Headlines

ಮತ್ತೆ ಕಾರ್ತಿಕ್ ಆರ್ಯನ್ ಜೊತೆ ಸೇರಿದ ಕನ್ನಡದ ನಟಿ ಶ್ರೀಲೀಲಾ – Kannada News | Sreeleela Resumes Shooting for Anurag Basu and Kartik Aaryan Romantic Musical in Mumbai

ಬಾಲಿವುಡ್ ಅಂಗಳದಲ್ಲಿ ನಟಿ ಶ್ರೀಲೀಲಾ ಹಾಗೂ ಕಾರ್ತಿಕ್ ಆರ್ಯನ್ ನಟನೆಯ ಹೊಸ ಸಿನಿಮಾದ ಶೂಟಿಂಗ್ ಮತ್ತೆ ಜೋರಾಗಿ ಆರಂಭವಾಗಿದೆ. ನಿರ್ದೇಶಕ ಅನುರಾಗ್ ಬಸು ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ರೋಮ್ಯಾಂಟಿಕ್ ಮ್ಯೂಸಿಕಲ್ ಸಿನಿಮಾದ ಶೂಟಿಂಗ್ ಮುಂಬೈನಲ್ಲಿ ನಡೆಯುತ್ತಿದೆ. ವಿಳಂಬದ ನಂತರ ಶ್ರೀಲೀಲಾ ಸೆಟ್‌ಗೆ ಮರಳಿದ್ದು, ತಮ್ಮ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಈ ಸಿನಿಮಾ ಶ್ರೀಲೀಲಾ ಅವರ ಚೊಚ್ಚಲ ಬಾಲಿವುಡ್ ಚಿತ್ರವಾಗಿದೆ. ಪಿಂಕ್‌ವಿಲ್ಲಾ ವರದಿಯ ಪ್ರಕಾರ ಶ್ರೀಲೀಲಾ ಮುಂಬೈ ಶೂಟಿಂಗ್ ಶೆಡ್ಯೂಲ್ ಸೇರಿಕೊಂಡಿದ್ದಾರೆ. ನಿಗದಿತ ವೇಳಾಪಟ್ಟಿಯಂತೆಯೇ ಚಿತ್ರೀಕರಣ ಪ್ರಸ್ತುತ ಸಾಗುತ್ತಿದೆ….

Read More

ಮತದಾರರ ಪಟ್ಟಿ ಪರಿಷ್ಕರಣೆ; ಆ. 8ರೊಳಗೆ ಫಾರ್ಮ್ ಸಲ್ಲಿಸದಿದ್ದರೆ ವೋಟರ್ ಐಡಿಯಿಂದ ಹೆಸರು ಔಟ್; 17.19 ಲಕ್ಷ ಫಾರ್ಮ್‌ಗಳಲ್ಲಿ ಸರಿಯಾದ ಮಾಹಿತಿ ಇಲ್ಲ – Kannada News | Karnataka Voter List Revision 2024: Missing Mapping Data, Deadline August 8

ಬೆಂಗಳೂರು, ಜು.23: ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಸಂದರ್ಭದಲ್ಲಿ, ಬೇಸ್ ವರ್ಷದ (ಆಧಾರ ವರ್ಷ) ವಿವರಗಳನ್ನು ಹಿಂಪಡೆಯಲು ಸಾಧ್ಯವಾಗದ ಕಾರಣ ಬರೋಬ್ಬರಿ 17.19 ಲಕ್ಷ ಎನ್ಯುಮರೇಶನ್ (ಗಣತಿ) ಫಾರ್ಮ್‌ಗಳು ‘ಪ್ರೊಜೆನಿ ಮ್ಯಾಪಿಂಗ್’ (ವಂಶಾವಳಿ/ವಂಶವೃಕ್ಷ ಜೋಡಣೆ) ಮಾಹಿತಿಯಿಲ್ಲದೆ ಸಲ್ಲಿಕೆಯಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ರಾಜ್ಯಾದ್ಯಂತ ಮನೆ-ಮನೆ ಗಣತಿಯ ವೇಳೆ ವಿತರಿಸಲಾದ ಒಟ್ಟು 5.53 ಕೋಟಿ ಎಸ್‍ಐಆರ್ ಫಾರ್ಮ್‌ಗಳಲ್ಲಿ ಇದುವರೆಗೆ 3.67 ಕೋಟಿ (ಶೇ….

Read More

ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಧಂರ್’ ಹಮ್ಜಾ ಅಲಿ: ವಿಡಿಯೋ – Kannada News | Dhurandhar’s Hamza Ali entered kwatle kitchen season 2

‘ಧುರಂಧರ್’ (Dhurandhar) ಮತ್ತು ‘ಧುರಂಧರ್ 2’ ಸಿನಿಮಾಗಳು ದೊಡ್ಡ ಹಿಟ್ ಆಗಿದೆ. ನಟ ರಣ್ವೀರ್ ಸಿಂಗ್, ‘ಧುರಂಧರ್’ ಸಿನಿಮಾನಲ್ಲಿ ಹಮ್ಜಾ ಅಲಿ ಪಾತ್ರದಲ್ಲಿ ಸಖತ್ ಆಗಿ ಮಿಂಚಿದ್ದಾರೆ. ಇಂಟರ್ನೆಟ್ ಮೀಮ್​​​ಗಳಲ್ಲಿ, ಜಾಹೀರಾತುಗಳಲ್ಲಿ ಇದೀಗ ಹಮ್ಜಾ ಅಲಿ ಮಿಂಚುತ್ತಿದ್ದಾರೆ. ಇದೀಗ ಕಲರ್ಸ್​​ನ ಕ್ವಾಟ್ಲೆ ಕಿಚನ್​​ಗೆ ‘ಧುರಂಧರ್’ನ ಹಮ್ಜಾ ಅಲಿ ಬಂದಿದ್ದಾರೆ. ಹಾಸ್ಯ ಕಲಾವಿದರೊಬ್ಬರು ಹಮ್ಜಾ ಅಲಿ ವೇಶ ಧರಿಸಿ ‘ಕ್ವಾಟ್ಲೆ ಕಿಚನ್ 2’ಗೆ ಎಂಟ್ರಿ ಕೊಟ್ಟ ಸ್ಪರ್ಧಿಗಳಿಗೆ ಸಖತ್ ಕ್ವಾಟ್ಲೆ ಕೊಟ್ಟಿದ್ದಾರೆ. ಸ್ಪರ್ಧಿಗಳು ಸಹ ಹಮ್ಜಾ ಅಲಿಯ ಕಾಲೆಳೆದಿದ್ದಾರೆ….

Read More

ನೀಟ್ ಪ್ರತಿಭಟನೆ, ಬಂಧಿತ 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೊಳಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ – Kannada News | SC Orders Release of Minor NEET Protesters: Upholds Right to Peaceful Protest

ನವದೆಹಲಿ, ಜುಲೈ 28: ನೀಟ್(NEET) ಅಕ್ರಮದ ವಿರುದ್ಧ ದೆಹಲಿಯ ಜಂತರ್ ಮಂತರ್ ಸೇರಿ ರಾಜ್ಯದೆಲ್ಲೆಡೆ ಪ್ರತಿಭಟನೆಯಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿದ್ದ 18 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್​ ಸೂಚನೆ ನೀಡಿದೆ. ಸುಪ್ರೀಂ ವಿದ್ಯಾರ್ಥಿಗಳನ್ನು ದಂಡನಾತ್ಮಕ ಕ್ರಮದಿಂದ ರಕ್ಷಿಸಿದೆ. ಮಂಗಳವಾರ, ಸುಪ್ರೀಂ ಕೋರ್ಟ್ ಕ್ರಿಮಿನಲ್ ದಾಖಲೆಗಳಿಲ್ಲದವರನ್ನು ಬಿಡುಗಡೆ ಮಾಡಲು ಆದೇಶಿಸಿದೆ. ಕಾಕ್ರೋಚ್ ಜನತಾ ಪಾರ್ಟಿ ಹಾಗೂ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಸಂಭವಿಸಿದ ಹಿಂಸಾಚಾರ ಮತ್ತು ಪೊಲೀಸ್ ದೌರ್ಜನ್ಯದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ…

Read More

ಶಾನ್​ದಾರ್ ಶತಕದೊಂದಿಗೆ ಹೊಸ ಮೈಲಿಗಲ್ಲು ದಾಟಿದ ಸ್ಟೀವ್ ಸ್ಮಿತ್ – Kannada News | Ashes: Steve Smith brings up his 37th Test century

ಸ್ಟೀವ್ ಸ್ಮಿತ್ (Steve Smith) ಟೆಸ್ಟ್ ಕ್ರಿಕೆಟ್​​ನಲ್ಲಿ  37ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಆ್ಯಶಸ್ ಸರಣಿಯಲ್ಲಿ ಸ್ಮಿತ್ ವಿಶೇಷ ಮೈಲಿಗಲ್ಲನ್ನು ದಾಟಿದ್ದಾರೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 384 ರನ್​ ಕಲೆಹಾಕಿತು. Source link

Read More

Karnataka Budget 2026 PDF Download: ಕರ್ನಾಟಕ ಬಜೆಟ್ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ (Karnataka Budget 2026) ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್​ಗಳಿಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್​​ನಲ್ಲಿ ಮಾಡಲಾಗಿದೆ. ಕರ್ನಾಟಕ ಬಜೆಟ್​ 2026-27 ಪಿಡಿಎಫ್ ಪ್ರತಿ ಇಲ್ಲಿ…

Read More

ಸರ್ಕಾರಿ ಆಸ್ಪತ್ರೆಗೆ ಹೆಂಡತಿಯನ್ನು ನೋಡಲು ಬಂದಿದ್ದ ರೌಡಿಯ ಕೊಲೆ – Kannada News | Gangster killed in Chennai government hospital shocking news in kannada

ಚೆನ್ನೈ, ಜನವರಿ 12: ತಮಿಳುನಾಡಿನ ಚೆನ್ನೈನ ಕಿಲ್ಪಾಕ್ ಆಸ್ಪತ್ರೆಯಲ್ಲಿ ರೌಡಿಯನ್ನು ಕೊಲೆ ಮಾಡಲಾಗಿದೆ. ಚೆನ್ನೈನ (Chennai) ರಾಜಧಾನಿ ಕಿಲ್ಪಾಕ್‌ನಲ್ಲಿ ಸರ್ಕಾರಿ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿದೆ. ಈ ಆಸ್ಪತ್ರೆ ಯಾವಾಗಲೂ ಜನದಟ್ಟಣೆಯಿಂದ ಕೂಡಿರುತ್ತದೆ. ಪ್ರತಿದಿನ ನೂರಾರು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಲ್ಲದೆ, ಹೊರರೋಗಿಗಳು ಸಹ ಆಗಾಗ ಕಿಲ್ಪಾಕ್ ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಇಂದು (ಜನವರಿ 12) ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ರೌಡಿಗಳ ಗುಂಪೊಂದು ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ನುಗ್ಗಿ ಆತನನ್ನು ಕೊಲೆ ಮಾಡಿದೆ. ಮೃತ…

Read More

Char Dham Yatra 2026: ಕೇದಾರನಾಥ-ಬದರಿನಾಥ ಯಾತ್ರಿಕರ ಗಮನಕ್ಕೆ! ಹೆಲಿಕಾಪ್ಟರ್, ಪೂಜಾ ದರಗಳಲ್ಲಿ ಭಾರಿ ಏರಿಕೆ

2026ರ ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಯ ಋತುವು ಆರಂಭವಾಗುತ್ತಿದ್ದು, ಈ ಬಾರಿ ಕೇದಾರನಾಥ ಮತ್ತು ಬದರಿನಾಥ ಧಾಮಗಳಿಗೆ ಭೇಟಿ ನೀಡುವ ಭಕ್ತರು ತಮ್ಮ ಪ್ರಯಾಣದ ಬಜೆಟ್ ಸ್ವಲ್ಪ ಹೆಚ್ಚಿಸಿಕೊಳ್ಳಬೇಕಾಗುತ್ತದೆ. ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (BKTC) ಪೂಜಾ ಶುಲ್ಕಗಳನ್ನು ಪರಿಷ್ಕರಿಸಿದೆ ಮತ್ತು ಹೆಲಿಕಾಪ್ಟರ್ ಸೇವೆಗಳಿಗೂ ಹೊಸ ದರಗಳನ್ನು ನಿಗದಿಪಡಿಸಲಾಗಿದೆ. ಆದಾಗ್ಯೂ, ಸಾಮಾನ್ಯ ಭಕ್ತರಿಗೆ ಸಮಾಧಾನದ ಸಂಗತಿಯೆಂದರೆ, ದೇವಾಲಯಗಳಲ್ಲಿನ ಸಾಂಪ್ರದಾಯಿಕ ನಿಯಮಿತ ದರ್ಶನವು ಮೊದಲಿನಂತೆಯೇ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಹೆಲಿಕಾಪ್ಟರ್ ಸೇವೆ ಮತ್ತು ಹೊಸ ದರಗಳು: ಹೆಲಿಕಾಪ್ಟರ್ ಸೇವೆಗಳಿಗಾಗಿ ಈ…

Read More

MI vs KKR IPL 2026 Live Score: ವಾಂಖೆಡೆಯಲ್ಲಿ ಮುಂಬೈ- ಕೆಕೆಆರ್ ಮುಖಾಮುಖಿ – Kannada News | Mumbai Indians vs Kolkata Knight Riders IPL 2026 Live Cricket Score MI vs KKR Match on 29th March latest news in Kannada

ಐಪಿಎಲ್ 2026 ರ ಎರಡನೇ ಪಂದ್ಯ ಇಂದು ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಕ್ರೀಡಾಂಗಣ ಆತಿಥ್ಯ ನೀಡಿದೆ. ಎರಡೂ ತಂಡಗಳು ತಮ್ಮ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಲು ಎದುರು ನೋಡುತ್ತಿವೆ. ಕೆಕೆಆರ್ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಿದರೆ, ಮುಂಬೈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. Source link

Read More

ವೈಭವ್ ವಿಷಯದಲ್ಲಿ ಎಡವಿತೇ ಟೀಮ್ ಇಂಡಿಯಾ? ದಿನೇಶ್ ಕಾರ್ತಿಕ್ ಕಿಡಿ!

ಭಾರತೀಯ ಕ್ರಿಕೆಟ್‌ನ ಭವಿಷ್ಯದ ಆಶಾಕಿರಣ ಎಂದೇ ಬಿಂಬಿತವಾಗಿರುವ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಅಂತರರಾಷ್ಟ್ರೀಯ ಪಾದಾರ್ಪಣೆಯ ನಿರ್ವಹಣೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾರತ ತಂಡದ ಮಾಜಿ ವಿಕೆಟ್ ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್, ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್‌ನ ಈ ನಿರ್ಧಾರವನ್ನು ಕಠಿಣ ಪದಗಳಲ್ಲಿ ಟೀಕಿಸಿದ್ದು, “ಅವರು ಸಂಪೂರ್ಣವಾಗಿ ತಪ್ಪು ದಾರಿ ತುಳಿದಿದ್ದಾರೆ” ಎಂದು ಹೇಳಿದ್ದಾರೆ. ಡಿಕೆ ಆಕ್ರೋಶ: ಸ್ಕೈ ಸ್ಪೋರ್ಟ್ಸ್ ವಾಹಿನಿಯೊಂದಿಗೆ ಮಾತನಾಡಿದ ದಿನೇಶ್ ಕಾರ್ತಿಕ್, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು…

Read More