Headlines

ಗೆಳೆಯರನ್ನು ಸಿನಿಮಾ ನಿರ್ಮಾಪರನ್ನಾಗಿಸಿದ ಅಲ್ಲು ಅರ್ಜುನ್ – Kannada News | Allu Arjun made his close friends his movie producers

ಇತ್ತೀಚೆಗಷ್ಟೆ ಸ್ನೇಹಿತರ ದಿನ ಮುಗಿದಿದೆ. ಸ್ನೇಹಿತರ ದಿನದಂದು ಸಾಮಾನ್ಯ ಆಚರಣೆಯೆಂದರೆ ಹಳೆಯ ಸ್ನೇಹಿತರೆಲ್ಲ ಸೇರಿ ಎಣ್ಣೆ ಹೊಡೆಯುತ್ತಾರೆ, ಹಳೆಯ ದಿನಗಳನ್ನು ನೆನಪು ಮಾಡಿಕೊಳ್ಳುತ್ತಾರೆ. ಪರಸ್ಪರ ಶುಭ ಸಂದೇಶಗಳನ್ನು ಕಳಿಸಿಕೊಳ್ಳುತ್ತಾರೆ. ಆದರೆ ಸ್ಟಾರ್ ನಟ ಅಲ್ಲು ಅರ್ಜುನ್, ಸ್ನೇಹಿತರ ದಿನದಂದು ತಮ್ಮ ಗೆಳೆಯರಿಂದ ಅದ್ಭುತವಾದ ಅವಕಾಶವೊಂದನ್ನು ಸೃಷ್ಟಿಸಿ ಕೊಟ್ಟಿದ್ದಾರೆ. ಯಾರೂ ನೀಡದ ಅಪರೂಪದ ಉಡುಗೊರೆಯೊಂದನ್ನು ತಮ್ಮ ಆಪ್ತ ಸ್ನೇಹಿತರಿಗೆ ಅಲ್ಲು ಅರ್ಜುನ್ (Allu Arjun) ನೀಡಿದ್ದಾರೆ. ಟಾಲಿವುಡ್‌ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಕೈಯಲ್ಲಿ ಹಲವು ಸಿನಿಮಾಗಳಿವೆ. ಭಾರತದ…

Read More

ನಟಿ ಪ್ರೀತಿ ಜಿಂಟಾ ಜೊತೆ ಡೇಟಿಂಗ್ ಮಾಡಿದ್ದು ನಿಜವೇ? ಉತ್ತರಿಸಿದ ಬ್ರೆಟ್ ಲೀ – Kannada News | Brett Lee clarifies old Dating rumours with actress Preity Zinta

ಬಾಲಿವುಡ್ ಮತ್ತು ಕ್ರಿಕೆಟ್ ಲೋಕದ ಹಳೆಯ ವದಂತಿಗಳಿಗೆ ಇದೀಗ ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ (Brett Lee) ಪೂರ್ಣವಿರಾಮ ಇಟ್ಟಿದ್ದಾರೆ. ಬಾಲಿವುಡ್ ನಟಿ ಪ್ರೀತಿ ಜಿಂಟಾ (Preity Zinta) ಜೊತೆಗಿನ ತಮ್ಮ ಲಿಂಕ್-ಅಪ್ ವದಂತಿಗಳ ಕುರಿತು ಬ್ರೆಟ್ ಲೀ ಇತ್ತೀಚಿನ ಸಂದರ್ಶನವೊಂದರಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಅಭಿಮಾನಿಗಳು ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಪ್ರೇಮ ಪುಕಾರುಗಳನ್ನು ತಳ್ಳಿಹಾಕಿದ ಬ್ರೆಟ್ ಲೀ, ‘ನಾನು ಯಾವುದೇ ಬಾಲಿವುಡ್ ನಟಿಯೊಂದಿಗೂ ಡೇಟಿಂಗ್ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರೀತಿ ಜಿಂಟಾ ಅವರೊಂದಿಗಿನ ಸಂಬಂಧದ ಕುರಿತು…

Read More

ಆಕಾಶದಿಂದ 300 ಅಡಿ ಕುಸಿದ ಫುಕೆಟ್-ದೆಹಲಿ ಏರ್ ಇಂಡಿಯಾ ವಿಮಾನ; 14 ಜನರಿಗೆ ಗಾಯ – Kannada News | Air India Phuket Delhi Flight Drops 300 Feet after Turbulence 14 Injured

ನವದೆಹಲಿ, ಆಗಸ್ಟ್ 4: ಫುಕೆಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ (Air India) ವಿಮಾನವು ಆಗಸದಲ್ಲಿ ತೀವ್ರ ಸ್ವರೂಪದ ಗಾಳಿಗೆ ಸಿಲುಕಿ, ಕ್ಷಣಾರ್ಧದಲ್ಲಿ ಬರೋಬ್ಬರಿ 300 ಅಡಿ ಕೆಳಕ್ಕೆ ಕುಸಿದ ಪರಿಣಾಮವಾಗಿ ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿ ಸೇರಿದಂತೆ 14 ಜನರು ಗಾಯಗೊಂಡಿದ್ದಾರೆ. ವಿಮಾನವು ಇದ್ದಕ್ಕಿದ್ದಂತೆ ಸುಮಾರು 300 ಅಡಿಗಳಷ್ಟು ಆಳಕ್ಕೆ ಧುಮುಕಿದ್ದರಿಂದ ಒಳಗಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾದರು. ಸೀಟ್ ಬೆಲ್ಟ್ ಧರಿಸದಿದ್ದ ಪ್ರಯಾಣಿಕರು ಹಾಗೂ ಕರ್ತವ್ಯದಲ್ಲಿದ್ದ ವಿಮಾನದ ಸಿಬ್ಬಂದಿ ವಿಮಾನದ ಸೀಲಿಂಗ್​ಗೆ ಬಡಿದು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ…

Read More

ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ – Kannada News | Why Siddaramaiah Skipped New Ministers’ Swearing In? Shivalingegowda Reveals the Real Reason

ಬೆಂಗಳೂರು, ಆಗಸ್ಟ್​​ 04: ಮಾಣವಚನ ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು ಹಾಜರಿ ಬಗ್ಗೆ ಹರಿದಾಡುತ್ತಿದ್ದ ಅಸಮಾಧಾನದ ವದಂತಿಗಳ ಸಂಬಂಧ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯನವರು ಸಂತೋಷವಾಗಿದ್ದು, ಅವರು ಶಿಫಾರಸ್ಸು ಮಾಡಿದ್ದ ಬಹುತೇಕ ಎಲ್ಲರಿಗೂ ಸಚಿವ ಸ್ಥಾನ ದೊರಕಿದೆ. ಯಾವುದೋ ಒಂದು ಸಣ್ಣ ಘಟನೆ ಅವರ ಮನಸ್ಸಿಗೆ ಬೇಸರ ತಂದಿರಬಹುದೇ ಹೊರತು, ಅಸಮಾಧಾನದ ಪ್ರಶ್ನೆಯೇ ಇಲ್ಲ ಎಂದವರು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Spiritual Significance: ನೆಡದೆಯೇ ತಾನಾಗಿಯೇ ತುಳಸಿ ಗಿಡ ಬೆಳೆದರೆ ಏನರ್ಥ? ಆಧ್ಯಾತ್ಮಿಕ ರಹಸ್ಯ ಇಲ್ಲಿದೆ – Kannada News | Spontaneous Tulsi Growth at Home: Spiritual Significance and Auspicious Signs Revealed

ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಅತ್ಯಂತ ಪವಿತ್ರ ಹಾಗೂ ಪೂಜನೀಯ ಸ್ಥಾನವಿದೆ. ತುಳಸಿಯನ್ನು ಸಾಕ್ಷಾತ್ ಲಕ್ಷ್ಮಿ ದೇವಿಯ ಸ್ವರೂಪವೆಂದು ಹಾಗೂ ಭಗವಾನ್ ವಿಷ್ಣುವಿಗೆ ಅತ್ಯಂತ ಪ್ರಿಯವಾದದ್ದು ಎಂದು ಆರಾಧಿಸಲಾಗುತ್ತದೆ. ಸಾಮಾನ್ಯವಾಗಿ ತುಳಸಿಯನ್ನು ಕಟ್ಟೆಯಲ್ಲಿ ಬೀಜ ಬಿತ್ತಿ ಬೆಳೆಸಲಾಗುತ್ತದೆ. ಆದರೆ ನಿಮ್ಮ ಮನೆಯ ಅಂಗಳ ಅಥವಾ ಸುತ್ತಮುತ್ತ ಪರಿಸರದಲ್ಲಿ ನೀವು ನೆಡದೆಯೇ ತುಳಸಿ ಗಿಡವು ತಾನಾಗಿಯೇ ಬೆಳೆದರೆ, ಅದನ್ನು ಸಾಮಾನ್ಯ ಘಟನೆಯೆಂದು ನಿರ್ಲಕ್ಷಿಸಬೇಡಿ. ಇದು ಮನೆಗೆ ಸಾಕ್ಷಾತ್ ದೇವತಾ ಕೃಪೆ ಪ್ರಾಪ್ತಿಯಾಗಿರುವುದರ ದಿವ್ಯ ಸಂಕೇತವಾಗಿದೆ. ಮನೆಗೆ ತರಲಿದೆ ಅತಿಯಾದ…

Read More

ಹೈದರಾಬಾದ್ ನಿಮ್ಸ್ ಆಸ್ಪತ್ರೆ ಐತಿಹಾಸಿಕ ಸಾಧನೆ: 3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ – Kannada News | Hyderabad’s NIMS Leads with 1000 Robotic Surgeries, Boosting Public Healthcare

ಹೈದರಾಬಾದ್ ಆ. 4, 2026: ತೆಲಂಗಾಣದ ಪ್ರತಿಷ್ಠಿತ ಸರ್ಕಾರಿ ವೈದ್ಯಕೀಯ ಸಂಸ್ಥೆಯಾದ ಹೈದರಾಬಾದ್‌ನ ನಿಝಾಮ್ಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (NIMS) ವೈದ್ಯಕೀಯ ರಂಗದಲ್ಲಿ ಮತ್ತೊಂದು ಅಪರೂಪದ ಮೈಲಿಗಲ್ಲು ನೆಟ್ಟಿದೆ. ಕಳೆದ ಮೂರು ವರ್ಷಗಳಲ್ಲಿ ಆಸ್ಪತ್ರೆಯ ವೈದ್ಯರ ತಂಡವು 1,000 ರೋಬೋಟಿಕ್ ಶಸ್ತ್ರಚಿಕಿತ್ಸೆಗಳನ್ನು (Robotic Surgeries) ಯಶಸ್ವಿಯಾಗಿ ಪೂರ್ಣಗೊಳಿಸಿ ಹೊಸ ದಾಖಲೆ ನಿರ್ಮಿಸಿದೆ. ನಿಮ್ಸ್ ಆಸ್ಪತ್ರೆಯಲ್ಲಿ 2023 ರ ಆಗಸ್ಟ್ ತಿಂಗಳಿನಲ್ಲಿ ಪ್ರಥಮ ಬಾರಿಗೆ ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ಚಾಲನೆ ನೀಡಲಾಗಿತ್ತು. ಅತ್ಯಂತ ಸಂಕೀರ್ಣವಾದ ಶಸ್ತ್ರಚಿಕಿತ್ಸೆಗಳನ್ನು…

Read More

ಕಂಪನಿ ಎಂಡಿ ಮತ್ತು ನಿರ್ದೇಶಕರಾಗಲು 21 ಅಲ್ಲ, 18 ವರ್ಷ ವಯಸ್ಸಾಗಿದ್ದರೂ ಸಾಕು; ಸರ್ಕಾರದ ಮುಂದಿದೆ ಪ್ರಸ್ತಾಪ – Kannada News | Parliamentary committee recommends lowering minimum age to 18 years for MD and whole time directors

ಕಾರ್ಪೊರೇಟ್ ಸಭೆಯಲ್ಲಿ ಜನರ ಕರತಾಡನದ ಸಾಂದರ್ಭಿಕ ಚಿತ್ರImage Credit source: Getty Images ನವದೆಹಲಿ, ಆಗಸ್ಟ್ 4: ಕಾರ್ಪೊರೇಟ್ ವಲಯದಲ್ಲಿ ಯುವ ಉದ್ಯಮಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇಡುವ ಪ್ರಯತ್ನವಾಗುತ್ತಿದೆ. ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರು (Managing Directors – MD) ಮತ್ತು ಪೂರ್ಣಾವಧಿ ನಿರ್ದೇಶಕರ (Whole-Time Directors) ನೇಮಕಾತಿಗೆ ಇರುವ ಕನಿಷ್ಠ ವಯೋಮಿತಿಯನ್ನು ಪ್ರಸ್ತುತ ಇರುವ 21 ವರ್ಷಗಳಿಂದ 18 ವರ್ಷಕ್ಕೆ ಇಳಿಸುವ ಪ್ರಸ್ತಾಪ ಇದೆ. ಕಂಪನಿಗಳ ತಿದ್ದುಪಡಿ ಮಸೂದೆಯನ್ನು ಪರಿಶೀಲಿಸುತ್ತಿರುವ ಹಣಕಾಸು ವಿಷಯಕ್ಕೆ ಸಂಬಂಧಿಸಿದ…

Read More

ಅಮರನಾಥಕ್ಕಿಂತಲೂ ಕಠಿಣ ಶ್ರೀಖಂಡ ಮಹಾದೇವ ಯಾತ್ರೆ; 72 ಅಡಿ ಎತ್ತರದ ನೈಸರ್ಗಿಕ ಶಿವಲಿಂಗದ ವೈಶಿಷ್ಟ್ಯ ಇಲ್ಲಿ ತಿಳಿಯಿರಿ – Kannada News | Shrikhand Mahadev Yatra 2026 Postponed: Why This Trek Is Tougher Than Amarnath Yatra

ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸಮುದ್ರ ಮಟ್ಟದಿಂದ ಸುಮಾರು 18,570 ಅಡಿ ಎತ್ತರದಲ್ಲಿರುವ ‘ಶ್ರೀಖಂಡ ಮಹಾದೇವ’ ಕ್ಷೇತ್ರವು ಭಾರತದ ಅತ್ಯಂತ ಕಠಿಣ ಹಾಗೂ ಅಪಾಯಕಾರಿ ಧಾರ್ಮಿಕ ಯಾತ್ರೆಗಳಲ್ಲಿ ಒಂದಾಗಿದೆ. ಅತ್ಯಂತ ಕಠಿಣ ಭೂಪ್ರದೇಶ, ಕಿರಿದಾದ ಕಡಿದಾದ ಹಾದಿಗಳು ಮತ್ತು ಎತ್ತರಕ್ಕೆ ಹೋದಂತೆ ಕಡಿಮೆಯಾಗುವ ಆಮ್ಲಜನಕದ (ಆಕ್ಸಿಜನ್) ಮಟ್ಟವು ಈ ಯಾತ್ರೆಯನ್ನು ಅಮರನಾಥ ಯಾತ್ರೆಗಿಂತಲೂ ಹೆಚ್ಚು ಸವಾಲನ್ನಾಗಿ ಮಾಡುತ್ತದೆ. ಪ್ರತಿ ವರ್ಷ ಸಹಸ್ರಾರು ಭಕ್ತರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಈ ಕಠಿಣ ಶಿಖರವನ್ನು ಏರುತ್ತಾರೆ. 72 ಅಡಿ ಎತ್ತರದ…

Read More

ದಿನಕ್ಕೆ 2 ಕಪ್ ಕಾಫಿ ಕುಡಿದರೆ ಆಯಸ್ಸು ಹೆಚ್ಚುತ್ತದೆಯೇ? ಸಂಶೋಧನೆಯಿಂದ ತಿಳಿದುಬಂದ ಅಚ್ಚರಿ ಮಾಹಿತಿ – Kannada News | Coffee Benefits for Heart Health and Long Life

ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೋಟ್ಯಂತರ ಜನರು ತಮ್ಮ ದಿನವನ್ನು ಒಂದು ಕಪ್ ಕಾಫಿಯೊಂದಿಗೆ ಆರಂಭಿಸುತ್ತಾರೆ. ಕೆಲವರಿಗೆ ಕಾಫಿ ಕುಡಿಯದೇ ದಿನವೇ ಶುರುವಾಗುವುದಿಲ್ಲ. ಆದರೆ, ಪ್ರತಿದಿನ ಕಾಫಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೇ? ಇದರಿಂದ ನಿಜವಾಗಿಯೂ ಆಯಸ್ಸು ಹೆಚ್ಚುತ್ತದೆಯೇ? ಎಂಬ ಪ್ರಶ್ನೆ ಹಲವರಲ್ಲಿದೆ. ಇದೀಗ Public Health Nutrition ಜರ್ನಲ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನವೊಂದು ಈ ಪ್ರಶ್ನೆಗೆ ಕುತೂಹಲಕಾರಿ ಉತ್ತರ ನೀಡಿದೆ. ಅಧ್ಯಯನದ ಪ್ರಕಾರ, ಪ್ರತಿದಿನ ಮಿತ ಪ್ರಮಾಣದಲ್ಲಿ ಕಾಫಿ ಸೇವಿಸುವವರಲ್ಲಿ ದೀರ್ಘಾಯುಷ್ಯದ ಸಾಧ್ಯತೆ ಹೆಚ್ಚಿರಬಹುದು ಎಂಬುದು ಕಂಡುಬಂದಿದೆ. ಆದರೆ,…

Read More

ಸತ್ತವರ ಮೇಲೆ ಹೂವುಗಳನ್ನು ಹಾಕುವುದು ಏಕೆ?: ಇದರ ಹಿಂದಿರುವ ಧಾರ್ಮಿಕ ಕಾರಣಗಳೇನು? – Kannada News | Why offer flowers to the deceased spiritual meaning and funeral traditions explained

ಭಾರತೀಯ ಸಂಸ್ಕೃತಿ ಹಾಗೂ ಪ್ರಪಂಚದಾದ್ಯಂತದ ಹಲವು ಪದ್ಧತಿಗಳಲ್ಲಿ ವ್ಯಕ್ತಿ ಮೃತಪಟ್ಟಾಗ ಅವರ ಭೌತಿಕ ಶರೀರದ (ಪಾರ್ಥಿವ ಶರೀರ) ಮೇಲೆ ಹೂವುಗಳನ್ನು ಅರ್ಪಿಸುವುದು, ಹೂಮಾಲೆ ಹಾಕುವುದು ತಲೆತಲಾಂತರಗಳಿಂದ ಬಂದಿರುವ ಒಂದು ಪ್ರಮುಖ ಆಚಾರವಾಗಿದೆ. ಕೇವಲ ಹಿಂದೂ ಧರ್ಮದಲ್ಲಷ್ಟೇ ಅಲ್ಲದೆ, ಕ್ರಿಶ್ಚಿಯನ್, ಬೌದ್ಧ ಸೇರಿದಂತೆ ಹಲವು ಧರ್ಮಗಳಲ್ಲಿ ಈ ಪದ್ಧತಿ ಚಾಲ್ತಿಯಲ್ಲಿದೆ. ಆದರೆ ಈ ಕ್ರಮ ಯಾಕೆ ಇದೆ ಎಂಬ ಬಗ್ಗೆ ಇಂದಿಗೂ ಅನೇಕರಿಗೆ ಸರಿಯಾಗಿ ಗೊತ್ತಿಲ್ಲ. ಸತ್ತವರ ಮೇಲೆ ಹೂವುಗಳನ್ನು ಹಾಕುವುದರ ಹಿಂದೆ ಹಲವಾರು ಆಳವಾದ ಸಾಂಪ್ರದಾಯಿಕ, ಧಾರ್ಮಿಕ…

Read More