Headlines

‘ಧುರಂಧರ್ 2’ ಚಿತ್ರಕ್ಕೆ ಆ ಒಂದು ದಾಖಲೆಯನ್ನು ಟಚ್ ಮಾಡೋಕೂ ಆಗಿಲ್ಲ

‘ಧುರಂಧರ್ 2’ ಸಿನಿಮಾ (Dhurandhar 2 Movie) ಮೊದಲ ದಿನದ ಓಪನಿಂಗ್ ಕಲೆಕ್ಷನ್ ಲೆಕ್ಕ ಸಿಕ್ಕಿದೆ. ಈ ಚಿತ್ರ ಬರೋಬ್ಬರಿ 236 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದಾಗ್ಯೂ ಒಂದು ದೊಡ್ಡ ದಾಖಲೆಯನ್ನು ಬ್ರೇಕ್ ಮಾಡಲು ಸಿನಿಮಾ ವಿಫಲವಾಗಿದೆ. ‘ಧುರಂಧರ್ 2’ ಚಿತ್ರದ ಮೊದಲ ದಿನದ ಕಲೆಕ್ಷನ್ 300 ಕೋಟಿ ರೂಪಾಯಿ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಇದಕ್ಕೆ ಸಿನಿಮಾ ತಂಡ ಮಾಡಿದ ತಪ್ಪೇ ಕಾರಣ. ‘ಧುರಂಧರ್ 2’ ಸಿನಿಮಾ ಮೊದಲ ದಿನ ಅಬ್ಬರದ…

Read More

‘ಜೈಲರ್ 2’ ಸಿನಿಮಾ ಮುಗಿಸಿದ ರಜನೀಕಾಂತ್, ಮುಂದೇನು? – Kannada News | Rajinikanth completes Jailer 2 movie shooting

ವಯಸ್ಸು 75 ದಾಟಿದ್ದರೂ ಈಗಲೂ ಒಂದರ ಹಿಂದೊಂದು ನಟಿಸುತ್ತಿದ್ದಾರೆ ಸೂಪರ್ ಸ್ಟಾರ್ ರಜನೀಕಾಂತ್ (Rajinikanth). ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ. 2023 ರಲ್ಲಿ ಬಿಡುಗಡೆ ಆಗಿದ್ದ ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾದ ಹಾಡುಗಳು ಸಹ ಬ್ಲಾಕ್ ಬಸ್ಟರ್ ಎನಿಸಿಕೊಂಡಿದ್ದವು. ಇದೀಗ ಅದೇ ನಿರ್ದೇಶಕನೊಟ್ಟಿಗೆ ‘ಜೈಲರ್ 2’ ಸಿನಿಮಾ ಆರಂಭಿಸಿದ್ದ ರಜನೀಕಾಂತ್ ಇದೀಗ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಕಳೆದ ವರ್ಷ ಆರಂಭವಾಗಿದ್ದ ‘ಜೈಲರ್ 2’ ಸಿನಿಮಾದ ಶೂಟಿಂಗ್ ನಿನ್ನೆಯಷ್ಟೆ ಮುಗಿದಿದೆ….

Read More

ಇದೇ ಮೊದಲ ಬಾರಿ… ‘ಲಾರ್ಡ್ಸ್’ ಪಿಚ್​ಗೆ ಡಿಮೆರಿಟ್ ಪಾಯಿಂಟ್! – Kannada News

ಕ್ರಿಕೆಟ್‌ನ ಕಾಶಿ ಎಂದೇ ಕರೆಯಲ್ಪಡುವ ಐತಿಹಾಸಿಕ ಲಾರ್ಡ್ಸ್ ಮೈದಾನದ ಇತಿಹಾಸದಲ್ಲೇ ಕಪ್ಪು ಚುಕ್ಕೆಯೊಂದು ಮೂಡಿದೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ಪಿಚ್ ಗುಣಮಟ್ಟವನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ‘ಅತೃಪ್ತಿಕರ’ ಎಂದು ಪರಿಗಣಿಸಿದೆ. ಅಷ್ಟೇ ಅಲ್ಲದೆ, ಲಾರ್ಡ್ಸ್ ಮೈದಾನಕ್ಕೆ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸಹ ನೀಡಿದೆ. ಲಾರ್ಡ್ಸ್‌ ಮೈದಾನದಲ್ಲಿ ಇದಕ್ಕೂ ಮುನ್ನ 149 ಟೆಸ್ಟ್ ಪಂದ್ಯಗಳು ನಡೆದಿವೆ. ಆದರೆ ಪಿಚ್​ಗೆ ‘ಅತೃಪ್ತಿಕರ’ ರೇಟಿಂಗ್ ಸಿಗುತ್ತಿರುವುದು ಇದೇ ಮೊದಲು. ಅಂದರೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 5ರ ದಿನಭವಿಷ್ಯ

ಈ ದಿನ ನಿಮ್ಮಿಂದ ಸಾಧ್ಯವಾದಲ್ಲಿ ಕನಿಷ್ಠ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಹೇಳಿಕೊಳ್ಳಿ. ಅದು ಸಾಧ್ಯವಾಗದಿದ್ದಲ್ಲಿ ಯೂಟ್ಯೂಬ್ ಅಥವಾ ಬೇರೆ ಯಾವುದಾದರೂ ಮಾಧ್ಯಮದ ಮೂಲಕ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಕೇಳಿಸಿಕೊಳ್ಳಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನ ನಿಧಾನವಾಗಿ ಶುರುವಾಯಿತು ಎಂದೆನಿಸಿದರೂ ಮಧ್ಯಾಹ್ನದಿಂದ ನಿಮ್ಮ ಚಟುವಟಿಕೆ ಹೆಚ್ಚಾಗುತ್ತದೆ. ಕೆಲಸದಲ್ಲಿನ ಒತ್ತಡ ಕಡಿಮೆಯಾಗಲಿದ್ದು, ಹೊಸ ಕೆಲಸ- ಕಾರ್ಯಗಳ ಕಡೆಗೆ ಗಮನ ನೀಡಲು ಅವಕಾಶ ದೊರೆಯಲಿದೆ….

Read More

ಚಿನ್ನಸ್ವಾಮಿ ಸ್ಟೇಡಿಯಂ ಸ್ಟ್ಯಾಂಡ್​ಗೆ ಮೂವರ ಹೆಸರು ನಾಮಕರಣ – Kannada News | Anil Kumble And Rahul Dravid To Have Stands Named At M Chinnaswamy Stadium

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಎರಡು ಸ್ಟ್ಯಾಂಡ್‌ಗಳಿಗೆ ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ಅನಿಲ್ ಕುಂಬ್ಳೆ ಮತ್ತು ರಾಹುಲ್ ದ್ರಾವಿಡ್ ಅವರ ಹೆಸರನ್ನು ಇಡುವ ಮೂಲಕ ಗೌರವಿಸಲಾಗಿದೆ. ಫೆಬ್ರವರಿ 13, 2024 ರಂದು ನಡೆದ ವಿಶೇಷ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಈ ನಾಮಕರಣವನ್ನು ಅಧಿಕೃತಗೊಳಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಸುವರ್ಣ ಮಹೋತ್ಸವದ (50 ವರ್ಷಗಳು) ಸಂಭ್ರಮದ ಭಾಗವಾಗಿದ್ದ ಈ ಕಾರ್ಯಕ್ರಮದ ಮೂಲಕ ಮೂರು ಸ್ಟ್ಯಾಂಡ್​ಗಳಿಗೆ ಮಾಜಿ ಕ್ರಿಕೆಟರುಗಳ ಹೆಸರಿಡುವುದಾಗಿ ಘೋಷಿಸಲಾಯಿತು. 3 ಸ್ಟ್ಯಾಂಡ್ ಮರುನಾಮಕರಣ: ಪೆವಿಲಿಯನ್…

Read More

1,376 ಕಿ.ಮೀ ದೂರದ ತವರು ಮೈದಾನದಲ್ಲಿ 2 ಪಂದ್ಯಗಳನ್ನಾಡಲಿದೆ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡಿದೆ. ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್​ಸಿಬಿ ಆ ಬಳಿಕ ಸಿಎಸ್​ಕೆ ತಂಡವನ್ನು ಬಗ್ಗು ಬಡಿದಿದ್ದರು. ಇದಾದ ಬಳಿಕ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತರೂ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಸೋಲುಣಿಸಿ ಕಂಬ್ಯಾಕ್ ಮಾಡಿದ್ದರು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಗ್ಗರಿಸಿತು. ಆದರೆ ಇದೀಗ ಗುಜರಾತ್…

Read More

ಹಿಮಪಾತದಿಂದ ಯಜಮಾನ ಸತ್ತರೂ 3 ದಿನ ಹೆಣದ ಬಳಿಯೇ ನಿಂತು ಕಾದ ಸಾಕುನಾಯಿ! – Kannada News | Owner Dies In Himachal Pradesh Snowfall Loyal Pet Dog Pitbull Guard Bodies For 3 Days

ಚಂಬಾ, ಜನವರಿ 27: ನಿಯತ್ತಿಗೆ ಇನ್ನೊಂದು ಹೆಸರೇ ನಾಯಿ. ನಾಯಿ ತನಗೆ ಕೊಂಚ ಪ್ರೀತಿ ತೋರಿದರೂ, ಒಂದು ತುತ್ತು ಅನ್ನ ಹಾಕಿದರೂ ಅವರನ್ನು ಸಾಯೋವರೆಗೂ ಮರೆಯುವುದಿಲ್ಲ. ಹಿಮಾಚಲ ಪ್ರದೇಶದಲ್ಲಿ ಒಂದು ವಿಚಿತ್ರವಾದ ಮನ ಕಲಕುವ ಘಟನೆ ನಡೆದಿದೆ. ಹಿಮಾಚಲ ಪ್ರದೇಶಕ್ಕೆ ಹೋಗಿದ್ದ ಅಣ್ಣ-ತಮ್ಮಂದಿರಿಬ್ಬರು ತಮ್ಮ ಜೊತೆಗೆ ಸಾಕುನಾಯಿಯಾದ ಪಿಟ್ ಬುಲ್ ಅನ್ನು ಕೂಡ ಕರೆದುಕೊಂಡು ಹೋಗಿದ್ದರು. ಅಲ್ಲಿ ರೀಲ್ಸ್ ಮಾಡುತ್ತಿದ್ದಾಗ ಹಿಮಪಾತವಾಗಿತ್ತು. ಇದರಿಂದ ಆ ಇಬ್ಬರು ಹಿಮದಡಿ (Snowfall) ಸಿಲುಕಿ ಮೃತಪಟ್ಟಿದ್ದರು. ಹಿಮಪಾತದ ನಂತರ ನಾಪತ್ತೆಯಾಗಿದ್ದ ಬಿಕ್ಷಿತ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಏನು ಪಡೆದರೂ ಸಂತೋಷ, ಲಾಭ – Kannada News | Horoscope 23 Monday 2026; Dina Rashi Bhavishya Today, Checkout the details here

ಮೇಷ ರಾಶಿ: ಮಹತ್ತ್ವದ ಯೋಜನೆಯು ಮಸುಕಾಗಿದ್ದು ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಮುಖಂಡರು ಸಂಘಟನೆಯಲ್ಲಿ ತೊಡಗುವರು. ಗೊಂದಲಗಳಿಂದ ಏನನ್ನೂ ಮಾಡಲಾಗದ ಸ್ಥಿತಿಯು ಬರಲಿದೆ. ಅಲಂಕಾರಿಕ ವಸ್ತುಗಳ ಖರೀದಿಯಿಂದ ಲಾಭವಾಗಲಿದೆ. ಮಾತುಗಳನ್ನು ಕಡಿಮೆ ಆಡುವಿರಿ. ಸಂಪತ್ತಿನ ನಿರ್ವಹಣೆಯಲ್ಲಿ ಸೋಲಬಹುದು. ವೃಷಭ ರಾಶಿ: ಕಾರ್ಯ ಮಾಡುವ ಸುಲಭದ ಉಪಾಯಗಳು ನಿಮ್ಮ ಬುದ್ಧಿಗೆ ತೋಚದೇ ಹೋಗಬಹುದು. ಒಂದಕ್ಕಿಂತಲೂ ಹೆಚ್ಚು ಕಾರ್ಯವನ್ನು ಒಮ್ಮೆಲೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 16ರ ದಿನಭವಿಷ್ಯ

ದಂಪತಿಗೆ ವೀಳ್ಯದೆಲೆ, ಅಡಿಕೆ, ತೆಂಗಿನಕಾಯಿ, ಬಾಳೇಹಣ್ಣು ಸಮೇತ ನೀಡಿ. ಸಂಜೆಯ ವೇಳೆಗೆ ಹೀಗೆ ನೀಡುವುದರಿಂದ ಆರ್ಥಿಕ ಒತ್ತಡ ನಿವಾರಣೆ ಮಾಡಿಕೊಳ್ಳುವ ಮಾರ್ಗೋಪಾಯ ಗೋಚರ ಆಗಲಿದೆ. ಸೈಟು ಖರೀದಿ- ಮನೆ ಖರೀದಿಗೆ ಪ್ರಯತ್ನಿಸುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಕುಟುಂಬದಲ್ಲಿ ಸಣ್ಣಮಟ್ಟದ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ಆದರೆ ನಿಮ್ಮ ಸಮಯೋಚಿತ ಮಾತಿನ ಮೂಲಕವೇ ಸಮಸ್ಯೆಗೆ ಪರಿಹಾರ ನೀಡುತ್ತೀರಿ. ಹಣಕಾಸಿನ ವಿಷಯದಲ್ಲಿ ಆಮೇಲೆ ಮಾಡಿದರಾಯಿತು ಎಂಬ…

Read More

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ – Kannada News | Pragathi Shetty said Rishab got Jai Hanuman movie because of Hanuman’s blessings

ರಿಷಬ್ ಶೆಟ್ಟಿ (Rishab Shetty) ಅವರು ‘ಜೈ ಹನುಮಾನ್’ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾದ ಮುಹೂರ್ತ ಇಂದು (ಫೆಬ್ರವರಿ 22) ಆಂಜನೇಯ ಸ್ವಾಮಿಯ ಜನ್ಮ ಸ್ಥಳ ಎನ್ನಲಾಗುವ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಪ್ರಶಾಂತ್ ವರ್ಮಾ ನಿರ್ದೇಶನ ಮಾಡಲಿರುವ ಈ ಸಿನಿಮಾವನ್ನು ‘ಪುಷ್ಪ’ ಖ್ಯಾತಿಯ ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಮುಹೂರ್ತದಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸಹ ಭಾಗಿ ಆಗಿದ್ದರು. ಮುಹೂರ್ತದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಗತಿ ಶೆಟ್ಟಿ, ಹನುಮಂತ ದೇವರ ಆಶೀರ್ವಾದದಿಂದಲೇ ರಿಷಬ್…

Read More