. ಹಂಸಗಳನ್ನು ಲಕ್ಷ್ಮಿಯ ಸ್ವರೂಪವೆಂದು ಪರಿಗಣಿಸಲಾಗುತ್ತದೆ ಮತ್ತು ಅವು ಧನಾತ್ಮಕ ಶಕ್ತಿಯ ಸಂಕೇತವಾಗಿವೆ. ವಾಸ್ತು ಶಾಸ್ತ್ರದ ಪ್ರಕಾರ, ಜೋಡಿ ಹಂಸಗಳ ಚಿತ್ರವನ್ನು ಮನೆಯ ಹಾಲ್‌ನಲ್ಲಿ, ಅಂದರೆ ಜನರು ಹೆಚ್ಚು ಓಡಾಡುವ ಜಾಗದಲ್ಲಿ ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖಮಾಡಿ ಇಡುವುದು ಶುಭಕರ. ಇದು ಅರ್ಧಕ್ಕೆ ನಿಂತ ಕೆಲಸಗಳನ್ನು ಪೂರ್ಣಗೊಳಿಸಲು, ಮನೆಯಲ್ಲಿನ…

Read More

‘ಟಾಕ್ಸಿಕ್’ ಕಥೆ ಏನು ಎಂಬುದನ್ನು ಓಪನ್ ಆಗಿ ಹೇಳಿದ ಯಶ್; ವಿಡಿಯೋ ವೈರಲ್ – Kannada News | Rocking Star Yash reveals Toxic movie plot and period backdrop in new interview

‘ರಾಕಿಂಗ್ ಸ್ಟಾರ್’ ಯಶ್ (Yash) ಅವರಿಗೆ 2026ರ ವರ್ಷ ಅತ್ಯಂತ ಲಾಭದಾಯಕ ಮತ್ತು ಮಹತ್ವದ ವರ್ಷವಾಗಲಿದೆ. ಈ ವರ್ಷ ಅವರ ಅಭಿನಯದ ಎರಡು ಬಹುನಿರೀಕ್ಷಿತ ಚಿತ್ರಗಳಾದ ‘ಟಾಕ್ಸಿಕ್’ (Toxic) ಮತ್ತು ‘ರಾಮಾಯಣ’ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ, ಇತ್ತೀಚಿಗೆ ಯಶ್ ಅವರು ವಿದೇಶಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಗಳಲ್ಲಿ ತಮ್ಮ ಚಿತ್ರಗಳ ಬಗ್ಗೆ ಹೆಚ್ಚು ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ! ಇದರಿಂದಾಗಿ ‘ಟಾಕ್ಸಿಕ್’ ಸಿನಿಮಾದ ಕತೆಯೇ (Toxic movie Plot) ಲೀಕ್ ಆದಂತೆ ಆಗಿದೆ. ‘ಕೆಜಿಎಫ್ 2’ ಮೂಲಕ ಯಶ್…

Read More

ದಿಲ್ಜಿತ್ ದೋಸಾಂಜ್ ‘ಸತ್ಲುಜ್’ ಸಿನಿಮಾ ಒಟಿಟಿಯಿಂದ ಡಿಲೀಟ್ ಆಗಿದ್ದಕ್ಕೆ ಸಿಕ್ತು ಕಾರಣ – Kannada News | Diljit Dosanjh Satluj Removed from ZEE5 Here is what Happened

ದಿಲ್ಜಿತ್ ದೋಸಾಂಜ್ ನಟನೆಯ ‘ಸತ್ಲುಜ್’ ಸಿನಿಮಾ (Satluj Movie) ಇತ್ತೀಚೆಗಷ್ಟೇ ಜೀ5 ಒಟಿಟಿಯಲ್ಲಿ ರಿಲೀಸ್ ಆಗಿತ್ತು. ಶಾಕಿಂಗ್ ವಿಷಯ ಎಂದರೆ ಈ ಸಿನಿಮಾ ಈಗ ಜೀ5 ಪ್ಲಾಟ್‌ಫಾರ್ಮ್‌ನಿಂದ ದಿಢೀರ್ ನಾಪತ್ತೆಯಾಗಿದೆ. ಈ ಚಿತ್ರ ಬಿಡುಗಡೆಯಾದ ಒಂದೇ ದಿನದಲ್ಲಿ ಒಟಿಟಿಯಿಂದ ಡಿಲೀಟ್ ಮಾಡಲಾಗಿದೆ. ಈ ಚಿತ್ರದಲ್ಲಿರುವ ಕೆಲವು ದೃಶ್ಯಗಳು ಭಾರತ ವಿರೋಧಿ ಶಕ್ತಿಗಳು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆಯಂತೆ. ಹೀಗಾಗಿ ಚಿತ್ರದ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಮೂಲತಃ ‘ಪಂಜಾಬ್ 95’…

Read More

ಚೆನ್ನೈನ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ

ಚೆನ್ನೈ, ಮಾರ್ಚ್ 12: ತಮಿಳುನಾಡಿನ ತಿರುಚ್ಚಿಯಿಂದ ಪ್ರಾಜೆಕ್ಟ್‌ಗಾಗಿ ಬಂದಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಪಹರಿಸಿದ ಗ್ಯಾಂಗ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚೆನ್ನೈನಲ್ಲಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ ಯುವತಿ ಅಭಿರಾಮಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಆರಂಭವಾಗಿದೆ. ಆ ವಿದ್ಯಾರ್ಥಿನಿ ಫೆಬ್ರವರಿ 14ರಂದು ತಿರುಚ್ಚಿಯಿಂದ ಪ್ರಾಜೆಕ್ಟ್‌ಗಾಗಿ ಚೆನ್ನೈಗೆ ಬಂದಿದ್ದರು. ಬಂದ ಕೆಲವೇ ದಿನಗಳಲ್ಲಿ, ಕೆಲವು ವ್ಯಕ್ತಿಗಳು ಆಕೆಯ ಫೋಟೋವನ್ನು ಮಾರ್ಫ್ ಮಾಡಿ ವಾಟ್ಸಾಪ್ ಮೂಲಕ ಕಳುಹಿಸಿದ್ದರು. ಬಳಿಕ, 4 ಜನರ ತಂಡ…

Read More

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಪತ್ನಿ ಸೌಮ್ಯ ಅರೆಸ್ಟ್!

ಉಡುಪಿ, ಏಪ್ರಿಲ್ 12: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ (Sudeep Rai Suicide) ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಸೌಮ್ಯ ಶೆಟ್ಟಿ ಮೇಲೆ ಹತ್ತು ಹಲವು ಆರೋಪಗಳು ಕೇಳಿ ಬಂದಿದ್ದವು. ಸುದೀಪ್​ ಜೊತೆಗೆ ಎರಡನೇ ಮದುವೆಯಾಗಿದ್ದ ಆಕೆ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಆತನ ತಂದೆ ದಾಮೋದರ ಶೆಟ್ಟಿ ಕೇಸ್ ದಾಖಲಿಸಿದ್ದರು. ತನ್ನ ಮೇಲಿನ ಆರೋಪಗಳನ್ನು ಸೌಮ್ಯ ಅಲ್ಲಗಳೆದರೂ ಇದೀಗ ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಸೌಮ್ಯಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗೆ…

Read More

Garuda Purana: ಅಂತ್ಯಸಂಸ್ಕಾರದ ನಂತರ ಹಿಂತಿರುಗಿ ನೋಡಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು? – Kannada News

ಅಂತ್ಯಸಂಸ್ಕಾರದ ನಂತರ ಹಿಂತಿರುಗಿ ನೋಡಬಾರದು ಯಾಕೆ?Image Credit source: Pinterest ಹಿಂದೂ ಧರ್ಮದಲ್ಲಿ ಮನುಷ್ಯನ ಜನನದಿಂದ ಮರಣದವರೆಗೆ ಒಟ್ಟು 16 ಸಂಸ್ಕಾರಗಳನ್ನು ಹೇಳಲಾಗಿದೆ. ಇವುಗಳಲ್ಲಿ 16ನೇ ಹಾಗೂ ಕೊನೆಯ ಸಂಸ್ಕಾರವೇ ‘ಅಂತ್ಯಸಂಸ್ಕಾರ’. ಗರುಡ ಪುರಾಣದ ಪ್ರಕಾರ “ಯಾವುದೇ ವ್ಯಕ್ತಿಯ ಅಂತ್ಯಸಂಸ್ಕಾರ ಮುಗಿದ ನಂತರ, ಅವರ ಕುಟುಂಬದವರು ಅಥವಾ ಸಂಬಂಧಿಕರು ಸ್ಮಶಾನದಿಂದ ವಾಪಸ್ ಬರುವಾಗ ಎಂದಿಗೂ ಹಿಂತಿರುಗಿ (ತಿರುಗಿ) ನೋಡಬಾರದು.” ಇದರ ಹಿಂದೆ ಒಂದು ದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರಣವಿದೆ. ಮರಣ ಎಂಬುದು ಶಾಶ್ವತ ಸತ್ಯ: “ಈ…

Read More

Daily Devotional: ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಕಾಲಾಷ್ಟಮಿಯು ಮಹತ್ತರವಾದ ಪ್ರಭಾವವನ್ನು ಬೀರುವ, ಪರಿವರ್ತನೆ ಮತ್ತು ಅದೃಷ್ಟವನ್ನು ತರುವ, ಸಂಕಟಗಳನ್ನು ದೂರಮಾಡುವ ವಿಶೇಷ ಪರ್ವಕಾಲವಾಗಿದೆ. ಪ್ರತಿ ತಿಂಗಳ ಕೃಷ್ಣ ಪಕ್ಷದ ಅಷ್ಟಮಿ ತಿಥಿಯನ್ನು ಕಾಲಾಷ್ಟಮಿ ಎಂದು ಕರೆಯಲಾಗುತ್ತದೆ. ಈ ದಿನದಂದು ಶಿವನ ಉಗ್ರ ರೂಪವಾದ ಕಾಲಭೈರವನನ್ನು ಆರಾಧಿಸಲಾಗುತ್ತದೆ. ಕಾಲಭೈರವನು ಕಾಲದ ಅಧಿಪತಿಯಾಗಿದ್ದು, ಅತ್ಯಂತ ಬೇಗ ಫಲಿತಾಂಶಗಳನ್ನು ನೀಡುವ ಶಕ್ತಿಯನ್ನು ಹೊಂದಿದ್ದಾನೆ. ಮನೆ ಕಟ್ಟುವ ಕನಸು, ವಿವಾಹ, ಮಕ್ಕಳ ಪ್ರಾಪ್ತಿ, ಆರೋಗ್ಯ…

Read More

INSV Kaundinya: ಈ ಹಡಗಿಗೆ ಎಂಜಿನ್ನೇ ಇಲ್ಲ, ಚಲಿಸಲು ಸಾಕು ಬೀಸೋ ಗಾಳಿ! ಐಎನ್​ಎಸ್​ವಿ ಕೌಂಡಿನ್ಯ ವೈಶಿಷ್ಟ್ಯ – Kannada News | No Engine, No GPS: INSV Kaundinya Revives Ancient Indian Navigation

ನವದೆಹಲಿ, ಡಿಸೆಂಬರ್ 30: ಎಂಜಿನ್ ಇಲ್ಲ, ಜಿಪಿಎಸ್ ಇಲ್ಲ, ನಟ್ ಹಾಗೂ ಬೋಲ್ಟ್​ ಇಲ್ಲವೇ ಇಲ್ಲ, ಇದು ಚಲಿಸಲು ಬೀಸುವ ಗಾಳಿಯೇ ಸಾಕು. ಗುಜರಾತ್​ನಿಂದ ಒಮನ್​ಗೆ ಅಂತಾರಾಷ್ಟ್ರೀಯ ಪ್ರಯಾಣ ಹೊರಟ ಐಎನ್​ಎಸ್​ವಿ ಕೌಂಡಿನ್ಯ(INSV Kaundinya) ವೈಶಿಷ್ಟ್ಯದ ಬಗ್ಗೆ ಇಲ್ಲಿದೆ ಮಾಹಿತಿ. ಅಜಂತಾ ಗುಹೆಗಳಲ್ಲಿ ಕಂಡುಬರುವ ವರ್ಣಚಿತ್ರಗಳನ್ನು ಆಧರಿಸಿದ 2,000 ವರ್ಷಗಳಷ್ಟು ಹಳೆಯ ತಂತ್ರಗಳನ್ನು ಬಳಸಿ ನಿರ್ಮಿಸಲಾದ ಐಎನ್‌ಎಸ್‌ವಿ ಕೌಂಡಿನ್ಯ ಪೋರಬಂದರಿನಿಂದ ಒಮನ್‌ಗೆ ಹೊರಟಿದೆ. ತೆಂಗಿನ ಹಗ್ಗಗಳಿಂದ ಹೊಲಿಯಲಾದ ಮರದ ಹಲಗೆಗಳಿಂದ ಮಾಡಲ್ಪಟ್ಟ ಈ ಹಡಗಿನಲ್ಲಿ ಯಾವುದೇ ಮೊಳೆಗಳನ್ನು…

Read More

ಲಿವರ್ ಡಿಟಾಕ್ಸ್ ಡ್ರಿಂಕ್ಸ್: ನಿಜವಾಗಿಯೂ ಪ್ರಯೋಜನಕಾರಿಯೇ ಅಥವಾ ಕೇವಲ ಟ್ರೆಂಡಿ ಪಾನೀಯವೇ? – Kannada News | Do Liver Cleanse Drinks Work? Doctors Explain the Truth

ಇತ್ತೀಚಿನ ವರ್ಷಗಳಲ್ಲಿ ಲಿವರ್ ಡಿಟಾಕ್ಸ್ ಡ್ರಿಂಕ್ಸ್‌ಗಳು (Liver Detox Drinks) ಆರೋಗ್ಯಕಾಡುವ ನಿಟ್ಟಿನಲ್ಲಿ ಹೊಸ ಟ್ರೆಂಡ್ ಸೃಷ್ಠಿ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಈ ಪಾನೀಯಗಳು ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಿ ಲಿವರ್‌ನ್ನು ಶುದ್ಧಗೊಳಿಸುತ್ತವೆ ಎಂದು ಹೇಳುತ್ತಿದ್ದಾರೆ. ಈ ಡ್ರಿಂಕ್ಸ್‌ನಲ್ಲಿರುವ ನಿಂಬೆ, ಶುಂಠಿ, ಅರಿಶಿನ ಮತ್ತು ಜೇನು ಮುಂತಾದ ನೈಸರ್ಗಿಕ ಪದಾರ್ಥಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು. ಆದರೂ ಕೂಡ ಇದರಿಂದ ಲಿವರ್‌ (Liver) ಸಂಪೂರ್ಣವಾಗಿ ಶುದ್ಧಗೊಳ್ಳುತ್ತದೆಯೇ, ಇಲ್ಲವೇ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿಲ್ಲ. ಹಾಗಾಗಿ ಈ ಬಗ್ಗೆ ತಜ್ಞರ…

Read More