Headlines

Ketu Transit 2026: ಜನವರಿ 25 ರಂದು ಕೇತು ಸಂಚಾರ; ಈ ಮೂರು ರಾಶಿಗೆ ಅದೃಷ್ಟವೋ ಅದೃಷ್ಟ – Kannada News | Ketu Transit 2026: Astrological Impact on Zodiac Signs Know Your Fortune

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಂಬತ್ತು ಗ್ರಹಗಳಲ್ಲಿ ಕೇತು ಅತ್ಯಂತ ನಿಗೂಢ ಗ್ರಹವೆಂದು ಪರಿಗಣಿಸಲಾಗುತ್ತದೆ. ಕೇತು ಮೋಕ್ಷ, ವೈರಾಗ್ಯ, ಆಂತರಿಕ ಬದಲಾವಣೆಗಳನ್ನು ಸೂಚಿಸುತ್ತದೆ. 12 ರಾಶಿಗಳ ಮೇಲೆ ಕೇತುವಿನ ಸಂಚಾರವು ಗಾಢ ಪರಿಣಾಮ ಬೀರುತ್ತದೆ. ಸಾಮಾನ್ಯವಾಗಿ ಕೇತು ಸುಮಾರು 18 ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. 2026 ರಲ್ಲಿ ಕೇತು ಹೆಚ್ಚಿನ ಸಮಯ ಸಿಂಹ ರಾಶಿಯಲ್ಲಿ ಸಂಚರಿಸುತ್ತದೆ. ಆದರೆ ವರ್ಷದ ಅಂತ್ಯದಲ್ಲಿ, ಡಿಸೆಂಬರ್ 5ರಂದು, ಸಿಂಹ ರಾಶಿಯನ್ನು ಬಿಟ್ಟು ಚಂದ್ರನ ರಾಶಿಯಾದ ಕರ್ಕ ರಾಶಿಗೆ ಪ್ರವೇಶಿಸುತ್ತದೆ. ಇದಕ್ಕೂ ಮುನ್ನ, ಜನವರಿ…

Read More

ಭಾರತದಲ್ಲಿ ಹಾರ್ಡ್ ರಾಕ್ ಕೆಫೆ ಯುಗ ಅಂತ್ಯ: ಬೆಂಗಳೂರು ಸೇರಿದಂತೆ 10 ನಗರಗಳ ಔಟ್‌ಲೆಟ್ ಬಂದ್, ಕಾರಣವೇನು?

ಬೆಂಗಳೂರು, ಮಾ.17: ದಶಕಗಳ ಕಾಲ ರಾಕ್ ಸಂಗೀತ ಮತ್ತು ಅಮೇರಿಕನ್ ಶೈಲಿಯ ಆಹಾರಕ್ಕೆ ಹೆಸರಾಗಿದ್ದ ‘ಹಾರ್ಡ್ ರಾಕ್ ಕೆಫೆ’ (HRC) ಭಾರತಕ್ಕೆ ಗುಡ್‌ಬೈ ಹೇಳುತ್ತಿದೆ. ಭಾರತದಲ್ಲಿ ಈ ಕೆಫೆಗಳನ್ನು ನಡೆಸುತ್ತಿದ್ದ JSM ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ ಜೊತೆಗಿನ ಒಪ್ಪಂದವನ್ನು ಹಾರ್ಡ್ ರಾಕ್ ಇಂಟರ್ನ್ಯಾಷನಲ್ ಅಧಿಕೃತವಾಗಿ ಕೊನೆಗೊಳಿಸಿದೆ. ಅದರಲ್ಲೂ ಬೆಂಗಳೂರಿನಲ್ಲಿ ತನ್ನದೇ ಆಗಿರುವ ರುಚಿಯನ್ನು ಹಾಗೂ ವೈಶಿಷ್ಟವನ್ನು ಹೊಂದಿದ್ದ ಇದು, ಇದೀಗ ಬೆಂಗಳೂರಿಗರಿಗೆ ದೊಡ್ಡ ನಿರಾಶಿಯನ್ನು ಮೂಡಿಸಿದೆ. ಇನ್ನು ಈ ನಿರ್ಧಾರದಿಂದಾಗಿ ಭಾರತದ ಪ್ರಮುಖ ನಗರಗಳಲ್ಲಿದ್ದ 10 ಕೆಫೆಗಳು…

Read More

ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿ.ಕೆ. ಶಿವಕುಮಾರ್​​ – Kannada News | DyCM DK Shivakumar Visits Historic Madhyaranga Temple in Chamarajanagar’s Kollegal

ಚಾಮರಾಜನಗರ, ಮೇ 21: ಕೊಳ್ಳೇಗಾಲ ತಾಲೂಕಿನಲ್ಲಿರುವ ಐತಿಹಾಸಿಕ ಮಧ್ಯರಂಗ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡಿದ್ದಾರೆ. ಕಾವೇರಿ ನದಿಯ ತೀರದಲ್ಲಿರುವ ಈ ಪುಣ್ಯಕ್ಷೇತ್ರವು ಧಾರ್ಮಿಕ ಮಹತ್ವವನ್ನು ಹೊಂದಿದೆ. ರಾಜಕಾರಣದಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆ ಇದೆ. ಆದರೆ ಡಿ.ಕೆ.ಶಿವಕುಮಾರ್ ಅವರು ಇದು ಭಕ್ತಿ ಮತ್ತು ಭಗವಂತನ ನಡುವಿನ ಸಂಬಂಧಕ್ಕೆ ಸಂಬಂಧಿಸಿದ್ದು ಎಂದು ಹೇಳಿದ್ದಾರೆ….

Read More

ಬೆಂಗಳೂರು: ಅಂಜನಾಪುರದಲ್ಲಿ ಮನೆ ಗೇಟ್ ಒಳಗೇ ಬಂತು ಚಿರತೆ!

ಬೆಂಗಳೂರು, ಫೆಬ್ರವರಿ 10: ಬೆಂಗಳೂರಿನ ಅಂಜನಾಪುರದಲ್ಲಿ ಚಿರತೆ ಬಂದಿರುವ ಸಿಸಿಟಿವಿ ವಿಡಿಯೋ ಕೆಲವು ದಿನಗಳ ಹಿಂದೆ ಜನರನ್ನು ಭಯಭೀತರನ್ನಾಗಿಸಿತ್ತು. ಇದೀಗ ಮತ್ತೆ ಅಂಜನಾಪುರದ 5ಜಿ ಬ್ಲಾಕ್​​ನಲ್ಲಿ ಚಿರತೆ ಕಾಣಿಸಿಕೊಂಡಿದೆ. ಸಂದೀಪ್ ಎಂಬುವರ ಮನೆ ಗೇಟ್​ ಬಳಿ ಚಿರತೆ ಕಾಣಿಸಿಕೊಂಡಿದೆ. ತಡರಾತ್ರಿ ಮನೆ ಗೇಟ್ ಒಳಗೇ ಬಂದ ಚಿರತೆ ನಂತರ ಹೊರ ಹೋಗುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಖಾಸಗಿ ದೃಶ್ಯ ಇಟ್ಟುಕೊಂಡು 78 ವರ್ಷದ ವ್ಯಕ್ತಿಗೆ ಮಹಿಳೆ ಬ್ಲ್ಯಾಕ್​​ಮೇಲ್​​: ದೂರು ದಾಖಲು

ಬೆಂಗಳೂರು, ಮಾರ್ಚ್​​ 08: 78 ವರ್ಷದ ವ್ಯಕ್ತಿಯೋರ್ವರನ್ನು ಸಾಮಾಜಿಕ ಜಾಲತಾಣದ ಮೂಲಕ ಪರಿಚಯಿಸಿಕೊಂಡ ಮಹಿಳೆಯೊಬ್ಬಳು ಅವರ ಜೊತೆ ಸ್ನೇಹ ಬೆಳೆಸಿ, ಈಗ ಬ್ಲ್ಯಾಕ್​​ಮೇಲ್​​ ಮಾಡುತ್ತಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಸಂತ್ರಸ್ತ ವ್ಯಕ್ತಿಯ ಸೊಸೆ ಈ ಬಗ್ಗೆ ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಮಾರ್ಚ್​​ 3ರಂದೇ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿತ ಮಹಿಳೆ ಮೊದಲು ಫೇಸ್‌ಬುಕ್‌ನಲ್ಲಿ 78 ವರ್ಷದ ವ್ಯಕ್ತಿಯನ್ನು ಸಂಪರ್ಕಿಸಿದ್ದಾಳೆ. ಬಳಿಕ ತನ್ನ…

Read More

ಎಲೆಕೋಸನ್ನು ಕ್ಲೀನ್‌ ಮಾಡುವ ಸರಿಯಾದ ವಿಧಾನ ಯಾವುದು? ನೀವು ತಿಳಿಯಲೇಬೇಕಾದ ಮಾಹಿತಿಯಿದು – Kannada News | This is how to clean cabbage properly

ಕ್ಯಾಬೇಜ್‌ ಕ್ಲೀನಿಂಗ್ Image Credit source: Pinterest ಎಲೆಕೋಸು (cabbage) ಬಹುತೇಕರ ನೆಚ್ಚಿನ ತರಕಾರಿ. ಪಲ್ಯ, ಮಂಚೂರಿಯನ್‌, ಸಲಾಡ್‌ಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಇದನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ, ಆದರೆ ಹೆಚ್ಚಿನವರು ಎಲೆಕೋಸನ್ನು ಸರಿಯಾಗಿ ಸ್ವಚ್ಛಗೊಳಿಸುವುದಿಲ್ಲ, ಜೊತೆಗೆ ಇದನ್ನು ಕ್ಲೀನ್‌ ಮಾಡುವ ಸರಿಯಾದ ವಿಧಾನವೂ ಅನೇಕರಿಗೆ ಗೊತ್ತಿಲ್ಲ. ಎಷ್ಟೇ ಸ್ವಚ್ಛಗೊಳಿಸಿದರೂ ಎಲೆಕೋಸಿನಲ್ಲಿ ಕೊಳಕು, ಕೀಟಗಳು, ಹುಳು, ಬ್ಯಾಕ್ಟೀರಿಯಾ ಮತ್ತು ಕೀಟನಾಶಕಗಳ ಅಂಶ ಹಾಗೆಯೇ ಉಳಿದು ಬಿಡುತ್ತವೆ. ಇದು ಆರೋಗ್ಯಕ್ಕೆ ಹಾನಿಕಾರಕ. ಆದ್ದರಿಂದ, ಆಹಾರವು ರುಚಿಕರ ಮತ್ತು ಆರೋಗ್ಯಕರವಾಗಿರಲು…

Read More

ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: ಮೂರು ದಿನಗಳಾದರೂ ಆಗಿಲ್ಲ ಪತ್ತೆ!

ಮಡಿಕೇರಿ, ಏಪ್ರಿಲ್​​ 05: ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿ ಮೂರು ದಿನಗಳಾದರೂ ಆಕೆಯ ಸುಳಿವು ಮಾತ್ರ ಈವರೆಗೂ ಸಿಕ್ಕಿಲ್ಲ. ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಕೇರಳದ ಕೋಯಿಕ್ಕೋಡ್ ನಿವಾಸಿ 35 ವರ್ಷದ ಶರಣ್ಯಾ ಕಕ್ಕಬ್ಬೆ ಗ್ರಾಮದ ಹೋಂಸ್ಟೇಯೊಂದರಿಂದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದಳು. ಬೆಳಗ್ಗೆ 8.30ರ ಸುಮಾರಿಗೆ ಟ್ರೆಕ್ಕಿಂಗ್​ಗೆ ತೆರಳಲು ಅರಣ್ಯ ಇಲಾಖೆಯ ಚೆಕ್​​ಪೋಸ್ಟ್​​ ಬಳಿ ಈಕೆ ಬಂದಿದ್ದಳು. ಆದ್ರೆ ಒಬ್ಬೊಬ್ಬರನ್ನೇ ಟ್ರೆಕ್ಕಿಂಗ್ ಬಿಡದ ಕಾರಣ ಬೇರೊಂದು ಗ್ರೂಪ್…

Read More

ಕಾಂಗ್ರೆಸ್ ಜೊತೆ ವಿಲೀನಕ್ಕೆ ಉದ್ಧವ್ ಠಾಕ್ರೆ ಪ್ಲಾನ್; ಶಿವಸೇನೆಯ 6 ಬಂಡಾಯ ಸಂಸದರಿಂದ ಸ್ಪೀಕರ್‌ಗೆ ದೂರು – Kannada News | Shiv Sena Congress Merger Plan 6 Rebel MPs Letter to Lok Sabha Speaker Om Birla

ಮುಂಬೈ, ಜೂನ್ 18: ಮಹಾರಾಷ್ಟ್ರ ರಾಜಕಾರಣದಲ್ಲಿ ಶಿವಸೇನೆ (ಯುಬಿಟಿ) ಪಕ್ಷಕ್ಕೆ ಭಾರಿ ಆಘಾತ ಎದುರಾಗಿದ್ದು, ಉದ್ಧವ್ ಠಾಕ್ರೆ ಬಣದ 9 ಲೋಕಸಭಾ ಸಂಸದರ ಪೈಕಿ 6 ಬಂಡಾಯ ಸಂಸದರು ದೆಹಲಿಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಪತ್ರ ಸಲ್ಲಿಸಿದ್ದಾರೆ. ಶಿವಸೇನೆ (UBT) ಪಕ್ಷದಲ್ಲಿ ಮತ್ತೊಮ್ಮೆ ಭಾರಿ ಬಿರುಕು ಉಂಟಾಗಿದ್ದು, 6 ಲೋಕಸಭಾ ಸಂಸದರು ಉದ್ಧವ್ ಠಾಕ್ರೆ (Uddhav Thackeray) ವಿರುದ್ಧ ಬಂಡಾಯವೆದ್ದಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ 4 ಪುಟಗಳ ಸುದೀರ್ಘ ಪತ್ರ…

Read More

ಮಕ್ಕಳಲ್ಲಿ ಪ್ರೋಟೀನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ? ಯಾವ ರೀತಿಯ ಲಕ್ಷಣ ಕಂಡುಬರುತ್ತವೆ?

ಪ್ರೋಟೀನ್ (Protein) ದೇಹದ ಬೆಳವಣಿಗೆಗೆ ಅತ್ಯಂತ ಅಗತ್ಯವಾದ ಪೋಷಕಾಂಶವಾಗಿದೆ. ಇದು ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರಿಗೂ ಸಮಾನವಾಗಿ ಮುಖ್ಯವಾಗಿದ್ದು ಇದರ ಕೊರತೆಯಿಂದ ದೇಹದಲ್ಲಿ ಹಲವು ರೀತಿಯ ಸಮಸ್ಯೆಗಳು ಕಂಡುಬರುತ್ತವೆ. ದೊಡ್ಡವರಂತೆ ಮಕ್ಕಳಲ್ಲಿಯೂ ಈ ಕೊರತೆ ಕಂಡುಬರುತ್ತದೆ. ಆದರೆ ಹಲವಾರು ಸಂದರ್ಭಗಳಲ್ಲಿ ಮಕ್ಕಳಲ್ಲಿ ಪ್ರೋಟೀನ್ ಕೊರತೆಯ ಲಕ್ಷಣಗಳನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಏಮ್ಸ್ ದೆಹಲಿಯ ಪೀಡಿಯಾಟ್ರಿಕ್ ವಿಭಾಗದ ಡಾ. ಹಿಮಾಂಶು ಭದಾನಿ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು, ಬೆಳೆಯುತ್ತಿರುವ ಮಕ್ಕಳಿಗೆ ಪ್ರೋಟೀನ್ ಅತ್ಯಂತ ಮುಖ್ಯ….

Read More

 Daily Horoscope: ಇಂದು ರಾಶಿಯವರಿಗೆ ದೊಡ್ಡ ಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ

ಬೆಂಗಳೂರು, ಫೆ.19:  ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ (ಫೆ.19) ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದ ಶುಕ್ಲಪಕ್ಷದ ಬಿದಿಗೆ ತಿಥಿ, ಪೂರ್ವಾಭಾದ್ರ ನಕ್ಷತ್ರದಿಂದ ಕೂಡಿರುವ ವಿಶೇಷ ದಿನವಾಗಿದೆ. ರವಿ ಮತ್ತು ಚಂದ್ರ ಕುಂಭ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಇದು ಹಲವು ರಾಶಿಗಳಿಗೆ ಶುಭ ಫಲ ನೀಡಲಿದೆ. ಮೇಷ ರಾಶಿಗೆ ಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ. ವೃಷಭ ರಾಶಿಯವರು ಹಣ ಗಳಿಕೆಯಲ್ಲಿ ಆಸಕ್ತಿ…

Read More