Headlines

ಶಾಂತಿ ಒಪ್ಪಂದದ ಬಳಿಕವೂ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ಇರಾನ್ ಮೇಲೆ ಮತ್ತೆ ವೈಮಾನಿಕ ದಾಳಿ ನಡೆಸಿದ ಅಮೆರಿಕ – Kannada News | Tensions Flare in Middle East: US Launches Massive Airstrikes on Iran Following Drone Attack on Oil Tanker

ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ ವಾಷಿಂಗ್ಟನ್, ಜೂನ್​​ 28: ಎರಡು ವಾರಗಳ ಹಿಂದೆ ಇರಾನ್​​ ಮತ್ತು ಅಮೆರಿಕ ನಡುವೆ ಶಾಂತಿ ಒಪ್ಪಂದದ ಬಳಿಕವೂ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಿದೆ. ಪನಾಮಾ ಧ್ವಜ ಹೊಂದಿದ್ದ ತೈಲ ಟ್ಯಾಂಕರ್ ಮೇಲೆ ಡ್ರೋನ್ ದಾಳಿ ನಡೆದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದ ಮೇರೆಗೆ ಅಮೆರಿಕ ಮತ್ತೊಮ್ಮೆ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ವಾಣಿಜ್ಯ ಹಡಗುಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಸತತ ಎರಡನೇ…

Read More

ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಶಾಸಕ ಪ್ರದೀಪ್ ಈಶ್ವರ್

ದಾವಣಗೆರೆ, ಮಾರ್ಚ್​ 28: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದೆ. ಬಿಜೆಪಿ ನಾಯಕರ ಅವಹೇಳನಕಾರಿ ಭಾಷಣದ ಆರೋಪ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ದಾವಣಗೆರೆಗೆ ಬರುವಂತೆ ಸವಾಲು ಹಾಕಿದ್ದರು. ಈ ಸವಾಲನ್ನು ಸ್ವೀಕರಿಸಿದ ಶಾಸಕ ಪ್ರದೀಪ್ ಈಶ್ವರ್ ಇಂದು ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿ ಇರುವ ಕೆಬಿ ಬಡಾವಣೆಗೆ ರ್ಯಾಲಿ ಮೂಲಕ ಆಗಮಿಸಿ ಶಕ್ತಿ ಪ್ರದರ್ಶಿಸಿದರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಕಚೇರಿ ಮುಂದೆನೇ ಬಂದಿದ್ದೆ ಏನು ಮಾಡಿದರು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

Horoscope Today 20 December: ಇಂದು ಈ ರಾಶಿಯವರಿಗೆ ನಿಶ್ಚಿಂತೆ ಕೊಟ್ಟ ಮಾತಿನ ನೆರವೇರಿಕೆ – Kannada News | Horoscope Today in Kannada on 20 December Satursday; Dina Bhavishya Tithi Panchanga Details here

ಮೇಷ ರಾಶಿ: ಕಲ್ಪನೆಗಳನ್ನು ವಾಸ್ತವಕ್ಕೆ ಇಳಿಸುವ ಅಗತ್ಯ. ಭಾವನೆಗಳನ್ನು ನಿಯಂತ್ರಿಸಿ. ನಿಮ್ಮ ಭಾವಲೋಕಕ್ಕೆ ಗಡಿ ಹಾಕಿಕೊಳ್ಳಿ. ಬಹಳ ದಿನಗಳಿಂದ ಇದ್ದ ಆಸ್ತಿಯ ಮೇಲಿನ ಮೋಹವು ಕಡಿಮೆ ಆಗುವುದು. ರಾಜಕೀಯದ ಜೊತೆ ಸಂಪರ್ಕವು ಬೆಳೆಯವಹುದು. ಆರ್ಥಿಕ ಸಮಸ್ಯೆಯು ತಾತ್ಕಾಲಿಕವಾಗಿ ನಿವಾರಣೆಯಾಗಿ ಒತ್ತಡದಿಂದ ಹೊರಬರುವಿರಿ. ಇಂದು ನಿಮ್ಮ ಪ್ರಯತ್ನದಲ್ಲಿ ಯಶಸ್ಸು ನಿರೀಕ್ಷಿಸಬಹುದು. ನಿರಂಕುಶದಂತೆ ವರ್ತಿಸುವುದು ಬೇಡ. ಇಂದಾಗುವ ಖರ್ಚನ್ನು ರೂಪಾಯಿಯಲ್ಲಿ ಲೆಕ್ಕವಿಡಲು ಸಾಧ್ಯವಾಗದು. ಶತ್ರುಗಳಿಗೆ ಏನನ್ನಾದರೂ ಮಾಡಲು ಯಾರಿಂದಲಾದರೂ ಪ್ರೇರಣೆ ಸಿಕ್ಕೀತು. ಗ್ರಾಹಕರಿಂದ‌ ಮೆಚ್ಚುಗೆ ಸಿಗಲಿದೆ. ಅಶಿಸ್ತು ನಿಮ್ಮ ಕಾರ್ಯವನ್ನು…

Read More

‘ಹಾಗಾಗಿದ್ದರೆ..’; ವಿಜಯ್ ಗೆಲುವಿನಿಂದ ರಜನಿ ಫ್ಯಾನ್ಸ್​​ಗೆ ಭಾರಿ ನಿರಾಸೆ – Kannada News | Thalapathy Vijay’s TVK Sweeps TN Elections: Why Rajinikanth Fans Are Disappointed

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷದ ಭರ್ಜರಿ ಜಯ ಹೊಸ ಸಂಚಲನ ಮೂಡಿಸಿದೆ. ಮೊದಲ ಚುನಾವಣೆಯಲ್ಲೇ 108 ಸ್ಥಾನಗಳನ್ನು ಗೆದ್ದು ಅವರು ಇತಿಹಾಸ ಬರೆದಿದ್ದಾರೆ. ಆದರೆ, ವಿಜಯ್ ಅವರ ಈ ಗೆಲುವು ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಲ್ಲಿ ಮಾತ್ರ ಒಂದು ರೀತಿಯ ನಿರಾಸೆ ಮತ್ತು ಬೇಸರವನ್ನು ಉಂಟುಮಾಡಿದೆ. ಆ ಬಗ್ಗೆ ಇಲ್ಲಿದೆ ವಿವರ. ದಳಪತಿ ವಿಜಯ್ ಅವರು ತಮ್ಮ ಸಿನಿಮಾ ವೃತ್ತಿಜೀವನದ ಉತ್ತುಂಗದಲ್ಲಿರುವಾಗಲೇ ರಾಜಕೀಯ ಪ್ರವೇಶಿಸುವ ಧೈರ್ಯ ಮಾಡಿದರು….

Read More

ಕೃಷಿ ಸಂಶೋಧನಾ ಕೇಂದ್ರದಲ್ಲಿನ ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?

ಉಡುಪಿ, ಡಿಸೆಂಬರ್​ 29: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೃಷಿ ಸಂಶೋಧನಾ ಕೇಂದ್ರದಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ಮರಗಳಿಗೆ ಅಧಿಕಾರಿಗಳು ಕೊಡಲಿ ಏಟು ನೀಡಿದ್ದಾರೆ. ಗೇರು,ಮಾವು ಮರಗಳ ಗೆಲ್ಲು ಕಟಾವಿನ ಹೆಸರಿನಲ್ಲಿ ಬೆಲೆಬಾಳುವ ಮರಗಳ ಮಾರಣಹೋಮ ನಡೆದಿದೆ. ಕೃಷಿ ಕೇಂದ್ರದ ಅಧಿಕಾರಿಗಳ ಮೇಲೆ ಮರ ಸಾಗಾಣಿಕೆಯ ಆರೋಪ ಕೇಳಿಬಂದಿದೆ. ಕೃಷಿ ಅಧಿಕಾರಿಗಳ ಜೊತೆ ಅರಣ್ಯಾಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಮರ ಮಾರಾಟ ಮಾಡಿದ್ದ ಬಗ್ಗೆ ತನಿಖೆ ಮಾಡುವಂತೆ ಸಾಮಾಜಿಕ ಹೋರಾಟಗಾರರು ಆಗ್ರಹಿಸಿದ್ದಾರೆ. ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಪತಿ: ಜೀವ ಉಳಿಸೆಂದು ಬೇಡಿಕೊಂಡರೂ ಕರಗಲಿಲ್ಲ ಕ್ರೂರಿಯ ಮನ – Kannada News | Husband Slits Wife’s Throat Over Loan Dispute in Hubballi, Surrenders to Police

ಹುಬ್ಬಳ್ಳಿ, ಫೆಬ್ರವರಿ 3: ಸಾಲದ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಂದ ಅಮಾನುಷ ಘಟನೆ ಹುಬ್ಬಳ್ಳಿಯ (Hubballi) ರಾಮಲಿಂಗೇಶ್ವರ ನಗರದಲ್ಲಿ ನಡೆದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಇರ್ಫಾನ್ ಎಂಬಾತ ಪತ್ನಿ ಮಾಸಬ್ಬಿಯನ್ನು ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಭೀಕರ ಕೃತ್ಯದಿಂದ ಇಡೀ ಏರಿಯಾವೇ ಬೆಚ್ಚಿಬಿದ್ದಿದೆ. ಮಾಸಬ್ಬಿ ಮತ್ತು ಇರ್ಫಾನ್ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳು ಇದ್ದರು. ಆದರೂ, ಮನೆಯೊಳಗಿನ ಸಾಲದ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಗಾರೆ ಕೆಲಸ ಮಾಡಿಕೊಂಡಿದ್ದ…

Read More

ಬೆಂಗಳೂರಲ್ಲಿ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಶೋಗೆ ವಿರೋಧ: ಕಾರ್ಯಕ್ರಮ ರದ್ದುಗೊಳಿಸುವಂತೆ ಪೊಲೀಸ್​​ ಆಯುಕ್ತರಿಗೆ ಮನವಿ – Kannada News | Munawar Faruqui Bengaluru Show Faces Opposition: Hindu Groups Demand Cancellation

ಬೆಂಗಳೂರು, ಏಪ್ರಿಲ್​​ 17: ನಗರದಲ್ಲಿ ಶನಿವಾರ (ನಾಳೆ) ನಡೆಯಲಿರುವ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳಿಂದ ಆಕ್ಷೇಪ ಕೇಳಿಬಂದಿದೆ. ಶೋ ರದ್ದು ಪಡಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್​​ ಅವರಿಗೆ ಹಿಂದೂ ಜನಜಾಗೃತಿ ಸಮಿತಿ ಮನವಿ ಸಲ್ಲಿಸಿದೆ. ಮುನಾವರ್ ಫಾರುಕಿ ಹಳೆಯ ವಿವಾದಗಳು ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳ ಆತಂಕವನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. 2021ರಲ್ಲಿ ಇಂದೋರ್‌ನಲ್ಲಿ ಫಾರುಕಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನೂ ಹಿಂದೂ ಜನಜಾಗೃತಿ ಸಮಿತಿ ಉಲ್ಲೇಖಿಸಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ…

Read More

ಸಿಲಿಕಾನ್ ಸಿಟಿಯಲ್ಲಿ ಮನೆಗಳ ಮುಳುಗಡೆಗೆ ರಸ್ತೆಗಳೇ ಕಂಟಕ: ಮಿಲ್ಲಿಂಗ್ ಮಾಡದೆ ಡಾಂಬರು ಹಾಕಿ ಮನೆಗಳಿಗಿಂತ ರಸ್ತೆ ಎತ್ತರಿಸುತ್ತಿರುವ ಜಿಬಿಎ – Kannada News | Bangalore’s Road Woes: Unscientific Resurfacing and Missing Milling Cause Home Flooding

ಬೆಂಗಳೂರು, ಜೂ.22: ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯ ಮಳೆ ಬಂದರೂ ಹಳೆಯ ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿ ಜಲಾವೃತವಾಗಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇಂಜಿನಿಯರ್‌ಗಳ ಬೇಜವಾಬ್ದಾರಿತನವೇ ನೇರ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ರಸ್ತೆಗಳಿಗೆ ಮರುಡಾಂಬರೀಕರಣ (Resurfacing) ಮಾಡುವ ಮುನ್ನ ಹಳೆಯ ಡಾಂಬರನ್ನು ಕೆರೆದು ತೆಗೆಯುವ ‘ಮಿಲ್ಲಿಂಗ್’ (Milling) ನಿಯಮವನ್ನು ಗಾಳಿಗೆ ತೂರಿ, ಹಳೆಯ ರಸ್ತೆಯ ಮೇಲೆಯೇ ಪದರ ಪದರವಾಗಿ ಹೊಸ ಡಾಂಬರು ಹಾಕುತ್ತಿರುವುದರಿಂದ ರಸ್ತೆಗಳ ಎತ್ತರ ಹೆಚ್ಚಾಗುತ್ತಿದ್ದು, ಮನೆಗಳು ತಗ್ಗು ಪ್ರದೇಶಕ್ಕೆ ತಳ್ಳಲ್ಪಡುತ್ತಿವೆ ಎಂಬ…

Read More

Tamil Nadu Assembly session Floor test Live: ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ – Kannada News | Tamil Nadu Assembly session Floor test Live: CM Joseph’s TVK Faces Confidence Motion in Assembly

ಚೆನ್ನೈ, ಮೇ 13: ತಮಿಳುನಾಡು ವಿಧಾನಸಭೆಯಲ್ಲಿ ಇಂದು ತೀವ್ರ ಕುತೂಹಲ ಕೆರಳಿಸಿರುವ ನಟ, ರಾಜಕಾರಣಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಶಕ್ತಿ ಪ್ರದರ್ಶನ ನಡೆಯುತ್ತಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿಜಯ್ ಅವರು ಇಂದು ಸದನದಲ್ಲಿ ವಿಶ್ವಾಸಮತಯಾಚನೆ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ವಿಜಯ್ ಪ್ರಸ್ತಾಪಿಸಿದ ಸರ್ಕಾರಿ ನಿರ್ಣಯದ ಮೇಲೆ ಶಾಸಕರು ಮತ ಚಲಾಯಿಸಲಿದ್ದಾರೆ. ಮ್ಯಾಜಿಕ್ ನಂಬರ್ ತಲುಪಲು ವಿಜಯ್ ಯಶಸ್ವಿಯಾಗುತ್ತಾರೆಯೇ ಅಥವಾ ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣ ಸೃಷ್ಟಿಯಾಗಲಿದೆಯೇ ಎಂಬುದು ಇಡೀ ದೇಶದ…

Read More

ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​ – Kannada News | Booker Prize Laureate Banu Mushtaq Honoured at TV9 Nava Nakshatra Awards 2026

ಬೆಂಗಳೂರು, ಫೆಬ್ರವರಿ 14: ನಗದರಲ್ಲಿ ನಡೆದ ಟಿವಿ9 ನವ ನಕ್ಷತ್ರ ಸನ್ಮಾನ 2026 ಕಾರ್ಯಕ್ರಮದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಭಾನು ಮುಷ್ತಾಕ್ ಅವರು, ಟಿವಿ9 ಸಂಸ್ಥೆಯು 18 ವರ್ಷಗಳ ಹಿಂದೆ ಹಾಸನದಲ್ಲಿ ಆರಂಭವಾದ ಸಂದರ್ಭವನ್ನು ಸ್ಮರಿಸಿದರು. ಮಾಧ್ಯಮ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳ ನಡುವೆಯೂ ಟಿವಿ9 ವಿಶ್ವಾಸಾರ್ಹ ಸುದ್ದಿವಾಹಿನಿಯಾಗಿ ನಿಂತಿದೆ ಎಂದು ಶ್ಲಾಘಿಸಿದರು. ಬೂಕರ್ ಪ್ರಶಸ್ತಿ ಘೋಷಣೆಯ ನಂತರದ ತಮ್ಮ ಅನುಭವಗಳನ್ನು ಹಂಚಿಕೊಂಡ ಅವರು, ಕನ್ನಡ ಸಾಹಿತ್ಯದ ಸಾರವನ್ನು…

Read More