Headlines

ದಿನ ಭವಿಷ್ಯ: ಇಂದು ಈ ರಾಶಿಯವರೇ ತಮ್ಮ ಕಾರ್ಯವನ್ನು ಹಾಳುಮಾಡಿಕೊಳ್ಳುವರು

ಯುಗಾದಿ ಹೊಸ ವರ್ಷದ ಆರಂಭ. ಹೊಸ ಹರ್ಷಕ್ಕೂ ಆರಂಭ. ಹಳೆಯ ನೋವನ್ನು ಮರೆತು ಹೊಸ ಹರ್ಷಕ್ಕೆ ಸಿದ್ಧರಾಗಿ. ವರ್ಷವಿಡೀ ಸಂತೋಷವಿರಲಿ. ಮೇಷ ರಾಶಿ: ನಿಮ್ಮ ಬಂಧುಗಳ ಆರೋಗ್ಯದ ಆರೈಕೆಯನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ಅದೃಷ್ಟ ಇದ್ದರೂ ನಿಮ್ಮನ್ನು ನಂಬಿಯೇ ಕೆಲಸ ಮಾಡಿ. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು.‌ ಗೊತ್ತಿಲ್ಲದೇ ನಿಮ್ಮದಲ್ಲದ ವಸ್ತುವನ್ನು ತೆಗೆದುಕೊಳ್ಳುವಿರಿ. ಸಮಸ್ಯೆಯ ಕುರಿತೇ ಹೆಚ್ಚು ಆಲೋಚನೆಯಲ್ಲಿ ಮಗ್ನರಾಗುವುದು ಬೇಡ. ಯಾವುದೇ ಜವಾಬ್ದಾರಿಯನ್ನು ದೂರದಿಂದಲೇ ತಳ್ಳಿಹಾಕುವಿರಿ. ಸುಬ್ರಹ್ಮಣ್ಯನ ಉಪಾಸನೆಯು ಸಂತಸಪ್ರದವಾಗಲಿದೆ….

Read More

ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸ್ಪಷ್ಟ; ಸಚಿವ ಪ್ರಲ್ಹಾದ ಜೋಶಿ – Kannada News | BJP Candidate Jeevaraj Win In Sringeri Postal Ballots Recount Says pralhad joshi

ನವದೆಹಲಿ, (ಮೇ 03): ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮರು ಮತ ಎಣಿಕೆಯಲ್ಲಿ (Sringeri Postal Ballots Recount) ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು ಸಾಧಿಸಿರುವ ಸಾಧ್ಯತೆ ಸ್ಪಷ್ಟವಾಗಿದೆ. ಕೂಡಲೇ ಫಲಿತಾಂಶ ಘೋಷಣೆ ಆಗಬೇಕು.ತಕ್ಷಣ ಫಲಿತಾಂಶ ಘೋಷಿಸದಿದ್ದರೆ ಅವಾಂತರಗಳಿಗೆ ಚುನಾವಣಾಧಿಕಾರಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಎಂದು ಎಚ್ಚರಿಸಿದ್ದಾರೆ. ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಅಂಚೆ ಮತ ಎಣಿಕೆ ಎಡವಟ್ಟಿನಿಂದ ಈಗಾಗಲೇ…

Read More

ಕ್ಷಮೆ ಕೇಳಿದ ಕಮಿಡಿಯನ್ ಪ್ರಣಿತ್, ಝಾಡಿಸಿದ ‘ಕಿರಿಕ್’ ಹುಡುಗಿ ಸಂಯುಕ್ತ – Kannada News | Samyuktha Hegde slams Pranit More’s apology over 370 biryani row, calling it shameful

ಕಮಿಡಿಯನ್​ಗಳು ಕೆಲವರು ಪದೇ ಪದೇ ಋಣಾತ್ಮಕ ಕಾರಣಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ಕೆಲ ಕಮಿಡಿಯನ್​​ಗಳು ಹಾಸ್ಯದ ಹೆಸರಲ್ಲಿ ತೀರ ಅಶ್ಲೀಲ, ನೈತಿಕವಲ್ಲದ ವಿಷಯಗಳನ್ನು ಮಾತನಾಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ ಮತ್ತು ಕಾನೂನಿನಂದ ಹಾಗೂ ಸಮಾಜದಿಂದ ತೀವ್ರ ಟೀಕೆ ಮತ್ತು ವಿಮರ್ಶೆಗೆ ಒಳಗಾಗುತ್ತಿದ್ದಾರೆ. ಕಮಿಡಿಯನ್ ಪ್ರಣಿತ್ ಮೋರೆ (Pranit More) ಇದೀಗ ಇಂಥಹದ್ದೇ ಒಂದು ಇಕ್ಕಟ್ಟಿಗೆ ಸಿಲುಕಿದ್ದಾರೆ. ಬಿಗ್​​ಬಾಸ್​​ಗೆ ಸಹ ಹೋಗಿ ಬಂದಿರುವ ಪ್ರಣಿತ್ ಮೋರೆ, ನಡೆಸಿಕೊಡುವ ಶೋ ಒಂದರಲ್ಲಿ ವ್ಯಕ್ತಿಯೊಬ್ಬ 370 ರೂಪಾಯಿ ಬಿರಿಯಾನಿ ಕೊಡಿಸಿ, ಯುವತಿಯನ್ನು ಹೇಗೆಲ್ಲ…

Read More

RR vs GT, IPL 2026: ಬೌಲಿಂಗ್‌ನಲ್ಲಿ ಫ್ಲಾಪ್ ಆದ ಜೋಫ್ರಾ ಆರ್ಚರ್: ಸೋಲಿನ ಬಳಿಕ ನಾಯಕ ಯಶಸ್ವಿ ಜೈಸ್ವಾಲ್ ಏನು ಹೇಳಿದ್ರು – Kannada News | Jofra Archer flopped in bowling What did captain Yashasvi Jaiswal say after the defeat

ಬೆಂಗಳೂರು (ಮೇ. 10): ರಾಜಸ್ಥಾನ ರಾಯಲ್ಸ್ (Rajasthan Royals) ತಂಡವು ಐಪಿಎಲ್ 2026ರಲ್ಲಿ ತನ್ನ ತವರಿನ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸತತ ಮೂರನೇ ಸೋಲನ್ನು ಕಂಡಿತು. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ 77 ರನ್‌ಗಳಿಂದ ಸೋತಿತು. ನಿಯಮಿತ ನಾಯಕ ರಿಯಾನ್ ಪರಾಗ್ ಗಾಯದ ಕಾರಣದಿಂದ ಹೊರಗುಳಿದ ಕಾರಣ, ಯಶಸ್ವಿ ಜೈಸ್ವಾಲ್ ಕ್ಯಾಪ್ಟನ್ ಜವಾಬ್ದಾರಿ ನಾಯಕತ್ವ ವಹಿಸಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ 229 ರನ್‌ಗಳ ದೊಡ್ಡ ಮೊತ್ತ…

Read More

ಮಗು ಹುಟ್ಟಿ ಏಳೇ ದಿನಕ್ಕೆ ಮಾರಾಟಕ್ಕೆ ಮುಂದಾದ ಹೆತ್ತವರು: ದಂಪತಿ ಸೇರಿ ಐವರ ಬಂಧನ – Kannada News | Kolar: Parents Arrested for Selling 7 days Newborn Baby Due to Poverty

ಕೋಲಾರ, ಫೆಬ್ರವರಿ 07: ಮಗು ಆಗಿಲ್ಲ ಅಂತ ಈಗಲೂ ಅದೆಷ್ಟೋ ದಂಪತಿ ಪರದಾಡುತ್ತಾರೆ. ದೇವಸ್ಥಾನ, ಆಸ್ಪತ್ರೆ, ಹರಕೆ ಅಂತ ಪ್ರತಿದಿನ ಸುತ್ತಾಡುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಕಿಡಿಗೇಡಿಗಳು ಮಗು ಮಾರಾಟ (Sale) ಜಾಲದಲ್ಲಿ ತೊಡಗಿದ್ದು, ಇದೀಗ ಮಗುವನ್ನು (Newborn Baby) ಮಾರಾಟ ಮಾಡುವ ವೇಳೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಘಟನೆ ನಡೆದಿದೆ. ನಡೆದಿದ್ದೇನು? ಅವರಿಬ್ಬರು ಗಂಡ-ಹೆಂಡತಿ ಅಲ್ಲ, ಆದರೆ ಲಿಂವಿಗ್ ಟುಗೆದರ್ ರೀತಿ ಸಂಸಾರ ಮಾಡಿಕೊಂಡಿದ್ದವರು. ಆಕೆಗೆ…

Read More

Garuda Purana: ಮದುವೆಯಾಗದಿದ್ದರೆ ಜೀವನ ಅಪೂರ್ಣವೇ? ಗರುಡ ಪುರಾಣ ಹೇಳುವುದೇನು? – Kannada News | Sacred indian marriage spiritual significance and grihastha dharma

ಭಾರತೀಯ ಸಂಸ್ಕೃತಿಯಲ್ಲಿ ವಿವಾಹ ಎಂಬುದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸಾಮಾಜಿಕ ಅಥವಾ ಕಾನೂನಾತ್ಮಕ ಒಪ್ಪಂದವಲ್ಲ. ಬದಲಿಗೆ, ಇದನ್ನು ಹದಿನಾರು ಸಂಸ್ಕಾರಗಳಲ್ಲಿ ಅತ್ಯಂತ ಪ್ರಮುಖವಾದ ‘ಪವಿತ್ರ ಸಂಸ್ಕಾರ’ ಎಂದು ಪರಿಗಣಿಸಲಾಗುತ್ತದೆ. ವೇದ ಮತ್ತು ಪುರಾಣಗಳ ಪ್ರಕಾರ, ಮನುಷ್ಯನ ಜೀವನಯಾನವನ್ನು ಬ್ರಹ್ಮಚರ್ಯ, ಗೃಹಸ್ಥ, ವಾನಪ್ರಸ್ಥ ಮತ್ತು ಸನ್ಯಾಸ ಎಂಬ ನಾಲ್ಕು ಆಶ್ರಮಗಳಾಗಿ ವಿಂಗಡಿಸಲಾಗಿದೆ. ಈ ನಾಲ್ಕರಲ್ಲಿ ‘ಗೃಹಸ್ಥ ಆಶ್ರಮ’ವು ಉಳಿದ ಮೂರು ಆಶ್ರಮಗಳಿಗೆ ಆಧಾರಸ್ತಂಭವಾಗಿದ್ದು, ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ನಾಂದಿ ಹಾಡುತ್ತದೆ. ಗೃಹಸ್ಥಾಶ್ರಮ ಧರ್ಮದ ಅಡಿಪಾಯ: ಮದುವೆ ಏಕೆ…

Read More

RCB vs LSG: ಪಂತ್ ‘ಫಂಕಿ’ ಎಂಟ್ರಿ: ವಿಡಿಯೋ ವೈರಲ್

IPL 2026: ಐಪಿಎಲ್ 2026ರ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹಣಾಹಣಿಯಲ್ಲಿ ಲಕ್ನೋ ತಂಡದ ನಾಯಕ ರಿಷಬ್ ಪಂತ್ ಅವರ ಎಂಟ್ರಿ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯಿತು. ಸಾಮಾನ್ಯವಾಗಿ ಆಟಗಾರರು ಮೈದಾನದ ಪ್ರವೇಶ ದ್ವಾರದ ಮೂಲಕ ಕ್ರೀಡಾಂಗಣಕ್ಕೆ ಬರುತ್ತಾರೆ. ಆದರೆ, ರಿಷಭ್ ಪಂತ್ ಅವರು ಪಂದ್ಯದ ಆರಂಭದಲ್ಲಿ ಅನಿರೀಕ್ಷಿತವಾಗಿ ಮೈದಾನದ ಬದಿಯಲ್ಲಿದ್ದ ಜಾಹೀರಾತು ಬೋರ್ಡ್‌ಗಳನ್ನು ಜಂಪ್​ ಮಾಡಿಕೊಂಡು ಮೈದಾನದೊಳಗೆ ನುಗ್ಗಿದರು. ಪಂತ್ ಅವರ ಈ ‘ಫಂಕಿ’ ಶೈಲಿಯ ಎಂಟ್ರಿ…

Read More

ಹತ್ತು ದಿನ ಟೈಂ ಕೊಡ್ತೀನಿ, ಹೇಳಿದ್ದು ಕೇಳದೆ ಇದ್ರೆ ಯುದ್ಧ ಗ್ಯಾರಂಟಿ, ಇರಾನ್​ಗೆ ಗಡುವು ಕೊಟ್ಟ ಟ್ರಂಪ್ – Kannada News | Trump Issues 10 Day Ultimatum to Iran: US War Threat Looms, Middle East Crisis Deepens

ವಾಷಿಂಗ್ಟನ್, ಫೆಬ್ರವರಿ 20:ಅಮೆರಿಕ ಮತ್ತು ಇರಾನ್(Iran) ನಡುವಿನ ಉದ್ವಿಗ್ನತೆ ಉತ್ತುಂಗಕ್ಕೇರಿದೆ. ಟ್ರಂಪ್ ಒಂದರ ನಂತರ ಒಂದರಂತೆ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಈಗ ಅಮೆರಿಕ ಇರಾನ್​​ಗೆ ಕೇವಲ ಹತ್ತು ದಿನಗಳ ಗಡುವು ನೀಡಿದೆ. ತಾವು ಹೇಳಿದ ಹಾಗೆ ಕೇಳದಿದ್ದರೆ ಯುದ್ಧ ಗ್ಯಾರಂಟಿ ಎಂದು ಟ್ರಂಪ್ ಹೇಳಿದ್ದಾರೆ.  ಪರಿಣಾಮಗಳು ಭೀಕರವಾಗಿರುತ್ತವೆ ಎಂದು ಹೇಳುವ ಮೂಲಕ ಖಮೇನಿಗೆ ಅಲ್ಟಿಮೇಟಮ್ ನೀಡಿದ್ದಾರೆ. ಟ್ರಂಪ್ ಅವರ ಈ ಅಂತಿಮ ಎಚ್ಚರಿಕೆ ಮಧ್ಯಪ್ರಾಚ್ಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಅಮೆರಿಕ ರಣ ಕಹಳ ಮೊಳಗಿಸಿದೆ . ಗುರುವಾರ ನಡೆದ ಗಾಜಾ…

Read More

ಬೆಂಗಳೂರು ರೈಲು ಪ್ರಯಾಣಿಕರಿಗೆ ಕೇಂದ್ರ ಸಚಿವ ಸೋಮಣ್ಣ ಗುಡ್ ನ್ಯೂಸ್: ಕೊನೆಗೂ ಈಡೇರಿತು ಬಹುಕಾಲದ ಬೇಡಿಕೆ – Kannada News | Bengaluru Passengers Get Good News as Union Minister Somanna Flags Off Express Train Halt at Nayandahalli Railway Station

ಬೆಂಗಳೂರು, ಫೆಬ್ರವರಿ 17: ಬೆಂಗಳೂರಿನ (Bangalore) ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ (Nayandahalli Railway Station) ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಕಲ್ಪಿಸುವ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ಅವರು ಮಂಗಳವಾರ ನಾಲ್ಕು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಇದುವರೆಗೆ ನಾಯಂಡಹಳ್ಳಿ ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲುಗಳು ಮಾತ್ರ ನಿಲ್ಲುತ್ತಿದ್ದು, ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗಾಗಿ ಪ್ರಯಾಣಿಕರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಇಂದು…

Read More

ಅಧಿಕಾರ ಹಂಚಿಕೆ ಚರ್ಚೆ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಮಹತ್ವದ ಹೇಳಿಕೆ ನೀಡಿದ ಡಿಕೆ ಶಿವಕುಮಾರ್ – Kannada News | Power Sharing Row: No Secret Talks With CM Siddaramaiah, Says DK Shivakumar at Bengaluru Airport

ಬೆಂಗಳೂರು, ಫೆಬ್ರವರಿ 10: ಕರ್ನಾಟಕ ಕಾಂಗ್ರೆಸ್​ನಲ್ಲಿ(Congress) ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಹತ್ವದ ಹೇಳಿಕೆ ನೀಡಿದ್ದಾರೆ. ದೆಹಲಿಗೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿರುವ ಅವರು, ಸಿಎಂ ಸಿದ್ದರಾಮಯ್ಯ ಜತೆ ಕದ್ದುಮುಚ್ಚಿ ಯಾವುದೇ ಮಾತುಕತೆ ನಡೆಸಿಲ್ಲ. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಎಲ್ಲರೂ ಸೇರಿ ಚರ್ಚಿಸಿ ತೀರ್ಮಾನ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದೊಳಗೆ ಅನಗತ್ಯ ಗೊಂದಲ ಸೃಷ್ಟಿಸುವ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

Read More