Headlines

ತಿರುಪತಿಗೆ ರೈಲು ಸಿಗದಿದ್ದಕ್ಕೆ ಎಣ್ಣೆ ಮತ್ತಿನಲ್ಲಿ ಆರ್​ಟಿಸಿ ಬಸ್ಸನ್ನೇ ಕದ್ದು ಓಡಿಸಿದ ವ್ಯಕ್ತಿ, ಟೋಲ್​ ಗೇಟ್​ನಲ್ಲಿ ಸಿಕ್ಕಿಬಿದ್ದ – Kannada News | Telangana: Drunk Man Steals RTC Bus for Tirupati After Missing Train, Caught at Toll

ಜನಗಾಂವ್, ಜುಲೈ 10: ಮದ್ಯದ ಅಮಲಿನಲ್ಲಿ ಮನುಷ್ಯ ಏನೆಲ್ಲಾ ಮಾಡಲು ಸಾಧ್ಯ ಎಂಬುದಕ್ಕೆ ತೆಲಂಗಾಣದ ಜನಗಾಂವ್ ಜಿಲ್ಲೆಯಲ್ಲಿ ನಡೆದಿರುವ ಈ ವಿಲಕ್ಷಣ ಘಟನೆಯೇ ಸಾಕ್ಷಿ. ತಿರುಪತಿಗೆ ಹೋಗಲು ರೈಲು ಸಿಗಲಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ, ಟ್ರ್ಯಾಕ್ಟರ್ ಚಾಲಕನೊಬ್ಬ ಬಸ್ ನಿಲ್ದಾಣದಲ್ಲಿದ್ದ ಸರ್ಕಾರಿ ಆರ್​​ಟಿಸಿ (RTC) ಬಸ್ಸನ್ನೇ ಕದ್ದು ಬರೋಬ್ಬರಿ 21 ಕಿಲೋಮೀಟರ್ ಓಡಿಸಿಕೊಂಡು ಹೋಗಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಅಂತಿಮವಾಗಿ ಟೋಲ್ ಪ್ಲಾಜಾ ಬಳಿ ಬಸ್ ಅಪಘಾತ(Accident)ಕ್ಕೀಡಾದಾಗ ಈ ಕಳ್ಳತನ ಬಯಲಾಗಿದೆ. ಪೊಲೀಸರ ಪ್ರಕಾರ,…

Read More

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ: ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಡಿಕೆಶಿ ಪತ್ರ – Kannada News | Karnataka Drought Crisis: CM DK Shivakumar Writes to PM Modi; Seeks Central Team to Assess Rain Deficit Across 18 Districts

ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಡಿಕೆಶಿ ಪತ್ರ ಬೆಂಗಳೂರು, ಜುಲೈ 14: ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬರ ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ನೆರವಿಗೆ ಕ್ರಮಕೈಗೊಳ್ಳುವಂತೆಯೂ ಸಿಎಂ ಆಗ್ರಹಿಸಿದ್ದು, ರಾಜ್ಯದಲ್ಲಿ ಮಳೆಗಾಲದ ಮಳೆ ತೀವ್ರ ಕೊರತೆಯಾಗಿದೆ. ವಾಡಿಕೆ ಮಳೆಗಿಂತ ಶೇ. 30ರಷ್ಟು…

Read More

ಸುದೀಪ್ ಹಾಗೂ ಶಿವಣ್ಣ ಭೇಟಿ ಮಾಡಿ ಆಶೀರ್ವಾದ ಪಡೆದ ಗಿಲ್ಲಿ; ನಟರು ಹೇಳಿದ್ದೇನು? – Kannada News | Big Boss Kannada 12 Winner Gilli Nata Meets Shiva Rajkumar and Sudeep for Blessings

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ವಿನ್ನರ್ ಆಗಿ ಹೊರ ಹೊಮ್ಮಿರೋ ಗಿಲ್ಲಿ ನಟ ಅವರು ಇತ್ತೀಚೆಗೆ ತಮ್ಮ ಹುಟ್ಟೂರಲ್ಲಿ ದೊಡ್ಡದಾದ ರ್ಯಾಲಿ ಮಾಡಿದ್ದರು. ಆ ಬಳಿಕ ಅವರು ಮರಳಿ ಬೆಂಗಳೂರಿಗೆ ಬಂದಿದ್ದರು. ಈಗ ಅವರು ಶಿವರಾಜ್​​​ಕುಮಾರ್ ಹಾಗೂ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ಗಿಲ್ಲಿ ಬದುಕಿಗೆ ದಾರಿ ದೀಪ ಆದವರು. ಹೀಗಾಗಿ, ಅವರನ್ನು ಗಿಲ್ಲಿ ಭೇಟಿ ಮಾಡಿದ್ದಾರೆ. ಗಿಲ್ಲಿ ನಟ ಅವರಿಗೆ ಶಿವರಾಜ್​​ಕುಮಾರ್ ಮೊದಲೇ ಪರಿಚಯ. ಜೀ ಕನ್ನಡದಲ್ಲಿ…

Read More

T20 World Cup 2026: ಸೂಪರ್-8 ಸುತ್ತಿನ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ – Kannada News | T20 World Cup 2026 Super 8 Full schedule

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 8 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದರೆ, 12 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಝಿಂಬಾಬ್ವೆ, ಪಾಕಿಸ್ತಾನ್, ವೆಸ್ಟ್ ಇಂಡೀಸ್, ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಕಣಕ್ಕಿಳಿಯಲಿವೆ. ಸೂಪರ್-8 ಸ್ವರೂಪ: ಗುಂಪುಗಳ ವಿಂಗಡಣೆ: ಸೂಪರ್-8ಕ್ಕೆ ಅರ್ಹತೆ ಪಡೆದ 8 ತಂಡಗಳನ್ನು ತಲಾ 4 ತಂಡಗಳಂತೆ ಎರಡು ಗುಂಪುಗಳಾಗಿ (Group 1…

Read More

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಈ ಕಾರ್ಣಿಕದ ಅರ್ಥವೇನು?

ವಿಜಯನಗರ, (ಫೆಬ್ರವರಿ 01):  ಭರತ್ ಹುಣ್ಣಿಮೆ ನಿಮಿತ್ತ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹರಪನಹಳ್ಳಿy ದೊಡ್ಡ ಮೈಲಾರ ಮೈಲಾರ ಲಿಂಗೇಶ್ವರನ ಈ ವರ್ಷದ ಕಾರ್ಣಿಕ ಹೊರಬಿದ್ದಿದ್ದು, “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂದು ಗೊರವಪ್ಪ ನುಡಿದಿದ್ದಾನೆ. ಭಕ್ತರ ಜಯಘೋಷದ ನಡುವೆ ಬಿಲ್ಲನ್ನೇರಿದ ಗೊರವಯ್ಯ ಶೂನ್ಯವನ್ನು ದಿಟ್ಟಿಸಿ ನೋಡುತ್ತಾ, ಈ ವರ್ಷದ ಕಾರಣಿಕ ನುಡಿದರು. ಈ ವರ್ಷ ಗೊರವಯ್ಯ “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂಬ ಕಾರಣಿಕ ಹೇಳಿದ್ದಾರೆ. ಈ…

Read More

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 4.8 ತೀವ್ರತೆಯ ಭೂಕಂಪ – Kannada News | Moderate Earthquake 4.8 Shakes Jammu and Kashmir, Epicentre in Budgam

ಶ್ರೀನಗರ, ಫೆಬ್ರವರಿ 02: ಕಳೆದ ಕೆಲವು ದಿನಗಳಿಂದ ದೇಶದ ವಿವಿಧ ಭಾಗಗಳಲ್ಲಿ ಭೂಕಂಪ(Earthquake)ದ ಅನುಭವವಾಗುತ್ತಿದ್ದು, ಭೂಕಂಪದ ಭೀತಿ ಹೆಚ್ಚಾಗಿದೆ. ಸೋಮವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ, ಕಣಿವೆ ಪ್ರದೇಶದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಕಾಶ್ಮೀರ ಕಣಿವೆಯಲ್ಲಿ ಭೂಮಿ ಕಂಪಿಸಿದ ಅನುಭವವಾದ ಕಾರಣ ಬಾರಾಮುಲ್ಲಾದ ಜನರು ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದರು. ಇಲ್ಲಿಯವರೆಗೆ ಯಾವುದೇ ಹಾನಿ ಸಂಭವಿಸಿದ ವರದಿಗಳು ಲಭ್ಯವಾಗಿಲ್ಲ. ಸೋಮವಾರ ಬೆಳಗಿನ ಜಾವ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ…

Read More

Nail shape personality: ನಿಮ್ಮ ಉಗುರುಗಳ ಆಕಾರದಲ್ಲಿದೆ ಭವಿಷ್ಯದ ರಹಸ್ಯ! ನಿಮ್ಮ ವ್ಯಕ್ತಿತ್ವ ಎಂತದ್ದು ಎಂದು ತಿಳಿಯಿರಿ – Kannada News | Personality Test: What Your Nail Shape Reveals About You

ಉಗುರುಗಳ ಆಕಾರದಲ್ಲಿದೆ ಭವಿಷ್ಯImage Credit source: Pinterest ಜ್ಯೋತಿಷ್ಯ, ಹಸ್ತಸಾಮುದ್ರಿಕ ಶಾಸ್ತ್ರ, ಮುಖ ಲಕ್ಷಣ ಶಾಸ್ತ್ರಗಳಂತೆ, ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಪದ್ಧತಿಯೂ ಇದೆ. ಉಗುರುಗಳು ಕೇವಲ ದೇಹದ ಭಾಗವಲ್ಲದೆ, ಆಂತರಿಕ ಗುಣಗಳು, ಮಾನಸಿಕ ಸ್ಥಿತಿ ಮತ್ತು ಭವಿಷ್ಯದ ಒಳನೋಟಗಳನ್ನು ಪ್ರತಿಬಿಂಬಿಸುತ್ತವೆ ಎಂದು ನಂಬಲಾಗಿದೆ. ದೇಹದ ವಾತ, ಪಿತ್ತ, ಕಫ ಗುಣಗಳಂತೆ, ಉಗುರುಗಳ ಆಕಾರವೂ ವಿಭಿನ್ನ ಶಕ್ತಿಗಳನ್ನು ಪ್ರತಿನಿಧಿಸುತ್ತದೆ. ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ತಿಳಿಯುವ ಈ ವಿಧಾನವು ನಾಲ್ಕು ಪ್ರಮುಖ ವಿಧಗಳನ್ನು ಗುರುತಿಸುತ್ತದೆ. ಈ…

Read More

ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್​ 4 ದಿನ ಬಂದ್​​: ಬದಲಿ ಮಾರ್ಗದ ಮಾಹಿತಿ ಇಲ್ಲಿದೆ – Kannada News | Bengaluru’s Peenya Elevated Flyover to Remain Closed for 4 Days from May 5 to 8

ಬೆಂಗಳೂರು, ಮೇ 02: ಫ್ಲೈಓವರ್ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆ ಬೆಂಗಳೂರಿನ (Bengaluru) ಪೀಣ್ಯ ಎಲಿವೇಟೆಡ್ ಫ್ಲೈಓವರ್​ 4 ದಿನ ಬಂದ್​​ ಆಗಲಿದೆ. ಮೇ 5ರ ಬೆಳಗ್ಗೆ 5ರಿಂದ ಮೇ 8ರ ಬೆಳಗ್ಗೆ 11ರವರೆಗೆ ಪ್ಲೈಓವರ್​​ ಕ್ಲೋಸ್​​ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಹೀಗಾಗಿ ಫ್ಲೈಓವರ್​ನ 2 ಬದಿಯಲ್ಲಿ ವಾಹನ ಸಂಚಾರಗಳಿಗೆ ನಿರ್ಬಂಧ ವಿಧಿಸಲಾಗಿದ್ದು ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಕೆ ಮಾಡುವಂತೆ ಬೆಂಗಳೂರು ಟ್ರಾಫಿಕ್​​ ಪೊಲೀಸರು ತಿಳಿಸಿದ್ದಾರೆ. ಸುರಕ್ಷತೆ…

Read More

ಧರ್ಮಸ್ಥಳ ಕೇಸ್​: ಬುರುಡೆ ಗ್ಯಾಂಗ್ ಸಂಪರ್ಕ ಮಾಡಿದ್ದ ಸ್ವಾಮೀಜಿ ರಹಸ್ಯ ರಿವೀಲ್ – Kannada News | Dharmasthala Case: New Revelations Surface Over Swamiji’s Reported Meeting With Burude Gang

ಮಂಗಳೂರು, ಜೂನ್​ 13: ಧರ್ಮಸ್ಥಳದ (Dharmasthala Case) ವಿರುದ್ಧ ಹೆಣೆದಿದ್ದ ಕರಾಳ ಷಡ್ಯಂತ್ರ ಬಯಲಾಗುತ್ತಿದೆ. ಧರ್ಮಸ್ಥಳದಲ್ಲಿ ಶವ ಸಿಗುತ್ತೆ ಅಂತಾ SIT ಅಧಿಕಾರಿಗಳಿಂದ ಗುಂಡಿ ತೋಡಿಸಿದ್ದ ಮಾಸ್ಕ್​ಮ್ಯಾನ್ ಚಿನ್ನಯ್ಯ, ಹೈಕೋರ್ಟ್​​​​​​ನಲ್ಲಿ ರಿಟ್ ಅರ್ಜಿ ಸಲ್ಲಿಸುವ ಮೂಲಕ ತಮ್ಮದೇ ಬುರುಡೆ ಗ್ಯಾಂಗ್ ವಿರುದ್ಧ ತಿರುಗಿ ಬಿದ್ದಿದ್ದಾನೆ.  ನಿನ್ನೆ ಯಾರು ಪ್ರೊಡ್ಯೂಸರ್? ಎಷ್ಟು ಕೋಟಿ ಫಂಡಿಂಗ್? ಅನ್ನೋದೆಲ್ಲ ರಿವೀಲ್ ಆಗಿತ್ತು. ಜೊತೆ ನಟ ಪ್ರಕಾಶ್​​ರಾಜ್ ಹೆಸರನ್ನು ಉಲ್ಲೇಖಿಸಿದ್ದ. ಆದರೆ ಇಂದು ಧರ್ಮಸ್ಥಳ ಬುರುಡೆ ರಹಸ್ಯದ ಹಿಂದೆ ಸ್ವಾಮೀಜಿ ಸಂಪರ್ಕ ಇರುವುದು…

Read More

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ

ಬೆಂಗಳೂರು, ಜೂನ್​​ 11: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ಹೊಸ ನಿಯಮಾವಳಿಗಳು ಜಾರಿಯಾಗುತ್ತಿವೆ. ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿದ್ದು, ಒಂದು ತಿಂಗಳೊಳಗೆ ಬಯೋಮೆಟ್ರಿಕ್ ದೃಢೀಕರಣ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಈ ನಿಯಮ ಪಾಲಿಸದಿದ್ದರೆ ಫಲಾನುಭವಿಗಳ ಖಾತೆಗೆ 2,000 ರೂಪಾಯಿ ಹಣ ಜಮಾವಣೆ ನಿಲ್ಲಲಿದೆ. ಬಯೋಮೆಟ್ರಿಕ್ ದೃಢೀಕರಣವನ್ನು ಬೆಂಗಳೂರು ಒನ್, ಗ್ರಾಮ ಒನ್, ಸೇವಾ ಕೇಂದ್ರ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮಾಡಿಸಬಹುದು. ಇದಕ್ಕಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್…

Read More