Headlines

RCB vs LSG: ಸಾಲ್ಟ್ ಸೂಪರ್ ಮ್ಯಾಚ್ ಕ್ಯಾಚ್; ಪಂತ್ ಒಂದೇ ರನ್​ಗೆ ಸುಸ್ತು – Kannada News | Phil Salt’s Superhuman IPL Catch: Rishabh Pant’s Dismissal vs LSG Highlights Fielding Prowess

ಸ್ಫೋಟಕ ಬ್ಯಾಟಿಂಗ್​ಗೆ ಹೆಸರು ವಾಸಿಯಾಗಿರುವ ಆರ್​ಸಿಬಿ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಈ ಬಾರಿಯ ಐಪಿಎಲ್‌ನಲ್ಲಿ ತಮ್ಮ ಫಿಲ್ಡಿಂಗ್ ಮೂಲಕವು ಸಖತ್ ಸದ್ದು ಮಾಡುತ್ತಿದ್ದಾರೆ. ಈ ಅವೃತ್ತಿಯಲ್ಲಿ ಈಗಾಗಲೇ ಹಲವು ಅದ್ಭುತ ಕ್ಯಾಚ್​ಗಳನ್ನು ಹಿಡಿದು ಪಂದ್ಯದ ದಿಕ್ಕನ್ನು ಬದಲಿಸಿದ್ದ ಸಾಲ್ಟ್, ಇದೀಗ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲೂ ಮತ್ತದೇ ಅದ್ಭುತ ಫಿಲ್ಡಿಂಗ್ ಮಾಡುವ ಮೂಲಕ ಸೂಪರ್​ ಮ್ಯಾನ್​ನಂತೆ ಎಗರಿ ಅಸಾಧಾರಣವಾದ ಕ್ಯಾಚ್​ವೊಂದನ್ನು ಹಿಡಿದಿದ್ದಾರೆ. ವಾಸ್ತವವಾಗಿ ಲಕ್ನೋ ತಂಡದ ನಾಯಕ ರಿಷಭ್ ಪಂತ್ ಮೊದಲ ವಿಕೆಟ್ ಪತನದ…

Read More

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ – Kannada News | A son kills his mother by pushing from home 3rd floor in rr nagar at bengaluru

ಬೆಂಗಳೂರು, (ಏಪ್ರಿಲ್ 15): ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು (Mother) ಮಗನೇ (Son) ಕೊಲೆ ಮಾಡಿರುವ ಘಟನೆ ಅಮಾನವೀಯ ಘಟನೆ ಬೆಂಗಳೂರಿನ ಆರ್‌ಆರ್ ನಗರ (RR Nagar) ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಪುತ್ರ ವೆಂಕಟೇಶ್ ಎನ್ನುವಾತನೆ ತನ್ನ ಹೆತ್ತ ತಾಯಿ ಸಾವಿತ್ರಮ್ಮ(72)ರನ್ನು ಮಹಡಿ ಮೇಲಿಂದ ತಳ್ಳಿ ಕೊಂದಿದ್ದಾನೆ. ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ,ಸುಮಾರು ಐದಾರು ವರ್ಷದಿಂದ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ತಾಯಿ ಸಾವಿತ್ರಮ್ಮಳನ್ನ 3ನೇ ಮಹಡಿಯಿಂದ ತಳ್ಳಿದ್ದಾನೆ. ಸುಮಾರು ವರ್ಷಗಳಿಂದ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು….

Read More

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ – Kannada News | A son kills his mother by pushing from home 3rd floor in rr nagar at bengaluru

ಬೆಂಗಳೂರು, (ಏಪ್ರಿಲ್ 15): ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು (Mother) ಮಗನೇ (Son) ಕೊಲೆ ಮಾಡಿರುವ ಘಟನೆ ಅಮಾನವೀಯ ಘಟನೆ ಬೆಂಗಳೂರಿನ ಆರ್‌ಆರ್ ನಗರ (RR Nagar) ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಪುತ್ರ ವೆಂಕಟೇಶ್ ಎನ್ನುವಾತನೆ ತನ್ನ ಹೆತ್ತ ತಾಯಿ ಸಾವಿತ್ರಮ್ಮ(72)ರನ್ನು ಮಹಡಿ ಮೇಲಿಂದ ತಳ್ಳಿ ಕೊಂದಿದ್ದಾನೆ. ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ,ಸುಮಾರು ಐದಾರು ವರ್ಷದಿಂದ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ತಾಯಿ ಸಾವಿತ್ರಮ್ಮಳನ್ನ 3ನೇ ಮಹಡಿಯಿಂದ ತಳ್ಳಿದ್ದಾನೆ. ಸುಮಾರು ವರ್ಷಗಳಿಂದ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು….

Read More

‘ಭೂತ್ ಬಂಗ್ಲ’ ಅಡ್ವಾನ್ಸ್ ಬುಕ್ಕಿಂಗ್‌: ಅಕ್ಷಯ್ ಕುಮಾರ್ ಸಿನಿಮಾಗೆ 15 ಕೋಟಿ ರೂ. ಓಪನಿಂಗ್ ನಿರೀಕ್ಷೆ – Kannada News | Akshay Kumar Bhooth Bangla movie Advance Booking Box Office Collection

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ನಿರ್ದೇಶಕ ಪ್ರಿಯದರ್ಶನ್ ಜೋಡಿಯ ಬಹುನಿರೀಕ್ಷಿತ ಹಾರರ್ ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 17ರಂದು ಈ ಸಿನಿಮಾ ತೆರೆಕಾಣಲಿದೆ. ಈಗಾಗಲೇ ಮುಂಗಡ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಶುರುವಾಗಿದೆ. ಟಿಕೆಟ್ ಬುಕ್ ಮಾಡುವಲ್ಲಿ ಜನರು ಆಸಕ್ತಿ ತೋರಿಸುತ್ತಿದ್ದಾರೆ. ಆ ಮೂಲಕ ‘ಭೂತ್ ಬಂಗ್ಲ’ ಸಿನಿಮಾ ಉತ್ತಮ ಓಪನಿಂಗ್ ಪಡೆಯುವ ಸೂಚನೆ ಸಿಕ್ಕಿದೆ. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್…

Read More

Vivo T5 Pro 5G: ಭಾರತದಲ್ಲಿ ಬರೋಬ್ಬರಿ 9,020mAh ಬ್ಯಾಟರಿಯ ಹೊಸ ಸ್ಮಾರ್ಟ್​​ಫೋನ್ ಬಿಡುಗಡೆ: ಬೆಲೆ ಕೇವಲ.. – Kannada News | Vivo launched its new 9020mah big battery smartphone called vivo t5 pro 5g

ಬೆಂಗಳೂರು (ಏ. 15): ಪ್ರಸಿದ್ಧ ವಿವೋ (Vivo) ಕಂಪನಿ ಭಾರತದಲ್ಲಿ ತನ್ನ ಹೊಸ ವಿವೋ ಟಿ5 ಪ್ರೊ 5ಜಿ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಹ್ಯಾಂಡ್‌ಸೆಟ್ ಈ ತಿಂಗಳ ಕೊನೆಯಲ್ಲಿ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಮತ್ತು ಕಂಪನಿಯ ಆನ್‌ಲೈನ್ ಸ್ಟೋರ್ ಮೂಲಕ ದೇಶದಲ್ಲಿ ಮಾರಾಟಕ್ಕೆ ಬರಲಿದೆ. ಹೊಸ ವಿವೋ ಟಿ5 ಪ್ರೊ 5ಜಿ ಎರಡು ಬಣ್ಣ ಆಯ್ಕೆಗಳು ಮತ್ತು ಮೂರು RAM ಮತ್ತು ಸ್ಟೋರೇಜ್ ಕಾನ್ಫಿಗರೇಶನ್‌ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 7 ಸರಣಿ ಚಿಪ್‌ಸೆಟ್‌ನಿಂದ…

Read More

ಟರ್ಕಿಯ ಶಾಲೆಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ, ಶಂಕಿತ ಆತ್ಮಹತ್ಯೆ – Kannada News | Turkey School Shooting 4 Dead and 20 Injured Suspect Kills Himself

ನವದೆಹಲಿ, ಏಪ್ರಿಲ್ 15: ಟರ್ಕಿಯ ಕಹ್ರಮನ್‌ಮರಾಸ್ ಪ್ರಾಂತ್ಯದ ಮಾಧ್ಯಮಿಕ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸುಮಾರು 20 ಜನರು ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆಯ್ಸರ್ ಕ್ಯಾಲಿಕ್ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಶಸ್ತ್ರಸಜ್ಜಿತ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದಾನೆ. ಈ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬ ಶಿಕ್ಷಕ ಮತ್ತು ಮೂವರು ವಿದ್ಯಾರ್ಥಿಗಳು ಸೇರಿದ್ದಾರೆ. ಗುಂಡು ಹಾರಿಸಿದ ವಿದ್ಯಾರ್ಥಿ ತನ್ನ ಬ್ಯಾಗ್‌ನಲ್ಲಿ ತನ್ನ ತಂದೆಯ ಗನ್ ತಂದಿದ್ದ….

Read More

ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್​​ಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

ದಾವಣಗೆರೆ, (ಏಪ್ರಿಲ್ 15): ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಟಿಕೆಟ್ ಸಂಬಂಧ ಕಾಂಗ್ರೆಸ್​​ನಲ್ಲಿ ಶುರುವಾದ ಯುದ್ಧ ಇದೀಗ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರಿಂದ ಅವರ ಅಭಿಮಾನಿಗಳು ಹಾಗೂ ಮುಸ್ಲಿಮರು ಆಕ್ರೋಶಗೊಂಡಿದ್ದು, ದಾವಣಗೆರೆಯಲ್ಲಿ ಜಸ್ಟೀಸ್ ಫಾರ್ ಅಬ್ದುಲ್ ಜಬ್ಬಾರ್ ಎಂದು ಘೋಷಣೆ ಕೂಗುತ್ತಾ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಅಬ್ದುಲ್ ಜಬ್ಬಾರ್ ಅಭಿಮಾನಿಯೋರ್ವ ಮಾತನಾಡಿ,…

Read More

ನಮ್ಮ ವಿರೋಧ ಮಹಿಳಾ ಮೀಸಲಾತಿಗಲ್ಲ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ – Kannada News | We are Against Centre’s Approach not women’s reservation Mallikarjun Kharge After Key Meet

ನವದೆಹಲಿ, ಏಪ್ರಿಲ್ 15: ಹಲವಾರು ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಯಲ್ಲಿನ ಕ್ಷೇತ್ರ ಪುನರ್ವಿಂಗಡಣೆ ನಿಬಂಧನೆಗಳ ವಿರುದ್ಧ ಒಗ್ಗಟ್ಟಿನಿಂದ ಮತ ಚಲಾಯಿಸಲು ನಿರ್ಧರಿಸಿವೆ. ಆದರೆ ಮಹಿಳಾ ಮೀಸಲಾತಿಯನ್ನು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ನಮ್ಮ ವಿರೋಧ ಕೇಂದ್ರ ಸರ್ಕಾರ ಮಸೂದೆಯನ್ನು ಜಾರಿಗೆ ತರುತ್ತಿರುವ ವಿಧಾನಕ್ಕೇ ವಿನಃ ಮಹಿಳಾ ಮೀಸಲಾತಿಗಲ್ಲ ಎಂದಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಹೊರತುಪಡಿಸಿ, ಇಂಡಿಯಾ ಬಣದ ಹಲವಾರು ಪಕ್ಷಗಳ…

Read More

RCB vs LSG: ಬರೋಬ್ಬರಿ 102 ಮೀಟರ್; ಸ್ಟೇಡಿಯಂನಿಂದ ಹೊರ ಹೋದ ಚೆಂಡು – Kannada News | IPL 2026: Mitchell Marsh’s Monstrous 102m Six Off Bhuvneshwar Kumar Goes Viral

ಐಪಿಎಲ್ 2026 ರ 23ನೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಎಂಎ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಲಕ್ನೋದ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ಆರ್‌ಸಿಬಿಯ ಅನುಭವಿ ಬೌಲರ್ ಭುವನೇಶ್ವರ್ ಕುಮಾರ್ ಅವರ ಬೌಲಿಂಗ್‌ನಲ್ಲಿ ಅಮೋಘ ಸಿಕ್ಸರ್ ಬಾರಿಸಿದರು. ಮಾರ್ಷ್​ ಅವರ ಮಸಲ್ ಪವರ್ ಎಷ್ಟಿತ್ತೆಂದರೆ ಬ್ಯಾಟ್​ಗೆ ಬಡಿದ ಚೆಂಡು ಸ್ಟೇಡಿಯಂನಿಂದ ಹೊರ ಹೋಯಿತು. ಇದೀಗ ಅದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಪಂದ್ಯದಲ್ಲಿ ಎಲ್‌ಎಸ್‌ಜಿ ಮೊದಲು…

Read More

ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ! – Kannada News | Karnataka youth congress leader And Zameer Close Aide afreen khan expelled from Party

ಬೆಂಗಳೂರು, (ಏಪ್ರಿಲ್ 15): ದಾವಣಗೆರೆ (Davanagere) ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರಸ್​​ನಲ್ಲಿ  (Congress) ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಕೆಲವು ದಿನಗಳಿಂದ ಬಿಡುವಿಲ್ಲದ ರಾಜಕೀಯ ಚಟುವಟಿಕೆ ನಡೆಯುತ್ತಿವೆ. ಬೈ ಎಲೆಕ್ಷನ್​​ ವೇಳೆ ಪಕ್ಷ ವಿರೋಧ ಚಟುವಟಿಕೆ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಸಂಕಷ್ಟ ಎದುರಾಗಿದ್ದು, ಹೈಕಮಾಂಡ್ ಕ್ರಮದ ಬಗ್ಗೆ ಚಿಂತನೆ ನಡೆಸಿದೆ. ಇದರ…

Read More