Headlines

ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಹಿಂದೂ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ: ಭದ್ರಾವತಿಯಲ್ಲೊಂದು ವಿಚಿತ್ರ ಕೇಸ್ – Kannada News | A Husband complaint against wife Who forced conversion To Christian from Hindu at Shivamogga

ಶಿವಮೊಗ್ಗ, (ಫೆಬ್ರವರಿ 08): ಮಹಿಳೆಯೊಬ್ಬರು ಹಿಂದೂ ಧರ್ಮವನ್ನು ತೊರೆದು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಬಳಿಕ ಪತಿ ಹಾಗೂ ಮಕ್ಕಳನ್ನೂ ಸಹ ಮತಾಂತರಗೊಳ್ಳುವಂತೆ ಮಾನಸಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿಯಾದ ಬಿ. ವಿನಯ್ ಎಂಬುವವರು ತಮ್ಮ ಪತ್ನಿ ಪ್ರಿಯತಾ ಆರ್. ವಿರುದ್ಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಈಗ ನನ್ನನ್ನೂ ಹಾಗೂ ನನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿ…

Read More

ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್ – Kannada News | Landlord movie actor Duniya Vijay says he has no intention to enter politics

ನಟ ದುನಿಯಾ ವಿಜಯ್ ಅವರು ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾದಲ್ಲಿ ನಟಿಸಿದ್ದು, ಶೋಷಿತರ ಬಗ್ಗೆ ಈ ಚಿತ್ರದಲ್ಲಿ ತೋರಿಸಲಾಗಿದೆ. ರಾಜಕೀಯಕ್ಕೆ ಬರುವ ಯೋಜನೆಯಿಂದ ವಿಜಯ್ ಅವರು ಈ ರೀತಿಯ ಸಿನಿಮಾ ಮಾಡಿದ್ದಾರಾ ಎಂಬ ಪ್ರಶ್ನೆ ಕೆಲವರಿಗೆ ಇದೆ. ಅಂಥವರಿಗೆ ವಿಜಯ್ (Duniya Vijay) ಅವರು ಉತ್ತರ ನೀಡಿದ್ದಾರೆ. ‘ಒರಿಜಿನಲ್ ಆಗಿ ಯೋಚನೆ ಮಾಡುವವರಿಗೆ ಅದು ಗೊತ್ತಿದೆ. ಡೂಪ್ಲಿಕೇಟ್ ಆಗಿ ಯೋಚನೆ ಮಾಡುವವರಿಗೆ ಮಾತ್ರ ರಾಜಕೀಯ ಕಾಣುತ್ತಿದೆ. ನನಗೆ ಸಿನಿಮಾದಲ್ಲಿ ಇರುವ ರಾಜಕೀಯ ತಡೆದುಕೊಳ್ಳೋಕೇ ಕಷ್ಟ ಆಗುತ್ತಿದೆ. ಇನ್ನು ಆ…

Read More

ಹಿರಿಯ ನಟನ ‘ವಾರಣಾಸಿ’ ಸಿನಿಮಾದಿಂದ ಹೊರಗಟ್ಟಿದರೇ ರಾಜಮೌಳಿ – Kannada News | SS Rajamouli replaces Bollywood actor Rajath Kapoor from Varanasi movie

ರಾಜಮೌಳಿ (Rajamouli) ಈಗ ಪ್ಯಾನ್ ವರ್ಲ್ಡ್ ನಿರ್ದೇಶಕ. ಅವರ ಸಿನಿಮಾನಲ್ಲಿ ಸಣ್ಣ ಪಾತ್ರದಲ್ಲಾಗಲೂ ನಟಿಸಲು ದೊಡ್ಡ ದೊಡ್ಡ ನಟರೇ ಸಾಲುಗಟ್ಟಿ ನಿಂತಿದ್ದಾರೆ. ರಾಜಮೌಳಿ ಸಿನಿಮಾನಲ್ಲಿ ಸಣ್ಣ ಪಾತ್ರದಲ್ಲಿ ನಟಿಸಲು ಸಹ ದೊಡ್ಡ ಸಿನಿಮಾಗಳನ್ನೇ ಕೈಬಿಡಲು ರೆಡಿ ಇದ್ದಾರೆ. ಅವರ ಸಿನಿಮಾನಲ್ಲಿ ನಟಿಸಲು ಅವಕಾಶ ಸಿಗುವುದೇ ಅದೃಷ್ಟವೆಂದು ಭಾವಿಸಲಾಗುತ್ತಿದೆ. ಹೀಗಿರುವಾಗ ಹಿಂದಿಯ ಜನಪ್ರಿಯ ಹಿರಿಯ ನಟರೊಬ್ಬರಿಗೆ ರಾಜಮೌಳಿ ತಮ್ಮ ಸಿನಿಮಾನಲ್ಲಿ ಅವಕಾಶ ನೀಡಿದ್ದರು. ಆದರೆ ಈಗ ಸಿನಿಮಾದಿಂದ ತೆಗೆದು ಹಾಕಿದ್ದಾರೆ. ಹಿಂದಿ ಸಿನಿಮಾ ಮತ್ತು ಟಿವಿ ಎರಡೂ ಕ್ಷೇತ್ರದಲ್ಲಿ…

Read More

ಸಲ್ಮಾನ್ ಖಾನ್ ಜನ್ಮದಿನದ ಪಾರ್ಟಿಯಲ್ಲಿ ಧೋನಿ ಸೇರಿದಂತೆ ಹಲವರು ಭಾಗಿ – Kannada News | Salman Khan Arrange Birthday Party At Panvel MS Dhoni And Other Attend party

ಸಲ್ಲು ಬರ್ತ್​ಡೇಗೆ ಬಂದ ಸೆಲೆಬ್ರಿಟಿಗಳು ನಟ ಸಲ್ಮಾನ್ ಖಾನ್ (Salman Khan) ಅವರು ಇಂದು (ಡಿಸೆಂಬರ್ 27) ತಮ್ಮ 60ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ಅವರು ತಮ್ಮ ಪನ್ವೇಲ್​ ಫಾರ್ಮ್​​ಹೌಸ್​​ನಲ್ಲಿ ಅದ್ದೂರಿ ಪಾರ್ಟಿ ಆಯೋಜನೆ ಮಾಡಿದ್ದರು ಎಂಬುದು ವಿಶೇಷ. ಇದನ್ನು ಸಲ್ಮಾನ್ ಖಾನ್ ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ ಎಂಬ ವಿಷಯ ಅನೇಕರಿಗೆ ತಿಳಿದಿದೆ. ಅವರು ಪ್ರತಿವರ್ಷ ತಮ್ಮ ಫಾರ್ಮ್​​ಹೌಸ್​​ನ್ಲಿ ಈ ಪಾರ್ಟಿ ಆಯೋಜನೆ ಮಾಡಿ, ಸೆಲೆಬ್ರಿಟಿಗಳಿಗೆ ಆಹ್ವಾನ ನೀಡುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ….

Read More

ಫ್ಲೋರಿಡಾ ಗಾಲ್ಫ್​ ಕೋರ್ಸ್​​ನಲ್ಲಿ ಟ್ರಂಪ್ ಹತ್ಯೆಗೆ ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ – Kannada News | Ryan: Man Convicted in Trump Assassination Attempt Sentenced to Life in Prison

ವಾಷಿಂಗ್ಟನ್, ಫೆಬ್ರವರಿ 05: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದ ಫ್ಲೋರಿಡಾದ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಪ್ಟೆಂಬರ್ 15, 2024 ರಂದು ವೆಸ್ಟ್ ಪಾಮ್ ಬೀಚ್‌ನ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕ್ಲಬ್‌ನಲ್ಲಿ ಹತ್ಯೆ ಯತ್ನ ನಡೆದಿತ್ತು. ಯುಎಸ್ ಜಿಲ್ಲಾ ನ್ಯಾಯಾಧೀಶರಾದ ಐಲೀನ್ ಕ್ಯಾನನ್ ಫೋರ್ಟ್​ ಪಿಯರ್ಸ್​ ನ್ಯಾಯಾಲಯದಲ್ಲಿ ರಯಾನ್ ರೌತ್‌ಗೆ ಶಿಕ್ಷೆಯನ್ನು ಪ್ರಕಟಿಸಿದರು. ಸೆಪ್ಟೆಂಬರ್‌ನಲ್ಲಿ ನ್ಯಾಯಾಧೀಶರು ಎಲ್ಲಾ ಆರೋಪಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ ಸ್ವಲ್ಪ ಸಮಯದ ನಂತರ ರೌತ್…

Read More

ಪೇಪರ ಪಾರಿವಾಳ ತಂದ ಅವಾಂತರ: ಮೊದಲ ಮಹಡಿಯಿಂದ ಬಿದ್ರೂ ಬದುಕುಳಿದ 5ರ ಬಾಲಕ – Kannada News | Koppal: 5 Year Old Child Falls from First Floor, Suffers Head Injury

ಕೊಪ್ಪಳ, ಡಿಸೆಂಬರ್​ 22: ಐದು ವರ್ಷ ಬಾಲಕ (Child) ಮನೆಯ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದು (Fall) ಗಂಭೀರ ಗಾಯಗೊಂಡಿರುವಂತಹ ಘಟನೆ ಕೊಪ್ಪಳ ನಗರದ ಹಮಾಲರ ಕಾಲೋನಿಯಲ್ಲಿ ನಡೆದಿದೆ. ಪವಾಡಸದೃಶವೆಂಬಂತೆ ಬಾಲಕ ಪಾರಾಗಿದ್ದಾನೆ. ಮಹಮ್ಮದ್ ಹ್ಯಾರಿಸ್​ ಸಾವು ಗೆದ್ದುಬಂದ ಬಾಲಕ. ಕೂಡಲೇ ಕೊಪ್ಪಳ ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ವೈದ್ಯರ ಪರೀಕ್ಷೆ ವೇಳೆ ಮಹಮ್ಮದ್ ಹ್ಯಾರಿಸ್ ತಲೆಯಲ್ಲಿ ಬಿರುಕು ಕಂಡುಬಂದಿದೆ. ಬಾಲಕ ಮೊದಲನೇ ಮಹಡಿಯಿಂದ ಕೆಳೆಗ ಬಿಳ್ಳುವ ದೃಶ್ಯ ಸೆರೆಯಾಗಿದ್ದು, ಎದೆ ಝಲ್ ಅನ್ನಿಸುತ್ತದೆ. ನಡೆದದ್ದೇನು?…

Read More

ಚುನಾವಣೆ ಭರವಸೆ ಘೋಷಣೆ ಮಾಡಿದ ವಿಜಯ್: ಮಹಿಳೆಯರಿಗೆ ಉಚಿತ ಬಸ್, ಮಗುವಿಗೆ ಚಿನ್ನದ ಉಂಗುರ

ಮಹಾಬಲಿಪುರಂ ಮಾ.7: ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್, ತಮ್ಮ ‘ತಮಿಳಗ ವೆಟ್ರಿ ಕಳಗಂ’ ( TVK ) ಪಕ್ಷದ ವತಿಯಿಂದ ಇಂದು (ಮಾ.7) ಚುನಾವಣೆ ಭರವಸೆಯನ್ನು ನೀಡಿದ್ದಾರೆ. ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಕಟಿಸಿದ್ದಾರೆ. “ವಿಜಯದ ಪಯಣ” (Vetri Payanam) ಎಂಬ ಹೆಸರಿನಡಿ ಮಹಿಳೆಯರಿಗೆ ಹಲವು ಕೊಡುಗೆಗಳನ್ನು ಅವರು ಘೋಷಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದ ಸೌಲಭ್ಯ. ಮಹಿಳಾ ಸುರಕ್ಷತೆಗಾಗಿ ವಿಶೇಷ ಪಡೆ…

Read More

New Year 2026: ವಿಧಾನಸಭಾ ಚುನಾವಣಾ ಕದನ, ಒಂದು ರಾಷ್ಟ್ರ, ಒಂದು ಚುನಾವಣೆ, ಜನಗಣತಿ ಈ ವರ್ಷ ಏನೆಲ್ಲಾ ನಡೀಬಹುದು? – Kannada News | A Politically Packed Year Ahead: Elections, Census and Big Reforms in 2026

ನವದೆಹಲಿ, ಜನವರಿ 01: ಇಂದು ಹೊಸ ವರ್ಷ(New Year)ಕ್ಕೆ ಕಾಲಿಟ್ಟಿದ್ದೇವೆ. ಈ ವರ್ಷ ಹೊಸ ಬೆಳವಣಿಗೆಗಳಿಗೆ ದೇಶ ಸಾಕ್ಷಿಯಾಗಲಿದೆ. 2026 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳ ಬಗ್ಗೆ ಮಾತನಾಡುವುದಾದರೆ, ಪೂರ್ವ ಭಾರತದಲ್ಲಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಮತ್ತು ದಕ್ಷಿಣ ಭಾರತದಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್-ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಈ ರಾಜ್ಯಗಳಲ್ಲಿ…

Read More

ರಕ್ತಚರಿತ್ರೆಯ ನಾಡಿನಲ್ಲಿ ಕ್ರಿಕೆಟ್ ಕ್ರಾಂತಿ; ಭೂಲೋಕದ ಸ್ವರ್ಗಕ್ಕೆ ಮೊಟ್ಟ ಮೊದಲ ರಣಜಿ ಕಿರೀಟ – Kannada News | Jammu & Kashmir’s Ranji Cup Dream Achieved: A Decade of Transformation Through Cricket

ಜಮ್ಮು ಕಾಶ್ಮೀರ ಅಂದ್ರೆ ಥಟ್ಟನೆ ನೆನಪಾಗೋದು ಅಲ್ಲಿನ ಹಿಂಸಾಚಾರಗಳು, ಭಯೋತ್ಪಾದಕ ದಾಳಿಗಳು, ಇಂಡಿಯಾ ಪಾಕಿಸ್ತಾನ ಸಂಘರ್ಷ ಸೇರಿದಂತೆ ಅನೇಕ ಘಟನೆಗಳು. ಇದೇ ಕಾರಣಕ್ಕೆ ಭೂಲೋಕದ ಸ್ವರ್ಗ ಜಮ್ಮು ಕಾಶ್ಮೀರ ಕೆಟ್ಟ ಘಟನೆಗಳಿಂದ ಸುದ್ದಿಯಾಗಿದ್ದೇ ಹೆಚ್ಚು. ಆದ್ರೆ ಅದೇ ಜಮ್ಮು ಕಾಶ್ಮೀರದಲ್ಲಿ ಕಳೆದ ಒಂದು ದಶಕದಿಂದ ಪರಿಸ್ಥಿತಿ ಬದಲಾಗುತ್ತಿದೆ. ಬಂದೂಕು ಹಿಡಿಯೋ ಕೈಗಳು ಇದೀಗ ಕ್ರಿಕೆಟ್ ಬ್ಯಾಟ್ ಬಾಲ್ ಹಿಡಿಯುತ್ತಿವೆ. ಜಮ್ಮು ಕಾಶ್ಮೀರ ದಲ್ಲಿ ಅದ್ಯಾವ ಮಟ್ಟಿಗೆ ಕ್ರಿಕೆಟ್ ಕ್ರೇಜ್ ಬೆಳದಿದೆ ಅಂದ್ರೆ ಇಂದು ಮೊಟ್ಟಮೊದಲ ಬಾರಿಗೆ ರಣಜಿ…

Read More

ಗಾಳಿ ಆಂಜನೇಯ ಸ್ವಾಮಿ ರಥೋತ್ಸವ: ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ, ಪರ್ಯಾಯ ಮಾರ್ಗ ವಿವರ ಇಲ್ಲಿದೆ

ಬೆಂಗಳೂರು, ಮಾರ್ಚ್ 27: ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ (Gali Anjaneya Swamy Temple) ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮ ರಥೋತ್ಸವವು ಮಾರ್ಚ್ 27 ರಿಂದ ಮಾರ್ಚ್ 29 ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಮೈಸೂರು ರಸ್ತೆಯಲ್ಲಿ (Mysore Road) ಸಂಚಾರ ದಟ್ಟಣೆ ತಪ್ಪಿಸಲು ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ಸಂಚಾರ ಮಾರ್ಪಾಡುಗಳನ್ನು ಮಾಡಿದ್ದಾರೆ. ಸಂಚಾರ ನಿರ್ಬಂಧ ಎಲ್ಲೆಲ್ಲಿ?…

Read More