Headlines

ಸೆಶೆಲ್ಸ್ ಗಣಪತಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ವಿಶೇಷ ಪ್ರಾರ್ಥನೆ: ‘ಸೆಶೆಲ್ಸ್ ಹಿಂದೂ ಕೋವಿಲ್ ಸಂಗಮ್’ ಸಂಸ್ಥೆಗೆ ಧನ್ಯವಾದ – Kannada News | India Seychelles Relations: Modi’s Historic Visit, Gandhi Tribute and Temple Tour

ಭಾರತ ಮತ್ತು ಸೆಶೆಲ್ಸ್ ದೇಶಗಳ ನಡುವಿನ ಶತಮಾನಗಳ ಹಳೆಯ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ರಾಜತಾಂತ್ರಿಕ ಬಾಂಧವ್ಯಕ್ಕೆ ಹೊಸ ಮೈಲಿಗಲ್ಲು ಸಿಕ್ಕಿದೆ. ಸೆಶೆಲ್ಸ್‌ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಅವರು ಸೋಮವಾರದಂದು ಅಲ್ಲಿನ ರಾಜಧಾನಿ ವಿಕ್ಟೋರಿಯಾದಲ್ಲಿರುವ ಪೀಸ್ ಪಾರ್ಕ್‌ನಲ್ಲಿ ಮಹಾತ್ಮಾ ಗಾಂಧೀಜಿಯವರಿಗೆ ಶ್ರದ್ಧಾಂಜಲಿ ಗೌರವ ಸಲ್ಲಿಸಿದರು. ತದನಂತರ ಅಲ್ಲಿನ ಪ್ರಸಿದ್ಧ ಮತ್ತು ಐತಿಹಾಸಿಕ ‘ಅರುಲ್ಮಿಗು ನವಶಕ್ತಿ ವಿನಾಯಗರ್’ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. Source link

Read More

IPL 2026: ಆಮೆಗತಿಯ ಶತಕ ಬಾರಿಸಿ ಫ್ಯಾನ್ಸ್​ಗೆ ನಿದ್ದೆ ಬರಿಸಿದ ಐವರು ಆಟಗಾರರಿವರು

ಐಪಿಎಲ್​ಗಾಗಿ (IPL) ಕಾಯುವಿಕೆಗೆ ಅಂತ್ಯ ಹಾಡುವ ಸಮಯ ಬಂದಿದೆ. ಮುಂದಿನ ವಾರದಿಂದ ಕ್ರಿಕೆಟ್ ಅಂಗಳದಲ್ಲಿ ಅಭಿಮಾನಿಗಳ ಗದ್ದಲ ಜೋರಾಗಲಿದೆ. ದೇಶ- ವಿದೇಶದ ಸ್ಟಾರ್ ಆಟಗಾರರು ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಅಬ್ಬರಿಸಲು ಸಿದ್ಧರಾಗಿದ್ದಾರೆ. ಐಪಿಎಲ್ ಎಂದರೆ ನಮಗೆಲ್ಲ ನೆನಪಾಗುವುದು ಬ್ಯಾಟರ್​​ಗಳ ಅಬ್ಬರ, ಬೌಲರ್​ಗಳ ದಯಾನೀಯ ಸ್ಥಿತಿ. ಏಕದಿನ ಹಾಗೂ ಟೆಸ್ಟ್ ಮಾದರಿಯಲ್ಲಿ ಸಾಮಾನ್ಯವಾಗಿದ್ದ ಶತಕಗಳು ಇದೀಗ ಟಿ20 ಮಾದರಿಯಲ್ಲೂ ಸರ್ವೆ ಸಾಮಾನ್ಯವಾಗಿವೆ. ಅದರಲ್ಲೂ ಕೆಲವೇ ಕೆಲವು ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಬ್ಯಾಟ್ಸ್‌ಮನ್​ಗಳು ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದಾರೆ….

Read More

ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು? – Kannada News | Jaggesh Shows His Angriness over Movie Piracy

ಟ ಸುದೀಪ್ ಅವರು ಪೈರಸಿ ಬಗ್ಗೆ ಧ್ವನಿ ಎತ್ತಿದ್ದು ಗೊತ್ತೇ ಇದೆ. ಸುದೀಪ್ ಬಳಿಕ ಜಗ್ಗೇಶ್ ಅವರು ಪೈರಸಿ ಬಗ್ಗೆ ಮಾತನಾಡಿದ್ದಾರೆ. ಅವರ ಸಹೋದರ ಕೋಮಲ್ ಕುಮಾರ್ ನಟನೆಯ ‘ಕೋಣ’ ಸಿನಿಮಾ ಪೈರಸಿ ಆಗಿತ್ತು. ಇದನ್ನು ಮಾಡಿದವರ ವಿರುದ್ಧ ಜಗ್ಗೇಶ್ ದೂರು ನೀಡಿದ್ದರು. ಈಗ ನಂದಿನಿ ಲೇಔಟ್ ಪೊಲೀಸರು ಪೈರಸಿ ಮಾಡುತ್ತಿದ್ದ ಓರ್ವನ ಬಂಧಿಸಿದ್ದಾರೆ. ಫೇಸ್​ಬುಕ್ ಲೈವ್ ಬಂದು ಪೈರಸಿ ವಿರುದ್ಧ ನಟ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ. ‘ಸಿನಿಮಾ ಪೈರಸಿ ಕೊಲೆಗೆ ಸಮಾನ, ನಿರ್ಮಾಪಕನನ್ನು ಕೊಂದಂತೆ. ಪೈರಸಿ…

Read More

ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು – Kannada News | DGP Ramachandra Rao Suspended Following Viral Video Controversy in Office

ಬೆಂಗಳೂರು, ಜ.20: ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಕಚೇರಿಯಲ್ಲೇ ಮಹಿಳೆ ಜೊತೆಗಿನ ರಾಸಲೀಲೆಯ ವಿಡಿಯೋ ರಾಜ್ಯಾದ್ಯಂತ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣ ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಆಡಿಯೋ ಕೂಡ ಸಾರ್ವಜನಿಕವಾಗಿ ಹರಿದಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಶಿಸ್ತುಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾಕ್ಟರ್ ಎಂ.ಎಸ್. ಸಲೀಂ ಅವರಿಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕಾಗಿ…

Read More

Tirumala Laddus: ದಾಖಲೆ ಬರೆದ ಶ್ರೀವಾರಿ ಪ್ರಸಾದ; ಮೇ ತಿಂಗಳಲ್ಲಿ 1.21 ಕೋಟಿಗೂ ಅಧಿಕ ತಿರುಪತಿ ಲಡ್ಡು ಮಾರಾಟ! – Kannada News

ದಾಖಲೆ ಬರೆದ ಶ್ರೀವಾರಿ ಪ್ರಸಾದImage Credit source: Pinterest ತಿರುಮಲ: ಕಲಿಯುಗದ ಪ್ರತ್ಯಕ್ಷ ದೈವ, ವೆಂಕಟೇಶ್ವರ ಸ್ವಾಮಿಯ ಪರಮ ಪವಿತ್ರ ಪ್ರಸಾದವಾದ ‘ತಿರುಮಲ ತಿರುಪತಿ ಲಡ್ಡು’ ಇದೀಗ ಹೊಸ ಇತಿಹಾಸ ಸೃಷ್ಟಿಸಿದೆ. ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರ ಪಾಲಿಗೆ ಕೇವಲ ಪ್ರಸಾದವಾಗಿರದೆ, ಮಹಾ ದೈವಿಕ ಶಕ್ತಿಯ ಸಂಕೇತವಾಗಿರುವ ಶ್ರೀವಾರಿ ಲಡ್ಡು ಮಾರಾಟವು ಈ ವರ್ಷದ (2026) ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (TTD) ಅಧಿಕೃತವಾಗಿ ಘೋಷಿಸಿದೆ. ದಾಖಲೆ ಬರೆದ ಮೇ ತಿಂಗಳ…

Read More

ನಾಯಿ ಕಡಿತದಿಂದ ಸ್ಪಲ್ಪದರಲ್ಲೇ ಪಾರಾದ ಶ್ರೇಯಸ್ ಅಯ್ಯರ್; ವಿಡಿಯೋ – Kannada News | Team India’s Shreyas Iyer Escapes Dog Attack at Airport: Injury Risk for NZ Tour

ಟೀಂ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ವಿಮಾನ ನಿಲ್ದಾಣದಲ್ಲಿ ನಾಯಿ ಕಡಿತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ವಡೋದರಾಗೆ ತೆರಳುವ ವೇಳೆ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಇದೀಗ ಈ ಘಟನೆಯ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗಿದ್ದು, ಅದೃಷ್ಟವಶಾತ್ ಅವಘಡ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಂಡ ಶ್ರೇಯಸ್ ನಾಯಿ ಕಡಿತದಿಂದ ತಪ್ಪಿಸಿಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ ವಿಮಾನ ನಿಲ್ದಾಣದಿಂದ ಹೊರಬರುವಾಗ ಯುವ ಅಭಿಮಾನಿಯೊಬ್ಬರು ಆಟೋಗ್ರಾಫ್ ಕೇಳಿದ್ದಾರೆ. ಅದೇ ಸಮಯದಲ್ಲಿ, ಅಲ್ಲಿದ್ದ ಮಹಿಳೆಯೊಬ್ಬರು ತಮ್ಮ ಸಾಕು…

Read More

Mango Pachcha Review: ಆ ಕಾಲದ ಮೈಸೂರಿನ ಮಾಫಿಯಾ ತೋರಿಸುವ ‘ಮ್ಯಾಂಗೋ ಪಚ್ಚ’ – Kannada News

ಮ್ಯಾಂಗೋ ಪಚ್ಚ A Time – 95 Minutes Released – June 05, 2026 Language – Kannada Genre – Crime, Drama Cast – ಸಂಚಿತ್ ಸಂಜೀವ್, ಕಾಜಲ್ ಕುಂದರ್, ಪ್ರಶಾಂತ್ ಹಿರೇಮಠ್, ಮಯೂರ್ ಪಟೇಲ್, ಹರಿಣಿ ಶ್ರೀಕಾಂತ್, ಉಗ್ರಂ ಮಂಜು ಮುಂತಾದವರು. Director – ವಿವೇಕ ಕನ್ನಡ ಚಿತ್ರರಂಗಕ್ಕೆ ಹೊಸ ಹೀರೋ ಸಂಚಿತ್ ಸಂಜೀವ್ (Sanchith Sanjeev) ಎಂಟ್ರಿ ಆಗಿದೆ. ಕಿಚ್ಚ ಸುದೀಪ್ ಅವರ ಕುಟುಂಬದ ಹುಡುಗ ಎಂಬ ಕಾರಣಕ್ಕೆ ಪ್ರೇಕ್ಷಕರಿಗೆ…

Read More

Video: ಪುಣೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ: 65 ವರ್ಷದ ಆರೋಪಿಗಿದೆ ಕ್ರಿಮಿನಲ್ ಹಿನ್ನೆಲೆ – Kannada News | Pune Case Triggers Outrage as Accused’s Past Comes Under Scrutiny

ಪುಣೆ, ಮೇ 03: ಪುಣೆ ಜಿಲ್ಲೆಯಲ್ಲಿ ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ಆರೋಪದ ಮೇಲೆ ಬಂಧಿತನಾಗಿರುವ 65 ವರ್ಷದ ವ್ಯಕ್ತಿಯ ಕರಾಳ ಮುಖ ಈಗ ಬೆಳಕಿಗೆ ಬಂದಿದೆ. ಈತ ಕೇವಲ ಆಕಸ್ಮಿಕವಾಗಿ ಅಪರಾಧವೆಸಗಿದ್ದಲ್ಲ, ಬದಲಿಗೆ ದಶಕಗಳಿಂದ ಲೈಂಗಿಕ ಅಪರಾಧಗಳಲ್ಲಿ ತೊಡಗಿದ್ದವನು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. 1998ರಲ್ಲಿ ಆರೋಪಿಯ ವಿರುದ್ಧ ಮೊದಲ ಬಾರಿಗೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಾಗಿತ್ತು, 2015ರಲ್ಲಿ ಲೈಂಗಿಕ ಕಿರುಕುಳ ಮತ್ತು ಕೊಲೆಯತ್ನದ ಮತ್ತೊಂದು ಪ್ರಕರಣ ದಾಖಲಾಗಿತ್ತು. 2015 ರಲ್ಲಿ…

Read More

ನಾನು ಮಗಳನ್ನು ಕಳೆದುಕೊಂಡಿದ್ದೇನೆ, ಮಮತಾ ಅಧಿಕಾರವನ್ನು, ಆರ್​ಜಿ ಕರ್ ಸಂತ್ರಸ್ತೆಯ ತಾಯಿಯ ಭಾವುಕ ಮಾತು – Kannada News | Mamata Defeat: RG Kar Victim’s Mother Calls It Justice’s First Step

ಕೋಲ್ಕತ್ತಾ, ಮೇ 26: ಪಶ್ಚಿಮ ಬಂಗಾಳ(West Bengal)ದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸರ್ಕಾರ ಪತನಗೊಂಡು, ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಇದರ ಬೆನ್ನಲ್ಲೇ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದ್ದ ವೈದ್ಯೆಯ ತಾಯಿ ಹಾಗೂ ಪ್ರಸ್ತುತ ಪಾಣಿಹಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನಾ ದೇಬ್ನಾಥ್ ಅವರು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು…

Read More

‘ಆಕಡೆ ಹೋಗಮ್ಮ’; ಯೋಗ ದಿನ ಕಾರ್ಯಕ್ರಮದಲ್ಲಿ ನಟಿ ಶ್ರೀಲೀಲಾಗೆ ಅವಮಾನ – Kannada News | Sreeleela Humiliated by CM’s Wife Amruta Fadnavis at Yoga Day Event: Viral Video

ನಟಿ ಶ್ರೀಲೀಲಾ (Sreeleela) ಪ್ರಸ್ತುತ ದಕ್ಷಿಣ ಚಿತ್ರರಂಗದಲ್ಲಿ ಬಹುಬೇಡಿಕೆಯ ನಾಯಕಿಯಾಗಿ ಸದ್ದು ಮಾಡುತ್ತಿದ್ದಾರೆ. ಕನ್ನಡ ಸಿನಿಮಾ ರಂಗದಿಂದ ಕರಿಯರ್ ಆರಂಭಿಸಿದ ಇವರು ಟಾಲಿವುಡ್‌ನಲ್ಲಿ ಸಾಲು ಸಾಲು ಸಿನಿಮಾ ಮಾಡುತ್ತಿದ್ದಾರೆ. ಸ್ಟಾರ್ ನಟಿ ಎಂಬ ಪಟ್ಟ ಪಡೆದ ಅವರು ಹಲವು ಸೂಪರ್​​ ಸ್ಟಾರ್​​ಗಳ ಜೊತೆ ನಟಿಸಿದ್ದಾರೆ. ಸದ್ಯ ದಕ್ಷಿಣ ಭಾರತದಲ್ಲಿ ಮಿಂಚುತ್ತಿರುವ ಈ ನಟಿಗೆ ಈಗ ಅವಮಾನ ಆಗಿದೆ. ಈ ವಿಡಿಯೋ ವೈರಲ್ ಆಗುತ್ತಿದೆ. ಭಾನುವಾರ (ಜೂನ್ 22) ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮುಂಬೈನಲ್ಲಿ ನಡೆದ ವಿಶೇಷ…

Read More