Sanju Samson: ನೀವು ನನ್ನ ‘ಅದೃಷ್ಟ’, ಪ್ರತಿ ಪಂದ್ಯಕ್ಕೂ ನೀವೇ ಬನ್ನಿ!

IPL 2026: ಐಪಿಎಲ್ 2026ರ ಕಣದಲ್ಲಿ ರನ್ ಬರ ಎದುರಿಸುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸ್ಫೋಟಕ ಬ್ಯಾಟರ್ ಸಂಜು ಸ್ಯಾಮ್ಸನ್, ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಈ ಅಮೋಘ ಶತಕದ ಬೆನ್ನಲ್ಲೇ ಸಂಜು ಸ್ಯಾಮ್ಸನ್ ಮಾಜಿ ಕೋಚ್ ರವಿಶಾಸ್ತ್ರಿ ಅವರಲ್ಲಿ ವಿಶೇಷ ಮನವಿಯನ್ನು ಸಹ ಮಾಡಿದ್ದಾರೆ. ಏಪ್ರಿಲ್ 11ರಂದು ಚೆಪಾಕ್​ನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಪಂದ್ಯದಲ್ಲಿ ಸಂಜು ಸ್ಯಾಮ್ಸನ್​ ಕೇವಲ 56 ಎಸೆತಗಳಲ್ಲಿ ಅಜೇಯ 115 ರನ್ ಸಿಡಿಸಿದ್ದರು.  ಈ…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಮಾರ್ಚ್ ಎರಡನೇ ವಾರದ ಭವಿಷ್ಯ ತಿಳಿಯಿರಿ

ಇದು 2026ರ ಮಾರ್ಚ್ ನ ಎರಡನೇ ವಾರ. ಕೆಲವು ಗ್ರಹಗಳ ಸಣ್ಣ ಸ್ಥಾನ ಬದಲಾವಣೆಯಿಂದ ಹಾಗೂ ಶುಕ್ರನ ರಾಶಿ ಪರಿವರ್ತನೆಯಿಂದ ಅನೇಕ ಶುಭಗಳು ನಮ್ಮದಾಗಲಿದೆ. ಒತ್ತಡದ ಸ್ಥಿತಿಗಳನ್ನು ನಿರ್ಮಾಣ ಮಾಡಿಕೊಳ್ಳದೇ ಇರುವವಂತೆ ನೋಡಿಕೊಳ್ಳಿ. ​ಮೇಷ: ಈ ವಾರ ನಿಮಗೆ ಮಿಶ್ರಫಲ. ವೃತ್ತಿಯಲ್ಲಿ ಸಣ್ಣಪುಟ್ಟ ಅಡೆತಡೆಗಳು ಎದುರಾಗಬಹುದು, ಆದರೆ ಧೈರ್ಯಗೆಡಬೇಡಿ. ಆರ್ಥಿಕವಾಗಿ ಸಾಧಾರಣ ಸುಧಾರಣೆ ಕಂಡುಬರುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಸ್ನೇಹಿತರ ಬೆಂಬಲ ಸಿಗಲಿದೆ. ಕೋಪ ನಿಯಂತ್ರಿಸುವುದು ಉತ್ತಮ. ​ವೃಷಭ: ಉದ್ಯೋಗದಲ್ಲಿ…

Read More

Indian Army Officer Career: ಭಾರತೀಯ ಸೇನೆಯಲ್ಲಿ ವೃತ್ತಿಜೀವನ; ಲೆಫ್ಟಿನೆಂಟ್‌ನಿಂದ ಉನ್ನತ ಅಧಿಕಾರಿ ಶ್ರೇಣಿಯವರೆಗಿನ ಪಯಣ – Kannada News | Indian Army Officer Career: Ranks, Promotions, Salary and Benefits

ಸೇನಾ ಅಧಿಕಾರಿಯಾಗುವುದು ಕೇವಲ ಒಂದು ಉದ್ಯೋಗವಲ್ಲ, ಅದು ಗೌರವದ ಸಂಕೇತ. ಎನ್‌ಡಿಎ (NDA) ಅಥವಾ ಸಿಡಿಎಸ್ (CDS) ಪರೀಕ್ಷೆಗಳ ಮೂಲಕ ಆಯ್ಕೆಯಾದ ಅಭ್ಯರ್ಥಿಗಳು ಕಠಿಣ ತರಬೇತಿಯ ನಂತರ ಲೆಫ್ಟಿನೆಂಟ್ ಆಗಿ ಕಾರ್ಯಾರಂಭ ಮಾಡುತ್ತಾರೆ. ಇಲ್ಲಿ ಬಡ್ತಿಯು ಕೇವಲ ಸೇವಾವಧಿಯನ್ನು ಅವಲಂಬಿಸಿರದೆ, ಅಧಿಕಾರಿಯ ದಕ್ಷತೆ ಮತ್ತು ಅರ್ಹತೆಯ ಮೇಲೆ ನಿರ್ಧರಿಸಲ್ಪಡುತ್ತದೆ. ಲೆಫ್ಟಿನೆಂಟ್ ಆಗಿ ಸೇರಿದ ಅಭ್ಯರ್ಥಿಯು ಸುಮಾರು 2 ವರ್ಷಗಳ ನಂತರ ಕ್ಯಾಪ್ಟನ್, 6 ವರ್ಷಗಳ ಒಟ್ಟು ಸೇವೆಯ ನಂತರ ಮೇಜರ್ ಮತ್ತು 13 ವರ್ಷಗಳ ಸೇವೆಯ ನಂತರ…

Read More

ಸಲ್ಲು ಜೊತೆ ಕಾರು ಡ್ರಿಫ್ಟ್ ಮಾಡಿದ ಧೋನಿ; ಫಾರ್ಮ್​​ಹೌಸ್​​ನಲ್ಲಿ ಮಸ್ತಿ

ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಎಂಎಸ್ ಧೋನಿಗೆ ವಾಹನಗಳ ಬಗ್ಗೆ ವಿಶೇಷ ಕ್ರೇಜ್ ಇದೆ. ಈಗ ಸಲ್ಮಾನ್ ಖಾನ್ ಫಾರ್ಮ್​​​ಹೌಸ್​​ಗೆ ತೆರಳಿರೋ ಅವರು ವಾಹನವೊಂದನ್ನು ಓಡಿಸಿ ಅದನ್ನು ಡ್ರಿಫ್ಟ್ ಮಾಡಿ ಗಮನ ಸೆಳೆದಿದ್ದಾರೆ. ಸಿಂಗರ್ ಎಪಿ ದಿಲ್ಲೋನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಧೋನಿ ಹಾಗೂ ಸಲ್ಲು ಹೆಗಲಮೇಲೆ ಕೈ ಹಾಕಿ ನಿಂತಿದ್ದಾರೆ. ಧೋನಿ ಅವರು ರೇನ್​ಕೋಟ್ ಹಾಕಿ ಪೋಸ್ ಕೊಟ್ಟಿದ್ದಾರೆ. ಸಲ್ಮಾನ್ ಖಾನ್ ಫಾರ್ಮ್​​ಹೌಸ್​​ನಲ್ಲಿ ಅವರು ಸಮಯ…

Read More

ಒಂದು ಹಾಡಿನಿಂದ 70 ಕೋಟಿ ಗಳಿಕೆ, ಗಾಯಕನಿಗೆ ಸಿಕ್ಕಿದ್ದೆಷ್ಟು? – Kannada News | Amaal Malik says his Sooraj Dooba Hai song earns 70 crore rs

ಸಿನಿಮಾಗಳ (Cinema) ಆಡಿಯೋ ಹಕ್ಕುಗಳು ಕೋಟ್ಯಂತರ ರೂಪಾಯಿಗೆ ಮಾರಾಟ ಆಗುತ್ತವೆ. ಮುಂಚೆಯೆಲ್ಲ ಜನ ಸಿನಿಮಾಗಳ ಸಿಡಿ, ಕ್ಯಾಸೆಟ್ ಖರೀದಿ ಮಾಡಿ ಹಾಡು ಕೇಳುತ್ತಿದ್ದರು. ಆದರೆ ಈಗ ಯೂಟ್ಯೂಬ್, ಸ್ಪೋಟಿಫೈ, ಅಮೆಜಾನ್ ಮ್ಯೂಸಿಕ್, ಜಿಯೋ ಸಾವನ್ ರೀತಿಯ ಅಪ್ಲಿಕೇಶನ್​​ಗಳಲ್ಲಿ ಹಾಡುಗಳನ್ನು ಕೇಳುತ್ತಾರೆ. ಯೂಟ್ಯೂಬ್​​ಗಳೆಲ್ಲ ಹಾಡುಗಳನ್ನು ಜನ ಉಚಿತವಾಗಿ ನೋಡುತ್ತಾರೆ. ಆದರೆ ಇದರಿಂದಲೇ ಆಡಿಯೋ ಸಂಸ್ಥೆಗಳಿಗೆ ಭಾರಿ ಮೊತ್ತದ ಹಣ ಬರುತ್ತದೆ. ಈ ಬಗ್ಗೆ ಇದೀಗ ಹಿಂದಿಯ ಸಂಗೀತ ನಿರ್ದೇಶಕರೊಬ್ಬರು ಮಾತನಾಡಿದ್ದಾರೆ. ಅಮಾಲ್ ಮಲ್ಲಿಕ್, ಬಾಲಿವುಡ್​ನ ಜನಪ್ರಿಯ ಸಂಗೀತ ನಿರ್ದೇಶಕ…

Read More

ಇರಾನ್​ಗೆ ಮತ್ತೊಂದು ಹೊಡೆತ; ಅಮೆರಿಕ- ಇಸ್ರೇಲ್ ದಾಳಿಯಲ್ಲಿ ಐಆರ್‌ಜಿಸಿ ವಕ್ತಾರ ಅಲಿ ನೈನಿ ಹತ್ಯೆ

ಟೆಹ್ರಾನ್, ಮಾರ್ಚ್ 20: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧವು 21ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ (Iran War) ಪ್ರಮುಖ ನಗರಗಳ ಮೇಲೆ ಇಸ್ರೇಲ್ ಮತ್ತು ಅಮೆರಿಕ ವೈಮಾನಿಕ ದಾಳಿ ನಡೆಸುತ್ತಿದೆ. ಒಂದೊಂದಾಗಿ ಕಮಾಂಡ್‌ನ ಸೇನೆಯ ಪ್ರಮುಖ ನಾಯಕರನ್ನು ಹತ್ಯೆ ಮಾಡುತ್ತಿದೆ. ಇತ್ತೀಚೆಗೆ, ಇಸ್ರೇಲ್ ಮತ್ತೊಮ್ಮೆ ಟೆಹ್ರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಗಳಲ್ಲಿ ಇರಾನ್‌ನ ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಘೋಷಿಸಿದೆ. ಇರಾನ್ ಕೂಡ ಅಲಿ ಮೊಹಮ್ಮದ್…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಣ ಹವೆಯ ವಾತಾವರಣ – Kannada News | Bengaluru temperature: Dry weather all over south and north areas, coastal area of Karnataka

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಣ ಹವೆಯ ವಾತಾವರಣ ಬೆಂಗಳೂರು, ಫೆಬ್ರವರಿ 17: ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದೆ. ಇನ್ನೂ ಕೆಲ ದಿನಗಳ ಕಾಲ ಇದೇ…

Read More

ಕರ್ನಾಟಕ ಉಪಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ, ಯಾರು ಗೊತ್ತಾ?

ಬೆಂಗಳೂರು, ಮಾ.19: ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಹುಲಿ ಮತ್ತು ಹೊಸ ಮುಖಕ್ಕೆ ಅವಕಾಶ ನೀಡಿದೆ. ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ…

Read More

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ – Kannada News | Bengaluru Thalapathy Vijay Fans decorated theater for Jana Nayagan release

ಬೆಂಗಳೂರಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ದಳಪತಿ ವಿಜಯ್ ಅಭಿಮಾನಿಗಳಿದ್ದಾರೆ. ಜನವರಿ 09 ರಂದು ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆಗೆ ಎಲ್ಲರೂ ಕಾಯುತ್ತಿದ್ದರು. ಚಿತ್ರಮಂದಿರವನ್ನು ಅದ್ಧೂರಿಯಾಗಿ ಸಿಂಗರಿಸಿದ್ದರು. ವಿಜಯ್ ಅವರ ಹಲವು ಕಟೌಟ್​​ಗಳನ್ನು ಅಭಿಮಾನಿಗಳು ಕಟ್ಟಿದ್ದರು, ಹಲವು ಪೋಸ್ಟರ್​​ಗಳನ್ನು ಸಹ ಹಾಕಿದ್ದರು. ಜೊತೆಗೆ ಪುನೀತ್ ರಾಜ್​ಕುಮಾರ್ ಅವರ ಕಟೌಟ್ ಅನ್ನು ಸಹ ಹಾಕಿದ್ದು ವಿಶೇಷ. ಅಭಿಮಾನಿಗಳು ವಿಜಯ್ ಸಿನಿಮಾ ಸ್ವಾಗತಕ್ಕೆ ಚಿತ್ರಮಂದಿರವನ್ನು ಹೇಗೆ ಸಜ್ಜು ಮಾಡಿದ್ದರು ನೋಡಿ. ಆದರೆ ಅಭಿಮಾನಿಗಳ ಆಸೆಗೆ ಸೆನ್ಸಾರ್ ಮಂಡಳಿ ತಣ್ಣೀರು ಎರಚಿದೆ….

Read More

ಇಂದು ಶುಕ್ರವಾರ ಮಹಾಲಕ್ಷ್ಮಿಯ ಆರಾಧನೆಯಿಂದ ಸಕಲ ಐಶ್ವರ್ಯ ಸಿದ್ಧಿ! ನಿಮ್ಮ ರಾಶಿಯ ಫಲ ಇಲ್ಲಿದೆ

ಬೆಂಗಳೂರು, ಮಾ.20: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 20ರ ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಪರಾಭವ ನಾಮ ಸಂವತ್ಸರದ ಪ್ರಥಮ ದಿನವಾದ ಇಂದು, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ, ರೇವತಿ ನಕ್ಷತ್ರ, ಬ್ರಹ್ಮ ಯೋಗ, ಬಾಲವಕರಣದ ವೈಶಿಷ್ಟ್ಯಗಳನ್ನು ವಿವರಿಸಲಾಗಿದೆ. ಇಂದು ರಾಹು ಕಾಲ ಬೆಳಿಗ್ಗೆ 10:56ರಿಂದ ಮಧ್ಯಾಹ್ನ 12:27ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲವು…

Read More