Headlines

ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್​​ ಆದ ಕಾಂಗ್ರೆಸ್​ ಶಾಸಕರು – Kannada News | Congress MLA Returns to Bengaluru After Foreign Trip

ಬೆಂಗಳೂರು, ಮಾರ್ಚ್​ 04: ರಾಜ್ಯ ಕಾಂಗ್ರೆಸ್​ನಲ್ಲಿ ಕುರ್ಚಿಕಾದಾಟದ ನಡುವೆ ವಿದೇಶಕ್ಕೆ ಹಾರಿದ್ದ ಶಾಸಕರು ವಿದೇಶ ಪ್ರವಾಸ ಮುಗಿಸಿ ಇಂದು ಬೆಂಗಳೂರಿಗೆ ವಾಪಸ್​ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​​​ಪೋರ್ಟ್​ಗೆ ಹೆಚ್​.ಡಿ.ತಮ್ಮಯ್ಯ, ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಕಾಂಗ್ರೆಸ್​ ಶಾಸಕರು ಮಧ್ಯರಾತ್ರಿ ಆಗಮಿಸಿದ್ದಾರೆ. ಬಹುತೇಕ ಶಾಸಕರು ಮಾಧ್ಯಮಗಳ ಕ್ಯಾಮರಾ ಕಾಣುತ್ತಿದ್ದಂತೆ ತರಾತುರಿಯಲ್ಲಿ ಕಾರು ಹತ್ತಿ ತೆಳಿದ್ದಾರೆ. ಅಧ್ಯಯನ ಮಾಡಲು ಹೋಗಿದ್ದಾಗಿ ಶಾಸಕ ದೇವೇಂದ್ರಪ್ಪ ಹೇಳಿದರೆ, ಅದೆಲ್ಲಾ ಸುಳ್ಳು ಎಂದು ಸಿರುಗುಪ್ಪ ಶಾಸಕ ಬಿಎಂ‌ ನಾಗರಾಜ್…

Read More

ಇನ್ನೂ ನಿಗೂಢವಾಗಿಯೇ ಇದೆ ಕೇರಳಂ ಸಿಎಂ ಹೆಸರು; ನಾಳೆ ಕಾಂಗ್ರೆಸ್​​ನಿಂದ ಅಧಿಕೃತ ಘೋಷಣೆ – Kannada News | Congress will Announce Kerala Chief Minister Name Tomorrow Jairam Ramesh Keralam CM

ನವದೆಹಲಿ, ಮೇ 13: ಕೇರಳಂನಲ್ಲಿ ಇನ್ನೂ ಮುಖ್ಯಮಂತ್ರಿಯ ಆಯ್ಕೆಯ ಬಿಕ್ಕಟ್ಟು ಬಗೆಹರಿದಿಲ್ಲ. ಇಂದು ಕೇರಳಂನ (Keralam CM) ಮುಖ್ಯಮಂತ್ರಿಯ ಹೆಸರನ್ನು ಘೋಷಣೆ ಮಾಡಲಾಗುವುದು ಎನ್ನಲಾಗಿತ್ತು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದ್ದಾರೆ. ಇದಾದ ಬಳಿಕ ಕಾಂಗ್ರೆಸ್ ಕೇರಳಂನ ಮುಖ್ಯಮಂತ್ರಿ (Kerala CM) ಹೆಸರನ್ನು ಘೋಷಿಸುವ ನಿರೀಕ್ಷೆಯಿತ್ತು. ಆದರೆ, ಮತ್ತೊಮ್ಮೆ ಸಿಎಂ ಹೆಸರು ಘೋಷಣೆ ಮುಂದೂಡಲ್ಪಟ್ಟಿದೆ. ಇಂದಿನ ಸಭೆಯಲ್ಲಿ ಸಿಎಂ ಹೆಸರು ಅಂತಿಮವಾಗಿದ್ದು, ನಾಳೆ ಅಧಿಕೃತವಾಗಿ ಹೆಸರು…

Read More

ತಮಿಳುನಾಡು ಚುನಾವಣೆಯಲ್ಲಿ ವಿದೇಶಿಗರಿಂದ ಮತಚಲಾವಣೆ?: 10ಕ್ಕೂ ಹೆಚ್ಚು ಮಂದಿ ಬಂಧನ; ಫೇಲ್​​ ಆಯ್ತಾ SIR? – Kannada News | Foreign Nationals Voted in Tamil Nadu Elections?: More Than 10 Arrested

ಚೆನ್ನೈ, ಮೇ 15: ತಮಿಳುನಾಡು (Tamil Nadu) ವಿಧಾನಸಭೆ ಚುನಾವಣಾ ಫಲಿತಾಂಶ (Election Result) ಪ್ರಕಟವಾಗಿ, ನೂತನ ಸರ್ಕಾರ ರಚನೆ ಬೆನ್ನಲ್ಲೇ ಆಘಾತಕಾರಿ ವಿಷಯವೊಂದು ಬಹಿರಂಗಗೊಂಡಿದೆ. ಎಲೆಕ್ಷನ್​​ನಲ್ಲಿ ಮತ ಚಲಾಯಿಸಿರುವ ಆರೋಪದ ಮೇಲೆ ವಿದೇಶಿ ಪಾಸ್‌ಪೋರ್ಟ್ ಹೊಂದಿದ್ದ ಹಲವರನ್ನು ಚೆನ್ನೈ ಮತ್ತು ಮದುರೈ ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬಂಧಿತರಲ್ಲಿ ಹೆಚ್ಚಿನವರು ಶ್ರೀಲಂಕಾ ಮೂಲದವರಾಗಿದ್ದು, ಚೆನ್ನೈನಲ್ಲಿ ಕನಿಷ್ಠ 10 ಮಂದಿಯನ್ನು ಬಂಧಿಸಲಾಗಿದೆ. ಇವರಲ್ಲಿ ನಾಲ್ವರು ಮಹಿಳೆಯರೂ ಸೇರಿದ್ದಾರೆ. ಶ್ರೀಲಂಕಾದ ರಂಜಿನಿ (59), ಸರ್ಫುದೀನ್ (68),…

Read More

VHT 2026: ಕರ್ನಾಟಕ ತಂಡಕ್ಕೆ ಮುಳುವಾದ ಕನ್ನಡಿಗ; ಸೆಮಿಫೈನಲ್ ಸೋತ ಮಯಾಂಕ್ ಪಡೆ – Kannada News | Vijay Hazare Semi Final: Karnataka Defeated by Vidarbha; R. Samarth’s Unbeaten 76

ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿ ನಡೆದ ಕರ್ನಾಟಕ ಹಾಗೂ ವಿದರ್ಭ (Karnataka vs Vidarbha) ನಡುವಿನ ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ (Vijay Hazare Trophy Semi-final) ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ ಸೋಲನುಭವಿಸಿದೆ. ಗಮನಿಸಬೇಕಾದ ಸಂಗತಿಯೆಂದರೆ ಕಳೆದ ಆವೃತ್ತಿಯ ಫೈನಲ್​ನಲ್ಲಿ ಕರ್ನಾಟಕ ತಂಡ ಯಾವ ತಂಡವನ್ನು ಸೋಲಿಸಿ ಪ್ರಶಸ್ತಿ ಎತ್ತಿ ಹಿಡಿದಿತ್ತೋ ಅದೇ ತಂಡದ ವಿರುದ್ಧ ಈ ಆವೃತ್ತಿಯ ಸೆಮಿಫೈನಲ್ ಪಂದ್ಯದ ಸೋತಿದೆ. ಇನ್ನೊಂದು ನೋವಿನ ಸಂಗತಿಯೆಂದರೆ ಕರ್ನಾಟಕದ ಈ ಸೋಲಿಗೆ ಕರ್ನಾಟಕದ ಆಟಗಾರನೇ…

Read More

“ನೀನೇ ಖುಷಿಯಾಗಿರು, ನಾನು ಈ ಪ್ರಪಂಚವನ್ನೇ ಬಿಟ್ಟು ಹೋಗುತ್ತಿದ್ದೇನೆ”: ಸ್ಟೇಟಸ್ ಹಾಕಿಕೊಂಡು ವಿದ್ಯಾರ್ಥಿ ನೀರಿಗೆ ಬಿದ್ದು ಆತ್ಮಹತ್ಯೆ – Kannada News | Turuvekere Student Suicide: Dhanush’s Emotional Statuses Unveil Tragic End

ತುಮಕೂರು, ಫೆ.26: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಡೆದ ಡಿಪ್ಲೊಮಾ ವಿದ್ಯಾರ್ಥಿ ಧನುಷ್ (19) ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದ್ದ ಧನುಷ್, ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾಗಿರುವುದು ಈಗ ಬೆಳಕಿಗೆ ಬಂದಿದೆ. ತುರುವೇಕೆರೆ ತಾಲೂಕಿನ ಗೋಪ್ಪೆನಹಳ್ಳಿ ನಿವಾಸಿಯಾದ ಧನುಷ್, ಪಟ್ಟಣದ ಸರ್ಕಾರಿ ಡಿಪ್ಲೊಮಾ ಕಾಲೇಜಿನಲ್ಲಿ ಎರಡನೇ ವರ್ಷದ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ಬೆಳಿಗ್ಗೆ ಕಾಲೇಜಿಗೆ ಹೋಗುವುದಾಗಿ ಮನೆಯಿಂದ ಬಂದಿದ್ದ ಆತ ಸಂಜೆಯಾದರೂ ವಾಪಸ್ ಹೋಗಿರಲಿಲ್ಲ. ಪೋಷಕರು…

Read More

ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ ಕನ್ನಡದಲ್ಲಿ ನಟಿಸಿದ ಸುಂದರಿ

2009ರಲ್ಲಿ ಬಂದ ಕನ್ನಡದ ‘ಜೋಶ್’ ಸಿನಿಮಾದಲ್ಲಿ ಮಿಂಚಿದ್ದ ಪೂರ್ಣ ಅಲಿಯಾಸ್ ಶಮ್ನಾ ಖಾಸಿಮ್ ಇತ್ತೀಚೆಗೆ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಕನ್ನಡದಲ್ಲೂ ಅವರು ನಟಿಸದೆ ಬಹಳ ಸಮಯ ಕಳೆದಿದೆ. ಈಗ ಅವರು ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ. ಚಲನಚಿತ್ರಗಳಲ್ಲಿ ನಟಿಸುವುದರ ಜೊತೆಗೆ, ಪೂರ್ಣಾ ಹಲವಾರು ಟಿವಿ ಕಾರ್ಯಕ್ರಮಗಳು ಮತ್ತು ರಿಯಾಲಿಟಿ ಶೋಗಳನ್ನು ಸಹ ಸದ್ದು ಮಾಡುತ್ತಿದ್ದಾರೆ. ಈ ಸುಂದರ ತಾರೆ ಇತ್ತೀಚೆಗೆ ಬಾಲಯ್ಯ ಅವರ ‘ಅಖಂಡ 2: ತಾಂಡವಂ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ನಟಿ…

Read More

ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್​ಗೆ ಸ್ಫೋಟಕ ತಿರುವು: ಮುಡಾ ಮಾಜಿ ಆಯುಕ್ತರಿಂದಲೇ ಮನಿ ಟ್ರ್ಯಾಪ್ ಶಂಕೆ! – Kannada News | Snehamayi Krishna Audio Bomb Takes Dramatic Turn: Money Trap Angle Emerges Involving Former MUDA Commissioner

ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್​ಗೆ ಸ್ಫೋಟಕ ತಿರುವುImage Credit source: tv9 ಮೈಸೂರು, ಫೆಬ್ರವರಿ 23: ಸ್ನೇಹಮಯಿ ಕೃಷ್ಣ (Snehamayi Krishna) ಆಡಿಯೋ ಬಾಂಬ್ ಪ್ರಕರಣ ಇದೀಗ ನಾಟಕೀಯ ತಿರುವು ಪಡೆದಿದೆ. ಚಿನ್ನದ ಉದ್ಯಮಿ ವಿನೋದ್ ಮತ್ತು ಮುಡಾ ಮಾಜಿ ಆಯುಕ್ತ ನಟೇಶ್ ಸೇರಿ ಸ್ನೇಹಮಯಿ ಕೃಷ್ಣರನ್ನು ಸಿಲುಕಿಸಲು ಪಕ್ಕಾ ಪ್ಲಾನ್ ರೂಪಿಸಿದ್ದಾರಾ ಎಂಬ ಗಂಭೀರ ಅನುಮಾನಗಳು ಸಿಸಿಬಿ (CCB Police) ತನಿಖೆಯಲ್ಲಿ ಮೂಡಿವೆ. ಬೆಂಗಳೂರು ಸಿಸಿಬಿ ಅಧಿಕಾರಿಗಳು ವಿನೋದ್ ಮತ್ತು ನಟೇಶ್ ಜೊತೆಗಿರುವ ಹಲವು ಫೋಟೋಗಳನ್ನು…

Read More

Bengaluru Air Quality: ಮುಂಗಾರು ಮಳೆಗೆ ಸುಧಾರಿಸಿತು ರಾಜ್ಯದ AQI – Kannada News | Karnataka AQI: Bangalore and Other Major Cities Record ‘Good’ Air Quality Index

ಮುಂಗಾರು ಮಳೆಗೆ ಸುಧಾರಿಸಿತು ರಾಜ್ಯದ AQI ಬೆಂಗಳೂರು, ಜುಲೈ 03: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಮತ್ತು ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯುತ್ತಮ ಮಟ್ಟದಲ್ಲಿದೆ. ಮುಂಗಾರು ಮಳೆಯ ಆರ್ಭಟದಿಂದಾಗಿ ವಾತಾವರಣದಲ್ಲಿನ ಮಾಲಿನ್ಯಕಾರಕ ಕಣಗಳು ಗಣನೀಯವಾಗಿ ಕಡಿಮೆಯಾಗಿದ್ದು, ರಾಜ್ಯದ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಇಂದಿನ AQI ನ ಸಂಪೂರ್ಣ ವರದಿ ಇಲ್ಲಿದೆ. ಬೆಂಗಳೂರಿನ ಇಂದಿನ AQI ಮಟ್ಟ ಇಂದು ಜುಲೈ 3 ರಂದು ಬೆಂಗಳೂರು ನಗರದ ಸರಾಸರಿ AQI 33 ರಿಂದ 48ರ…

Read More

ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ್ದ ಸರ್ಕಾರಿ ಕಟ್ಟಡವೀಗ ಅನೈತಿಕ ಚಟುವಟಿಕೆಗಳ ತಾಣ: ಹೇಳೋರು ಇಲ್ಲ ಕೇಳೋರು ಇಲ್ಲ! – Kannada News

ಪಾಳು ಬಿದ್ದಿರುವ ಕಟ್ಟಡImage Credit source: Tv9 Kannada ಬಾಗಲಕೋಟೆ, ಜೂನ್​​ 04: ಇಲ್ಲಿನ ನವನಗರ ಯುನಿಟ್ ಎರಡರ ಸೆಕ್ಟರ್ ನಂಬರ್​​ 10ರಲ್ಲಿ ಕೋಟ್ಯಾಂತರ ರೂಪಾಯಿ ಹಣ ವೆಚ್ಚ ಮಾಡಿ ನಿರ್ಮಿಸಲಾಗಿರುವ ಸರಕಾರಿ ನರ್ಸರಿ ಶಾಲೆಯ ಕಟ್ಟಡ ಭೂತ ಬಂಗಲೆಯಂತಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಆವರಣದ ಗೇಟ್​​ಗೆ ಕನಿಷ್ಠ ಬೀಗವೂ ಇಲ್ಲದ ಕಾರಣ ಇಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ ಎಂಬಂತಾಗಿದೆ. ಕಿಟಕಿಗಳ ಗಾಜುಗಳು ಚೂರಾಗಿದ್ದರೆ, ಕೊಠಡಿಗಳ ಬಾಗಿಲು ಮುರಿದಿವೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು,…

Read More

ಕಿಲ್ಲರ್ ಬಿಎಂಟಿಸಿಗೆ ಇನ್ನೆಷ್ಟು ಬಲಿ ಬೇಕು?: ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್ – Kannada News | Bengaluru K.R. Puram Tragedy: BMTC Bus Negligence Kills Hanna on Bike

ಬೆಂಗಳೂರು, ಫೆ.7: ಬೆಂಗಳೂರಿನ ಕೆ.ಆರ್. ಪುರಂ ಮೆಟ್ರೋ ನಿಲ್ದಾಣದ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಬೆಳಿಗ್ಗೆ 9:30 ರಿಂದ 10 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ. ಹನ್ನಾ ಅವರು ತಮ್ಮ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಕೆ.ಆರ್. ಪುರಂ ರೈಲ್ವೆ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣದ ಸಮೀಪದ ರಸ್ತೆಯಲ್ಲಿ BMTC ಎಲೆಕ್ಟ್ರಿಕ್ ಬಸ್ (ಮಾರ್ಗ ಸಂಖ್ಯೆ 500/D) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಿಯಂತ್ರಣ ಕಳೆದುಕೊಂಡು ಹಿಂಬದಿ ಕುಳಿತಿದ್ದ ಹನ್ನಾ…

Read More